karnataka

ಗ್ಯಾರಂಟಿ ಯೋಜನೆಗಳಿಗೆ ಎಸ್ ಸಿ/ಎಸ್ ಟಿ ಅನುದಾನ ಬಳಕೆ..! ಕಾಂಗ್ರೆಸ್ ಜೊತೆ ಮುನಿಸಿಕೊಂಡಿರುವ ದಲಿತ ವಿಚಾರವಾದಿಗಳು..!

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.10. ಮೈಸೂರಿನಲ್ಲಿ ನಡೆದ ಕಾಂಗ್ರೆಸ್ ಪಕ್ಷದ ‘ಜನಾಂದೋಲನ’ದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಪಾರ ಬೆಂಬಲ ವ್ಯಕ್ತವಾಗಿದ್ದರೂ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಉಪ ಯೋಜನೆಗಳಿಗೆ ಮೀಸಲಿಟ್ಟಿದ್ದ 25 ಸಾವಿರ ಕೋಟಿ ರೂಪಾಯಿಗಳ ಅನುದಾನವನ್ನು ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಬಳಸಿರುವ ಬಗ್ಗೆ ಬಗ್ಗೆ ಮೌನ ವಹಿಸಿರುವ ಪಕ್ಷದ ದಲಿತ ಶಾಸಕರ ಮೇಲೆ ಅಸಮಾಧಾನಗೊಂಡು ದಲಿತ ವಿಚಾರವಾದಿಗಳ ಒಂದು ಭಾಗ ದೂರ ಉಳಿದಿತ್ತು. ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ವಿರುದ್ಧದ ಈ ಸಿಟ್ಟು ಮುಂದಿನ ದಿನಗಳಲ್ಲಿ […]

ಗ್ಯಾರಂಟಿ ಯೋಜನೆಗಳಿಗೆ ಎಸ್ ಸಿ/ಎಸ್ ಟಿ ಅನುದಾನ ಬಳಕೆ..! ಕಾಂಗ್ರೆಸ್ ಜೊತೆ ಮುನಿಸಿಕೊಂಡಿರುವ ದಲಿತ ವಿಚಾರವಾದಿಗಳು..! Read More »

ಕರ್ನಾಟಕ

ಬಾಡಿಗೆ ಮನೆಯಲ್ಲಿ ವ್ಯಕ್ತಿಯೋರ್ವ ಕೊಳೆತ ಸ್ಥಿತಿಯಲ್ಲಿ ಪತ್ತೆ..!

(ನ್ಯೂಸ್ ಕಡಬ)newskadaba.com ಕುಂದಾಪುರ, ಆ.10. ನಗರದ ಚಿಕ್ಕನಸಾಲು ರಸ್ತೆಯಲ್ಲಿ ಜೈ ಹಿಂದ್ ಹೊಟೇಲಿನ ಎದುರುಗಡೆ ಇರುವ ನಾಗರಾಜ ಎಂಬವರಿಗೆ ಸೇರಿದ ಬಾಡಿಗೆ ಕಟ್ಟಡದಲ್ಲಿ ಚಿನ್ನದ ಕೆಲಸ ಮಾಡಿಕೊಂಡಿದ್ದ ಸಂತೋಷ್‌ ಆಚಾರ್ಯ ಎಂಬವರು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಅವರಿಗೆ 45 ವರ್ಷ ವಯಸ್ಸಾಗಿದ್ದು ಅವಿವಾಹಿತರಾಗಿದ್ದರು. ಸಂತೋಷ ಆಚಾರ್ಯ ಕಳೆದ 25 ವರ್ಷಗಳಿಂದ ಕುಂದಾಪುರ ನಗರದಲ್ಲಿ ಚಿನ್ನದ ಕೆಲಸ ಮಾಡಿಕೊಂಡಿದ್ದರು. ವಾರಕ್ಕೊಮ್ಮೆ ಬ್ರಹ್ಮಾವರ ಬಳಿಯ ಉಪ್ಪೂರಿನಲ್ಲಿರುವ ತನ್ನ ಮನೆಗೆ ಹೋಗಿ ಬರುತ್ತಿದ್ದರು. ನಾಗರ ಪಂಚಮಿಯ ಪ್ರಯುಕ್ತ ಅಣ್ಣ ಮನೆಗೆ ಬರಲಿಲ್ಲವೆಂದು

ಬಾಡಿಗೆ ಮನೆಯಲ್ಲಿ ವ್ಯಕ್ತಿಯೋರ್ವ ಕೊಳೆತ ಸ್ಥಿತಿಯಲ್ಲಿ ಪತ್ತೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪಿಜಿಗಳಿಗೆ ಹೊಸ ಮಾರ್ಗಸೂಚಿ ಬಿಡುಗಡೆ..!      ಬಿಬಿಎಂಪಿ ಆಯುಕ್ತರು..!               

