karnataka

ರಸ್ತೆಬಿಟ್ಟ ಚರಂಡಿಗೆ ಇಳಿದ ಲಾರಿ ➤ ಪ್ರಾಣಾಪಾಯದಿಂದ ಚಾಲಕ, ನಿರ್ವಾಹಕ ಪಾರು

(ನ್ಯೂಸ್ ಕಡಬ) newskadaba.com ಪೆರ್ನೆ,ಜು.07:  ರಾಷ್ಟ್ರೀಯ ಹೆದ್ದಾರಿಯ ಪೆರ್ನೆ ಸಮೀಪದ ಕಡಂಬು ಎಂಬಲ್ಲಿ ಟ್ಯಾಂಕರ್ ಲಾರಿ ರಸ್ತೆಯ ಪಕ್ಕದಲ್ಲಿರುವ ಚರಂಡಿಗೆ ಬಿದ್ದು ಚಾಲಕ ಮತ್ತು ನಿರ್ವಾಹಕ ಅಪಾಯದಿಂದ ಪಾರಾಗಿದ್ದಾರೆ. ಕಳೆದ ವಾರ ಇದೆ ಚರಂಡಿಗೆ ಬೃಹತ್ ಲಾರಿಯೊಂದು ಬಿದ್ದು ಜಖಂ ಗೊಂಡಿದ್ದು. ಈ ಚರಂಡಿಯು ಅರ್ಧ ರಸ್ತೆಯನ್ನು ಆಕ್ರಮಿಸಿಕೊಂಡಿದ್ದು ಎದುರಿನಿಂದ ಬರುವ ವಾಹನಕ್ಕೆ ಸೈಡ್ ಕೊಡಲು ಚಾಲಕರು ತಬ್ಬಿಬ್ಬಾಗಿ ಈ ಚರಂಡಿಗೆ ಬೀಳುವ ಪರಿಸ್ಥಿತಿ ಎದುರಾಗಿದ್ದು ಇನ್ನೂ ಹೆಚ್ಚಿನ ಅಪಾಯ ಸಂಭವಿಸುವ ಮುಂಚೆ ಹೆದ್ದಾರಿ ಇಲಾಖೆ ಈ […]

ರಸ್ತೆಬಿಟ್ಟ ಚರಂಡಿಗೆ ಇಳಿದ ಲಾರಿ ➤ ಪ್ರಾಣಾಪಾಯದಿಂದ ಚಾಲಕ, ನಿರ್ವಾಹಕ ಪಾರು Read More »

ಕರಾವಳಿ, ಕರ್ನಾಟಕ

ಬೆಳ್ತಂಗಡಿ ಐದು ಮಂದಿ ಬೈಕ್ ಕಳ್ಳರ ಬಂಧನ ➤ 4 ಬೈಕ್ ಸಹಿತ 3,63,000 ರೂ ಮೌಲ್ಯದ ಸೊತ್ತು ವಶ

(ನ್ಯೂಸ್ ಕಡಬ) newskadaba.com.ಬೆಳ್ತಂಗಡಿ,ಜು.8:  ಹಲವು ದಿನಗಳಿಂದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಐದು ಮಂದಿಯಿಂದ 4 ಬೈಕ್ ಸಹಿತ 3,63,000 ರೂ ಮೌಲ್ಯದ ಸೊತ್ತುಗಳನ್ನು ಪೊಲೀಸರು ವಶ ಪಡಿಸಿಕೊಂಡಿರುವ ಘಟನೆ ಬೆಳ್ತಂಗಡಿ ತಾಲೂಕಿನಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನಾದ್ಯಂತ ದ್ವಿಚಕ್ರ ವಾಹನಗಳು ಕಳವು ಆಗುತ್ತಿರುವ ಹಿನ್ನಲೆಯಲ್ಲಿ ಬೆಳ್ತಂಗಡಿ ಪಿಎಸ್‌ಐ ನಂದ ಕುಮಾರ್‌ ನೇತೃತ್ವದ ತಂಡ ಕಾರ್ಯಾಚರಣೆ ಇಳಿದಿತ್ತು. ಗುರುವಾಯನಕೆರೆ ಸಮೀಪದ ಜೈನ್‌ ಪೇಟೆ ಎಂಬಲ್ಲಿ ವಾಹನ ತಪಾಸಣೆ ಮಾಡುತ್ತಿದ್ದ ಈ ಸಂದರ್ಭ ಅನುಮಾನಸ್ಪದವಾಗಿ ಎರಡು ಬೈಕಿನಲ್ಲಿ ಬಂದ ಸವಾರರನ್ನು

