karnataka

ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ➤ ಬಾಲಕಿಯ ಪೋಷಕರ ಆಕ್ರೋಶಕ್ಕೆ ಬಲಿಯಾದ ಆರೋಪಿ

(ನ್ಯೂಸ್ ಕಡಬ) newskadaba.com ಮಂಡ್ಯ, ಆ.02:  ಅಪ್ರಾಪ್ತಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ವ್ಯಕ್ತಿಯೋರ್ವ ಪೋಷಕರ ಆಕ್ರೋಶಕ್ಕೆ ಬಲಿಯಾಗಿರುವ ಘಟನೆ ಮಂಡ್ಯ ತಾಲೂಕಿನ ಎಸ್.ಐ.ಕೋಡಿಹಳ್ಳಿ ಗ್ರಾಮದಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಎಸ್.ಐ.ಕೋಡಿಹಳ್ಳಿ ನಿವಾಸಿ ಭೈರ (30) ಪೋಷಕರ ಆಕ್ರೋಶಕ್ಕೆ ಕೊಲೆಯಾದ ವ್ಯಕ್ತಿ.   ಮೂಲತಃ ಎಸ್.ಐ.ಕೋಡಿಹಳ್ಳಿಗ್ರಾಮದ ನಿವಾಸಿಯಾದ ಭೈರ ಅದೇ ಗ್ರಾಮದ 7 ವರ್ಷದ ಬಾಲಕಿಯನ್ನು ಜು.29ರಂದು ಮಧ್ಯಾಹ್ನ ಚಾಕೊಲೇಟ್ ಕೊಡಿಸುವ ನೆಪದಲ್ಲಿ ಗ್ರಾಮದ ಹೊರವಲಯದ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಲೈಂಗಿಕ ದೌಜನ್ಯ ನಡೆಸಿದ್ದ. ತೀವ್ರ ಅಸ್ವಸ್ಥಗೊಂಡಿದ್ದ […]

ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ➤ ಬಾಲಕಿಯ ಪೋಷಕರ ಆಕ್ರೋಶಕ್ಕೆ ಬಲಿಯಾದ ಆರೋಪಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಗಂಡು ಮರಿ ಆನೆಗೆ ಜನ್ಮ ನೀಡಿದ ಬನ್ನೇರು ಘಟ್ಟ ಪಾರ್ಕ್ ನ ಹೆಣ್ಣಾನೆ ರೂಪಾ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.02 : ಖ್ಯಾತ ಬನ್ನೇರುಘಟ್ಟ ಜೈವಿಕ ಉದ್ಯಾನವನದ ಸಿಬ್ಬಂದಿಗೆ ಇಂದು ಖುಷಿಯ ದಿನ. ಉದ್ಯಾನವನದ 12 ವರ್ಷದ ರೂಪಾ ಎಂಬ ಹೆಣ್ಣು ಆನೆ ಗಂಡು ಮರಿ ಆನೆಗೆ ಜನ್ಮ ನೀಡಿದೆ.   ತಾಯಿ ಮತ್ತು ಮರಿ ಆನೆ ಎರಡೂ ಆರೋಗ್ಯವಾಗಿವೆ ಎಂದು ಉದ್ಯಾನವನದ ಕಾರ್ಯಕಾರಿ ನಿರ್ದೇಶಕರು ತಿಳಿಸಿದ್ದಾರೆ. ರೂಪಾಗೆ ಇದು ಎರಡನೇ ಮರಿಯಾಗಿದ್ದು ಈ ಹಿಂದೆ 2016ರಲ್ಲಿ ಹೆಣ್ಣು ಮರಿ ಆನೆಗೆ ಜನ್ಮ ನೀಡಿತ್ತು. ಈ ಮೂಲಕ ಉದ್ಯಾನವನದಲ್ಲಿ ಆನೆಗಳ ಸಂಖ್ಯೆ 24ಕ್ಕೇರಿದೆ.

