karnataka

ಇಂದು ಎಸ್‌ಎಂಕೆ ಅಂತ್ಯಕ್ರಿಯೆ: ಭದ್ರತೆಗೆ 1,000ಕ್ಕೂ ಅಧಿಕ ಪೊಲೀಸರ ನಿಯೋಜನೆ

(ನ್ಯೂಸ್ ಕಡಬ) newskadaba.com ಡಿ. 11.  ಕರುನಾಡು ಕಂಡ ಅದಮ್ಯ ಚೇತನ, ಮಾಜಿ ಸಿಎಂ ಎಸ್‌.ಎಂ ಕೃಷ್ಣ  ಅವರು ತಮ್ಮ ಬದುಕಿನ ಪಯಣ ಮುಗಿಸಿದ್ದು ಇಂದು ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಹುಟ್ಟೂರು ಸೋಮನಹಳ್ಳಿಯಲ್ಲಿ ನಡೆಯಲಿದೆ. ಈ ಹಿನ್ನೆಲೆ ಅಂತ್ಯಕ್ರಿಯೆ ಸ್ಥಳದಲ್ಲಿ ಸುಮಾರು 1,000ಕ್ಕೂ ಅಧಿಕ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ. ಕೃಷ್ಣರ ಪಾರ್ಥಿವ ಶರೀರವನ್ನು ಮದ್ದೂರಿಗೆ ಕೊಂಡೊಯ್ಯಲಾಗುತ್ತಿದೆ. ಮಾರ್ಗಮಧ್ಯೆ ಕೆಂಗೇರಿ, ರಾಮನಗರ, ಚನ್ನಪಟ್ಟಣದಲ್ಲಿ ಕೆಲಹೊತ್ತು ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತದೆ. ಇನ್ನೂ ಅಂತ್ಯಕ್ರಿಯೆ ಸ್ಥಳದಲ್ಲಿ ಡಿಐಜಿ […]

ಇಂದು ಎಸ್‌ಎಂಕೆ ಅಂತ್ಯಕ್ರಿಯೆ: ಭದ್ರತೆಗೆ 1,000ಕ್ಕೂ ಅಧಿಕ ಪೊಲೀಸರ ನಿಯೋಜನೆ Read More »

ಕರ್ನಾಟಕ

ಬೆಂಗಳೂರು-ಚೆನ್ನೈ ಎಕ್ಸ್‌ ಪ್ರೆಸ್ ಹೆದ್ದಾರಿಯ ಕರ್ನಾಟಕ ಮಾರ್ಗ ಪ್ರಯಾಣಕ್ಕೆ ಮುಕ್ತ

(ನ್ಯೂಸ್ ಕಡಬ) newskadaba.com ಬೆಂಗಳೂರು, . 10. ಬಹುನಿರೀಕ್ಷಿತ ಬೆಂಗಳೂರು-ಚೆನ್ನೈ ಎಕ್ಸ್‌ ಪ್ರೆಸ್‌ವೇ ಕಾಮಾಗಾರಿ ತ್ವರಿತಗತಿಯಲ್ಲಿ ನಡೆಯುತ್ತಿದೆ. ಇದರ ನಡುವೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕರ್ನಾಟಕ ಜನತೆಗೆ ಗುಡ್ ನ್ಯೂಸ್ ನೀಡಿದೆ. 260 ಕಿಲೋಮೀಟರ್ ಉದ್ದದ ಈ ಹೆದ್ದಾರಿ ಪೈಕಿ ಕರ್ನಾಟಕದ 71 ಕಿಲೋಮೀಟರ್ ಮಾರ್ಗ ಕಾಮಗಾರಿ ಪೂರ್ಣಗೊಂಡಿದೆ. ಮಾರ್ಗದ ಮೂಲಕ ಚೆನ್ನೈ ಹಾಗೂ ಈ ರಸ್ತೆ ಹಾದು ಹೋಗುವ ಜಿಲ್ಲೆ ಹಾಗೂ ಪಟ್ಟಣಗಳಿಗೆ ತೆರಳುವವರು ಇದೇ ರಸ್ತೆಯನ್ನು ಬಳಸುತ್ತಿದ್ದಾರೆ. 71 ಕಿ.ಮೀ ಪ್ರಯಾಣಕ್ಕೆ ಕೇವಲ 30