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.10. ಬಿಬಿಎಂಪಿ ಇದೀಗ ನಗರ ವ್ಯಾಪ್ತಿಯಲ್ಲಿ ‘ಪೇಯಿಂಗ್‌ ಗೆಸ್ಟ್‌’ (ಪಿಜಿ)ಗಳಿಗೆ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಬಿಬಿಎಂಪಿ ಕಾಯ್ದೆ–2020ರ ಸೆಕ್ಷನ್‌ 305ರ ಪ್ರಕಾರ, ಪಿಜಿಗಳಿಗೆ ಉದ್ದಿಮೆ ಪರವಾನಗಿ ನೀಡುವಾಗ ಪಾಲನೆ ಮಾಡಬೇಕಾದ ಮಾರ್ಗಸೂಚಿಗಳನ್ನು ಬಿಬಿಎಂಪಿ ಮುಖ್ಯ ಆಯುಕ್ತರು ಹೊರಡಿಸಿದ್ದಾರೆ. ಈಗಾಗಲೇ ಉದ್ದಿಮೆ ಪರವಾನಗಿ ಪಡೆದಿರುವ ಪಿಜಿಗಳೂ ನವೀಕರಣ ಸಂದರ್ಭದಲ್ಲಿ ಈ ಮಾರ್ಗಸೂಚಿಗಳನ್ನು ಪಾಲಿಸಿರಬೇಕು. ಮಾರ್ಗಸೂಚಿಗಳನ್ನು ಉಲ್ಲಂಘಿಸಿರುವುದು ಕಂಡು ಬಂದರೆ ಪರವಾನಗಿಗಳನ್ನು ರದ್ದುಗೊಳಿಸಲಾಗುತ್ತದೆ ಎಂದು ಸೂಚಿಸಲಾಗಿದೆ.  

ಪಿಜಿಗಳಿಗೆ ಹೊಸ ಮಾರ್ಗಸೂಚಿ ಬಿಡುಗಡೆ..!      ಬಿಬಿಎಂಪಿ ಆಯುಕ್ತರು..!                Read More »

ಕರ್ನಾಟಕ

7ನೇ ವೇತನ ಆಯೋಗ ಜಾರಿ..! ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರಕ್ಕೆ ಶುರುವಾಯ್ತು ಆರ್ಥಿಕ ಸಂಕಷ್ಟ..!

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.10. ಕೆ. ಸುಧಾಕರ್‌ ರಾವ್ ನೇತೃತ್ವದ ರಾಜ್ಯ 7ನೇ ವೇತನ ಆಯೋಗದ ವರದಿ ಜಾರಿಗೆ ಸರ್ಕಾರ ನಿರ್ಧರಿಸಿದ್ದು, ಈ ನಡುವಲ್ಲೇ ವಿವಿಧ ಇಲಾಖೆಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಗೆ ಆರ್ಥಿಕ ಸಮಸ್ಯೆ ಎದುರಾಗಿದೆ ಎಂದು ತಿಳಿದುಬಂದಿದೆ. ಅಧಿಕಾರಕ್ಕೆ ಬರುವುದಕ್ಕೂ ಮುನ್ನ 2023 ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರು ಎಲ್ಲಾ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದಗಳನ್ನು ಯಾವುದೇ ವಿಳಂಬ ನೀತಿ ಅನುಸರಿಸದೆ ಭರ್ತಿ ಮಾಡುತ್ತೇವೆಂದು ಭರವಸೆ ನೀಡಿದ್ದರು. ಏಳನೇ ವೇತನ ಆಯೋಗದ ಶಿಫಾರಸುಗಳನ್ನು ಜಾರಿಗೆ

7ನೇ ವೇತನ ಆಯೋಗ ಜಾರಿ..! ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರಕ್ಕೆ ಶುರುವಾಯ್ತು ಆರ್ಥಿಕ ಸಂಕಷ್ಟ..! Read More »

