karnataka

ಗ್ಯಾರಂಟಿ ಯೋಜನೆಯಲ್ಲಿ ಯಾವುದೇ ಬದಲಾವಣೆಯಿಲ್ಲ- ಸಚಿವ ಈಶ್ವರ ಖಂಡ್ರೆ

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 14. ನುಡಿದಂತೆ ನಡೆದು, ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯಂತೆ ಐದೂ ಗ್ಯಾರಂಟಿ ಯೋಜನೆಗಳನ್ನು ರಾಜ್ಯದಲ್ಲಿ ಆಡಳಿತದಲ್ಲಿರುವ ಕಾಂಗ್ರೆಸ್ ಸರಕಾರವು ಅನುಷ್ಠಾನಕ್ಕೆ ತಂದಿದೆ. ಇದರ ಪರಿಣಾಮವಾಗಿ ಒಂದು ಕೋಟಿಗೂ ಹೆಚ್ಚು ಜನರು ಬಡತನ ರೇಖೆಯಿಂದ ಹೊರಬಂದಿದ್ದಾರೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳಿಂದಾಗಿ ಹಣದ ಹರಿವು ನಿರಂತರವಾಗಿದ್ದು, ಜನರ ಕೊಳ್ಳುವ ಶಕ್ತಿ ಹೆಚ್ಚಾಗಿದೆ. ಇದು […]

ಗ್ಯಾರಂಟಿ ಯೋಜನೆಯಲ್ಲಿ ಯಾವುದೇ ಬದಲಾವಣೆಯಿಲ್ಲ- ಸಚಿವ ಈಶ್ವರ ಖಂಡ್ರೆ Read More »

ಕರ್ನಾಟಕ

ಮೈಸೂರು ದಸರಾ- ವಾಟ್ಸಾಪ್ ನಲ್ಲೂ ಟಿಕೆಟ್ ಲಭ್ಯ

(ನ್ಯೂಸ್ ಕಡಬ) newskadaba.com ಮೈಸೂರು, ಆ. 14. ಈ ವರ್ಷದ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವವು ಅಕ್ಟೋಬರ್ 3 ರಿಂದ ಅ.12 ರ ವರೆಗೆ ಜರುಗಲಿದ್ದು, ಪ್ರವಾಸಿಗರ ಅನುಕೂಲಕ್ಕಾಗಿ ಆನ್ ಲೈನ್ ನಲ್ಲಿ ಟಿಕೆಟ್ ಖರೀದಿಸುವ ಅವಕಾಶವನ್ನು ಕಲ್ಪಿಸುವ ಮೂಲಕ ಸರಕಾರವು ಗುಡ್ ನ್ಯೂಸ್ ನೀಡಿದೆ.   ಹೀಗಾಗಿ ಇನ್ನುಮುಂದೆ ಅರಮನೆ ವೀಕ್ಷಣೆಗೆ ಬರುವ ಪ್ರವಾಸಿಗರು ಟಿಕೆಟ್ ಗಾಗಿ ಕ್ಯೂ ನಿಲ್ಲುವ ಅವಶ್ಯಕತೆ ಇಲ್ಲ. EDCS ಮೊಬೈಲ್ ಒನ್ ಯೋಜನೆಯ ಮೂಲಕ ಟಿಕೆಟ್ ಖರೀದಿಗೆ ಅವಕಾಶ

ಮೈಸೂರು ದಸರಾ- ವಾಟ್ಸಾಪ್ ನಲ್ಲೂ ಟಿಕೆಟ್ ಲಭ್ಯ Read More »

