karnataka

ಪುತ್ತೂರು: ಹಿಂದು ಜಾಗರಣ ವೇದಿಕೆ ವತಿಯಿಂದ 100 ಬಡ ಕುಟುಂಬಕ್ಕೆ ಅಹಾರ ಸಾಮಾಗ್ರಿಗಳ ಕಿಟ್ ವಿತರಣೆ…

(ನ್ಯೂಸ್ ಕಡಬ) newskadaba.com ಪುತ್ತೂರು: ಜು.21., ಹಿಂದು ಜಾಗರಣ ವೇದಿಕೆ ಇದರ ವತಿಯಿಂದ ಮೂರನೇ ಹಂತದಲ್ಲಿ ತಾಲೂಕಿನ 100 ಅಶಕ್ತ ಕುಟುಂಬಗಳಿಗೆ ಅಕ್ಕಿ ಸಹಿತ ದಿನಬಳಕೆಯ ಅಹಾರ ಸಾಮಾಗ್ರಿಗಳ ಕಿಟ್ ವಿತರಣಾ ಕಾರ್ಯಕ್ರಮ ಕಲ್ಲಾರೆ ರಾಘವೇಂದ್ರ ಮಠದ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪುತ್ತೂರು ನಗರ ಹಿಂದೂ ಜಾಗರಣ ವೇದಿಕೆಯ ಗೌರವಾಧ್ಯಕ್ಷರಾದ ಪ್ರಕಾಶ್ಚಂದ್ರ ರೈ ವಹಿಸಿದರು. ಉದ್ಘಾಟನೆಯನ್ನು ರಾಘವೇಂದ್ರ ಮಠದ ಆಡಳಿತ ಮುಕ್ತೇಸರ ಯು.ಪೂವಪ್ಪ ರವರು ನೆರವೇರಿಸಿದರು. ಹಿಂದು ಮುಖಂಡ ಅರುಣ್ ಕುಮಾರ್ ಪುತ್ತಿಲ, ಪದ್ಮಶ್ರೀ ಸೋಲಾರ್ […]

ಪುತ್ತೂರು: ಹಿಂದು ಜಾಗರಣ ವೇದಿಕೆ ವತಿಯಿಂದ 100 ಬಡ ಕುಟುಂಬಕ್ಕೆ ಅಹಾರ ಸಾಮಾಗ್ರಿಗಳ ಕಿಟ್ ವಿತರಣೆ… Read More »

ಕರಾವಳಿ

ಕೊರೋನಾ ಸೋಂಕು ವಾಸದ ಪ್ರದೇಶ ಸೀಲ್ ಡೌನ್ ➤ ನೆರೆಮನೆಯವರ ಅವಮಾನಕ್ಕೆ ನೊಂದು ವ್ಯಕ್ತಿ ಆತ್ಮಹತ್ಯೆ… !!!

(ನ್ಯೂಸ್ ಕಡಬ) newskadaba.com ಬೆಂಗಳೂರು: ಜು.21., ಕೊರೊನಾ ಸೋಂಕು ತಗುಲಿದ ಕಾರಣಕ್ಕೆ ಅಕ್ಕಪಕ್ಕದ ಮನೆಯವರು ಅವಮಾನಿಸಿದರು ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಹೆಂಡತಿ ಹಾಗೂ ಮಗನಿಗೆ ಕೊರೊನಾ ಸೋಂಕು ತಗುಲಿದ ಹಿನ್ನೆಲೆಯಲ್ಲಿ ಅಕ್ಕಪಕ್ಕದ ಮನೆಯವರು ಅವಮಾನಿಸಿದ್ದರಿಂದ ನೊಂದು ದೊಡ್ಡಬಳ್ಳಾಪುರದ ನಾಗರಾಜು (56) ಎಂಬವರು ಹೆಸರುಘಟ್ಟ ಕೆರೆಯ ಬಳಿ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತ ನಾಗರಾಜು ಪುತ್ರನಿಗೆ ಮೊದಲು ಸೋಂಕು ತಗುಲಿತ್ತು. ನಂತರ ಪತ್ನಿ ಕೊರೊನಾ ಪರೀಕ್ಷೆ ಮಾಡಿಸಿದಾಗ,