ಬೆಂಗಳೂರು-ಚೆನ್ನೈ ಎಕ್ಸ್‌ ಪ್ರೆಸ್ ಹೆದ್ದಾರಿಯ ಕರ್ನಾಟಕ ಮಾರ್ಗ ಪ್ರಯಾಣಕ್ಕೆ ಮುಕ್ತ Read More »

ಕರ್ನಾಟಕ

ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ, ಬಡವರ ಬಿಪಿಎಲ್ ಕಾರ್ಡ್ ಗಳನ್ನು ಕಸಿಯುವುದಿಲ್ಲ: ಸಿ,ಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com ಹಾವೇರಿ, ಡಿ. 09. ಶಿಗ್ಗಾಂವಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಜಿಲ್ಲೆಯ ಸವಣೂರು ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಭಾನುವಾರ ಆಯೋಜಿಸಿದ್ದ ಮತದಾರರಿಗೆ ಕೃತಜ್ಞತೆ ಸಲ್ಲಿಸುವ ಸಮಾವೇಶವನ್ನು ಮುಖ್ಯಮಂತ್ರಿಗಳು ಉದ್ಘಾಟಿಸಿದರು. ಯಾವುದೇ ಕಾರಣಕ್ಕೂ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ಯಾರಿಂದಲೂ ಬಿಪಿಎಲ್ ಕಾರ್ಡ್  ಗಳನ್ನು ಕಸಿಯುವುದಿಲ್ಲ. ಉಪಚುನಾವಣೆ ವೇಳೆ ಕೋಮು ಸೌಹಾರ್ದತೆ ಮೆರೆದ ಶಿಗ್ಘಾಂವಿ ಜನತೆಗೆ ಧನ್ಯವಾದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಹೇಳಿದರು. ದೇಶದಲ್ಲಿ ಬಿಜೆಪಿ ಆಡಳಿತ ಇರುವ ಯಾವುದೇ

ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ, ಬಡವರ ಬಿಪಿಎಲ್ ಕಾರ್ಡ್ ಗಳನ್ನು ಕಸಿಯುವುದಿಲ್ಲ: ಸಿ,ಎಂ ಸಿದ್ದರಾಮಯ್ಯ Read More »

ಕರ್ನಾಟಕ

ಸರ್ಜಾಪುರ- ಹೆಬ್ಬಾಳಕ್ಕೆ ಸಂಪರ್ಕ ಕಲ್ಪಿಸುವ ಮೆಟ್ರೋ ಮಾರ್ಗ- ರಾಜ್ಯ ಸಚಿವ ಸಂಪುಟದ ಅನುಮೋದನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 07. ಕೋರಮಂಗಲ ಮತ್ತು ಮೇಖ್ರಿ ವೃತ್ತ ಮಾರ್ಗವಾಗಿ ಸರ್ಜಾಪುರದಿಂದ ಹೆಬ್ಬಾಳಕ್ಕೆ ಸಂಪರ್ಕ ಕಲ್ಪಿಸುವ ಮೆಟ್ರೋ ಮಾರ್ಗಕ್ಕೆ (ಹಂತ 3ಎ) ರಾಜ್ಯ ಸಚಿವ ಸಂಪುಟದಿಂದ ಅನುಮೋದನೆ ದೊರೆತಿದ್ದು, ಬೆಂಗಳೂರಿನ ನಗರ ಸಾರಿಗೆ ಸಂಪರ್ಕವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿದೆ. ಪ್ರಸ್ತಾವಿತ ಮಾರ್ಗವು ಬೆಂಗಳೂರಿನ ಉತ್ತರ ಮತ್ತು ದಕ್ಷಿಣ ಭಾಗಗಳನ್ನು ಪ್ರಮುಖ ವ್ಯವಹಾರಿಕ ಜಿಲ್ಲೆಯ ಮೂಲಕ ಸಂಪರ್ಕಿಸುತ್ತದೆ. ಈ ಬೆಳವಣಿಗೆಯು ನಗರದಾದ್ಯಂತ ಮೆಟ್ರೋ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸಲಿದ್ದು, ಪ್ರಯಾಣಿಕರಿಂದ ಸ್ವಾಗತಿಸಲ್ಪಟ್ಟಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು

ಸರ್ಜಾಪುರ- ಹೆಬ್ಬಾಳಕ್ಕೆ ಸಂಪರ್ಕ ಕಲ್ಪಿಸುವ ಮೆಟ್ರೋ ಮಾರ್ಗ- ರಾಜ್ಯ ಸಚಿವ ಸಂಪುಟದ ಅನುಮೋದನೆ Read More »

ಕರ್ನಾಟಕ

ಮತ್ತೆ ಗಗನಕ್ಕೇರಿದ ಈರುಳ್ಳಿ, ಬೆಳ್ಳುಳ್ಳಿ ಬೆಲೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 07. ಈರುಳ್ಳಿ, ಬೆಳ್ಳುಳ್ಳಿ ಬೆಲೆ ಮತ್ತೆ ಗಗನಕ್ಕೇರಿದೆ. ರಿಟೇಲ್​​ನಲ್ಲಿ ಬೆಳ್ಳುಳ್ಳಿ ಕೆಜಿಗೆ 500 ರಿಂದ 550 ರೂಪಾಯಿ ಇದ್ದರೆ, ಎಪಿಎಂಸಿ ಮಾರುಕಟ್ಟೆಯಲ್ಲಿ 400 ರಿಂದ 450 ರೂಪಾಯಿಗೆ ಮಾರಾಟವಾಗುತ್ತಿದೆ. ಈರುಳ್ಳಿ ರಿಟೇಲ್​ನಲ್ಲಿ 70 ರಿಂದ 80 ರೂಪಾಯಿಗೆ ಮಾರಾಟವಾಗುತ್ತಿದ್ದರೆ, ಎಪಿಎಂಸಿಯಲ್ಲಿ ಹೋಲ್​ಸೇಲ್ ನಲ್ಲಿ 50 ರಿಂದ 60 ರೂಪಾಯಿಗೆ ಮಾರಾಟವಾಗುತ್ತಿದೆ. ಈರುಳ್ಳಿ ಬೆಲೆ ನೂರರ ಗಡಿ ತಲುಪುವ ಸಾಧ್ಯತೆ ಇದೆ. ಈಗಾಗಲೇ ಎಪಿಎಂಸಿ ಮಾರುಕಟ್ಟೆಯಲ್ಲಿ ಸಾಧಾರಣ ಈರುಳ್ಳಿ ಕೆಜಿಗೆ 40 ರಿಂದ

ಮತ್ತೆ ಗಗನಕ್ಕೇರಿದ ಈರುಳ್ಳಿ, ಬೆಳ್ಳುಳ್ಳಿ ಬೆಲೆ Read More »

