ತೆಂಗಿನ ಎಣ್ಣೆಯಿಂದ ಸ್ಯಾನಿಟೈಸರ್ ➤ ತುಮಕೂರಿನ ಎಂಜಿನಿಯರಿಂಗ್ ವಿದ್ಯಾರ್ಥಿಯ ವಿನೂತನ ಪ್ರಯೋಗ
(ನ್ಯೂಸ್ ಕಡಬ) newskadaba.com ತುಮಕೂರು, ಜು.28:ತುಮಕೂರು ಜಿಲ್ಲೆಗೆ ಕಲ್ಪತರು ನಾಡು ಎಂದೇ ಖ್ಯಾತಿ ಇದೆ. ಎಸ್ಐಟಿಯಲ್ಲಿ ಜೈವಿಕ ತಂತ್ರಜ್ಞಾನ ವ್ಯಾಸಂಗ ಪೂರ್ಣಗೊಳಿಸಿರುವ ಚಿದಾನಂದ್, ಕಡಿಮೆ ವೆಚ್ಚದಲ್ಲಿ ಸೋಂಕು ನಿವಾರಕ ಸುರಂಗಗಳನ್ನು ರೂಪಿಸುವ ಮೂಲಕ ಗಮನ ಸೆಳೆದಿದ್ದರು. ಈಗ ಮತ್ತೊಂದು ಹೆಜ್ಜೆ ಮುಂದಿಟ್ಟು ತೆಂಗಿನ ಎಣ್ಣೆಯಲ್ಲಿ ಸ್ಯಾನಿಟೈಸರ್ ರೂಪಿಸಿದ್ದಾರೆ. ಈ ಸ್ಯಾನಿಟೈಸರ್ಗೆ ‘ಕಲ್ಪಶುದ್ಧಿ’ ಎನ್ನುವ ಹೆಸರು ಇಟ್ಟಿದ್ದಾರೆ. ಮಾರುಕಟ್ಟೆಗೆ ಬಿಡುಗಡೆಗೊಳಿಸುವ ದಿಕ್ಕಿನಲ್ಲಿ ಅಡಿ ಇಟ್ಟಿದ್ದು, ಅನುಮತಿಗಾಗಿ ಸರ್ಕಾರದ ಮಟ್ಟದಲ್ಲಿ ಪ್ರಯತ್ನ ನಡೆಸಿದ್ದಾರೆ. ಪೇಟೆಂಟ್ ಪಡೆಯುವ ದಿಕ್ಕಿನಲ್ಲಿ […]
ತೆಂಗಿನ ಎಣ್ಣೆಯಿಂದ ಸ್ಯಾನಿಟೈಸರ್ ➤ ತುಮಕೂರಿನ ಎಂಜಿನಿಯರಿಂಗ್ ವಿದ್ಯಾರ್ಥಿಯ ವಿನೂತನ ಪ್ರಯೋಗ Read More »
ಕರಾವಳಿ









