karnataka

ಕುವೈತ್‌ನಿಂದ ಮಂಗಳೂರಿಗೆ ಮೊಟ್ಟಮೊದಲ ಚಾರ್ಟರ್ಡ್ ವಿಮಾನ ಆಗಮನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್ 18: ಬುಧವಾರ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ. ಅಕ್ಬರ್ ಟ್ರಾವೆಲ್ಸ್ ಕುವೈತ್ ಸಹಯೋಗದೊಂದಿಗೆ ಕುವೈತ್‌ನ ಕರ್ನಾಟಕ ಸಂಘಗಳು ಒಂದುಗೂಡಿ , ಕೋವಿಡ್-19 ಮಹಾಮಾರಿಗೆ ಸಿಲುಕಿ ಸಂಕಷ್ಟಕ್ಕೆ ಒಳಗೊಂಡ ಕುವೈಟ್ ಕನ್ನಡಿಗರನ್ನು ತಮ್ಮೂರಿಗೆ ತಲುಪಿಸುವಲ್ಲಿ ಯಶಸ್ವಿಯಾಯಿತು. ಹಿರಿಯ ನಾಗರಿಕರು ,ಗರ್ಭಿಣಿ ಸ್ತ್ರೀಯರು , ಅವಧಿ ಮುಗಿದ ಭೇಟಿ ವೀಸಾ ಹೊಂದಿದವರು, ಕೆಲಸ ಕಳೆದುಕೊಂಡವರು ಹೀಗೆ ತಾಯಿ ನಾಡಿಗೆ ಬರಲಾಗದೆ ಕೋವಿಡ್ 19 ನಿಂದ ಸಮಸ್ಯೆ ಅನುಭವಿಸುತ್ತಿದ್ದ ಒಟ್ಟಾರೆ 165 ಪ್ರಯಾಣಿಕರನ್ನು […]

ಕುವೈತ್‌ನಿಂದ ಮಂಗಳೂರಿಗೆ ಮೊಟ್ಟಮೊದಲ ಚಾರ್ಟರ್ಡ್ ವಿಮಾನ ಆಗಮನ Read More »

ಕರಾವಳಿ, ಕರ್ನಾಟಕ

ಉಡುಪಿ: ಕೊರೊನಾ ಸೋಂಕಿತೆಗೆ ಸಿಜೇರಿಯನ್ ಮೂಲಕ ಹೆರಿಗೆ

(ನ್ಯೂಸ್ ಕಡಬ) newskadaba.com ಉಡುಪಿ, ಜೂ.18,. ಕೊರೊನಾ ಸೋಂಕಿತೆಗೆ ಸಿಜೇರಿಯನ್ ಮೂಲಕ ಯಶಸ್ವಿ ಹೆರಿಗೆಯಾದ ಘಟನೆ ಉಡುಪಿಯಲ್ಲಿ ನಡೆದಿದೆ. ಕಾರ್ಕಳ ಮೂಲದ ಈ ಮಹಿಳೆಯನ್ನು ಜೂನ್ 16 ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಹಾರಾಷ್ಟ್ರದಿಂದ ಬಂದವರೊಂದಿಗೆ ಪ್ರಾಥಮಿಕ ಸಂಪರ್ಕ ಹೊಂದಿದ್ದ 22 ವರ್ಷದ ಗರ್ಭಿಣಿಗೆ ಉಡುಪಿಯ ಟಿಎಂಎಪೈ ಆಸ್ಪತ್ರೆಯಲ್ಲಿ ಸಿಸೇರಿಯನ್ ಮೂಲಕ  ಯಶಸ್ವಿ ಹೆರಿಗೆ ಮಾಡಿಸಿದ್ದಾರೆ. ಇದು ರಾಜ್ಯದ ಇತಿಹಾಸದಲ್ಲಿ ಪ್ರಥಮ ಸಿಜೇರಿಯನ್ ಹೆರಿಗೆಯಾಗಿದ್ದು, ಬಾಣಂತಿ ಹಾಗೂ ಮಗು ಆರೋಗ್ಯವಾಗಿದ್ದಾರೆ. ಇದೀಗ ಬಾಣಂತಿ ಕೊರೋನಾದಿಂದ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಕೋವಿಡ್

ಉಡುಪಿ: ಕೊರೊನಾ ಸೋಂಕಿತೆಗೆ ಸಿಜೇರಿಯನ್ ಮೂಲಕ ಹೆರಿಗೆ Read More »

ಕರಾವಳಿ

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ➤ ಚಾಲಕ ಗಂಭೀರ…!