ಬೆಳ್ತಂಗಡಿ ಐದು ಮಂದಿ ಬೈಕ್ ಕಳ್ಳರ ಬಂಧನ ➤ 4 ಬೈಕ್ ಸಹಿತ 3,63,000 ರೂ ಮೌಲ್ಯದ ಸೊತ್ತು ವಶ Read More »

ಕರಾವಳಿ

ಕೋಟ :ಹೋಮ್ ಕ್ವಾರೆಂಟೈನ್‌ನಿಂದ ಬೇಸರಗೊಂಡು SSLC ವಿದ್ಯಾರ್ಥಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಉಡುಪಿ,ಜು.08: ಕೊರೋನಾ  ಕ್ವಾರಂಟೈನ್​ ವಿಚಾರವಾಗಿ SSLC ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸಾಲಿಗ್ರಾಮದ ಮಾಣಿಕಟ್ಟಿನಲ್ಲಿ ಮಂಗಳವಾರ ನಡೆದಿದೆ. 15 ವರುಷದ ಕಾರ್ತಿಕ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಈತ ಕೋಟ ವಿವೇಕ ಬಾಲಕರ ಪ್ರೌಢಶಾಲೆಯ ವಿದ್ಯಾರ್ಥಿಯಾಗಿದ್ದ. ಇತ್ತೀಚಿಗೆ ತಾಯಿ ಮನೆಗೆಲಸ ಮಾಡಿಕೊಂಡಿದ್ದ ಮನೆಯಲ್ಲಿ ಕರೊನಾ ಸೋಂಕು ಪತ್ತೆಯಾಗಿತ್ತು. ಈ ಹಿನ್ನಲೆಯಲ್ಲಿ ತಾಯಿ ರುದ್ರಮ್ಮ ಮತ್ತು ಮಗನಿಗೆ ಹೋಂ ಕ್ವಾರಂಟೈನ್ ಹಾಕಲಾಗಿತ್ತು.ಇದೇ ವಿಚಾರವಾಗಿ ತುಂಬಾ ದುಃಖದಲ್ಲಿದ್ದ ಕಾರ್ತಿಕ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ. ಮೃತನ ಕೊವೀಡ್

ಕೋಟ :ಹೋಮ್ ಕ್ವಾರೆಂಟೈನ್‌ನಿಂದ ಬೇಸರಗೊಂಡು SSLC ವಿದ್ಯಾರ್ಥಿ ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ

ಕೊರೋನಾ ಸೋಂಕು ➤ ಪುತ್ತೂರು ಮೂಲದ ಬಾಣಂತಿ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು,ಜು.08: ಕೊರೋನಾ ಸೋಂಕಿತ ಪುತ್ತೂರು ಮೂಲದ ಬಾಣಂತಿ ಒಬ್ಬರು ಮಂಗಳೂರು ಕೋವಿಡ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇತ್ತೀಚೆಗೆ ಹೆರಿಗೆ0ದು ಮಂಗಳೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದ ಕೂರ್ನಡ್ಕ ನಿವಾಸಿಯೊಬ್ಬರ ಗಂಟಲು ದ್ರವ ಮಾದರಿ ಪರೀಕ್ಷೆಯಲ್ಲಿ ಆಕೆಗೆ ಕೊರೋನಾ ಸೋಂಕು ದೃಢಪಟ್ಟಿತ್ತು. ಮಹಿಳೆ ಹೆರಿಯಾದ ಬಳಿಕ ಮಹಿಳೆ ಮತ್ತು ಹಸುಳೆಯನ್ನು ಮಂಗಳೂರು ಕೋವಿಡ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಇದೀಗ ಬಾಣಂತಿ ಆರೋಗ್ಯದಲ್ಲಿ ಏರುಪೇರಾಗಿದ್ದು, ಇಂದು ನಸುಕಿನ ಜಾವ ಮೃತಪಟ್ಟಿರುವುದು ತಿಳಿದು ಬಂದಿದೆ. ಮಹಿಳೆಯ ಮೃತ ದೇಹವವನ್ನು ಪುತ್ತೂರಿಗೆ ತರಲಾಗುವುದು. ಬಳಿಕ