ಗಂಡು ಮರಿ ಆನೆಗೆ ಜನ್ಮ ನೀಡಿದ ಬನ್ನೇರು ಘಟ್ಟ ಪಾರ್ಕ್ ನ ಹೆಣ್ಣಾನೆ ರೂಪಾ Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಐವನ್ ಡಿಸೋಜಾಗೆ ಕೊರೊನಾ ಪಾಸಿಟಿವ್➤ ಕಾಂಗ್ರೆಸ್ ಮುಖಂಡರಿಗೆ ಆತಂಕ

(ನ್ಯೂಸ್ ಕಡಬ) newskadaba.com.ಮಂಗಳೂರು,ಆ.2: ಶುಕ್ರವಾರ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಬೇಟಿ ನೀಡಿದ್ದರು ಈ ಸಂಧರ್ಭ ಅವರೊಂದಿಗೆ ಐವನ್ ಡಿಸೋಜಾ ಕೂಡ ಇದ್ದರೂ. ಶನಿವಾರ ಐವನ್ ಡಿಸೋಜಾ ಮತ್ತು ಅವರ ಪತ್ನಿ ಸ್ವಾಬ್ ಟೆಸ್ಟ್ ಮಾಡಿಸಿದ ವೇಳೆ ಕೊರೊನಾ ಪಾಸಿಟಿವ್ ಆಗಿತ್ತು ಇದರಿಂದ ಇದೀಗ ಕಾಂಗ್ರೆಸ್ ಮುಖಂಡರಿಗೆ ಆತಂಕ ಎದುರಾಗಿದೆ. ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ದ.ಕ ಜಿಲ್ಲೆಗೆ ಶುಕ್ರವಾರ ಭೇಟಿ ನೀಡಿದ್ದು, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್, ಮಾಜಿ ಸಚಿವರಾದ ರಮಾನಾಥ ರೈ,

ಐವನ್ ಡಿಸೋಜಾಗೆ ಕೊರೊನಾ ಪಾಸಿಟಿವ್➤ ಕಾಂಗ್ರೆಸ್ ಮುಖಂಡರಿಗೆ ಆತಂಕ Read More »

ಕರಾವಳಿ

ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಕೆ ಆಗಮಿಸಿದ ಭಕ್ತರ ದಂಡು

(ನ್ಯೂಸ್ ಕಡಬ) newskadaba.com ಕಡಬ, ಆ.02: ಕೊರೋನಾ ಕರಿಛಾಯೇ ದೇವಾಲಯಗಳಿಗೂ ತಟ್ಟಿದ್ದು, 3ರಿಂದ 4 ತಿಂಗಳುಗಳ ಕಾಲ ಭಕ್ತರಿಗೆ ದೇವಾಲಯದ ಪ್ರವೇಶಕ್ಕೆ ಅವಕಾಶವನ್ನು ಸರ್ಕಾರ ನಿರಾಕರಿಸಿತ್ತು. ಆದರೆ ಇದೀಗಾ ಲಾಕ್ ಡೌನ್ ಹೆಚ್ಚಿನ ಮಟ್ಟದಲ್ಲಿ ಸಡಿಲಗೊಂಡಿದ್ದು, ಪರಿಣಾಮ ಎಲ್ಲಾ ರೀತಿಯ ನಿರ್ಭಂದಗಳನ್ನ ಸಡಿಲಗೊಳಿಸಲಾಗಿದೆ.   ಹಾಗೂ ದೇವಾಲಯಗಳಿಗೂ ಮುಕ್ತ ಪ್ರವೇಶವನ್ನು ಕಲ್ಪಿಸಲಾಗಿದೆ.  ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕೂಡ ಭಕ್ತರ ಸಂಖ್ಯೆ ಹೆಚ್ಚಳವಾಗಿದೆ. ಕೋವಿಡ್ 19 ನಿಯಮಗಳಿಗನುಸಾರವಾಗಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಕುಕ್ಕೆ ಸನ್ನಿದಿಗೆ ತೆರಳಿ ದೇವರ

ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಕೆ ಆಗಮಿಸಿದ ಭಕ್ತರ ದಂಡು Read More »

