karnataka

ಮೂಡಬಿದಿರೆ ಕಾಡಿನಿಂದ ನಾಡಿಗೆ ಬಂದ ಕಾಡುಕೋಣ ➤ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆ

(ನ್ಯೂಸ್ ಕಡಬ) newskadaba.com.ಮೂಡಬಿದಿರೆ,ಜೂ.17:ಮೂಡಬಿದಿರೆಯ ಕಲ್ಲಬೆಟ್ಟು ಗಂಟಾಲ್ಕಟ್ಟೆ ಚರ್ಚ್ ಬಳಿ ಅಸ್ವಸ್ಥಗೊಂಡ ಕಾಡುಕೋಣವೊಂದು ಮಂಗಳವಾರ ರಾತ್ರಿ ಕಾಣಿಸಿಕೊಂಡಿದೆ. ಪುರಸಭಾ ವ್ಯಾಪ್ತಿಯಲ್ಲಿ ಕರಿಂಜೆ ಗ್ರಾಮದ ಕರಿಂಜೆಗುತ್ತು ಪರಿಸರದಲ್ಲಿ ಮಂಗಳವಾರ ಬೆಳಗ್ಗೆ ಕಾಣಿಸಿಕೊಂಡಿತ್ತು ತಕ್ಷಣ ಸ್ಥಳೀಯರು ಅರಣ್ಯ ಇಲಾಖೆಗೆ ತಿಳಿಸಿದರು.ಸ್ಥಳಕ್ಕೆ ಭೇಟಿನೀಡಿದ ಅರಣ್ಯ ಇಲಾಖಾ ಅಧಿಕಾರಿಗಳು ದಿನವಿಡೀ ಹುಡುಕಾಟ ನಡೆಸಿದರು.ಆದರೆ ಎಲ್ಲೂ ಪತ್ತೆ ಯಾಗಿರಳಿಲ್ಲ. ರಾತ್ರಿ 9.30 ಸುಮಾ ರಿಗೆ ಕಲ್ಲಬೆಟ್ಟು ಗಂಟಾಲ್ಕಟ್ಟೆ ಚರ್ಚ್ ಬಳಿ ಅಸ್ವಸ್ಥಗೊಂಡ ರೀತಿಯಲ್ಲಿ ಪತ್ತೆಯಾಯಿತು. ಕೂಡಲೇ ಕಾರ್ಯಪ್ರವೃತರಾದ ಅರಣ್ಯ ಇಲಾಖೆ ಕಾಡುಕೋಣವನ್ನು ಹಿಡಿಯುವಲ್ಲಿ. ಸಫಲಾರಾಗಿದ್ದಾರೆ. ನಂತರ […]

ಮೂಡಬಿದಿರೆ ಕಾಡಿನಿಂದ ನಾಡಿಗೆ ಬಂದ ಕಾಡುಕೋಣ ➤ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆ Read More »

ಕರಾವಳಿ

ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆ ➤ ವಿವೇಕಾನಂದ ಕಾಲೇಜು ನಲ್ಲಿ ಪರೀಕ್ಷಾ ಸಿದ್ದತೆ

(ನ್ಯೂಸ್ ಕಡಬ) newskadaba.com ಪುತ್ತೂರು,ಜೂ.16: ಕೊರೋನಾ ಅಬ್ಬರಕ್ಕೆ ಶಾಲಾ ಕಾಲೇಜುಗಳು ಸ್ಥಗಿತಗೊಂಡಿದೆ. ಇದರಿಂದಾಗಿ ಎಸ್.ಎಸೆ ಎಲ್ ಸಿ ಪರೀಕ್ಷೆ, ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆಯು ಕೊರೋನಾ ದಿಂದಾಗಿ ದೇಶದಲ್ಲಿ ಲಾಕ್ ಡೌನ್ ಘೋಷಣೆಯಾದ ಪರಿಣಾಮವಾಗಿ ಪರೀಕ್ಷೆಗೆ ತೊಡಕು ಉಂಟಾಗಿತ್ತು. ಅದರ ಜೊತೆಗೆ, ಕೊನೆಯ ಪರೀಕ್ಷೆಗೆ ವಿದ್ಯಾರ್ಥಿಗಳು ಉತ್ತಮ ರೀತಿಯಲ್ಲಿ ಸಿದ್ದತೆಯನ್ನು ನಡೆಸಿದ್ದರು.   ಆದರೆ, ಲಾಕ್ ಡೌನ್ ಸಮಸ್ಯೆಯನ್ನು ಎದುರಿಸಿದ ಸಂದರ್ಭದಲ್ಲಿ ಇಂಗ್ಲೀಷ್ ಪರೀಕ್ಷೆಯನ್ನು ಕಡ್ಡಾಯವಾಗಿ ಮುಂದೂಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದೀಗಾ ರಾಜ್ಯ ಸರ್ಕಾರದ ಶಿಕ್ಷಣ ಇಲಾಖೆಯು,

ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆ ➤ ವಿವೇಕಾನಂದ ಕಾಲೇಜು ನಲ್ಲಿ ಪರೀಕ್ಷಾ ಸಿದ್ದತೆ Read More »

ಕರಾವಳಿ, ಕರ್ನಾಟಕ

ಕೊರೊನಾಗೆ ಬಲಿಯಾದ ಪೋಲಿಸ್

(ನ್ಯೂಸ್ ಕಡಬ) newskadaba.com.ಬೆಂಗಳೂರು,ಜೂ.16: ಕೊರೊನಾ ಸೋಂಕಿನ ಹಿನ್ನಲೆಯಲ್ಲಿ ಸಂಚಾರ ಠಾಣೆ ಎಎಸ್‍ಐ ಒಬ್ಬರು ಮೃತಪಟ್ಟಿರು ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇದರೊಂದಿಗೆ ಕೊರೊನಾ ಕರ್ನಾಟಕದಲ್ಲಿ ಮೊದಲ ಪೋಲಿಸ್ ಬಲಿ ಪಡೆದುಕೊಂಡಿದೆ. ಮೃತರು ಬೆಂಗಳೂರು ವಿ.ವಿ.ಪುರಂ ಸಂಚಾರಿ ಠಾಣೆ ಎಎಸ್‍ಐ ಇನ್ನೂ 15 ದಿನಗಳಲ್ಲಿ ನಿವೃತ್ತರಾಗಲಿದ್ದರು. ಥಣಿಸಂದ್ರದ ಮನೆಯಲ್ಲಿ ದಿಢೀರನೆ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಮರಣೋತ್ತರ ತಪಾಸಣೆ ನಡೆಸಿದಾಗ ಅವರಿಗೆ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ. ವಿಷಯ ತಿಳಿದ ಪೋಲಿಸ್ ಹಿರಿಯ ಅಧಿಕಾರಿಗಳು ಸಭೆ ನಡೆಸಿ ಮುಂದಿನ ಕ್ರಮಕೈಗೊಂಡಿದ್ದಾರೆ. ಅದೇ ಠಾಣೆಯ

ಕೊರೊನಾಗೆ ಬಲಿಯಾದ ಪೋಲಿಸ್ Read More »

ಕರ್ನಾಟಕ

ದಿಲ್ಲಿ ಆರೋಗ್ಯ ಸಚಿವರಿಗೆ ಕೋವಿಡ್ ಸೋಂಕು ಲಕ್ಷಣ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com.ಹೊಸದಿಲ್ಲಿ,ಜೂ.16:ದಿಲ್ಲಿ ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಕೋವಿಡ್ ಸೋಂಕು ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸೋಮವಾರ ರಾತ್ರಿ ಸತ್ಯೇಂದರ್ ಜೈನ್ ಅವರಿಗೆ ತೀವ್ರ ಜ್ವರ. ಉಸಿರಾಟ ಸಮಸ್ಯೆ ಎದುರಾದ ಹಿನ್ನಲೆಯಲ್ಲಿ ದಿಲ್ಲಿಯ ರಾಜೀವ್ ಗಾಂಧಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸತ್ಯೇಂದರ್ ಜೈನ್ ಅವರ ಕೋವಿಡ್-19 ಸೋಂಕು ಪರೀಕ್ಷೆ ಮಾಡಲಾಗಿದ್ದು. ವರದಿಗಾಗಿ ಕಾಯಲಾಗುತ್ತಿದೆ ಎಂದು ಸ್ವತಃ ಸತ್ಯೇಂದರ್ ಜೈನ್ ಅವರು ಟ್ವೀಟರ್ ಮೂಲಕ ಸ್ಪಷ್ಟಪಡಿಸಿದ್ದಾರೆ.

ದಿಲ್ಲಿ ಆರೋಗ್ಯ ಸಚಿವರಿಗೆ ಕೋವಿಡ್ ಸೋಂಕು ಲಕ್ಷಣ ಆಸ್ಪತ್ರೆಗೆ ದಾಖಲು Read More »

ರಾಷ್ಟ್ರೀಯ ನ್ಯೂಸ್

MNPT ಯಿಂದ ಮಾನವೀಯ ಕಾರ್ಯ ➤ ಕುತ್ತಿಗೆಗೆ ಹಗ್ಗ ಬಿಗಿದು ನೋವು ಅನುಭವಿಸುತ್ತಿದ್ದ ಹೋರಿಯ ರಕ್ಷಣೆ.

