ಎಡೆಬಿಡದೆ ಸುರಿದ ಮಳೆರಾಯ ➤ ಕುಮಾರಧಾರಾ ನೀರಿನ ಮಟ್ಟದಲ್ಲಿ ಏರಿಕೆ
(ನ್ಯೂಸ್ ಕಡಬ) newskadaba.com ಕುಕ್ಕೆ ಸುಬ್ರಹ್ಮಣ್ಯ ,ಜು.06: ಒಂದೆಡೆ ಕೊರೊನಾ ಕಾಟ ಹೆಚ್ಚಾಗುತ್ತಿದ್ದಾರೆ, ಮತ್ತೊಂದೆಡೆ ವರುಣನ ಆರ್ಭಟ ಹೆಚ್ಚುತ್ತಿದೆ. ಇದೀಗಾ ಕುಕ್ಕೆ ಸುಬ್ರಹ್ಮಣ್ಯ ಸುತ್ತ ಮುತ್ತಲಿನ ಪ್ರದೇಶದಲ್ಲಿ ರವಿವಾರವೂ ಮಳೆಯಾಗಿದ್ದು, ಕುಮಾರಧಾರಾ ನದಿ ನೀರಿನ ಹರಿವು ಹೆಚ್ಚಳಗೊಂಡಿದೆ. ಕುಮಾರ ಪರ್ವತ ಹಾಗೂ ಘಟ್ಟ ಪ್ರದೇಶದಲ್ಲಿ ಭಾರೀ ಮಳೆ ಸುರಿದ ಪರಿಣಾಮ ನದಿ ನೀರಿನ ಮಟ್ಟ ಹೆಚ್ಚಳವಾಗಿದ್ದು, ಸುಬ್ರಹ್ಮಣ್ಯ ಸುತ್ತಮುತ್ತಲಿನ ಪರಿಸರದಲ್ಲೂ ಭಾರೀ ಮಳೆಯಾಗಿದೆ. ಸಣ್ಣ ಪುಟ್ಟ ನದಿ, ತೊರೆಗಳು ನಿರಂತರ ಮಳೆಯಿಂದಾಗಿ ತುಂಬಿ ಹರಿಯುತ್ತಿವೆ. ಅಲ್ಲದೆ ಕೆಲವೊಂದು […]
ಎಡೆಬಿಡದೆ ಸುರಿದ ಮಳೆರಾಯ ➤ ಕುಮಾರಧಾರಾ ನೀರಿನ ಮಟ್ಟದಲ್ಲಿ ಏರಿಕೆ Read More »
ಕರಾವಳಿ, ಕರ್ನಾಟಕ