ಕೊರೋನಾ ಸೋಂಕು ➤ ಪುತ್ತೂರು ಮೂಲದ ಬಾಣಂತಿ ಮೃತ್ಯು Read More »

ಕರಾವಳಿ, ಕರ್ನಾಟಕ

ಬೆಳ್ತಂಗಡಿ : ಲಾಕ್‌ಡೌನ್‌ನಲ್ಲಿ ಕನ್ನಡ ಕಲಿತ ಫ್ರೆಂಚ್ ಪ್ರಜೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ,ಜು.07: ಲಾಕ್‌ಡೌನ್ ಸಂದರ್ಭ ಸ್ವದೇಶಕ್ಕೆ ಹೋಗಲಾರದೆ ಭಾರತದಲ್ಲಿ ಸಿಲುಕಿಕೊಂಡ ಫ್ರೆಂಚ್ ನಾಗರಿಕರೊಬ್ಬರು ಕಾಲಹರಣ ಮಾಡದೆ ಕನ್ನಡ ಭಾಷೆ ಕಲಿಕೆಗೆ ಸದುಪಯೋಗ ಮಾಡಿಕೊಂಡು ಗಮನ ಸೆಳೆದಿದ್ದಾರೆ.     ಒಂದು ವರ್ಷ ಪ್ರವಾಸಿ ವೀಸಾದಲ್ಲಿ ಭಾರತ ಪ್ರವಾಸಕ್ಕೆ ಬಂದ 25 ವರ್ಷದ ಬ್ಯಾಪ್ಟಿಸ್ಟ್ ಮರಿಯೊಟ್, ಬೆಳ್ತಂಗಡಿಯ ಮುಂಡಾಜೆ ಎಂಬ ಹಳ್ಳಿಯ ಬಾಡಿಗೆ ಕೋಣೆಯಲ್ಲಿ ಉಳಿದಿದ್ದರು. ಮಾರ್ಚ್ ಅಂತ್ಯದೊಳಗೆ ಅವರು ಮರಳಬೇಕಿತ್ತು. ಆ ಹೊತ್ತಿಗೆ ಲಾಕ್‌ಡೌನ್ ಜಾರಿಯಾಗಿದ್ದರಿಂದ ಬಾಕಿಯಾದರು. ಈ ಸಂದರ್ಭವನ್ನು ಅವರು ಬಳಸಿದ್ದು ಕನ್ನಡ

ಬೆಳ್ತಂಗಡಿ : ಲಾಕ್‌ಡೌನ್‌ನಲ್ಲಿ ಕನ್ನಡ ಕಲಿತ ಫ್ರೆಂಚ್ ಪ್ರಜೆ Read More »

ಕರಾವಳಿ, ಕರ್ನಾಟಕ

ಕರಾವಳಿಯಲ್ಲಿ ಇಂದಿನಿಂದ ಜು 11ರ ವರೆಗೆ ಭಾರಿ ಮಳೆ ಸಾಧ್ಯತೆ ➤ ಎಲ್ಲೋ ಅಲರ್ಟ್ ಘೋಷಣೆ

(ನ್ಯೂಸ್ ಕಡಬ) newskadaba.com ಕರಾವಳಿ ,ಜು.07:  ಜು 7ರಿಂದ 11ರವರೆಗೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್‌‌ ಘೋಷಿಸಲಾಗಿದೆ ಎಂಬುದಾಗಿ ಹವಾಮಾನ ಇಲಾಖೆ ಹೇಳಿದೆ. ಈ ಹಿನ್ನೆಲೆ ಕರಾವಳಿಯ ಕಡೆಗೆ ಆಗ್ನೇಯ ಅರಬ್ಬಿ ಸಮುದ್ರದಿಂದ ಗಂಟೆಗೆ ಸುಮಾರು 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಈ ನಿಟ್ಟಿನಲ್ಲಿ ಮೀನುಗಾರರು ಸಮುದ್ರಕ್ಕಿಳಿಯಬಾರದು ಎಂದು ತಿಳಿಸಿದೆ. ಇನ್ನು ಜು 10ರಿಂದ ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಮಳೆಯ ಪ್ರಮಾಣವು ಅಧಿಕವಾಗಲಿದ್ದು, ಮುಂದಿನ 48 ಗಂಟೆಗಳವರೆಗೆ