(ನ್ಯೂಸ್ ಕಡಬ) newskadaba.com ಮಂಗಳೂರು,ಜೂ.16: ಮಂಗಳೂರಿನ ಪಣಂಬೂರಿನ ಆಸುಪಾಸಿನಲ್ಲಿ, ಕಳೆದ ಹಲವು ಸಮಯಗಳಿಂದ ಕುತ್ತಿಗೆಗೆ ಹಗ್ಗ ಸಿಲುಕಿಕೊಂಡು ನೋವಿನಿಂದ ಒದ್ದಾಡುತ್ತಾ, ಪರಿಸರದಲ್ಲಿ ಅಡ್ಡಾಡುತ್ತಿದ್ದ ಹೋರಿಯನ್ನು ರಕ್ಷಣೆ ಮಾಡಲಾಗಿದೆ.   ಅಡ್ಡಾಡುತ್ತಿದ್ದ ಈ ಹೋರಿ ಜಾನುವಾರು ಕಳ್ಳರಿಂದ ತಪ್ಪಿಸಿಕೊಂಡು ಬಂದಿರಬೇಕೆಂದು ಶಂಕಿಸಲಾಗಿದೆ. ಹಗ್ಗ ಕುತ್ತಿಗೆಗೆ ಬಿಗಿದ ಸ್ಥಿತಿಯಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ , ಬೃಹತ್ ಹೋರಿಯೊಂದನ್ನು ನವ ಮಂಗಳೂರು ಬಂದರಿನ ಅಗ್ನಿಶಾಮಕ ದಳ ರಕ್ಷಿಸಿದೆ. ಹಗ್ಗವನ್ನು ಸಿಬ್ಬಂದಿಗಳು ತುಂಡರಿಸಿ ಹೋರಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಬಿಟ್ಟುಬಿಡಲಾಗಿದೆ. ನೈಲನ್ ಹಗ್ಗ ಬಿಗಿದ

MNPT ಯಿಂದ ಮಾನವೀಯ ಕಾರ್ಯ ➤ ಕುತ್ತಿಗೆಗೆ ಹಗ್ಗ ಬಿಗಿದು ನೋವು ಅನುಭವಿಸುತ್ತಿದ್ದ ಹೋರಿಯ ರಕ್ಷಣೆ. Read More »

ಕರಾವಳಿ, ಕರ್ನಾಟಕ

ಕಾಸರಗೋಡು ಗಾಂಜಾ ಸಹಿತ ಆರೋಪಿ ಸೆರೆ

(ನ್ಯೂಸ್ ಕಡಬ) newskadaba.com.ಕಾಸರಗೋಡು,ಜೂ.16:ಮನೆಯಲ್ಲಿ ಅಕ್ರಮವಾಗಿ ಶೇಖರಿಸಿಕೊಂಡಿದ್ದ 10 ಕಿಲೋ ಗಾಂಜಾ ಸಹಿತ ಆರೋಪಿಯನ್ನು ಬಂಧಿಸಿರುವ ಘಟನೆ ಕಾಸರಗೋಡಿನ ಮಂಜೇಸ್ವರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಂಜೇಶ್ವರದ ಮೀಯಪದವಿನ ನಿವಾಸಿ ವಿನ್ಸೆಂಟ್ ಡಿ ಸೋಜ(33) ಬಂಧಿತ ಆರೋಪಿ. ಈತ ಹಲವು ವರ್ಷಗಳಿಂದ ಗಾಂಜಾ ವಹಿವಾಟು ಮಾಡುತ್ತಿದ್ದ ಎಂದು ಪೋಲಿಸರ ಕಾರ್ಯಚರಣೆ ನಂತರ ತಿಳಿದು ಬಂದಿದೆ. ಡಿ ವೈ ಎಸ್ ಪಿ ಬಾಲಕೃಷ್ಣನ್ ನೇತೃತ್ವದ ಪೋಲಿಸ್ ತಂಡ ಖಚಿತ ಮಾಹಿತಿಯಂತೆ ದಾಳಿ ನಡೆಸಿ ಗಾಂಜಾ ಸಹಿತ ಆತನನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

ಕಾಸರಗೋಡು ಗಾಂಜಾ ಸಹಿತ ಆರೋಪಿ ಸೆರೆ Read More »