ಕರ್ನಾಟಕ

ಮತ್ತೇ ರೈಲು ಮಾರ್ಗದಲ್ಲಿ ಭೂಕುಸಿತ..! ಬೆಂಗಳೂರು- ಮಂಗಳೂರು ರೈಲು ಸಂಚಾರ ರದ್ದು      

(ನ್ಯೂಸ್ ಕಡಬ)newskadaba.com ಮಂಗಳೂರು, ಆ.10. ಎರಡು ದಿನದ ಹಿಂದಷ್ಟೇ ಆರಂಭಗೊಂಡ ಬೆಂಗಳೂರು-ಮಂಗಳೂರು ರೈಲು ಸೇವೆ ತಾತ್ಕಾಲಿಕವಾಗಿ ಮತ್ತೆ ರದ್ದುಗೊಳಿಸಿದ್ದು, ರೈಲು ಮಾರ್ಗದಲ್ಲಿ ಮತ್ತೆ ಭೂಕುಸಿತವಾಗಿದ ಪರಿಣಾಮ ರೈಲುಗಳ ಸಂಚಾರ ಸ್ಥಗಿತಗೊಂಡಿದೆ ಎಂದು ತಿಳಿದುಬಂದಿದೆ. ಶನಿವಾರ ಮುಂಜಾನೆ ಸಕಲೇಶಪುರ ಹಾಗೂ ಬಾಳ್ಳುಪೇಟೆ ರೈಲು ಮಾರ್ಗ ಮಧ್ಯೆ ಭೂಕುಸಿತ ಉಂಟಾಗಿದೆ. ಇದರಿಂದಾಗಿ ಶುಕ್ರವಾರ(ಆ.09) ದಂದು ಹೊರಟಿದ್ದ ಬೆಂಗಳೂರು-ಕಣ್ಣೂರು (ಕಣ್ಣೂರು ಎಕ್ಸ್ ಪ್ರೆಸ್) ಮತ್ತು ಬೆಂಗಳೂರು-ಮುರ್ಡೇಶ್ವರ (ಮುರ್ಡೇಶ್ವರ ಎಕ್ಸ್ ಪ್ರೆಸ್) ರೈಲುಗಳು ಆಲೂರು ಹಾಗೂ ಹಾಸನದಲ್ಲಿ ಸ್ಥಗಿತಗೊಂಡಿದೆ ಎಂದು ವರದಿ ತಿಳಿಸಿದೆ.

ಮತ್ತೇ ರೈಲು ಮಾರ್ಗದಲ್ಲಿ ಭೂಕುಸಿತ..! ಬೆಂಗಳೂರು- ಮಂಗಳೂರು ರೈಲು ಸಂಚಾರ ರದ್ದು       Read More »

ಕರ್ನಾಟಕ

‘ಸಿದ್ದರಾಮಯ್ಯ ಮನೆಗೆ ಹೋಗೋ ಕಾಲ ಹತ್ತಿರವಾಗಿದೆ’            ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ        

(ನ್ಯೂಸ್ ಕಡಬ)newskadaba.com ಮೈಸೂರು, ಆ.09. ಪಾಪ ಅವರು ನಿವೃತ್ತಿ ತಗೊಂಡು ಮನೆಗೆ ಹೋಗುವಾಗ ಇನ್ನೊಬ್ಬರ ಬಗ್ಗೆ ಹೇಳೋದು ಸ್ವಾಭಾವಿಕ. ಯಾರು ನಿವೃತ್ತಿಯಾಗ್ತಾರೆ, ಏನಾಗ್ತಾರೆ ಅಂತಾ ಮುಂದೆ ಗೊತ್ತಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪಅವರು ಸಿಎಂ ಸಿದ್ದರಾಮಯ್ಯಗೆ ತಿರುಗೇಟು ನೀಡಿದ್ದಾರೆ. ಮುಡಾದಲ್ಲಿ ನಡೆದ ಅಕ್ರಮ ಹಗರಣ ಖಂಡಿಸಿ ಬಿಜೆಪಿ, ಜೆಡಿಎಸ್ ಪಾದಯಾತ್ರೆಗೆ ಭಾಗಿಯಾಗಲು ಮೈಸೂರಿಗೆ ಆಗಮಿಸಿದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಚಾಮುಂಡೇಶ್ವರಿ ದರ್ಶನ ಪಡೆದರು ಎಂದು ವರದಿಯಾಗಿದೆ.