(ನ್ಯೂಸ್ ಕಡಬ) newskadaba.com ಭಟ್ಕಳ, ಜೂ.18., ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಪಲ್ಟಿಯಾಗಿ 6 ಮಂದಿ ಗಾಯಗೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಬೈಲೂರ ಪಂಚಾಯತ್ ವ್ಯಾಪ್ತಿಯ ಗುಡಿಗದ್ದೆ ಕ್ರಾಸ್ ನಲ್ಲಿ ಜರುಗಿದೆ. ಹೊನ್ನಾವರ ತಾಲೂಕಿನ ಮಂಕಿ ನವಾಯತ್ ಕಾಲನಿಯಿಂದ ಮುರ್ಡೇಶ್ವರಕ್ಕೆ ತೆರಳುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ವಾಹನ ಗುಡಿಗದ್ದೆ ಕ್ರಾಸ್ ಸಮೀಪದ ಕಿರುಬಚ್ಚಲು ಸೇತುವೆ ಸಮೀಪ ತಿರುವಿನಲ್ಲಿ ಪಲ್ಟಿ ಹೊಡೆದ ಪರಿಣಾಮ ಕಾರು ಸಂಪೂರ್ಣ ನುಜ್ಜುಗೊಂಡಿದೆ. ಅಪಘಾತದಲ್ಲಿ ಕಾರು ಚಾಲಕ ಗಂಭೀರ

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ➤ ಚಾಲಕ ಗಂಭೀರ…! Read More »

ಕರಾವಳಿ

ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆ ➤ ಕಡಬದಲ್ಲಿ ಸಕಲ ಸಿದ್ಧತೆ

(ನ್ಯೂಸ್ ಕಡಬ) newskadaba.com ಕಡಬ,ಜೂ.17:  ಕೊರೋನಾ ಅಬ್ಬರಕ್ಕೆ ಶಾಲಾ ಕಾಲೇಜುಗಳು ಸ್ಥಗಿತಗೊಂಡಿದೆ. ಇದರಿಂದಾಗಿ ಎಸ್.ಎಸೆ ಎಲ್ ಸಿ ಪರೀಕ್ಷೆ, ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆಯು ಕೊರೋನಾ ದಿಂದಾಗಿ ದೇಶದಲ್ಲಿ ಲಾಕ್ ಡೌನ್ ಘೋಷಣೆಯಾದ ಪರಿಣಾಮವಾಗಿ ಪರೀಕ್ಷೆಗೆ ತೊಡಕು ಉಂಟಾಗಿತ್ತು.ಸದ್ಯ, ಬೆಥನಿ ನೂಜಿಬಾಳ್ತಿಲ, ಸೈಂಟ್ ಜೋಕಿಮ್ಸ್, ಸರಸ್ವತಿ ಕಾಲೇಜು ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜಿನ ಒಟ್ಟು 311 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಪ್ರತೀ ಕೊಠಡಿಯಲ್ಲಿ 24 ಮಂದಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ. ಲಾಕ್ ಡೌನ್ ಸಮಸ್ಯೆಯನ್ನು

ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆ ➤ ಕಡಬದಲ್ಲಿ ಸಕಲ ಸಿದ್ಧತೆ Read More »

