karnataka

ದಕ್ಷಿಣ ಕನ್ನಡ ಲಾಕ್ ಡೌನ್ ➤ ಜಿಲ್ಲಾಧಿಕಾರಿಗಳಿಗೆ ತಿರ್ಮಾನ ಬಿಟ್ಟ ಸಿ ಎಂ

(ನ್ಯೂಸ್ ಕಡಬ) newskadaba.com ಮಂಗಳೂರು,ಜು.13: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚಾಗುತ್ತಿರುವ ಕೊರೋನಾ ಆತಂಕದ ಹಿನ್ನೆಲೆಯಲ್ಲಿ ಒಂದು ವಾರಗಳ ಕಾಲ ಲಾಕ್ ಡೌನ್ ಮಾಡುವಂತೆ ಮನವಿ ಮಾಡಿದ್ದು, ಲಾಕ್ ಡೌನ್ ಮಾಡುವುದಕ್ಕೆ ಅವಕಾಶ ಕೊಡಿ ಎಂದು ಮುಖ್ಯಮಂತ್ರಿಗೆ ಇಂದು ನಳೀನ್ ಕುಮಾರ್ ಕಟೀಲ್ ರವರು ವೀಡಿಯೋ ಕಾನ್ಫರೆನ್ಸ್ ನಲ್ಲಿ ಮನವಿ ಮಾಡಿದ್ದಾರೆ.  ಜಿಲ್ಲಾಡಳಿತವೇ ಸೂಕ್ತ ನಿರ್ಧಾರ ತೆಗೆದುಕೊಳ್ಳಲು ಸಿ ಎಂ ಬಿ ಎಸ್ ಯಡಿಯೂರಪ್ಪರವರು ಸೂಚಿಸಿದ್ದರೆ. ವಿಡಿಯೋ ಕಾನ್ಫರೆನ್ಸ್ ನಲ್ಲಿ ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್, ಜಿಲ್ಲಾ ಉಸ್ತುವಾರಿ ಸಚಿವ ಕೋಟ […]

ದಕ್ಷಿಣ ಕನ್ನಡ ಲಾಕ್ ಡೌನ್ ➤ ಜಿಲ್ಲಾಧಿಕಾರಿಗಳಿಗೆ ತಿರ್ಮಾನ ಬಿಟ್ಟ ಸಿ ಎಂ Read More »

ಕರಾವಳಿ, ಕರ್ನಾಟಕ

ಬಹರೈನ್, ಮಸ್ಕತ್‌ನಿಂದ ವಂದೇ ಭಾರತ್ ಯೋಜನೆಯಡಿ 334 ಮಂದಿ ಮಂಗಳೂರಿಗೆ

(ನ್ಯೂಸ್ ಕಡಬ) newskadaba.com.ಮಂಗಳೂರು,ಜು.13:  ಕೊರೋನ ಕಾರಣದಿಂದ ಬಹರೈನ್ ಹಾಗೂ ಮಸ್ಕತ್‌ನಲ್ಲಿದ್ದ ಸಿಲುಕಿದ್ದ ಒಟ್ಟು 334 ಅನಿವಾಸಿ ಕನ್ನಡಿಗರು ವಂದೇ ಭಾರತ್ ಯೋಜನೆಯಡಿ ರವಿವಾರ ಸಂಜೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಎಲ್ಲಾ ಪ್ರಯಾಣಿಕರಿಗೆ ಜಿಲ್ಲಾಡಳಿತದ ಸಾಂಸ್ಥಿಕ ಕ್ಬಾರಂಟೈನ್ ಮಾಡಲಾಗಿದೆ ಎಂದು ವಿಮಾನ ನಿಲ್ದಾಣದ ನೋಡಲ್ ಅಧಿಕಾರಿ ಯತೀಶ್ ಉಳ್ಳಾಲ್ ತಿಳಿಸಿದ್ದಾರೆ. ಸಂಜೆ 4:40ಕ್ಕೆ ಬಹರೈನ್‌ನಿಂದ 107 ಪುರುಷರು ಹಾಗೂ 49 ಮಹಿಳೆಯರು ಸೇರಿದಂತೆ 156 ಪ್ರಯಾಣಿಕರು ಆಗಮಿಸಿದ್ದಾರೆ. ಮಸ್ಕತ್‌ನಿಂದ ಸಂಜೆ 5:30ಕ್ಕೆ ಆಗಮಿಸಿದ ವಿಮಾನದಲ್ಲಿ 140 ಪುರುಷರು,

