karnataka

ಆಗಸ್ಟ್ ಮೊದಲ ವಾರ SSLC ಪರೀಕ್ಷಾ ಫಲಿತಾಂಶ ➤ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com,ಬೆಂಗಳೂರು ಜು.20: SSLC ಪರೀಕ್ಷಾ ಫಲಿತಾಂಶವನ್ನು ಆಗಸ್ಟ್ ಮೊದಲ ವಾರದಲ್ಲಿ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.ನಗರದ ವಿವಿಧೆಡೆಯ ಐದು ಎಸ್‌ಎಸ್‌ಎಲ್ ಸಿ ಮೌಲ್ಯಮಾಪನ ಕೇಂದ್ರಗಳಿಗೆ ಭೇಟಿ ನೀಡಿದ ಬಳಿಕ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ರಾಜ್ಯಾದ್ಯಂತ 220 ಮೌಲ್ಯಮಾಪನ ಕೇಂದ್ರದಲ್ಲಿ ಅತ್ಯಂತ ಸುರಕ್ಷಿತ ವಾತಾವರಣದಲ್ಲಿ ವಿವಿಧ ವಿಷಯಗಳ ಮೌಲ್ಯಮಾಪನ ನಡೆಯುತ್ತಿದೆ.ಇದರಲ್ಲಿ ಈಗಾಗಲೇ 120 ಕೇಂದ್ರಗಳಲ್ಲಿ ಮೌಲ್ಯಮಾಪನ ಪ್ರಕ್ರಿಯೆ ಪೂರ್ಣಗೊಂಡಿದ್ದು,ಇನ್ನು ಎರಡು ದಿನಗಳಲ್ಲಿ 180 ಕೇಂದ್ರಗಳಲ್ಲಿ […]

ಆಗಸ್ಟ್ ಮೊದಲ ವಾರ SSLC ಪರೀಕ್ಷಾ ಫಲಿತಾಂಶ ➤ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ Read More »

ಕರಾವಳಿ, ಕರ್ನಾಟಕ

ಫಾ. ಮುಲ್ಲರ್ಸ್‌ ಆಸ್ಪತ್ರೆಗೆ ಅಧಿಕಾರಿಗಳ ಭೇಟಿ ➤ ಕೋವಿಡ್‌ ಚಿಕಿತ್ಸೆಗಳ ಬಗ್ಗೆ ಪರಿಶೀಲನೆ..!

(ನ್ಯೂಸ್ ಕಡಬ) newskadaba.com ಮಂಗಳೂರು,ಜು 20:ಕೊವಿಡ್‌ ರೋಗಿಗಳಿಗೆ ಚಿಕಿತ್ಸೆ ನೀಡಲು ಆಯ್ಕೆಯಾಗಿರುವ ಮಂಗಳೂರಿನ ಫಾ. ಮುಲ್ಲರ್‌ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಜನ ಪ್ರತಿನಿಧಿ ಮತ್ತು ಅಧಿಕಾರಿಗಳ ತಂಡ ಸೋಮವಾರ ಭೇಟಿ ನೀಡಿ, ಕೋವಿಡ್ 19 ಚಿಕಿತ್ಸೆಯ ಸ್ಥಿತಿಗತಿಗಳ ಬಗ್ಗೆ ಪರಿಶೀಲಿಸಿ ಆಸ್ಪತ್ರೆಯ ಆಡಳಿತಾಧಿಕಾರಿ ಹಾಗೂ ವೈದ್ಯರೊಂದಿಗೆ ಸಭೆ ನಡೆಸಿದರು. ದಕ್ಷಿಣ ಕನ್ನಡ ಲೋಕಸಭಾ ಸದಸ್ಯ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ , ದ. ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂ

ಫಾ. ಮುಲ್ಲರ್ಸ್‌ ಆಸ್ಪತ್ರೆಗೆ ಅಧಿಕಾರಿಗಳ ಭೇಟಿ ➤ ಕೋವಿಡ್‌ ಚಿಕಿತ್ಸೆಗಳ ಬಗ್ಗೆ ಪರಿಶೀಲನೆ..! Read More »

ಕರಾವಳಿ, ಕರ್ನಾಟಕ

ದೇಶದಲ್ಲಿ 11 ಲಕ್ಷ ಗಡಿ ದಾಟಿದ ಕೊರೋನಾ ಕೇಸ್.. !!!