ಕರಾವಳಿ, ಕರ್ನಾಟಕ

ಆಯೋಧ್ಯೆಗೆ ಯೋಗಿ ಭೇಟಿ➤ಶ್ರೀರಾಮಮಂದಿರ ಶಿಲಾನ್ಯಾಸಕ್ಕೆ ಭರದ ಸಿದ್ಧತೆ

(ನ್ಯೂಸ್ ಕಡಬ) newskadaba.com.ಲಖನೌ,ಆ.2: ಶ್ರೀರಾಮಮಂದಿರ ಶಿಲಾನ್ಯಾಸಕ್ಕೆ ಇನ್ನೂ 3 ದಿನ ಬಾಕಿಇರುವಂತೆಯೇ ಸಿದ್ಧತೆ ಚುರುಕುಗೊಂಡಿದೆ., ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಭಾನುವಾರ ಅಯೋಧ್ಯೆಗೆ ಭೇಟಿ ನೀಡಿ ತಯಾರಿ ಪರಿಶೀಲನೆ ನಡೆಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಶಿಲಾನ್ಯಾಸ ನೆರವೇರಿಸಲಿದ್ದು, ಹಲವು ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.ಆದಿತ್ಯನಾಥ ಕಳೆದ ವಾರವೂ ಭೇಟಿ ನೀಡಿ ಭದ್ರತಾ ವ್ಯವಸ್ಥೆ ಪರಿಶೀಲಿಸಿದ್ದರು. ಕಟ್ಟೆಚ್ಚರ ವಹಿಸುವಂತೆ ಸಿಎಂ ಆದಿತ್ಯನಾಥ ಪೊಲೀಸರಿಗೆ ನಿರ್ದೇಶನ ನೀಡಿದ್ದಾರೆ. ಯಾವುದೇ ಸಮಾಜ-ವಿರೋಧಿ ಶಕ್ತಿಗಳು ಸಮಸ್ಯೆ ಸೃಷ್ಟಿಸದಂತೆ ಕ್ರಮ ಕೈಗೊಳ್ಳುವಂತೆಯೂ ಸೂಚಿಸಿದ್ದಾರೆ. ಕೋವಿಡ್-19 ನಿಯಮಾವಳಿಗಳನ್ನು

ಆಯೋಧ್ಯೆಗೆ ಯೋಗಿ ಭೇಟಿ➤ಶ್ರೀರಾಮಮಂದಿರ ಶಿಲಾನ್ಯಾಸಕ್ಕೆ ಭರದ ಸಿದ್ಧತೆ Read More »

ರಾಷ್ಟ್ರೀಯ ನ್ಯೂಸ್

ಡಿವೈಡರ್ ಗೆ ಢಿಕ್ಕಿಯಾಗಿ ಪಲ್ಟಿಯಾದ ಕಾರು ➤ 2 ವರ್ಷದ ಮಗು ಮೃತ್ಯು

(ನ್ಯೂಸ್ ಕಡಬ) newskadaba.com ಉಡುಪಿ, ಆ.01:  ಅಂಬಲಪಾಡಿ ಬಳಿಯ ರಾಷ್ಟ್ರೀಯ ಹೆದ್ದಾರಿ -66 ರಲ್ಲಿ ಶನಿವಾರ ಸಂಭವಿಸಿದ ಕಾರು ಅಪಘಾತದಲ್ಲಿ ಎರಡು ವರ್ಷದ ಮಗು ಸಾವನ್ನಪ್ಪಿದ್ದು, ಮಹಿಳೆಯೊಬ್ಬರಿಗೆ ಗಂಭೀರ ಗಾಯವಾಗಿದೆ.  ಘಟನೆ  ಶನಿವಾರ ಬೆಳಿಗ್ಗೆ ನಡೆದಿದೆ. ಕಾರಿನಲ್ಲಿದ್ದ ಉಳಿದ ನಾಲ್ಕು ಮಂದಿ ಸಣ್ಣಪುಟ್ಟ  ಗಾಯಗಳೊಂದಿಗೆ ಪಾರಾಗಿದ್ದಾರೆ ಎಂದು ವರದಿಯಾಗಿದೆ.   ಪತಿ, ಪತ್ನಿ ಮತ್ತು ನಾಲ್ವರು ಮಕ್ಕಳು ಕಾರಿನಲ್ಲಿ ಮಂಗಳೂರಿನಿಂದ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರಕ್ಕೆ ತೆರಳುತ್ತಿದ್ದರು. ಈ ವೇಳೆ ಅಂಬಲಪಾಡಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು

ಡಿವೈಡರ್ ಗೆ ಢಿಕ್ಕಿಯಾಗಿ ಪಲ್ಟಿಯಾದ ಕಾರು ➤ 2 ವರ್ಷದ ಮಗು ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮೀನು ಮುಟ್ಟಿದ ಬಳಿಕ ಕೈ ನೋವೆಂದು ಆಸ್ಪತ್ರೆಗೆ ಹೋದ ವ್ಯಕ್ತಿ ➤ ವೈದ್ಯರ ಮಾತು ಕೇಳಿ ಕುಸಿದುಬಿದ್ದ!