ಬಹರೈನ್, ಮಸ್ಕತ್‌ನಿಂದ ವಂದೇ ಭಾರತ್ ಯೋಜನೆಯಡಿ 334 ಮಂದಿ ಮಂಗಳೂರಿಗೆ Read More »

ಕರ್ನಾಟಕ

ದ.ಕ.ಲಾಕ್‌ಡೌನ್ ಸಿಎಂ ಜತೆ ಚರ್ಚಿಸಿ ತೀರ್ಮಾನ ➤ ಜಿಲ್ಲಾ ಉಸ್ತುವಾರಿ ಸಚಿವರಿಂದ ಸ್ಪಷ್ಟನೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಲಾಕ್‌ಡೌನ್ ಜಾರಿ ಬಗ್ಗೆ ಅಂತಿಮ ನಿರ್ಧಾರ ಆಗಿಲ್ಲ. ಸೋಮವಾರ ಬೆಳಗ್ಗೆ 11 ಗಂಟೆಗೆ ಜಿಲ್ಲೆಯ ಪರಿಸ್ಥಿತಿ ಬಗ್ಗೆ ಮುಖ್ಯಮಂತ್ರಿ ಜತೆ, ತಾನು, ಸಂಸದರು, ಹಾಗೂ ಜಿಲ್ಲಾಧಿಕಾರಿಗಳು ವಿಡಿಯೋ ಕಾನ್ಫರೆನ್ಸ್ ನಡೆಸಲಿದ್ದು, ಬಳಿಕ ತೀರ್ಮಾನ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.   ಜಿಲ್ಲೆಯ ಕೋವಿಡ್ ಪರಿಸ್ಥಿತಿ ಅಧ್ಯಯನಕ್ಕೆ ಭಾನುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಜಿಲ್ಲಾಧಿಕಾರಿಗಳ ಜತೆ ಸಭೆ ನಡೆಸಲಾಗಿದೆ. ಲಾಕ್‌ಡೌನ್

ದ.ಕ.ಲಾಕ್‌ಡೌನ್ ಸಿಎಂ ಜತೆ ಚರ್ಚಿಸಿ ತೀರ್ಮಾನ ➤ ಜಿಲ್ಲಾ ಉಸ್ತುವಾರಿ ಸಚಿವರಿಂದ ಸ್ಪಷ್ಟನೆ Read More »

ಕರಾವಳಿ, ಕರ್ನಾಟಕ

ಶಾಸಕ ಹರೀಶ್ ಪೂಂಜರಿಂದ ವಿನೂತನ ಪ್ರಯೋಗ ➤ SDM ಕ್ಷಯರೋಗ ಆಸ್ಪತ್ರೆ ಈಗ ಕೋವಿಡ್ ಕೇಂದ್ರ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ,ಜು.13: ಮಾರಕ ಕೊವೀಡ್ ರೋಗಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚಾಗುತ್ತಿದ್ದಂತೆ ಸರಕಾರ ತಾಳುಕಿನಲ್ಲಿರುವ ಆಸ್ಪತ್ರೆಗಲಲ್ಲೂ ಕೊರೋನಾ ಕೇಂದ್ರಗಳನ್ನು ತೆರೆಯಲು ಸರ್ಕಾರ ಮುಂದಾಗಿದೆ. ಈ ನಿಟ್ಟಿನಲ್ಲಿ ರಾಜ್ಯದಲ್ಲಿಯೇ ಮೊದಲ ಬಾರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕ್ಷಯ ರೋಗ ಆಸ್ಪತ್ರೆಯನ್ನು ಕೊವೀಡ್ ಕೇಂದರವನ್ನಾಗಿ ಪರಿವರ್ತನೆ ಮಾಡಲಾಗಿದೆ.     ಈ ಕೇಂದ್ರದಲ್ಲಿ ಕೊರೋನಾ ದೃಢಪಟ್ಟಿರುವ, ಆದರೆ ಕ್ಷಯ ರೋಗ ಲಕ್ಷನವಿಲ್ಲದ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತದೆ. ಈ

ಶಾಸಕ ಹರೀಶ್ ಪೂಂಜರಿಂದ ವಿನೂತನ ಪ್ರಯೋಗ ➤ SDM ಕ್ಷಯರೋಗ ಆಸ್ಪತ್ರೆ ಈಗ ಕೋವಿಡ್ ಕೇಂದ್ರ Read More »

ಕರಾವಳಿ, ಕರ್ನಾಟಕ

ಇನ್ನುಂದೆ ದ.ಕನ್ನಡದಲ್ಲಿ ಮಾಸ್ಕ್ ಕಡ್ಡಾಯ ,ತಪ್ಪಿದಲ್ಲಿ ದಂಡ ಫಿಕ್ಸ್

(ನ್ಯೂಸ್ ಕಡಬ) newskadaba.com ಮಂಗಳೂರು,ಜು.13: ದ.ಕ. ಜಿಲ್ಲೆಯಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಹಲವು ಕ್ರಮಕ್ಕೆ ನಿರ್ಧಾರ ಕೈಗೊಳ್ಳಲಾಗಿದೆ. ಈ ನಡುವೆ ದ.ಕ. ಜಿಲ್ಲೆಯಿಂದ ಸೋಮವಾರದಿಂದ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ.   ಈ ಬಗ್ಗೆ  ಪ್ರತಿಕ್ರಿಯೆ ನೀಡಿರುವ ಸಚಿವ ಕೋಟ ಶ್ರೀನಿವಾಸ್ ಪೂಜಾರಿ, ದ.ಕ. ಜಿಲ್ಲೆಯಲ್ಲಿ ಇನ್ನು ಮುಂದೆ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಸಾರ್ವಜನಿಕರು ಮಾಸ್ಕ್ ಧರಿಸುವುದು ಕಡ್ಡಾಯಗೊಳಿಸಲಾಗಿದೆ. ಈ ಬಗ್ಗೆ ಅಧಿಕಾರಿಗಳಿಗೆ ಹಾಗೂ ಪೊಲೀಸ್ ಅಧಿಕಾರಿಗಳಿಗೆ ಮಾಹಿತಿ ನೀಡಲಾಗುವುದಾಗಿ ಸಚಿವರು ತಿಳಿಸಿದ್ದಾರೆ.ಈ

ಇನ್ನುಂದೆ ದ.ಕನ್ನಡದಲ್ಲಿ ಮಾಸ್ಕ್ ಕಡ್ಡಾಯ ,ತಪ್ಪಿದಲ್ಲಿ ದಂಡ ಫಿಕ್ಸ್ Read More »

