ಭಜರಂಗದಳ ಕಾರ್ಯಕರ್ತರಿಂದ ಅಕ್ರಮ ಗೋ ಸಾಗಾಟಕ್ಕೆ ತಡೆ ➤ 9 ಜಾನುವಾರುಗಳು ವಶಕ್ಕೆ
(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜು.29: ಧರ್ಮಸ್ಥಳ ಗ್ರಾಮ ಕನ್ಯಾಡಿ-2 ರಾಮಮಂದಿರ ಸಮೀಪ ಲಾರಿಯಲ್ಲಿ ಹಿಂಸಾತ್ಮಕವಾಗಿ ಗೋ ಸಾಗಟ ನಡೆಸುತ್ತಿದ್ದ ತಂಡವನ್ನು ಮಂಗಳವಾರ ರಾತ್ರಿ ಭಜರಂಗದಳ ಕಾರ್ಯಕರ್ತರು ತಡೆದು ಲಾರಿ ಹಾಗೂ ಆರೋಪಿಗಳನ್ನು ಪೊಲೀಸರಿಗೆ ಒಪ್ಪಿಸಿ ಜಾನುವಾರುಗಳನ್ನು ರಕ್ಷಿಸಿರುವ ಘಟನೆ ನಡೆದಿದೆ. ಆರೋಪಿಗಳಾದ ಅಂಡಿಂಜೆ ಗ್ರಾಮದ ಅಬ್ದುಲ್ ಸಲಾಂ ಜಿ.(30), ಸಾವ್ಯ ಗ್ರಾಮದ ನೆಲ್ಲಿಗುಡ್ಡೆ ಮನೆ ಎಂ.ಅಕ್ಬರ್ (26) ಸಾವ್ಯ ಗ್ರಾಮದ ದರ್ಖಾಸು ಮನೆ ಸಂಜೀವ ಪೂಜಾರಿ (41) ಬಂಧಿತ ಆರೋಪಿಗಳಾಗಿದ್ದಾರೆ. ಧರ್ಮಸ್ಥಳ ಪೊಲೀಸ್ […]
ಭಜರಂಗದಳ ಕಾರ್ಯಕರ್ತರಿಂದ ಅಕ್ರಮ ಗೋ ಸಾಗಾಟಕ್ಕೆ ತಡೆ ➤ 9 ಜಾನುವಾರುಗಳು ವಶಕ್ಕೆ Read More »
ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್