ಕರಾವಳಿ, ಕರ್ನಾಟಕ

ಸಾವಿನಲ್ಲೂ ಒಂದಾದ ದಂಪತಿಗಳು

(ನ್ಯೂಸ್ ಕಡಬ) newskadaba.com.ಬಾಗಲಕೋಟೆ,ಜೂ.17:ಮನೆಯಲ್ಲಿ ನಡೆದ ವಿದ್ಯುತ್ ಅವಘಡದಿಂದಾಗಿ ದಂಪತಿ ಸಾವನಪ್ಪಿರುವ ಘಟನೆ ಬಾಗಲಕೋಟೆಯ ನಗರದಲ್ಲಿ ನಡೆದಿದೆ. ಶ್ಯಾಮರಾವ್(70). ಸರೋಜಾ(60) ಸಾವಿಗೀಡಾದ ದಂಪತಿ. ಪತ್ನಿ ಸರೋಜಾ ಅವರು ಮನೆ ಆವರಣದ ಪಂಪ್ ಸೆಟ್ ಚಾಲನೆ ಮಾಡಲು ತೆರಳಿದ ಸಂದರ್ಭ ಶಾರ್ಟ್ ಸಕ್ರ್ಯೂಟ್‍ನಿಂದಾಗಿ ಸರೋಜಾ ಅವರಿಗೆ ವಿದ್ಯುತ್ ತಗುಲಿದೆ. ಈ ಹಿನ್ನೆಲೆ ಸರೋಜಾ ಜೋರಾಗಿ ಚೀರಿಕೊಂಡಿದ್ದಾರೆ. ತಕ್ಷಣ ಅವರ ಶಬ್ದ ಕೇಳಿದ ಪತಿ ಶ್ಯಾಮರಾವ್. ತಕ್ಷಣ ರಕ್ಷಿಸಲು ಧಾವಿಸಿದಾಗ ಅವರಿಗೂ ವಿದ್ಯುತ್ ಸ್ವರ್ಶವಾಗಿದ್ದು. ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ನಗರದ

ಸಾವಿನಲ್ಲೂ ಒಂದಾದ ದಂಪತಿಗಳು Read More »

ಕರ್ನಾಟಕ

ಭಾರತ –ಚೀನಾ ಗಡಿ ಸಂಘರ್ಷ ➤ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡ

(ನ್ಯೂಸ್ ಕಡಬ) newskadaba.com ಜೂ.16:  ಭಾರತ – ಚೀನಾ ಗಡಿ ಸಂಘರ್ಷದಲ್ಲಿ 45 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಉಭಯ ರಾಷ್ಟ್ರಗಳ ಸೇನೆಗೆ ಹಾನಿ ಉಂಟಾಗಿದ್ದು ಭಾರತದ 20 ಯೋಧರು ಹುತಾತ್ಮರಾಗಿದ್ದಾರೆ ಎಂದು ಮಂಗಳವಾರ ಭಾರತೀಯ ಸೇನೆ ಅಧಿಕೃತವಾಗಿ ತಿಳಿಸಿದೆ. ಜತೆಗೆ , ಭಾರತೀಯ ಸೈನಿಕರು ಚೀನಾದ ಸೈನಿಕರಿಗೆ ಪ್ರತ್ಯುತ್ತರ ನೀಡಿದ್ದು, ಚೀನಾದ 43 ಸೈನಿಕರು ಹತರಾಗಿದ್ದಾರೆ.   ಲಡಾಖ್ ನ ಗಾಲ್ವಾನ್ ಕಣಿವೆಯಲ್ಲಿ ಭಾರತ ಮತ್ತು ಚೀನಾ ನಡುವೆ ಸೋಮವಾರ ರಾತ್ರಿ ಸಂಘರ್ಷ ಉಂಟಾಗಿದ್ದು ಮೂವರು

ಭಾರತ –ಚೀನಾ ಗಡಿ ಸಂಘರ್ಷ ➤ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಧರ್ಮಸ್ಥಳ ಮಹಿಳೆಯರ ನೆರವಿಗೆ ಜ್ಞಾನವಿಕಾಸ ಯೂ ಟ್ಯೂಬ್ ಚಾನಲ್