ಕರಾವಳಿ, ಕರ್ನಾಟಕ

ಎಸ್‍ಎಸ್‍ಎಲ್‍ಸಿ ಮೌಲ್ಯಮಾಪನ ಇಂದಿನಿಂದ ಪ್ರಾರಂಭ

(ನ್ಯೂಸ್ ಕಡಬ) newskadaba.com.ಮಂಗಳೂರು,ಜು.13:  ಒಂದು ಕಡೆ ಕೊರೊನಾ ಆರ್ಭಟಿಸುತ್ತಿದ್ದರೆ ಇತ್ತ ಎಸ್‍ಎಸ್‍ಎಲ್‍ಸಿ ಪರೀಕ್ಷೆಯನ್ನು ಯಶಸ್ವಿಯಾಗಿ ಮುಗಿಸಿರುವ ರಾಜ್ಯ ಸರಕಾರ ಇಂದಿನಿಂದ ಮೌಲ್ಯಮಾಪನ್ಕೆ ಸಿದ್ದತೆ ಮಾಡಿಕೊಂಡಿದೆ. ಮಂಗಳೂರಿನ 8 ಕೇಂದ್ರದಲ್ಲಿ1300 ಶಿಕ್ಷಕರು ಮೌಲ್ಯಮಾಪನ ನಡೆಸಲಿದ್ದಾರೆ. ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳನ್ನು ಹೊರತು ಪಡಿಸಿ ಎಲ್ಲ ಜಿಲ್ಲೆಗಳಲ್ಲಿ ಎಸೆಸೆಲ್ಸಿ ಮೌಲ್ಯಮಾಪನ ಆರಂಭವಾಗಲಿದೆ. ಕೊರೊನಾ ಭಯದಿಂದ ತಾಲೂಕು ಕೇಂದ್ರದಲ್ಲೇ ಮೌಲ್ಯಮಾಪನಕ್ಕೆ ಅವಕಾಶ ನೀಡಬೇಕು ಎನ್ನುವ ದ.ಕ ಜಿಲ್ಲೆಯ ಶಿಕ್ಷಕರ ಮನವಿಯನ್ನು ಸರಕಾರ ನಿರಾಕರಿಸಿದೆ. ಹೀಗಾಗಿ ಪ್ರತಿ ತಾಲೂಕಿನಿಂದ ಮೌಲ್ಯಮಾಪನಕ್ಕೆ

ಎಸ್‍ಎಸ್‍ಎಲ್‍ಸಿ ಮೌಲ್ಯಮಾಪನ ಇಂದಿನಿಂದ ಪ್ರಾರಂಭ Read More »

ಕರಾವಳಿ

ಮಂಡ್ಯದ ಡ್ರೋನ್ ಹುಡುಗನ ಹೊಸ ಕಥೆ ➤ ಆರೋಪ ನಿರಾಕರಿಸಿ ಸತ್ಯ ಶೀಘ್ರ ಬಹಿರಂಗಪಡಿಸುವೆ ಎಂದ ಪ್ರತಾಪ್

(ನ್ಯೂಸ್ ಕಡಬ) newskadaba.com.ಬೆಂಗಳೂರು,ಜು.12: ಹೊಸ ಆವಿಷ್ಕಾರ ಮೂಲಕ ದೇಶದ ಗಮನ ಸೆಳೆದ ಡ್ರೋನ್‌ ಪ್ರತಾಪ್‌ ಇ-ತ್ಯಾಜ್ಯಗಳನ್ನು ಬಳಸಿ ಡ್ರೋನ್ ತಯಾರಿಸುವ ಮೂಲಕ ರಾಷ್ಟ್ರೀಯ- ಅಂತಾರಾಷ್ಟ್ರೀಯ ಮಟ್ಟದಲ್ಲಿ ನೂರಾರು ಪ್ರಶಸ್ತಿಗಳನ್ನು ಪಡೆದು ಕೀರ್ತಿಗಳಿಸಿದ್ದ ಮಂಡ್ಯದ ಹುಡುಗನ ಬಗ್ಗೆ ಸಾಕಷ್ಟು ಅಪವಾದಗಳು ಕೇಳಿಬರುತ್ತಿದೆ. ಈತ ಹೇಳಿದ್ದೆಲ್ಲವೂ ಸುಳ್ಳು, ಈತನ ಸಾಧನೆ ಝಿರೋ, ಯಾವ ಪ್ರಶಸ್ತಿಗಳೂ ಈತನಿಗೆ ಸಿಕ್ಕಿಲ್ಲ, ಮಠಾಧೀಶರು, ಚಿತ್ರನಟರಿಂದ ಹಿಡಿದು ರಾಜಕೀಯ ಮುಖಂಡರವರನ್ನೂ ಈತ ಯಾಮಾರಿಸಿದ್ದಾನೆ ಎಂಬ ವಿವಾದ ಇದಾಗಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಈತ ಭಾಗವಹಿಸಿರುವುದಾಗಿ ಈತನ ಬಳಿ ಇರುವ