‘ಸಿದ್ದರಾಮಯ್ಯ ಮನೆಗೆ ಹೋಗೋ ಕಾಲ ಹತ್ತಿರವಾಗಿದೆ’            ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ         Read More »

ಕರ್ನಾಟಕ

ಕುಸುಮ್ ಯೋಜನೆಯಡಿ ಶೇ. 80 ಸಬ್ಸಿಡಿ ಸೌರಶಕ್ತಿ ಆಧಾರಿತ ಕೃಷಿ ಪಂಪ್ ಸೆಟ್  ಸಚಿವ ಕೆ. ಜೆ ಜಾರ್ಜ್                      

(ನ್ಯೂಸ್ ಕಡಬ)newskadaba.com ಚಿಕ್ಕಾಬಳ್ಳಾಪುರ, ಆ.09. ಕೊಳವೆಬಾವಿ ಮತ್ತು ನೀರು ಹೊಂದಿರುವ ರೈತರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಹಭಾಗಿತ್ವದ ಕುಸುಮ್ ಯೋಜನೆಯಡಿ ಶೇಕಡ 80 ಸಬ್ಸಿಡಿ ಸೌರಶಕ್ತಿ ಆಧಾರಿತ ಕೃಷಿ ಪಂಪ್ ಸೆಟ್, ಮೋಟರ್, ಪ್ಯಾನಲ್ ಬೋರ್ಡ್ ನೀಡಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೌರಶಕ್ತಿ ಆಧಾರಿತ ಕೃಷಿ ಪಂಪ್ ಸೆಟ್ಗಳಿಗೆ ಬೇಡಿಕೆ ಹೆಚ್ಚಾಗಿದ್ದು, ರೈತರು ಹೆಚ್ಚಿನ ಆಸಕ್ತಿ ತೋರುತ್ತಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಹಭಾಗಿತ್ವದಡಿ ಜಾರಿ ಮಾಡಿರುವ ಕೃಷಿ ಪಂಪ್

ಕುಸುಮ್ ಯೋಜನೆಯಡಿ ಶೇ. 80 ಸಬ್ಸಿಡಿ ಸೌರಶಕ್ತಿ ಆಧಾರಿತ ಕೃಷಿ ಪಂಪ್ ಸೆಟ್  ಸಚಿವ ಕೆ. ಜೆ ಜಾರ್ಜ್                       Read More »

ಕರ್ನಾಟಕ

ಟೊಮೇಟೊ ಬೆಲೆ ಕುಸಿತ ಆಕ್ರೋಶ ವ್ಯಕ್ತಪಡಿಸಿದ ರೈತರು

(ನ್ಯೂಸ್ ಕಡಬ)newskadaba.com ಗದಗ, ಆ.09. ಟೊಮೆಟೋ ಬೆಳೆಗೆ ದಿಢೀರನೆ ಬೆಲೆ ಕುಸಿದ ಹಿನ್ನೆಲೆಯಲ್ಲಿ ಗದಗ ಜಿಲ್ಲೆಯ ಲಕ್ಷ್ಮೇಶ್ವರದ ಸಗಟು ಮಾರುಕಟ್ಟೆಗೆ ಹೋಗುವ ರಸ್ತೆಗಳಲ್ಲಿ ಟೊಮೆಟೋ ಸುರಿದ ರೈತರು, ವರ್ತಕರ ಮೇಲೆ ಆಕ್ರೋಶಗೊಂಡ ವ್ಯಕ್ತಪಡಿಸಿದರು ಎನ್ನಲಾಗಿದೆ. ಲಾಭದ ನಿರೀಕ್ಷೆಯಲ್ಲಿ ಲಕ್ಷ್ಮೇಶ್ವರ, ಶಿರಹಟ್ಟಿ ಹಾಗೂ ಸಮೀಪದ ಇತರೆ ಗ್ರಾಮಗಳ ಅನೇಕ ರೈತರು ಬೆಳಗ್ಗೆಯೇ ಮಾರುಕಟ್ಟೆಗೆ ಟೊಮೆಟೊ ತಂದಿದ್ದರು. ಆದರೆ, ಒಂದು ಕ್ರೇಟ್ ಟೊಮೇಟೊ ಬೆಲೆ 20 ರಿಂದ 30 ರೂ.ವರೆಗೆ ಇದೆ ಎಂದು ವ್ಯಾಪಾರಿಗಳು ಹೇಳಿದಾಗ, ಆಘಾತಕ್ಕೊಳಗಾದರು ಎಂ ವರದಿ

ಟೊಮೇಟೊ ಬೆಲೆ ಕುಸಿತ ಆಕ್ರೋಶ ವ್ಯಕ್ತಪಡಿಸಿದ ರೈತರು Read More »