(ನ್ಯೂಸ್ ಕಡಬ) newskadaba.com ಮಂಗಳೂರು :ಜು.20., ಬೆಂಗಳೂರು: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 40,425 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕದ ದೇಶದಲ್ಲಿ ದಾಖಲಾದ ಒಟ್ಟು ಕೋವಿಡ್‌ ಪ್ರಕರಣಗಳ ಸಂಖ್ಯೆ 11 ಲಕ್ಷ ದಾಟಿದೆ. ಸೋಂಕಿನಿಂದ ಒಂದು ದಿನದಲ್ಲಿ ದೇಶದಾದ್ಯಂತ 681 ಮಂದಿ ಸಾವಿಗೀಡಾಗಿರುವುದಾಗಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ಪ್ರಸ್ತುತ ದೇಶದಲ್ಲಿ 3,90,459 ಸಕ್ರಿಯ ಪ್ರಕರಣಗಳಿದ್ದು, 7,00,087 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಈವರೆಗೂ ದೇಶದಲ್ಲಿ ಒಟ್ಟು 11,18,043 ಕೋವಿಡ್‌

ದೇಶದಲ್ಲಿ 11 ಲಕ್ಷ ಗಡಿ ದಾಟಿದ ಕೊರೋನಾ ಕೇಸ್.. !!! Read More »

ಕರಾವಳಿ

ದ.ಕ. ಜಿಲ್ಲೆಯಲ್ಲಿ ಮತ್ತೆ 285 ಮಂದಿಯಲ್ಲಿ ಸೋಂಕು – ಇಬ್ಬರು ಮೃತ್ಯು  

(ನ್ಯೂಸ್ ಕಡಬ) newskadaba ಮಂಗಳೂರು, ಜು. 20: ದ.ಕ. ಜಿಲ್ಲೆಯಲ್ಲಿ ರವಿವಾರದಂದು  285 ಮಂದಿಯಲ್ಲಿ ಸೋಂಕು  ಪತ್ತೆಯಾಗಿದೆ . ಹಾಗೂ ಇಬ್ಬರು ಬಲಿಯಾಗಿದ್ದಾರೆ.   ಆ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 3596ಕ್ಕೆ ಏರಿಕೆಯಾಗಿದೆ.ಜಿಲ್ಲಾಡಳಿತ ನೀಡಿರುವ ವರದಿಯ ಪ್ರಕಾರ ಜಿಲ್ಲೆಯಲ್ಲಿ ಸದ್ಯ 2028 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ರವಿವಾರದಂದು ಕೊರೊನಾ ಸೋಂಕಿಗೆ ಇಬ್ಬರು ಬಲಿಯಾಗಿದ್ದಾರೆ. ಮಂಗಳೂರು ಮೂಲದ 77 ವರ್ಷದ ಮಹಿಳೆ ಸೋಂಕಿಗೆ ಬಲಿಯಾಗಿದ್ದಾರೆ. ಅವರು ಕ್ಯಾನ್ಸರ್, ಅಸ್ತಮಾದಿಂದ ಬಳಲುತ್ತಿದ್ದ ಬಳಲುತ್ತಿದ್ದರು. ಜುಲೈ 9ರಂದು ಅವರನ್ನು ಖಾಸಗಿ

ದ.ಕ. ಜಿಲ್ಲೆಯಲ್ಲಿ ಮತ್ತೆ 285 ಮಂದಿಯಲ್ಲಿ ಸೋಂಕು – ಇಬ್ಬರು ಮೃತ್ಯು   Read More »

ಕರಾವಳಿ, ಕರ್ನಾಟಕ

NMPT ಯ 13 ಮಂದಿ ಕಾರ್ಮಿಕರಿಗೆ ಕೊರೊನಾ ಪಾಸಿಟಿವ್ ➤ ಬಂದರು ಕಾರ್ಯಕ್ಕೆ ಅಡ್ಡಿ..!

(ನ್ಯೂಸ್ ಕಡಬ) newskadaba.com ಮಂಗಳೂರು :ಜು.19., ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನೇ ದಿನೇ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಲೇ ಇದೆ. ಸೋಂಕು ಹರಡುವುದನ್ನು ತಡೆಗಟ್ಟಲು ಜಿಲ್ಲಾಡಳಿತ ಲಾಕ್‌ ಡೌನ್ ಘೊಷಣೆ ಮಾಡಿ ರಾಪಿಡ್‌ ಟೆಸ್ಟ್‌ ಆರಂಭಿಸಿದೆ. ಈ ಮಧ್ಯೆ ರಾಜ್ಯದ ಪ್ರಮುಖ ವಾಣಿಜ್ಯ ಬಂದರು ಎನ್ ಎಂಪಿಟಿಗೂ ಕೊರೊನಾ ಸೋಂಕಿನ ಬಿಸಿ ತಟ್ಟಿದ್ದು ಇಲ್ಲಿನ 13 ಮಂದಿ ಕಾರ್ಮಿಕರಿಗೆ ಕೊರೊನಾ ಪಾಸಿಟಿವ್ ಸೋಂಕು ಧೃಡಪಟ್ಟಿದೆ. ಇದರಿಂದ ಮಂಗಳೂರು ಬಂದರಿನ ಆಮದು-ರಫ್ತು ಕಾರ್ಯಕ್ಕೆ ಅಡ್ಡಿ ಉಂಟಾಗಿದೆ. ಬಂದರಿನ ರಿಸ್ಟಾಕರ್, ಕ್ರೇನ್

NMPT ಯ 13 ಮಂದಿ ಕಾರ್ಮಿಕರಿಗೆ ಕೊರೊನಾ ಪಾಸಿಟಿವ್ ➤ ಬಂದರು ಕಾರ್ಯಕ್ಕೆ ಅಡ್ಡಿ..! Read More »

ಕರಾವಳಿ

ದ.ಕನ್ನಡದಲ್ಲಿ ಸಂಡೇ ಲಾಕ್ ಡೌನ್ ಹಿನ್ನೆಲೆ : ಸಂಪೂರ್ಣ ಸ್ಥಬ್ಧವಾದ ಕಡಬ ವಲಯ

(ನ್ಯೂಸ್ ಕಡಬ ) newskadaba ಕಡಬ, ಜು.19: ಜಿಲ್ಲೆಯಲ್ಲಿ ಕೋವಿಡ್ -19 ಸೋಂಕು ಹರಡುವುದನ್ನು ತಡೆಗಟ್ಟಲು ಒಂದು ವಾರದ ಲಾಕ್ ಡೌನ್ ವಿಧಿಸಿದ್ದರೂ ಇಂದು ಭಾನುವಾರದ ಲಾಕ್ ಡೌನ್ ಅನ್ನು ಮತ್ತಷ್ಟು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆ. ಹೀಗಾಗಿ ಇಂದು ಕಡಬ  ಮುಂಜಾನೆಯಿಂದಲೇ ಜಿಲ್ಲೆ ಬಹುತೇಕ ಸ್ಥಬ್ದವಾಗಿದೆ.  

ದ.ಕನ್ನಡದಲ್ಲಿ ಸಂಡೇ ಲಾಕ್ ಡೌನ್ ಹಿನ್ನೆಲೆ : ಸಂಪೂರ್ಣ ಸ್ಥಬ್ಧವಾದ ಕಡಬ ವಲಯ Read More »

ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್

ಅಯೋಧ್ಯೆಯಲ್ಲಿ 300 ಕೋಟಿ ರೂ. ವೆಚ್ಚದ ರಾಮಮಂದಿರ ನಿರ್ಮಾಣ ➤ ಉಡುಪಿ ಪೇಜಾವರ ಶ್ರೀ

(ನ್ಯೂಸ್ ಕಡಬ) newskadaba.com ಉಡುಪಿ:ಜು.19., ಅಯೋಧ್ಯೆಯ ರಾಮ ಜನ್ಮಭೂಮಿ ತೀರ್ಥಕ್ಷೇತ್ರದ ಟ್ರಸ್ಟ್ ನ ಸಭೆಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಉಡುಪಿಯ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಭಾಗಿಯಾದರು. ಈ ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಮಹತ್ವದ ವಿಷಯಗಳು ಚರ್ಚೆಯಾಗಿದ್ದು, ಅಂದಾಜು 300 ಕೋಟಿ ರುಪಾಯಿ ವೆಚ್ಚದಲ್ಲಿ ಭವ್ಯ ಮಂದಿರ ನಿರ್ಮಾಣದ ಕುರಿತು ತೀರ್ಮಾನ‌ ಕೈಗೊಳ್ಳಲಾಗಿದೆ. ಈ ಕುರಿತು ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿರುವ ವಿಶ್ವಪ್ರಸನ್ನ ತೀರ್ಥ ಶ್ರೀಗಳು, ರಾಮಮಂದಿರ ನಿರ್ಮಾಣಕ್ಕೆ ಭೂಮಿಯ ಧಾರಣಾ ಸಾಮರ್ಥ್ಯದ ಅಧ್ಯಯನ ನಡೆಯಲಿದ್ದು, ಎಲ್

ಅಯೋಧ್ಯೆಯಲ್ಲಿ 300 ಕೋಟಿ ರೂ. ವೆಚ್ಚದ ರಾಮಮಂದಿರ ನಿರ್ಮಾಣ ➤ ಉಡುಪಿ ಪೇಜಾವರ ಶ್ರೀ Read More »

ಕರಾವಳಿ

ಸುಳ್ಯ ಒಡಾಬಾಯಿ ಬಳಿ ಕಾರು ಅಪಘಾತ ➤ ಗಾಯಾಳುಗಳು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಸುಳ್ಯ,ಜು.18: ಸುಳ್ಯದಿಂದ ಪುತ್ತೂರು ಕಡೆಗೆ ಸಂಚರಿಸುತ್ತಿದ್ದ ಆಲ್ಟೋ 800 ಕಾರು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಮತ್ತು ಅಗ್ನಿ ಶಾಮಕ ದಳದ ಕಛೇರಿ ನಾಮಫಲಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರಾವಾಗಿ  ಗಾಯಗೊಂಡ ಘಟನೆ ಇಂದು ನಡೆದಿದೆ. ಕಾರಿನಲ್ಲಿ ಓರ್ವ ಯುವತಿ ಮತ್ತು ಎರಡು ಮಂದಿ ಯುವಕರು ಇದ್ದರೆಂದು ತಿಳಿದು ಬಂದಿದೆ. ಅಪಘಾತ ಸಂಭವಿಸಿದ್ದ ವೇಳೆ ಸ್ಥಳದಲ್ಲಿದ್ದ ಸ್ಥಳೀಯರು ಗಾಯಳುಗಳನ್ನು ತಕ್ಷಣ ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಸುಳ್ಯ ಒಡಾಬಾಯಿ ಬಳಿ ಕಾರು ಅಪಘಾತ ➤ ಗಾಯಾಳುಗಳು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲು Read More »