ಮಂಡ್ಯದ ಡ್ರೋನ್ ಹುಡುಗನ ಹೊಸ ಕಥೆ ➤ ಆರೋಪ ನಿರಾಕರಿಸಿ ಸತ್ಯ ಶೀಘ್ರ ಬಹಿರಂಗಪಡಿಸುವೆ ಎಂದ ಪ್ರತಾಪ್ Read More »

ಕರ್ನಾಟಕ

ಐಶ್ವರ್ಯಾ ರೈ ಹಾಗೂ ಮಗಳು ಆರಾಧ್ಯಾಗೂ ಕೊರೋನ ಪಾಸಿಟಿವ್

(ನ್ಯೂಸ್ ಕಡಬ) newskadaba.com ಮುಂಬೈ,ಜು.12: ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್ ಮತ್ತು ಮಗ ಅಭಿಷೇಕ್​ ಬಚ್ಚನ್​ ಅವರಿಗೆ ಕೊರೋನಾ ಸೋಂಕು ಇರುವುದು ದೃಢಪಟ್ಟ ಬೆನ್ನಲ್ಲೇ ಇಡೀ ಕುಟುಂಬಕ್ಕೆ ಕೊರೋನಾ ವೈರಸ್​ ಹರಡಿರುವ ಶಂಕೆ ವ್ಯಕ್ತವಾಗಿತ್ತು. ಹಾಗಾಗಿ ಕುಟುಂಬದವರೆಲ್ಲರು ಕೊರೋನಾ ಟೆಸ್ಟ್​ಗೆ ಒಳಗಾಗಿದ್ದರು. ಆದರೀಗ  ನಟಿ ಐಶ್ವರ್ಯಾ ರೈ ಬಚ್ಚನ್​ ಮತ್ತು ಮಗಳು ಆರಾಧ್ಯಾ ರೈ ಅವರಿಗೆ ಕೊರೋನಾ ಪಾಸಿಟಿವ್​ ಬಂದಿದೆ. “ನನಗೆ ಕೊರೋನಾ ಪಾಸಿಟಿವ್ ಬಂದಿದೆ. ನನ್ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಟುಂಬದ ಸದಸ್ಯರು ಮತ್ತು ಸಿಬ್ಬಂದಿವರ್ಗದವರ

ಐಶ್ವರ್ಯಾ ರೈ ಹಾಗೂ ಮಗಳು ಆರಾಧ್ಯಾಗೂ ಕೊರೋನ ಪಾಸಿಟಿವ್ Read More »

ಕರಾವಳಿ, ರಾಷ್ಟ್ರೀಯ ನ್ಯೂಸ್

ಇಂದು ಪುತ್ತೂರಿನ ನಾಲ್ವರಿಗೆ ಡೆಡ್ಲಿ ಕೊರೋನಾ ದೃಢ!