(ನ್ಯೂಸ್ ಕಡಬ) newskadaba.com ಬೀಜಿಂಗ್​,ಆ.01:  ಇಡೀ ವಿಶ್ವದಲ್ಲಿ ಮೀನು ಮಾಂಸ ಪ್ರಿಯರೇನು ಕಮ್ಮಿ ಇಲ್ಲ. ಜಗತ್ತಿನೆಲ್ಲೆಡೆ ಮೀನು ಉತ್ಪಾದನೆಯೇ ಒಂದು ಪ್ರಮುಖ ಆರ್ಥಿಕತೆಯ ಭಾಗವಾಗಿದೆ. ಮೀನು ಮಾಂಸದಲ್ಲಿ ರುಚಿಯ ಜತೆಗೆ ಆರೋಗ್ಯ ವೃದ್ಧಿಕಾರಕ ಅಂಶಗಳಿರುವುದು ಎಷ್ಟು ನಿಜವೋ? ಅಷ್ಟೇ ಅಪಾಯಾಕಾರಿ ಎಂಬುದಕ್ಕೆ ಈ ಘಟನೆ ಉದಾಹರಣೆಯಾಗಿದೆ. ಮೀನಿನ ಮೂಳೆಗಳಿಂದ ಕೈಗೆ ಚುಚ್ಚಿಸಿಕೊಂಡ ಚೀನಾದ ವ್ಯಕ್ತಿಯೊಬ್ಬನಿಗೆ ಗಂಭೀರವಾದ ಉರಿಯೂತ ಕಾಣಿಸಿಕೊಂಡಿದ್ದು, ಇದೀಗ ಆತನ ಕೈಯನ್ನು ಕತ್ತರಿಸಬೇಕಿದೆ ಎಂದು ವೈದ್ಯರು ಎಚ್ಚರಿಕೆ ನೀಡಿದ್ದಾರೆ. ಚೀನಾದ 60 ವರ್ಷದ ಸಮುದ್ರ ಆಹಾರ

ಮೀನು ಮುಟ್ಟಿದ ಬಳಿಕ ಕೈ ನೋವೆಂದು ಆಸ್ಪತ್ರೆಗೆ ಹೋದ ವ್ಯಕ್ತಿ ➤ ವೈದ್ಯರ ಮಾತು ಕೇಳಿ ಕುಸಿದುಬಿದ್ದ! Read More »

ಅಂತರ್ರಾಷ್ಟ್ರೀಯ ನ್ಯೂಸ್, ರಾಷ್ಟ್ರೀಯ ನ್ಯೂಸ್

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಡಿ.ಕೆ.ಶಿವಕುಮಾರ್ ಭೇಟಿ

(ನ್ಯೂಸ್ ಕಡಬ) newskadaba.com ಧರ್ಮಸ್ಥಳ, ಆ.01:  ಕೊರೋನಾ ಹೆಸರಲ್ಲಿ ರಾಜ್ಯ ಬಿಜೆಪಿ ಸರ್ಕಾರ ನಡೆಸಿದ ಭಾರಿ ಪ್ರಮಾಣದ ಭ್ರಷ್ಟಾಚಾರವನ್ನು ಕಾಂಗ್ರೆಸ್ ದಾಖಲೆ ಸಹಿತ ಜನರ ಮುಂದಿಟ್ಟಿದೆ. ಇದು ಸುಳ್ಳಾಗಿದ್ದರೆ ನನ್ನನ್ನು ನೇಣಿಗೇರಿಸಲಿ. ಮಾನನಷ್ಟ ಮೊಕದ್ದಮೆ ಹೂಡಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸವಾಲು ಹಾಕಿದ್ದಾರೆ.       ಕೆಪಿಸಿಸಿ ಅಧ್ಯಕ್ಷರಾದ ಬಳಿಕ ಇದೇ ಮೊದಲ ಬಾರಿಗೆ ದ.ಕ. ಜಿಲ್ಲೆಗೆ ಆಗಮಿಸಿದ ಡಿ.ಕೆ.ಶಿವಕುಮಾರ್ ಪಕ್ಷದ ಹಿರಿಯರು, ಧಾರ್ಮಿಕ ಮುಖಂಡರನ್ನು ಭೇಟಿಯಾದರು. ಮಂಗಳೂರಿನಲ್ಲಿ ಕೇಂದ್ರದ ಮಾಜಿ ಸಚಿವರಾದ ಆಸ್ಕರ್

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಡಿ.ಕೆ.ಶಿವಕುಮಾರ್ ಭೇಟಿ Read More »