ಕರ್ನಾಟಕ

ಕ್ರೀಡಾ ಸಾಧಕರಿಗೆ ನೇಮಕಾತಿಯಲ್ಲಿದ್ದ ಶೇ 2ರ ಮೀಸಲಾತಿಗೆ ತಾತ್ಕಾಲಿಕ ತಡೆ- ಸರ್ಕಾರ ಆದೇಶ

(ನ್ಯೂಸ್ ಕಡಬ) newskadaba.com ಬೆಂಗಳೂರು, . 05.  ಮಹತ್ವದ ಬೆಳವಣಿಗೆಯೊಂದರಲ್ಲಿ, ಕ್ರೀಡಾ ಸಾಧಕರಿಗೆ ನೇಮಕಾತಿಯಲ್ಲಿ ನೀಡಲಾಗುತ್ತಿರುವ ಶೇ 2 ರ ಮೀಸಲಾತಿಗೆ ರಾಜ್ಯ ಸರ್ಕಾರ ತಾತ್ಕಾಲಿಕ ತಡೆಯೊಡ್ಡಿದೆ. ರಾಜ್ಯ ಸಿವಿಲ್ ಸೇವೆಯಲ್ಲಿನ ನೇರ ನೇಮಕಾತಿಯಲ್ಲಿ ಈ ಮೀಸಲಾತಿ ನೀಡಲಾಗುತ್ತಿತ್ತು. ನಾಗರಿಕ ಸೇವಾ (ಸಾಮಾನ್ಯ ನೇಮಕಾತಿ) ನಿಯಮ 1977ರ ನಿಯಮ 9ಕ್ಕೆ ತಿದ್ದುಪಡಿ ಮಾಡಿರುವುದನ್ನು ಪುನರ್ ಪರಿಶೀಲಿಸುತ್ತಿರುವ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆ. ಸೆಪ್ಟೆಂಬರ್ ತಿಂಗಳಿನಲ್ಲಿ ಕ್ರೀಡಾ ಸಾಧಕರಿಗೆ ಶೇ 2 ರ ಮೀಸಲಾತಿ ನೀಡಿ ರಾಜ್ಯ ಸರ್ಕಾರ

ಕ್ರೀಡಾ ಸಾಧಕರಿಗೆ ನೇಮಕಾತಿಯಲ್ಲಿದ್ದ ಶೇ 2ರ ಮೀಸಲಾತಿಗೆ ತಾತ್ಕಾಲಿಕ ತಡೆ- ಸರ್ಕಾರ ಆದೇಶ Read More »

ಕರ್ನಾಟಕ

ದರ್ಶನ್ ಮಧ್ಯಂತರ ಜಾಮೀನು ಅರ್ಜಿ ರದ್ದುಗೊಳಿಸುವಂತೆ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, . 05.  ದರ್ಶನ್ ಮಧ್ಯಂತರ ಜಾಮೀನು ಅರ್ಜಿಯನ್ನು ರದ್ದು ಗೊಳಿಸುವಂತೆ ಕೋರಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಮೊರೆ ಹೋಗಿದೆ. ಶೀಘ್ರವೇ ಈ ಅರ್ಜಿ ವಿಚಾರಣೆಗೆ ಬರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಪಾಲಾಗಿದ್ದ ನಟ ದರ್ಶನ್ ಮಧ್ಯಂತರ ಜಾಮೀನು ಪಡೆದು ಹೊರ ಬಂದು ಇದೀಗ ಆಸ್ಪತ್ರೆಯಲ್ಲಿ ಇದ್ದಾರೆ. ಅವರಿಗೆ ಅಲ್ಲಿ ಫಿಸಿಯೋ ಥೆರೆಪಿ ಮಾಡಿಸಲಾಗುತ್ತಿದ್ದು ಶೀಘ್ರವೇ ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ. ಈ ನಡುವೆ ರಾಜ್ಯ

ದರ್ಶನ್ ಮಧ್ಯಂತರ ಜಾಮೀನು ಅರ್ಜಿ ರದ್ದುಗೊಳಿಸುವಂತೆ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಕೆ Read More »

ಕರ್ನಾಟಕ

ಭ್ರಷ್ಟಾಚಾರ ಪ್ರಕರಣ: ಬಿಎಸ್‌ ಯಡಿಯೂರಪ್ಪ ವಿರುದ್ಧ ತನಿಖೆಗೆ ರಾಜ್ಯಪಾಲರ ಅನುಮತಿ ಕೋರಿದ ಸರ್ಕಾರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 04. ಭ್ರಷ್ಟಾಚಾರ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಬೇಕೆಂದು ರಾಜ್ಯ ಸರ್ಕಾರ, ರಾಜ್ಯಪಾಲರಿಗೆ ಮನವಿ ಮಾಡಿದೆ. ಈ ಹಿಂದೆ ಸಚಿವ ಸಂಪುಟದಲ್ಲಿ ತೆಗೆದುಕೊಂಡ ತೀರ್ಮಾನದಂತೆ ಬಿಡಿಎ ಹೌಸಿಂಗ್​ ನಿರ್ಮಾಣ ಪ್ರಕರಣದಲ್ಲಿ ಯಡಿಯೂರಪ್ಪ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ಕೋರಿ ರಾಜ್ಯಪಾಲರಿಗೆ ಕಡತ ರವಾನಿಸಿದೆ.​ ಬಿಡಿಎ ಹೌಸಿಂಗ್​ ನಿರ್ಮಾಣ ಪ್ರಕರಣ ಸಂಬಂಧ ಯಡಿಯೂರಪ್ಪ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿಗೆ ಅನುಮತಿ ಕೋರಿ ಮತ್ತೊಮ್ಮೆ ರಾಜ್ಯಪಾಲರಿಗೆ ಮನವಿ ಮಾಡಲು ಕಳೆದ