ಕರಾವಳಿ, ಕರ್ನಾಟಕ

ಹಿರಿಯ ತುಳುಭಾಷ ವಿದ್ವಾಂಸಕ ಯು.ಪಿ ಉಪಾಧ್ಯಾಯ ಇನ್ನಿಲ್ಲ

(ನ್ಯೂಸ್ ಕಡಬ) newskadaba.com ಉಡುಪಿ ,ಜು.18: ಹಿರಿಯ ಭಾಷಾ ವಿಜ್ಷಾನಿ ತುಳು ವಿದ್ವಾಂಸ, ಭಾಷಾ ಸಂಶೋಧಕ ಯು. ಪಿ ಉಪಾಧ್ಯಾಯ ಅವರು (85) ಶುಕ್ರವಾರ ರಾತ್ರಿ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ದಿರ್ಘಕಾಲದ ಅನಾರೋಗ್ಯದದಿಂದ ಬಳಲುತ್ತಿದ್ದ ಉಪಾದ್ಯಾಯರು ಕಳೆದ ರಾತ್ರಿ ಇಹಲೋಕ ತ್ಯಜಿಸಿದ್ದಾರೆ.   ಭಾಷೆ, ಜಾನಪದ, ಸಂಸ್ಕೃತಿ ಕ್ಷೇತ್ರಗಳಲ್ಲಿ ಬಹಳಷ್ಟು ಸಾಧನೆ ಮಾಡಿದ್ದ ಯು. ಪಿ ಉಪಾಧ್ಯಾಯರು ರಾಷ್ಟ್ರಕವಿ ಗೋವಿಂದ ಪೈ ತುಳು ನಿಘಂಟು ಯೋಜನೆಯ ಸಂಪಾದಕರಾಗಿದ್ದರು. ಈ ಯೋಜನೆಯಲ್ಲಿ ಆರು ಸಂಪುಟಗಳ ತುಳು ನಿಘಂಟು

ಹಿರಿಯ ತುಳುಭಾಷ ವಿದ್ವಾಂಸಕ ಯು.ಪಿ ಉಪಾಧ್ಯಾಯ ಇನ್ನಿಲ್ಲ Read More »

ಕರಾವಳಿ, ಕರ್ನಾಟಕ

ಕುಮಾರಧಾರೆಯಲ್ಲಿ ನೀರಿನ ಮಟ್ಟ ಹೆಚ್ಚಳ ➤ ಸ್ನಾನಘಟ್ಟ ಜಲಾವೃತ

(ನ್ಯೂಸ್ ಕಡಬ) newskadaba.com ಕುಕ್ಕೆ ಸುಬ್ರಹ್ಮಣ್ಯ ,ಜು.18: ಮಳೆಗಾಲ ಆರಂಭವಾಗಿದ್ದು ಕರಾವಳಿಯಲ್ಲಿ ಕೊರೋನಾ ವೈರಸ್ ಜೊತೆಗೆ ಮಳೆರಾಯಣ ಅಬ್ಬರವು ಹೆಚ್ಚುತ್ತಿದೆ. ಕಳೆದೊಂದು ವಾರದಿಂದ ಮಳೆ ಸುರಿಯುತ್ತಿದೆ, ಈಗಾಗಳೇ ಅಲ್ಲಲ್ಲ ಹಾನಿಗಳೂ ಆಗಿವೆ, ಕಡಬ ವಲಯದಲ್ಲಿ ಕೆಲವೆಡೆ ಗುಡ್ಡಗಳು ಕುಸಿದಿದೆ. ಮಳೆಯ ಪ್ರಮಾಣ ಹೆಚ್ಚುತ್ತಿದ್ದಂತೆ, ಕುಮಾರಧಾರ ನದಿಯ ನೀರಿನ ಮಟ್ಟದಲ್ಲಿ ಏರಿಕೆಯಾಗಿದೆ. ಕರಾವಳಿಯಲ್ಲಿ ಕಳೆಂದೊಂದು ವಾರದಿಂದ ವರುಣ ಅಬ್ಬರ ಹೆಚ್ಚಾಗುತ್ತಿದೆ. ಕುಕ್ಕೆ ಸುಬ್ರಹ್ಮಣ್ಯದಾದ್ಯಂತ ನಿನ್ನೆಯಿಂದ ಮಳೆ ಹೆಚ್ಚಳವಾಗಿದ್ದು, ಪರಿಣಾಮ ಕುಮಾರಧಾರ ನದಿಯಲ್ಲಿ ನೀರಿನ ಮಟ್ಟ ಹೆಚ್ಚಳವಾಗಿದೆ.  ನಿನ್ನೆಯಿಂದ ನೀರಿನ

ಕುಮಾರಧಾರೆಯಲ್ಲಿ ನೀರಿನ ಮಟ್ಟ ಹೆಚ್ಚಳ ➤ ಸ್ನಾನಘಟ್ಟ ಜಲಾವೃತ Read More »

ಕರಾವಳಿ, ಕರ್ನಾಟಕ
Scroll to Top