ಕರ್ನಾಟಕ

ಗ್ರಂಥಾಲಯ ಮೇಲ್ವಿಚಾರಕರಿಗೆ ಕನಿಷ್ಠ ವೇತನ ಸಿಎಂ ಸಿದ್ದರಾಮಯ್ಯ ಘೋಷಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 13.  ರಾಜ್ಯದ ಎಲ್ಲಾ ಗ್ರಂಥಾಲಯ ಮೇಲ್ವಿಚಾರಕರನ್ನು ಕನಿಷ್ಠ ವೇತನಕ್ಕೆ ಒಳಪಡಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಆಯೋಜಿಸಿದ್ದ ಗ್ರಂಥಾಲಯ ಮೇಲ್ವಿಚಾರಕರ ರಾಜ್ಯ ಸಮ್ಮೇಳನ ಉದ್ಘಾಟಿಸಿ ಹೊಸ ಗ್ರಾಮ ಗ್ರಂಥಾಲಯ– ‘ಅರಿವು ಕೇಂದ್ರ’ಗಳಿಗೆ ಸಾಂಕೇತಿಕವಾಗಿ ಚಾಲನೆ ನೀಡಿ ಮುಖ್ಯಮಂತ್ರಿಗಳು ಮಾತನಾಡಿದರು. ಗ್ರಂಥಾಲಯಗಳಿಗೆ ಹೋಗುವುದು ಅತ್ಯಂತ ಉತ್ತಮ ಹವ್ಯಾಸ. ಗ್ರಾಮಗಳಲ್ಲಿ 6,599 ಗ್ರಾಮ‌ಮಟ್ಟದ ಗ್ರಂಥಾಲಯಗಳನ್ಮು ತೆರೆಯುವ ನಿರ್ಧಾರ ಮಾಡಿ ಘೋಷಣೆ ಮಾಡಿದ್ದು, ಸರ್ಕಾರ ಸಚಿವ ಪ್ರಿಯಾಂಕ

ಗ್ರಂಥಾಲಯ ಮೇಲ್ವಿಚಾರಕರಿಗೆ ಕನಿಷ್ಠ ವೇತನ ಸಿಎಂ ಸಿದ್ದರಾಮಯ್ಯ ಘೋಷಣೆ Read More »

ಕರ್ನಾಟಕ

ತುಂಗಭದ್ರಾ ಅಣೆಕಟ್ಟು ದುರಸ್ತಿ ಕಾರ್ಯ ಸರ್ಕಾರದ ಮುಂದೆ ಯೋಜನೆ ರೂಪಿಸಿದ ತಜ್ಞರ ತಂಡ

(ನ್ಯೂಸ್ ಕಡಬ) newskadaba.com ಹೊಸಪೇಟೆ, ಆ. 13.  ತುಂಗಭದ್ರಾ ಅಣೆಕಟ್ಟಿನ 19ನೇ ಕ್ರೆಸ್ಟ್ ಗೇಟ್ ಸರಿಪಡಿಸಲು ತಜ್ಞರ ತಂಡ ಎರಡು ಯೋಜನೆಗಳನ್ನು ರೂಪಿಸಿದೆ. ದುರಸ್ತಿ ಯೋಜನೆಗಳನ್ನುಈ ತಂಡ ರಾಜ್ಯ ಸರ್ಕಾರದ ಮುಂದೆ ಇಡಲಾಗಿದ್ದು, ದುರಸ್ತಿ ಕಾರ್ಯ ಪೂರ್ಣಗೊಳ್ಳುವ ನಿರೀಕ್ಷೆಯಿದೆ. ತೆಲಂಗಾಣ ಮತ್ತು ಆಂಧ್ರಪ್ರದೇಶ ಸರ್ಕಾರಗಳು ಜಲಾಶಯದ ಪರಿಸ್ಥಿತಿ ತಿಳಿದುಕೊಳ್ಳಲು ಇಬ್ಬರು ತಜ್ಞರನ್ನು ಅಣೆಕಟ್ಟಿನ ಸ್ಥಳಕ್ಕೆ ನಿಯೋಜಿಸಿವೆ. ನಾಯ್ಡು ಅವರ ಪ್ಲಾನ್ ಎ ಪ್ರಕಾರ, ಅಣೆಕಟ್ಟಿನಲ್ಲಿ ನೀರಿನ ಸಂಗ್ರಹವು 60 ಟಿಎಂಸಿ ಅಡಿ ಇಳಿದ ಮೇಲೆ ತಂಡವು ದುರಸ್ತಿ

ತುಂಗಭದ್ರಾ ಅಣೆಕಟ್ಟು ದುರಸ್ತಿ ಕಾರ್ಯ ಸರ್ಕಾರದ ಮುಂದೆ ಯೋಜನೆ ರೂಪಿಸಿದ ತಜ್ಞರ ತಂಡ Read More »

ಕರ್ನಾಟಕ

ವಿವಿಧ ರಂಗಾಯಣಗಳ ನಿರ್ದೇಶಕರು ಮತ್ತು ಅಕಾಡೆಮಿ ಪ್ರಾಧಿಕಾರಿಗಳ ಸದಸ್ಯರ ನೇಮಕ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 13. ಆರು ರಂಗಾಯಣಗಳ ನಿರ್ದೇಶಕರು ಹಾಗೂ ವಿವಿಧ ಅಕಾಡೆಮಿ, ಪ್ರಾಧಿಕಾರಿಗಳ ಸದಸ್ಯರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಮೈಸೂರು ರಂಗಾಯಣದ ನಿರ್ದೇಶಕರಾಗಿ ಸತೀಶ್ ತಿಪಟೂರು, ಧಾರವಾಡ ರಂಗಾಯಣ ನಿರ್ದೇಶಕರಾಗಿ ರಾಜು ತಾಳಿಕೋಟೆ, ಶಿವಮೊಗ್ಗ ರಂಗಾಯಣದ ನಿರ್ದೇಶಕರಾಗಿ ಪ್ರಸನ್ನ ಡಿ. ಸಾಗರ ಕಲಬುರಗಿ ರಂಗಾಯಣ ನಿರ್ದೇಶಕರಾಗಿ ಡಾ. ಸುಜಾತ ಜಂಗಮಶೆಟ್ಟಿ ಅವರನ್ನು ನೇಮಕ ಮಾಡಲಾಗಿದೆ. ದಾವಣಗೆರೆ ವೃತ್ತಿ ರಂಗಭೂಮಿ ರಂಗಾಯಣ ನಿರ್ದೇಶಕರಾಗಿ ಮಲ್ಲಿಕಾರ್ಜುನ ಕಡಕೋಳ ಮತ್ತು ಕಾರ್ಕಳದ ಯಕ್ಷ ರಂಗಾಯಣ

ವಿವಿಧ ರಂಗಾಯಣಗಳ ನಿರ್ದೇಶಕರು ಮತ್ತು ಅಕಾಡೆಮಿ ಪ್ರಾಧಿಕಾರಿಗಳ ಸದಸ್ಯರ ನೇಮಕ Read More »

ಕರ್ನಾಟಕ

ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ ಗೆ ಬಿಜೆಪಿ ಆಗ್ರಹ..!     ರಾಜ್ಯಪಾಲರ ಮೇಲೆ ‘ಕೈ’ ಪಡೆ ವಿಶ್ವಾಸ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 13. ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವ ವಿಚಾರವಾಗಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನಡೆ ಕುತೂಹಲಕ್ಕೆ ಕಾರಣವಾಗಿದೆ. ಸಿದ್ದರಾಮಯ್ಯ ವಿರುದ್ಧ ಪ್ರಕರಣ ದಾಖಲು ಮಾಡಲು ಅನುಮತಿ ನೀಡುತ್ತಾರಾ, ಇಲ್ಲವೇ? ಎಂಬುವುದು ಇನ್ನೂ ಸ್ಪಷ್ಟಗೊಂಡಿಲ್ಲ ಎನ್ನಲಾಗಿದೆ. ವಕೀಲ ಹಾಗೂ ಸಾಮಾಜಿಕ ಹೋರಾಟಗಾರ ಟಿಜೆ ಅಬ್ರಹಾಂ ಅವರು ರಾಜ್ಯಪಾಲರನ್ನು ಭೇಟಿ ಮಾಡಿ ದಾಖಲೆಗಳನ್ನು ನೀಡಿ, ಪ್ರಾಸಿಕ್ಯೂಷನ್‌ ಗೆ ಅನುಮತಿ ನೀಡಬೇಕು ಎಂದು ಮನವಿ ಮಾಡಿದ್ದರು

ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ ಗೆ ಬಿಜೆಪಿ ಆಗ್ರಹ..!     ರಾಜ್ಯಪಾಲರ ಮೇಲೆ ‘ಕೈ’ ಪಡೆ ವಿಶ್ವಾಸ Read More »