ಕರಾವಳಿ

ಕುಕ್ಕೆ ದೇವಾಲಯ ಹಾಗೂ ಧರ್ಮಸ್ಥಳಕ್ಕೆ ಶಾಸಕ ಶ್ರೀ ಈಶ್ವರ್ ಖಂಡ್ರೆ ಭೇಟಿ

(ನ್ಯೂಸ್ ಕಡಬ) newskadaba.com ಕುಕ್ಕೆ ಸುಬ್ಯಹ್ಮಣ್ಯ,ಜೂ.16: ಕರ್ನಾಟಕ ಕಾಂಗ್ರೆಸಿನ ಉನ್ನತ ಮಟ್ಟದ ಪ್ರಬಲ ನಾಯಕರು, ಬೀದರ್ ಜಿಲ್ಲೆಯ ಭಾಲ್ಕಿಯ ಶಾಸಕರು, ರಾಜ್ಯ ಹಸ್ತಪಕ್ಷದ ಕಾರ್ಯಾಧ್ಯಕ್ಷರೂ ಆಗಿರುವ ಶ್ರೀ ಈಶ್ವರ್ ಖಂಡ್ರೆಯವರು ಕುಕ್ಕೆ ದೇವಾಲಯಕ್ಕೆ ಆಗಮಿಸಿದ್ದಾರೆ. ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಕುಕ್ಕೆ ದೇವಾಲಯಗಳಿಗೆ ಕೊರೊನಾ ನಿಮಿತ್ತ ಸಂಕಷ್ಟದಲ್ಲಿರುವ ಜಗಕ್ಕೆ ಆದಷ್ಟು ಶೀಘ್ರವಾಗಿ ಕಂಟಕ ನಿವಾರಣೆ ಆಗಲಿ, ರಾಜ್ಯದ ದೇಶದ ಜನತೆಗೆ ಮತ್ತು ಪ್ರಪಂಚದ ನಾನಾ ಭಾಗಗಳಲ್ಲಿ ಉದ್ಯೋಗ ನಿಮಿತ್ತ ನಮ್ಮ ನಾಡಿನಿಂದ ತೆರಳಿರುವವರ ಸಂಕಷ್ಟ ನಿವಾರಣೆ ಆಗಲಿ

ಕುಕ್ಕೆ ದೇವಾಲಯ ಹಾಗೂ ಧರ್ಮಸ್ಥಳಕ್ಕೆ ಶಾಸಕ ಶ್ರೀ ಈಶ್ವರ್ ಖಂಡ್ರೆ ಭೇಟಿ Read More »

ಕರಾವಳಿ, ಕರ್ನಾಟಕ

ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಆತ್ಮಹತ್ಯೆಗೆ ಶರಣಾದ ಅಣ್ಣ- ತಂಗಿ

(ನ್ಯೂಸ್ ಕಡಬ) newskadaba.com ಬಂಟ್ವಾಳ ,ಜೂ.16: ಅನಾರೋಗ್ಯ ದಿಂದ ಬಳಲುತ್ತಿದ್ದ ಅವಿವಾಹಿತ ಅಣ್ಣ- ತಂಗಿ ಇಬ್ಬರು, ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಗೆ ಶರಣಾದ ಹೃದಯ ವಿದ್ರಾವಕ ಘಟನೆ, ಸೋಮವಾರ ತಡರಾತ್ರಿ ಬಂಟ್ವಾಳದ ಸಂಗಬೆಟ್ಟು ಎಂಬಲ್ಲಿ ನಡೆದಿದೆ. 30 ವರ್ಷಗಳಿಂದ ಮಾನಸಿಕ ವಾಗಿ ಖಿನ್ನತೆಗೊಳಗಾಗಿದ್ದ ತಂಗಿ – ಅನಾರೋಗ್ಯ ದಿಂದ ಬಳಲುತ್ತಿದ್ದ ಅಣ್ಣ ಇಬ್ಬರು ಸಾವಿಗೆ ಶರಣಾಗಿದ್ದಾರೆ. ಆತ್ಮಹತ್ಯೆಗೈದವರನ್ನು ನೀಲಯ್ಯ ಶೆಟ್ಟಿ ಗಾರ್ (42) , ಕೇಸರಿ ( 39) ಎಂದು ಗುರುತಿಸಲಾಗಿದೆ. ಅವಿವಾಹಿತರಾಗಿದ್ದ ಇವರು

ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಆತ್ಮಹತ್ಯೆಗೆ ಶರಣಾದ ಅಣ್ಣ- ತಂಗಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಗಲ್ಫ್ ನಿಂದ ಹಿಂತಿರುಗಿ ಕ್ವಾರಂಟೈನ್ ನಲ್ಲಿದ್ದ ವ್ಯಕ್ತಿ ಸಾವು

(ನ್ಯೂಸ್ ಕಡಬ) newskadaba.com ