ಗಾಯಗಳಿಂದ ರಸ್ತೆಯಲ್ಲಿ ಬಿದ್ದು ವ್ಯಕ್ತಿಯ ನರಳಾಟ ➤ ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ಬಜರಂಗದಳ
(ನ್ಯೂಸ್ ಕಡಬ) newskadaba.com ಪುತ್ತೂರು,ಜು.22: ಮೊಣಕಾಲಿನ ಮಂಡಿ ಜಾರಿದಂತಿದ್ದು, ಎದ್ದು ನಿಲ್ಲಲಾಗುತ್ತಿಲ್ಲ, ಹೊಟ್ಟೆಯಲ್ಲಿ ಹೊಕ್ಕುಳ ಪಕ್ಕದಲ್ಲಿ ಮಾಂಸ ಸೀಳಿ ಹೊರಬಂದಂದಂತೆ ಕಾಣುತ್ತಿದ್ದು, ಅದಕ್ಕೆ ಪಂಚೆಯನ್ನು ಮುಚ್ಚಿಕೊಂಡು ನೋವನ್ನು ಸಹಿಸಿಕೊಂಡು ರಸ್ತೆ ಬದಿಯಲ್ಲಿ ಬಿದ್ದು ನರಳುತ್ತಿದ್ದ ವ್ಯಕ್ತಿಯೊಬ್ಬನ್ನು ಪುತ್ತೂರಿನ ಬಜರಂಗದಳದ ಕಾರ್ಯಕರ್ತರು ಸರಕಾರಿ ಆಸ್ಪತ್ರೆಗೆ ಸೇರಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಮೂಲತ: ಇವರು ಚಿಕ್ಕಮಗಳೂರು ಜಿಲ್ಲೆಯ ಕಡೂರು ನಿವಾಸಿ ಶಂಕರ ಯಾನೆ ಮುನ್ನ ಎಂದು ಗರುತಿಸಲಾಗಿದೆ. ಕೆಲ ದಿನಗಳ ಹಿಂದೆ ಮಂಗಳೂರು ಪರಿಸರದಲ್ಲಿ ನಡೆದಿದ್ದ ಹೊಡೆದಾಟ […]
ಗಾಯಗಳಿಂದ ರಸ್ತೆಯಲ್ಲಿ ಬಿದ್ದು ವ್ಯಕ್ತಿಯ ನರಳಾಟ ➤ ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ಬಜರಂಗದಳ Read More »
ಕರಾವಳಿ, ಕರ್ನಾಟಕ