ಕೊರೋನಾ ಸೋಂಕು ವಾಸದ ಪ್ರದೇಶ ಸೀಲ್ ಡೌನ್ ➤ ನೆರೆಮನೆಯವರ ಅವಮಾನಕ್ಕೆ ನೊಂದು ವ್ಯಕ್ತಿ ಆತ್ಮಹತ್ಯೆ… !!! Read More »

ಕರ್ನಾಟಕ

ದ. ಕನ್ನಡದಲ್ಲಿ ಮತ್ತೆ 14 ದಿನ ಲಾಕ್ ಡೌನ್ ಸಾಧ್ಯತೆ..?!!

(ನ್ಯೂಸ್ ಕಡಬ) newskadaba.com ಮಂಗಳೂರು, ಜು.21: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ಭಾರಿ ಪ್ರಮಾಣದಲ್ಲಿ ಏರಿಕೆ ಕಾಣುತ್ತಿರುವ ಕಾರಣ ಒಂದು ವಾರಗಳ ಕಾಲ ವಿಧಿಸಲಾಗಿರುವ ಲಾಕ್ ಡೌನ್ ಅನ್ನು ಮತ್ತೊಂದು ವಾರಗಳ ಕಾಲ ವಿಸ್ತರಣೆ ಮಾಡಲು ಜಿಲ್ಲೆಯ ಜನಪ್ರತಿನಿಧಿಗಳು ಒಲವು ತೋರಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಜಿಲ್ಲೆಯಲ್ಲಿ ಮತ್ತೊಂದು ವಾರಕ್ಕೆ ಲಾಕ್ ಡೌನ್ ವಿಸ್ತರಣೆ ಮಾಡಲು ಜನಪ್ರತಿನಿಧಿಗಳು, ಸಾರ್ವಜನಿಕರು ಒಲವು ತೋರಿಸುತ್ತಿದ್ದಾರೆ.

ದ. ಕನ್ನಡದಲ್ಲಿ ಮತ್ತೆ 14 ದಿನ ಲಾಕ್ ಡೌನ್ ಸಾಧ್ಯತೆ..?!! Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

5 ಗಂಟೆಗೆ ರಾಜ್ಯವನ್ನು ಉದ್ದೇಶಿಸಿ ಸಿಎಂ ಬಿಎಸ್ ವೈ ಭಾಷಣ

(ನ್ಯೂಸ್ ಕಡಬ) newskadaba.com ಬೆಂಗಳೂರು , ಜು.21:  ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ರಾಜ್ಯವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಮಂಗಳವಾರ ಸಂಜೆ 5 ಗಂಟೆಗೆ ಮುಖ್ಯಮಂತ್ರಿಗಳು ಫೇಸ್ ಬುಕ್, ಯೂಟ್ಯೂಬ್ ಮೂಲಕ ಜನರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಬಿ. ಎಸ್. ಯಡಿಯೂರಪ್ಪ ರಾಜ್ಯವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಮುಖ್ಯಮಂತ್ರಿಗಳ ಕಚೇರಿ ಹೇಳಿದೆ. ಯಾವ ವಿಚಾರದ ಬಗ್ಗೆ ಮಾತನಾಡಲಿದ್ದಾರೆ ಎಂಬುದು ಇನ್ನೂ ತಿಳಿದು ಬಂದಿಲ್ಲ. ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿನ ಲಾಕ್ ಡೌನ್ ಬುಧವಾರ ಬೆಳಗ್ಗೆ 5 ಗಂಟೆಗೆ ಮುಗಿಯಲಿದೆ.