ಕರಾವಳಿ, ಕರ್ನಾಟಕ

ಮೆಲ್ಕಾರ್ ಶುಕ್ರವಾರ ನಡೆದ ಅಪಘಾತ ಪ್ರಕರಣ ➤ಗಾಯಗೊಂಡಿದ್ದ ಬೈಕ್ ಸವಾರ ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

(ನ್ಯೂಸ್ ಕಡಬ) newskadaba.com.ಬಂಟ್ವಾಳ,ಆ.1: ಮಂಚಿ ಮಸೀದಿಯ ಬಳಿ ಶುಕ್ರವಾರ ಸಂಜೆ ನಡೆದ ಅಪಘಾತದಲ್ಲಿ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ. ಮೃತ ಯುವಕನನ್ನು ಬೋಳಂತರು ನಿವಾಸಿ ಉನಾಯಿಸ್ (17) ಎಂದು ಗುರುತಿಸಲಾಗಿದೆ. ಮೃತ ಯುವಕ ಉನಾಯಿಸ್ ಅತೀ ವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಪರಿಣಾಮವೇ ಅಪಘಾತ ಸಂಭವಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಉನಾಯಿಸ್ ಮಂಚಿ ಮಸೀದಿಯ ಬಳಿ ಲಾರಿವೊಂದನ್ನು ಓವರ್ ಟೇಕ್ ಮಾಡುವ ಭರದಲ್ಲಿ ರಿಕ್ಷಾಕ್ಕೆ ಢಿಕ್ಕಿ ಹೊಡೆದು

ಮೆಲ್ಕಾರ್ ಶುಕ್ರವಾರ ನಡೆದ ಅಪಘಾತ ಪ್ರಕರಣ ➤ಗಾಯಗೊಂಡಿದ್ದ ಬೈಕ್ ಸವಾರ ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು Read More »

ಕರಾವಳಿ

ಬಿಜೆಪಿ ರಾಜ್ಯ ಪದಾಧಿಕಾರಿಗಳ ಆಯ್ಕೆ  ➤ ಸಂಸದೆ ಶೋಭಾ, ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ನೇಮಕ

(ನ್ಯೂಸ್ ಕಡಬ) newskadaba.com ಮಂಗಳೂರು: ಆ.01 ರಾಜ್ಯ ಬಿಜೆಪಿಯ ನೂತನ ಪದಾಧಿಕಾರಿಗಳ ನೇಮಕ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಶುಕ್ರವಾರ ಆದೇಶ ಹೊರಡಿಸಿದ್ದಾರೆ. ರಾಜ್ಯ ಪ್ರಧಾನ  ಕಾರ್ಯದರ್ಶಿ, ರಾಜ್ಯ ಕಾರ್ಯದರ್ಶಿಗಳು, ಖಜಾಂಚಿಗಳು, ಕಾರ್ಯಾಯಲದ ಕಾರ್ಯದರ್ಶಿಗಳು, ರಾಜ್ಯ ವಕ್ತಾರಾರು, ರಾಜ್ಯ ಉಪಾಧ್ಯಕ್ಷಕರು ಸೇರಿದಂತೆ ರಾಜ್ಯ ಬಿಜೆಪಿ ಘಟನದ ವಿವಿಧ ವಿಭಾಗಳಿಗೆ ನೂತನದ ಪದಾಧಿಕಾರಿಗಳನ್ನ ನೇಮಕ ಮಾಡಲಾಗಿದೆ. ರಾಜ್ಯ ಉಪಾಧ್ಯಕ್ಷರಾಗಿ ಅರವಿಂದ ಲಿಂಬಾವಳಿ, ಸಂಸದೆ ಶೋಭಾ ಕರಂದ್ಲಾಜೆ, ಸಿಎಂ ಯಡಿಯೂರಪ್ಪ ಪುತ್ರ ಬಿ.ವೈ. ವಿಜಯೇಂದ್ರ, ನಿರ್ಮಲ್​ಕುಮಾರ್​ ಸುರಾನಾ, ಮಾಲೀಕಯ್ಯ ಗುತ್ತೇದಾರ್​,

ಬಿಜೆಪಿ ರಾಜ್ಯ ಪದಾಧಿಕಾರಿಗಳ ಆಯ್ಕೆ  ➤ ಸಂಸದೆ ಶೋಭಾ, ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ನೇಮಕ Read More »

ಕರಾವಳಿ, ಕರ್ನಾಟಕ
Scroll to Top