(ನ್ಯೂಸ್ ಕಡಬ) newskadaba.com.ಬೆಳ್ತಂಗಡಿ,ಜೂ.17 : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮಗಳನ್ನು ವಿಡೀಯೊ ಚಿತ್ರಿಕರಣದ ಮೂಲಕ ಮಾಹಿತಿ ನೀಡುವ ಸಲುವಾಗಿ ಜ್ಞಾನವಿಕಾಸ ಯೂ ಟ್ಯೂಬ್ ಚಾನಲ್‍ನ್ನು ಧರ್ಮಸ್ಥಳದಲ್ಲಿ ಲೋಕಾರ್ಪಣೆಗೊಳಿಸಲಾಯಿತು. ಗೆಳತಿ ಜ್ಞಾನ ಕೇಂದ್ರದ ಅಧ್ಯಕ್ಷರಾದ ಶ್ರದ್ದಾ ಅಮಿತ್ ಅವರ ಮಾರ್ಗದರ್ಶನ ಹಾಗೂ ನೇತೃತ್ವದಲ್ಲಿ ಪ್ರಾರಂಭಿಸಲಾದ ಜ್ಞಾನ ವಿಕಾಸ ಯೂ ಟ್ಯೂಬ್ ಚಾನಲ್‍ನ್ನು ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಹಾಗೂ ಹೇಮಾವತಿ ವಿ.ಹೆಗ್ಗಡೆ ಲೋಕಾರ್ಪಣೆಗೊಳಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ನಡೆಸುತ್ತಿರುವ ಅನೇಕ

ಧರ್ಮಸ್ಥಳ ಮಹಿಳೆಯರ ನೆರವಿಗೆ ಜ್ಞಾನವಿಕಾಸ ಯೂ ಟ್ಯೂಬ್ ಚಾನಲ್ Read More »

ಕರ್ನಾಟಕ

ಪರ್ವತಾರೋಹಿಯ ಪದ್ಮಶ್ರೀ ಪ್ರಶಸ್ತಿ ಕದ್ದೊಯ್ದ ಕಳ್ಳರು ➤ ಠಾಣೆಯಲ್ಲಿ ದೂರು ದಾಖಲು

(ನ್ಯೂಸ್ ಕಡಬ) newskadaba.com ನವದೆಹಲಿ,ಜೂ.16:ಮೌಂಟ್ ಎವರೆಸ್ಟ್ ಏರಿದ್ದ ಪರ್ವತಾರೋಹಿ ಪ್ರೇಮಲತಾ ಅಗರ್ ವಾಲ್ ಅವರ ಪ್ರತಿಷ್ಟಿತ ಪದ್ಮಶ್ರೀ ಪ್ರಶಸ್ತಿಯನ್ನು ದುಷ್ಕರ್ಮಿಗಳು ಕದ್ದೊಯ್ದಿದ್ದಾರೆ ಎಂದು ವರದಿಯಾಗಿದೆ ಈ ಬಗ್ಗೆ ಅವರ ಪತಿ ವಿಮಲ್ ಅಗರ್ವಾಲ್ ಮಾಹಿತಿ ನೀಡಿದ್ದು, ಪೊಲೀಸರಿಗೆ ದೂರು ನೀಡಿದ್ದಾರೆ.   ಕಳ್ಳರು 20 ಸಾವಿರ ರೂ., 15 ಬೆಳ್ಳಿ ನಾಣ್ಯಗಳು , ಎರಡು ಕಂಪ್ಯೂಟರ್ ಗಳು ಮತ್ತು ಹಾರ್ಡ್ ಡಿಸ್ಕ್ ಗಳನ್ನು ಕದ್ದೊಯ್ದಿದ್ದಾರೆ. ಕಳೆದ ರಾತ್ರಿ ನನ್ನ ಮನೆಗೆ ನುಗ್ಗಿದ ಕಳ್ಳರು ನನ್ನ ಪತ್ನಿಯ ಪದ್ಮಶ್ರೀ

ಪರ್ವತಾರೋಹಿಯ ಪದ್ಮಶ್ರೀ ಪ್ರಶಸ್ತಿ ಕದ್ದೊಯ್ದ ಕಳ್ಳರು ➤ ಠಾಣೆಯಲ್ಲಿ ದೂರು ದಾಖಲು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಆಯುಷ್‌ನಿಂದ ರೋಗನಿರೋಧಕ ಔಷಧ ವಿತರಣೆ