ಕರ್ನಾಟಕ

ದಕ್ಷಿಣ ಕನ್ನಡಜಿಲ್ಲೆಯ ವಸಂತ ಅಮೀನ್‌ ಸೇರಿ 93 ಮಂದಿಗೆ ನಾಟಕ‌ ಅಕಾಡೆಮಿ ಪ್ರಶಸ್ತಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.09. ಕರ್ನಾಟಕ ನಾಟಕ ಅಕಾಡೆಮಿಯು ಮೂರು ವರ್ಷಗಳ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದ್ದು, ನಟಿ ಉಮಾಶ್ರೀ , ನಾಟಕಕಾರರಾದ ಎಚ್.ಎಸ್. ಶಿವಪ್ರಕಾಶ್ ಹಾಗೂ ರಂಗಕರ್ಮಿ ಕೋಟಿಗಾನಹಳ್ಳಿ ರಾಮಯ್ಯ ‘ಜೀವಮಾನ ಸಾಧನೆ ಪ್ರಶಸ್ತಿ’ಗೆ (ಗೌರವ ಪ್ರಶಸ್ತಿ) ಆಯ್ಕೆಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ವಸಂತ್‌ ಅಮೀನ್‌ ಗೂ ವಾರ್ಷಿಕ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಅಕಾಡೆಮಿ ಅಧ್ಯಕ್ಷ ಕೆ.ವಿ. ನಾಗರಾಜಮೂರ್ತಿ ಅವರು ಸುದ್ದಿಗೋಷ್ಠಿಯಲ್ಲಿ 93 ಮಂದಿ ಪ್ರಶಸ್ತಿ ಪುರಸ್ಕೃತರ ಪಟ್ಟಿ ಬಿಡುಗಡೆ ಮಾಡಿದರು.‘ಜೀವಮಾನ ಸಾಧನೆ ಪ್ರಶಸ್ತಿ’ಯು ತಲಾ 50

ದಕ್ಷಿಣ ಕನ್ನಡಜಿಲ್ಲೆಯ ವಸಂತ ಅಮೀನ್‌ ಸೇರಿ 93 ಮಂದಿಗೆ ನಾಟಕ‌ ಅಕಾಡೆಮಿ ಪ್ರಶಸ್ತಿ Read More »

ಕರ್ನಾಟಕ

ಪ್ರಕಾಶ್ ರಾಜ್ ಒಬ್ಬ ಅಜ್ಞಾನಿ, ಕೆಟ್ಟ ಹೋರಾಟಗಾರ            ಅಚ್ಚರಿ ಮೂಡಿಸಿದ ನಟ ಚೇತನ್ ಪೋಸ್ಟ್   

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.09. ವಿನೇಶ್‌ ಫೋಗಟ್‌ ಪ್ರಕರಣದಲ್ಲಿ ಸಹನಟ ಪ್ರಕಾಶ್‌ ರೈ ನಿಲುವಿನ ವಿರುದ್ಧ ಕಿಡಿಕಾರಿರುವ ನಟ ಚೇತನ್‌ ಅಹಿಂಸಾ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಬೆಂಬಲ ವ್ಯಕ್ತಪಡಿಸಿ ಮಾಡಿರುವ ಪೋಸ್ಟ್ ವೊಂದು ಇದೀಗ ಎಲ್ಲರಲ್ಲೂ ಅಚ್ಚರಿಯುಂಟು ಮಾಡಿದೆ ಎಂದು ವರದಿ ತಿಳಿಸಿದೆ. 50 ಕಿಲೋಗಿಂತ 100 ಗ್ರಾಂ ತೂಕ ಹೆಚ್ಚಳವಾದ ಹಿನ್ನೆಲೆ ಪ್ಯಾರಿಸ್ ಒಲಿಂಪಿಕ್ಸ್‌-2024ರ ಫೈನಲ್‌ ಕುಸ್ತಿ ಪಂದ್ಯದಿಂದ ಹೊರ ಬಿದ್ದ ವಿನೇಶ್‌ ಫೋಗಟ್ ಪರ, ಮೋದಿ ವಿರುದ್ಧ ಪೋಸ್ಟ್‌ ಹಾಕಿದ್ದ ಪ್ರಕಾಶ್‌ ರೈ

ಪ್ರಕಾಶ್ ರಾಜ್ ಒಬ್ಬ ಅಜ್ಞಾನಿ, ಕೆಟ್ಟ ಹೋರಾಟಗಾರ            ಅಚ್ಚರಿ ಮೂಡಿಸಿದ ನಟ ಚೇತನ್ ಪೋಸ್ಟ್    Read More »

ಕರ್ನಾಟಕ
Scroll to Top