ಭ್ರಷ್ಟಾಚಾರ ಪ್ರಕರಣ: ಬಿಎಸ್‌ ಯಡಿಯೂರಪ್ಪ ವಿರುದ್ಧ ತನಿಖೆಗೆ ರಾಜ್ಯಪಾಲರ ಅನುಮತಿ ಕೋರಿದ ಸರ್ಕಾರ Read More »

ಕರ್ನಾಟಕ

ಫೆಂಗಲ್ ಚಂಡಮಾರುತ- ರಾಜ್ಯದಲ್ಲಿ ಈ ವಾರವೂ ಮುಂದುವರಿಯಲಿದೆ ಮಳೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 04. ತಮಿಳುನಾಡಿನಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ ಕರ್ನಾಟಕದಲ್ಲಿ ಈ ವಾರವೂ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಕರಾವಳಿ ಕರ್ನಾಟಕ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ್ದು, ಮುಂದಿನ ಐದು ದಿನ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ ಒಳನಾಡಿನ ಜಿಲ್ಲೆಗಳಿಗೂ ಸಾಧಾರಣ ಮಳೆಯಾಗುವ ಸಂಭವವಿದ್ದು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಸಾಧಾರಣ ಮಳೆಯಾಗುವ

ಫೆಂಗಲ್ ಚಂಡಮಾರುತ- ರಾಜ್ಯದಲ್ಲಿ ಈ ವಾರವೂ ಮುಂದುವರಿಯಲಿದೆ ಮಳೆ Read More »

ಕರ್ನಾಟಕ

ದ್ವಿತೀಯ ಪಿಯುಸಿ, ಎಸ್ಎಸ್ಎಲ್‌ಸಿ ವಾರ್ಷಿಕ ಪರೀಕ್ಷೆ-1 ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 02. ಏಪ್ರಿಲ್ 2- ವಿಜ್ಞಾನ ಪ್ರಸಕ್ತ ಸಾಲಿನ (2024-25) ದ್ವಿತೀಯ ಪಿಯುಸಿ ಮತ್ತು ಎಸ್ಎಸ್ಎಲ್‌ಸಿ ವಾರ್ಷಿಕ ಪರೀಕ್ಷೆ-1ರ ತಾತ್ಕಾಲಿಕ ವೇಳಾಪಟ್ಟಿ ಪ್ರಕಟವಾಗಿದೆ‌. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವೇಳಾಪಟ್ಟಿ ಪ್ರಕಟ ಮಾಡಿದೆ. ಮಾರ್ಚ್ 1 ರಿಂದ 19ರ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆದರೆ, ಮಾರ್ಚ್ 20 ರಿಂದ ಏಪ್ರಿಲ್ 2ರ ವರೆಗೆ ಎಸ್ಎಸ್ಎಲ್‌ಸಿ ಪರೀಕ್ಷೆಗಳು ನಡೆಯಲಿದ್ದು, ಬಹುತೇಕ ತಾತ್ಕಾಲಿಕ ವೇಳಾಪಟ್ಟಿಯೇ ಅಂತಿಮವಾಗಲಿದೆ. ವೇಳಾಪಟ್ಟಿಗೆ ಆಕ್ಷೇಪಣೆ

ದ್ವಿತೀಯ ಪಿಯುಸಿ, ಎಸ್ಎಸ್ಎಲ್‌ಸಿ ವಾರ್ಷಿಕ ಪರೀಕ್ಷೆ-1 ತಾತ್ಕಾಲಿಕ ವೇಳಾಪಟ್ಟಿ ಪ್ರಕಟ Read More »

ಕರ್ನಾಟಕ
Scroll to Top