5 ಗಂಟೆಗೆ ರಾಜ್ಯವನ್ನು ಉದ್ದೇಶಿಸಿ ಸಿಎಂ ಬಿಎಸ್ ವೈ ಭಾಷಣ Read More »

ಕರಾವಳಿ, ಕರ್ನಾಟಕ

ಉಡುಪಿ: ಪುತ್ತಿಗೆ ಮಠದ ‘ಸುಗುಣೇಂದ್ರ ತೀರ್ಥ ಶ್ರೀ’ಗಳಿಗೆ ಕೊವೀಡ್ -19 ದೃಢ

(ನ್ಯೂಸ್ ಕಡಬ) newskadaba.com ಉಡುಪಿ , ಜು.21:  ಕೃಷ್ಣ ನಗರಿಯಲ್ಲಿ ಕೊರೋನಾ ದಿನದಿಂದ ದಿನಕ್ಕೆ ಸದ್ದು ಮಾಡುತ್ತಲೇ ಇದೆ. ಇಂದು ಉಡುಪಿ ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರಿಗೂ ಕೊವೀಡ್ -19 ಸೋಂಕು ತಗುಲಿರುವುದು ದೃಢವಾಗಿದೆ. ಅವರನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸುಗುಣೇಂದ್ರ ಶ್ರೀಗಳಿಗೆ ಜ್ವರ ಕಾಣಿಸಿಕೊಂಡ ಹಿನ್ನಲೆಯಲ್ಲಿ ತಪಾಸಣೆಗೆಂದು ಆಸ್ಪತ್ರೆಗೆ ತೆರಳಿದ್ದರು. ಈ ವೇಳೆ ಅವರ ಗಂಟಲ ದ್ರವ ಪರೀಕ್ಷೆಗೆ ರವಾನಿಸಲಾಗಿತ್ತು. ಮಂಗಳವಾರ ವರದಿ ಕೈ ಸೇರಿದ್ದು, ಕೊರೊನಾ ಪಾಸಿಟಿವ್ ಬಂದಿರುವ

ಉಡುಪಿ: ಪುತ್ತಿಗೆ ಮಠದ ‘ಸುಗುಣೇಂದ್ರ ತೀರ್ಥ ಶ್ರೀ’ಗಳಿಗೆ ಕೊವೀಡ್ -19 ದೃಢ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಷ್ಟಮಿ, ಚೌತಿ, ವರಮಹಾಲಕ್ಷ್ಮೀ ಹಬ್ಬಗಳನ್ನು ಸಾರ್ವಜನಿಕವಾಗಿ ಆಚರಿಸುವಂತಿಲ್ಲ ➤ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com , ಜು.21: ಕೊರೊನಾ ಹಿನ್ನೆಲೆ ಕರಾವಳಿಯಲ್ಲಿ ಜು 25 ಶನಿವಾರದಂದು ನಡೆಯುವ ನಾಗರಪಂಚಮಿ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಅವಕಾಶವಿಲ್ಲ ಎಂದು ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಧಾರ್ಮಿಕ ಪರಿಷತ್‌‌‌ ಸಭೆಯಲ್ಲಿ ಮಾತನಾಡಿದ ಅವರು, ನಾಗಪಂಚಮಿ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೆ ಭಾಗವಹಿಸಲು ಅವಕಾಶವಿಲ್ಲ.     ಸಾರ್ವಜನಿಕರಿಗೆ ಅವಕಾಶ ಕಲ್ಪಿಸಿದ್ದಲ್ಲಿ ಸೋಂಕು ವ್ಯಾಪಿಸುವ ಸಾಧ್ಯತೆ ಇದೆ. ಈ ಕಾರಣದಿಂದ ಮುಂಜಾಗ್ರತಾ ಕ್ರಮವಾಗಿ ಸಾಂಕೇತಿಕವಾಗಿ ಆಚರಣೆ ಮಾಡಲು

ಅಷ್ಟಮಿ, ಚೌತಿ, ವರಮಹಾಲಕ್ಷ್ಮೀ ಹಬ್ಬಗಳನ್ನು ಸಾರ್ವಜನಿಕವಾಗಿ ಆಚರಿಸುವಂತಿಲ್ಲ ➤ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ಪಷ್ಟನೆ Read More »

ಕರಾವಳಿ, ಕರ್ನಾಟಕ

12 ಕಿ.ಮೀ. ದೂರ ಓಡಿ, ಕೊಲೆ ಆರೋಪಿ ಪತ್ತೆ ಮಾಡಿದ ಪೊಲೀಸ್ ಸ್ನೀಫರ್ ಡಾಗ್!