(ನ್ಯೂಸ್ ಕಡಬ) newskadaba.com ಪುತ್ತೂರು,ಜು.12: ಪುತ್ತೂರು ತಾಲೂಕಿನಲ್ಲಿ ಭಾನುವಾರ ನಾಲ್ಕು ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಓರ್ವ ವೃದ್ಧ ಮೃತಪಟ್ಟಿದ್ದಾರೆ. ಶಾಂತಿಗೋಡಿನ 15 ವರ್ಷದ ಬಾಲಕಿ, ಇಚ್ಲಾಂಪಾಡಿಯ 27 ವರ್ಷದ ಯುವಕ, ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಸ್ಟಾಫ್ ನರ್ಸ್ ಆಗಿದ್ದ ಬಲ್ಯ ಹೊಸ್ಮಠದ 22 ವರ್ಷದ ಯುವತಿ, ಕ್ಯಾಂಫ್ಕೊ ವಸತಿ ಗೃಹದಲ್ಲಿನ 35 ವರ್ಷದ ಗೃಹಿಣಿಗೆ ಇಂದು ಕೋರೋನಾ ಪಾಸಿಟಿವ್ ವರದಿಯಾಗಿದೆ.   ಇಚ್ಲಾಂಪಾಡಿಯ ಸೋಂಕಿತ ಯುವಕ ಜುಲೈ 12ರಂದು ವಿದೇಶದಿಂದ ಬಂದು ಮಂಗಳೂರಿನ ಹೊಟೇಲ್‌ವೊಂದರಲ್ಲಿ ಕ್ವಾರಂಟೈನ್‌ಗೆ ಒಳಗಾಗಿದ್ದರು.

ಇಂದು ಪುತ್ತೂರಿನ ನಾಲ್ವರಿಗೆ ಡೆಡ್ಲಿ ಕೊರೋನಾ ದೃಢ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪುತ್ತೂರಿಗಿಂದು ಕೊರೋನಾಘಾತ ➤ ಮಾಡ್ನೂರು ಗ್ರಾಮದ ವ್ಯಕ್ತಿ ಕೋವಿಡ್ ಗೆ ಬಲಿ

(ನ್ಯೂಸ್ ಕಡಬ) newskadaba.com ಪುತ್ತೂರು ,ಜು.12: ಅನಾರೋಗ್ಯದ ಹಿನ್ನಲೆಯಲ್ಲಿ ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಾಗಿ ಕೋವಿಡ್ ಪಾಸಿಟಿವ್ ಆಗದ್ದ ಮಾಡ್ನೂರು ಗ್ರಾಮದ ವ್ಯಕ್ತಿ ಇಂದು ಸಾವನ್ನಪ್ಪಿದ್ದಾರೆ. ಮಾಡ್ನೂರು ಗ್ರಾಮದ ಮೂಲಡ್ಕದ 50 ವರ್ಷ ಪ್ರಾಯದ ನಿವಾಸಿಯೊಬ್ಬರಿಗೆ ಜು.10ರಂದು ಕೋವಿಡ್-19 ಸೋಂಕು ದೃಢಪಟ್ಟಿತ್ತು. ಆದರೆ ಇಂದು ತೀರಾ ಅನಾರೋಗ್ಯದಿಂದಾಗಿ ಚಿಕಿತ್ಸೆ ಫಲಕಾರಿಯಾಗದೆ  ಮೃತಪಟ್ಟಿದ್ದಾರೆ. ನ್ಯೂಮುನಿಯಾ ಹಿನ್ನೆಲೆಯಲ್ಲಿ ಮೊದಲು ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಅವರನ್ನು ತೀರಾ ಗಂಭೀರ ಸ್ಥಿತಿಗೆ ಒಳಗಾದ ಕಾರಣ ಮಂಗಳೂರಿನ ದೇರಳಕಟ್ಟೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರ

ಪುತ್ತೂರಿಗಿಂದು ಕೊರೋನಾಘಾತ ➤ ಮಾಡ್ನೂರು ಗ್ರಾಮದ ವ್ಯಕ್ತಿ ಕೋವಿಡ್ ಗೆ ಬಲಿ Read More »

ಕರಾವಳಿ, ಕರ್ನಾಟಕ
Scroll to Top