(ನ್ಯೂಸ್ ಕಡಬ) newskadaba.com ಮಂಗಳೂರು,ಜೂ.17: ದಕ್ಷಿಣ ಕನ್ನಡ ಜಿಲ್ಲಾ ಆಯುಷ್ ಇಲಾಖೆ ವತಿಯಿಂದ ಪತ್ರಕರ್ತರಿಗೆ ರೋಗ ನಿರೋಧಕ ಔಷಧ ವಿತರಣೆ, ಗ್ರಾಮೀಣ ಕೂಟ ಸಂಸ್ಥೆ ವತಿಯಿಂದ ಪತ್ರಕರ್ತರಿಗೆ ಮಾಸ್ಕ್ ಹಾಗೂ ಸ್ಯಾನಿಟೈಜರ್ ವಿತರಣಾ ಸಮಾರಂಭ ನಗರದ ಪತ್ರಿಕಾಭವನದಲ್ಲಿ ಸೋಮವಾರ ನಡೆಯಿತು. ಪತ್ರಕರ್ತರಿಗೆ ಔಷಧ, ಮಾಸ್ಕ್, ಸ್ಯಾನಿಟೈಜರ್ ವಿತರಿಸಿ ಮಾತನಾಡಿದ ಶಾಸಕ ಡಿ. ವೇದವ್ಯಾಸ ಕಾಮತ್, ಕೊರೋನಾ ವಾರಿಯರ್ಸ್‌ಗಳಿಗೆ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಔಷಧ ವಿತರಣೆ ಮಾಡುವ ಮೂಲಕ ಆಯುಷ್ ಇಲಾಖೆ ಉತ್ತಮ ಕಾರ್ಯ ನಡೆಸಿದೆ.  

ಆಯುಷ್‌ನಿಂದ ರೋಗನಿರೋಧಕ ಔಷಧ ವಿತರಣೆ Read More »

ಕರಾವಳಿ, ಕರ್ನಾಟಕ

ಕರಾವಳಿಯಲ್ಲಿ ಮುಂದುವರಿದ ಮುಂಗಾರು ವರ್ಷಧಾರೆ.

(ನ್ಯೂಸ್ ಕಡಬ) newskadaba.com ಮಂಗಳೂರು,ಜೂ.17: ಕರಾವಳಿಗೆ ಮುಂಗಾರು ಕಾಲಿಟ್ಟ ಪರಿಣಾಮ, ಮಳೆಯ ಅಬ್ಬರಕ್ಕೆ ಅಲ್ಲಲ್ಲಿ ಹಾನಿ ಹೆಚ್ಚಾಗುತ್ತಿದೆ. ಕರವಾಳಿಯಲ್ಲಿ ಎಂದಿನಂತೆ ಮಂಗಳವಾರವೂ ಭಾರಿ ಗಾಳಿ ಮಳೆ ಅಬ್ಬರಿಸಿದೆ. ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಕರಾವಳಿ ಭಾಗಗಳಲ್ಲಿ ಉತ್ತಮ ಮಳೆಯಾಗಿದೆ.   ಮಂಗಳೂರು ನಗರದಲ್ಲಿ ಬೆಳಗ್ಗಿನಿಂದ ಬಿಟ್ಟು, ಬಿಟ್ಟು ಮಳೆಯಾಗಿತ್ತು.ಉಳಿದಂತೆ ಮೋಡ ಕವಿದ ವಾತವಾರಣವಿತ್ತು. ಬೆಳಗ್ಗೆ ಸುರಿದ ಭಾರೀ ಮಳೆಗೆ ನಗರದ ತಗ್ಗು ಪ್ರದೇಶಗಳಲ್ಲಿ ನಿರು ನಿಂತಿತ್ತು. ಕಡಬ, ಸುಬ್ರಹ್ಮಣ್ಯ, ಸುಳ್ಯ, ಉಪ್ಪಿನಂಗಡಿ, ಬೆಳ್ತಂಗಡಿ, ಬಂಟ್ವಾಳ, ಧರ್ಮರ್ಸಥಳ, ಉಳ್ಳಾಲ

ಕರಾವಳಿಯಲ್ಲಿ ಮುಂದುವರಿದ ಮುಂಗಾರು ವರ್ಷಧಾರೆ. Read More »

ಕರಾವಳಿ, ಕರ್ನಾಟಕ
Scroll to Top