ಕರ್ನಾಟಕ

’ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ನಿಖಿಲ್ ಸಿದ್ಧರಿಲ್ಲ’..!   ಮಾಜಿ ಸಚಿವ ಸಾ.ರಾ ಮಹೇಶ್  ಹೇಳಿಕೆ

(ನ್ಯೂಸ್ ಕಡಬ) newskadaba.com ಮೈಸೂರು, ಆ. 13. ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸಲು ಸಿದ್ದರಿಲ್ಲ, ಎಂದು ಮಾಜಿ ಸಚಿವ ಸಾರಾ ಮಹೇಶ್ ಹೇಳಿದ್ದಾರೆ. ಖಾಸಗಿ ಟಿವಿ ಚಾನೆಲ್ ಜೊತೆ ಮಾತನಾಡಿರುವ ಅವರು, ನಾನು ಚುನಾವಣೆಗೆ ಸ್ಪರ್ಧೆ ಮಾಡಲ್ಲ ಎಂದು ನಿಖಿಲ್ ಸ್ಪಷ್ಟಪಡಿಸಿದ್ದಾರೆ. ದೇವೇಗೌಡರು, ಕುಮಾರಸ್ವಾಮಿ ಮತ್ತು ಅನಿತಾ ಕುಮಾರಸ್ವಾಮಿ ಅಭಿಪ್ರಾಯ ಕೂಡ ಇದೇ ಆಗಿದೆ ಎಂದು ತಿಳಿಸಿದ್ದಾರೆ. ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ನಿಖಿಲ್ ಮೇಲೆ ಕಾರ್ಯಕರ್ತರ ಒತ್ತಡವಿದೆ. ಆದರೆ ಅವರು ಯಾವ ಒತ್ತಡಕ್ಕೂ

’ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ನಿಖಿಲ್ ಸಿದ್ಧರಿಲ್ಲ’..!   ಮಾಜಿ ಸಚಿವ ಸಾ.ರಾ ಮಹೇಶ್  ಹೇಳಿಕೆ Read More »

ಕರ್ನಾಟಕ

 ‘ರಾಜ್ಯದಲ್ಲಿ 68,450 ಹೆಚ್ ಐವಿ ಪ್ರಕರಣ ದಾಖಲೆ’                ದಿನೇಶ್ ಗುಂಡೂರಾವ್  ಹೇಳಿಕೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.13.  ರಾಜ್ಯದಲ್ಲಿ ಕಳೆದ ಒಂದು ವರ್ಷದ ಅವಧಿಯಲ್ಲಿ 68,450 ಹೆಚ್ ಐವಿ ಪ್ರಕರಣಗಳು ವರದಿಯಾಗಿವೆ. ಒಟ್ಟಾರೆ ರಾಜ್ಯದಲ್ಲಿ 2.28 ಲಕ್ಷ ಹೆಚ್ ಐ ವಿ ಸೋಂಕಿತರು ಮತ್ತು ಈ ಪೈಕಿ 1.91 ಲಕ್ಷ ಹೆಚ್ ಐ ವಿ ಸೋಂಕಿತರು ಮಾತ್ರ ನಿಯಮಿತವಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಸಚಿವ ತಿಳಿಸಿದ್ದಾರೆ. ಆರೋಗ್ಯ ಸೌಧದಲ್ಲಿ ಹಮ್ಮಿಕೊಂಡಿದ್ದ ‘ಅಂತಾರಾಷ್ಟ್ರೀಯ ಯುವ ದಿನಾಚರಣೆ’ ಹಾಗೂ ಹೆಚ್ ಐ ವಿ ತಡೆಗಟ್ಟಲು ತೀವ್ರಗೊಳಿಸಿದ ಐಇಸಿ ಪ್ರಚಾರಾಂದೋಲನ ಕುರಿತ ಕಾರ್ಯಕ್ರಮದಲ್ಲಿ ಭಾಗವಹಿಸಿ

 ‘ರಾಜ್ಯದಲ್ಲಿ 68,450 ಹೆಚ್ ಐವಿ ಪ್ರಕರಣ ದಾಖಲೆ’                ದಿನೇಶ್ ಗುಂಡೂರಾವ್  ಹೇಳಿಕೆ Read More »