ಕರಾವಳಿಯಲ್ಲಿ ಇಂದಿನಿಂದ ಜು 11ರ ವರೆಗೆ ಭಾರಿ ಮಳೆ ಸಾಧ್ಯತೆ ➤ ಎಲ್ಲೋ ಅಲರ್ಟ್ ಘೋಷಣೆ Read More »

ಕರಾವಳಿ, ಕರ್ನಾಟಕ

ಕುಂದಾಪುರ : ಅಗ್ನಿ ಅವಘಡ, ಅಂಗಡಿಗಳು ಸಂಪೂರ್ಣ ಭಸ್ಮ

(ನ್ಯೂಸ್ ಕಡಬ) newskadaba.com ಕುಂದಾಪುರ,ಜು.07: ಗಂಗೊಳ್ಳಿ ಸಮೀಪದ ವಾಟರ್ ಟ್ಯಾಂಕ್ ಬಳಿ ಇರುವ ಎರಡು ಅಮಗಡಿಗಲಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಹೋದ ಘಟನೆ ಮಂಗಳವಾರ ಮುಂಜಾನೆ ಸಂಭವಿಸಿದೆ. ಜಿ ದಿನೇಶ್ ನಾಯಕ್ ಮತ್ತು ಜಿ ಪದ್ಮನಾಭ್ ನಾಯಕ್ ಎಂಬವರಿಗೆ ಸೇರಿದ ಅಂಗಡಿಯಾಗಿದ್ದು, ಎರಡು ಅಂಗಡಿಗಳು ಸಂಪೂರ್ಣವಾಗಿ ಭಸ್ಮವಾಗಿದ್ದು ಲಕ್ಷಾಂತರ ರೂಪಾಯಿ ಹಾನಿ ಸಂಭವಿಸಿದೆ. ಕುಂದಾಪುರದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಸ್ಥಳೀಯರ ಸಹಕಾರದೊಂದಿಗೆ ಬೆಂಕಿಯನ್ನು ನಂದಿಸಿದ್ದಾರೆ. ವಿದ್ಯುತ್ ಶಾರ್ಟ್ ಸರ್ಕಿಟ್ನಿಂದ ಬೆಂಕಿ ಸಂಭವಿಸಿರಬಹುದೆಂದು

ಕುಂದಾಪುರ : ಅಗ್ನಿ ಅವಘಡ, ಅಂಗಡಿಗಳು ಸಂಪೂರ್ಣ ಭಸ್ಮ Read More »

ಕರಾವಳಿ, ಕರ್ನಾಟಕ

ಉಡುಪಿ: ಕ್ಷುಲಕ ಕಾರಣಕ್ಕೆ ಯುವಕನ ಹತ್ಯೆ

(ನ್ಯೂಸ್ ಕಡಬ) newskadaba.com ಉಡುಪಿ,ಜು.07: ಉಡುಪಿ  ಕ್ಷುಲಕ ಕಾರಣಕ್ಕೆ ಗುಂಪೊಂದು ಯುವಕನನ್ನು ಹತ್ಯೆ ಮಾಡಿದ ಘಟನೆ ಲಕ್ಷ್ಮೀನಗರ ಪ್ರದೇಶದಲ್ಲಿ   ಮಂಗಳವಾರ ನಡೆದಿದೆ. ಹತ್ಯೆಯಾದ ಯುವಕನನ್ನು ಯೋಗೀಶ್ ಎಂದು ಗುರುತಿಸಲಾಗಿದೆ. ಯೋಗೀಶ್ ಮತ್ತು ತಂಡ ನಡುವೆ ಇದ್ದ ವೈಯಕ್ತಿಕ ಮನಸ್ತಾಪವೇ ಈ ಘಟನೆಗೆ ಕಾರಣವಾಗಿದೆ ಎಂದು ಶಂಕಿಸಲಾಗಿದೆ ಈ ಕುರಿತು ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