(ನ್ಯೂಸ್ ಕಡಬ) newskadaba.com ದಾವಣಗೆರೆ, ಜು.21:  ಪೊಲೀಸ್ ಸ್ನಿಫರ್ ಶ್ವಾನವೊಂದು ಸುಮಾರು 12 ಕಿ. ಮೀ. ದೂರ ಓಡುವ ಮೂಲಕ ವಾರದ ಹಿಂದಷ್ಟೇ ನಡೆದಿದ್ದ ಕೊಲೆ ಪ್ರಕರಣದ ಆರೋಪಿಯೊಬ್ಬನನ್ನು ಪೊಲೀಸರು ಕಂಡುಹಿಡಿದು ಬಂಧಿಸುವಲ್ಲಿ ನೆರವಾಗಿದೆ. ಈ ಮೂಲಕ ಹಿರೋ ಆಗಿ ಹೊರಹೊಮ್ಮಿದೆ. ದಾವಣಗೆರೆ ಜಿಲ್ಲೆಯ ಬಸವಪಟ್ಟಣದಲ್ಲಿ ಜುಲೈ 10 ರಂದು ಈ ಘಟನೆ ನಡೆದಿದೆ. ಸಾಲದ ವಿಚಾರವಾಗಿ ಇಬ್ಬರ ನಡುವೆ ಜಗಳ ನಡೆದಿದ್ದು, ಒಬ್ಬಾತ ಪೊಲೀಸ್ ಠಾಣೆಯಿಂದ ಕಳವು ಮಾಡಲಾಗಿದ್ದ ರಿವಾಲ್ವರ್ ನಿಂದ ಮತ್ತೊರ್ವನನ್ನು ಗುಂಡಿಕ್ಕಿ ಹತ್ಯೆ

12 ಕಿ.ಮೀ. ದೂರ ಓಡಿ, ಕೊಲೆ ಆರೋಪಿ ಪತ್ತೆ ಮಾಡಿದ ಪೊಲೀಸ್ ಸ್ನೀಫರ್ ಡಾಗ್! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಉಡುಪಿ ಕೋರ್ಟ್ ನ ನ್ಯಾಯಾಧೀಶರಿಗೆ ಕೋವಿಡ್ ಸೋಂಕು ದೃಢ ➤ ಕೋರ್ಟ್ ಎರಡು ದಿನ ಸೀಲ್ ಡೌನ್

(ನ್ಯೂಸ್ ಕಡಬ) newskadaba.com ಉಡುಪಿ, ಜು.21: ಇಲ್ಲಿನ ನ್ಯಾಯಾಲಯದ ನ್ಯಾಯಾಧೀಶರಿಗೆ ಕೋವಿಡ್-19 ಸೋಂಕು ತಾಗಿರುವುದು ದೃಢವಾಗಿದೆ. ಈ ಹಿನ್ನಲೆಯಲ್ಲಿ ಉಡುಪಿ ನ್ಯಾಯಾಲಯ ಸಂಕೀರ್ಣವನ್ನು ಎರಡು ದಿನಗಳ ಕಾಲ ಸೀಲ್ ಡೌನ್ ಮಾಡಲಾಗಿದೆ. ನ್ಯಾಯಾಧೀಶರಿಗೆ ಕೋವಿಡ್ -19 ಸೋಂಕು ದೃಢವಾದ ಹಿನ್ನಲೆಯಲ್ಲಿ ಕೋರ್ಟ್ ಆವರಣವನ್ನು ಎರಡು ದಿನ ಸೀಲ್ ಡೌನ್ ಮಾಡಿ ಸ್ಯಾನಿಟೈಸ್ ಮಾಡಲಾಗುವುದು. ಜು. 21 ಮತ್ತು 22ರಂದು ಕೋರ್ಟ್ ಸೀಲ್ ಡೌನ್ ಆಗಿರಲಿದೆ ಎಂದು ವರದಿಯಾಗಿದೆ. ಉಡುಪಿ ಜಿಲ್ಲೆಯಲ್ಲಿ ಕೋವಿಡ್ -19 ಸೋಂಕಿತರ ಸಂಖ್ಯೆಯಲ್ಲಿ ಮತ್ತೆ

ಉಡುಪಿ ಕೋರ್ಟ್ ನ ನ್ಯಾಯಾಧೀಶರಿಗೆ ಕೋವಿಡ್ ಸೋಂಕು ದೃಢ ➤ ಕೋರ್ಟ್ ಎರಡು ದಿನ ಸೀಲ್ ಡೌನ್ Read More »