ಕರ್ನಾಟಕ

ಹಿಂದೂ ಧರ್ಮದ ಬಗ್ಗೆ ಅವಹೇಳನ                 ಸಚಿವ ಸತೀಶ್ ಜಾರಕಿಹೊಳಿಗೆ ಕೋರ್ಟ್ ಸಮನ್ಸ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.10.  ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪದ ಮೇಲೆ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಸಮನ್ಸ್ ನೀಡಿದೆ. ಹಿಂದೂ ಧರ್ಮ‌ಕ್ಕೆ ನಿಂದನೆ ಮಾಡುವ‌ ಮೂಲಕ ಅಶಾಂತಿ ಮೂಡಿಸಲು ಯತ್ನಿಸಲಾಗುತ್ತಿದೆ. ಸಮುದಾಯಗಳ ನಡುವೆ ದ್ವೇಷ ಮೂಡಿಸಲು ಯತ್ನಿಸಲಾಗಿದೆ ಎಂದು 2022ರಲ್ಲಿ ವಕೀಲ ಕೆ.ದಿಲೀಪ್ ಕುಮಾರ್ ಎಂಬುವರು ಖಾಸಗಿ ದೂರು ದಾಖಲಿಸಿದ್ದರು. ದೂರು ಪರಿಗಣಿಸಿದ ನ್ಯಾ. ಕೆ.ಎನ್.ಶಿವಕುಮಾರ್ ಅವರಿದ್ದ ಪೀಠ ಆಗಸ್ಟ್​ 27ಕ್ಕೆ ನ್ಯಾಯಾಲಯದ ವಿಚಾರಣೆಗೆ ಹಾಜರಾಗುವಂತೆ

ಹಿಂದೂ ಧರ್ಮದ ಬಗ್ಗೆ ಅವಹೇಳನ                 ಸಚಿವ ಸತೀಶ್ ಜಾರಕಿಹೊಳಿಗೆ ಕೋರ್ಟ್ ಸಮನ್ಸ್ Read More »

ಕರ್ನಾಟಕ

KSR ರೈಲು ನಿಲ್ದಾಣದ ಆವರಣದಲ್ಲಿ ಅಪರಿಚಿತ ಶವ ಪತ್ತೆ ಪ್ರಕರಣ                 ಮುಂದುವರಿದ ತನಿಖೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.10.  ಮೆಜೆಸ್ಟಿಕ್‌ನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದ ಪಾರ್ಕಿಂಗ್ ಪ‍್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದ 5 ವರ್ಷದ ಬಾಲಕಿಯ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ಪೊಲೀಸರು ಹೇಳಿದ್ದಾರೆ. ಪತ್ತೆಯಾದ ಬಾಲಕಿಯನ್ನು ಮರಿಯಮ್‌ ಎಂದು ಗುರುತಿಸಲಾಗಿದೆ. ಶಿವು ಎಂಬುವವರು ತಮ್ಮ ಪುತ್ರಿ ಎಂದು ಗುರುತಿಸಿದ್ದರು. ಬಾಲಕಿಯನ್ನು ರಾಜಾ ಅಲಿಯಾಸ್ ಮಣಿಕಂಠ ಮತ್ತು ಹೀನಾ, ಅಲಿಯಾಸ್ ಕಾಳಿ ಹತ್ಯೆ ಮಾಡಿದ್ದು, ಇವರ ಕುರಿತು ಮಾಹಿತಿ ನೀಡಿದವರಿಗೆ ಬಹುಮಾನವನ್ನೂ ಘೋಷಿಸಲಾಗಿತ್ತು. ಇಬ್ಬರ ವಿರುದ್ಧ ಬಿಎನ್‌ಎಸ್‌ನ ಸೆಕ್ಷನ್ 103

KSR ರೈಲು ನಿಲ್ದಾಣದ ಆವರಣದಲ್ಲಿ ಅಪರಿಚಿತ ಶವ ಪತ್ತೆ ಪ್ರಕರಣ                 ಮುಂದುವರಿದ ತನಿಖೆ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top