ಉಡುಪಿ: ಕ್ಷುಲಕ ಕಾರಣಕ್ಕೆ ಯುವಕನ ಹತ್ಯೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಅಡ್ಕಾರ್: ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ಪಲ್ಟಿ

(ನ್ಯೂಸ್ ಕಡಬ) newskadaba.com ಸುಳ್ಯ,ಜು.06: ಸುಳ್ಯದ ಅಡ್ಕಾರ್  ಬಳಿ ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ಪಲ್ಟಿ ಹೊಡೆದ ಘಟನೆ ಇಂದು ನಡೆದಿದೆ. ಅತಿಯಾದ ವೇಗದ ಪರಿಣಾಮ ಪಲ್ಟಿ ಹೊಡೆದ ಪಿಕಪ್ ಪುನ: ಪುತ್ತೂರು ಕಡೆ ಮುಖಮಾಡಿ ತಿರುಗಿ ಬಿದ್ದಿದೆ. ಸದ್ಯ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಇನ್ನು ಪಲ್ಟಿಯಾಗಿರುವ ಬಾಹನವನ್ನು ಮೇಲೆತ್ತುವ ಕಾರ್ಯ ಭರದಿಂದ ಸಾಗಿದೆ.  

ಅಡ್ಕಾರ್: ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ಪಲ್ಟಿ Read More »

ಕರಾವಳಿ, ಕರ್ನಾಟಕ

ಭಾನುವಾರ ಲಾಕ್ ಡೌನ್ ಸದುಪಯೋಗ ➤ ಕಾಂಕ್ರೀಟ್ ಹಾಕಿ ಹೊಂಡ ಮುಚ್ಚಿದ ಬಿಜೆಪಿ ಕಾರ್ಯಕರ್ತರು

(ನ್ಯೂಸ್ ಕಡಬ) newskadaba.com ಮಂಗಳೂರು ,ಜು.06: ರಾಜ್ಯ ಸರ್ಕಾರ ಕೊರೋನಾ ನಿಯಂತ್ರಣಕ್ಕೆ ಮತ್ತೆ ಸಂಡೇ ಲಾಕ್ ಡೌನ್ ಜಾರಿ ಮಾಡುತ್ತಿದೆ. ಪ್ರತಿ ಭಾನುವಾರ ಬೆಳಿಗ್ಗೆಯಿಂದ ಸಂಜೆವರೆಗೆ ಲಾಕ್ ಡೌನ್ ಮಾಡಿದೆ. ಈ ಸಮಯದಲ್ಲಿ ಕೆಲವರು ಮನೆಯಲ್ಲಿ ಕುಳಿತು ಕೆಲಸ ಮಾಡಿದ್ದಾರೆ. ಆದರೇ, ಬಿ.ಸಿ ರೋಡಿನ ಬಿಜೆಪಿ ಕಾರ್ಯಕರ್ತರು ಸಂಡೇ ಲಾಕ್ ಡೌನ್ ಅನ್ನ ಸದುಪಯೋಗಪಡಿಸಿಕೊಂಡು ಬಿ.ಸಿ ರೋಡಿನಲ್ಲಿ ರಸ್ತೆ ಹೊಂಡಗಳನ್ನು ಮುಚ್ಚುವ ಮೂಲಕ ಉತ್ತಮ ಕಾರ್ಯವನ್ನ ಮಾಡಿದ್ದಾರೆ.   ಭಾನುವಾರ ಲಾಕ್ಡೌನ್ ಹಿನ್ನೆಲೆಯಲ್ಲಿ ಬಿಜೆಪಿಯ ಬಿ.ಸಿ ರೋಡಿನ

ಭಾನುವಾರ ಲಾಕ್ ಡೌನ್ ಸದುಪಯೋಗ ➤ ಕಾಂಕ್ರೀಟ್ ಹಾಕಿ ಹೊಂಡ ಮುಚ್ಚಿದ ಬಿಜೆಪಿ ಕಾರ್ಯಕರ್ತರು Read More »

ಕರಾವಳಿ, ಕರ್ನಾಟಕ
Scroll to Top