ಕರಾವಳಿ, ಕರ್ನಾಟಕ

ಕೇರಳದ ಯುವಕ ಮಣಿಪಾಲ ಆಸ್ಪತ್ರೆಯಲ್ಲಿ ಕೋವಿಡ್ ಸೋಂಕಿಗೆ ಬಲಿ

(ನ್ಯೂಸ್ ಕಡಬ) newskadaba.com ಉಡುಪಿ, ಜು.21: ಅನಾರೋಗ್ಯದಿಂದ ಕಳೆದ ಕೆಲ ದಿನಗಳಿಂದ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೇರಳ ಯುವಕನೋರ್ವ ಮೃತಪಟ್ಟಿದ್ದು, ಆತನಿಗೆ ಕೋವಿಡ್-19 ಸೋಂಕು ತಾಗಿರುವುದು ದೃಢವಾಗಿದೆ. ಕೇರಳದ ಕಣ್ಣೂರು ಜಿಲ್ಲೆಯ 35 ವರ್ಷದ ಯುವಕ ಕಿಡ್ನಿ ಸಮಸ್ಯೆಯಿಂದ ಕಳೆದ 15 ದಿನಗಳ ಹಿಂದ ಮಣಿಪಾಲ ಆಸ್ಪತ್ರೆಯಲ್ಲಿ ದಾಖಲಾಗಿದ್ದ.   ಆದರೆ ಚಿಕಿತ್ಸೆ ಫಲಕಾರಿಯಾಗದೇ ಸೋಮವಾರ ರಾತ್ರಿ ಯುವಕ ಮೃತಪಟ್ಟಿದ್ದಾನೆ. ಆತನ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಆತನಿಗೆ ಕೋವಿಡ್ -19 ಸೋಂಕು ತಾಗಿರುವುದು ದೃಢವಾಗಿದೆ

ಕೇರಳದ ಯುವಕ ಮಣಿಪಾಲ ಆಸ್ಪತ್ರೆಯಲ್ಲಿ ಕೋವಿಡ್ ಸೋಂಕಿಗೆ ಬಲಿ Read More »

ಕರಾವಳಿ, ಕರ್ನಾಟಕ

ತನ್ನ ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಮದ್ರಸ ಅಧ್ಯಾಪಕನ ಬಂಧನ

(ನ್ಯೂಸ್ ಕಡಬ) newskadaba.com ಸುಳ್ಯ , ಜು.21: ತನ್ನ ಹದಿನಾರು ವರ್ಷದ ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಗೂನಡ್ಕ ಮೂಲದ ಮದ್ರಸ ಅಧ್ಯಾಪಕನೋರ್ವನನ್ನು ಕೇರಳದ ನೀಲೇಶ್ವರ ಪೊಲೀಸರು ಬಂಧಿಸಿದ್ದಾರೆ. ಗೂನಡ್ಕ ಮೂಲದವನಾದ ಈತ ಇಲ್ಲಿಯೂ ಒಂದು ವಿವಾಹವಾಗಿದ್ದು, ಕಾಞಂಗಾಡ್ ನಲ್ಲಿ ಮತ್ತೊಂದು ವಿವಾಹವಾಗಿದ್ದ. ಈತನ ಮೇಲೆ ಈ ಹಿಂದೆಯೂ ಪೋಕ್ಸೋ ಕೇಸು ಸಹಿತ ನಾಲ್ಕು ಲೈಂಗಿಕ ದೌರ್ಜನ್ಯ ಪ್ರಕರಣಗಳು ದಾಖಲಾಗಿತ್ತು. ಈತನ 16 ವರ್ಷದ ಮಗಳು ತನ್ನ ಮಾವನ ಸಹಕಾರದೊಂದಿಗೆ ನೀಲೇಶ್ವರ ಪೊಲೀಸರಿಗೆ ದೂರು ನೀಡಿದ್ದು, ಕಳೆದ ಕೆಲವು ವರ್ಷಗಳಿಂದ

ತನ್ನ ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಮದ್ರಸ ಅಧ್ಯಾಪಕನ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top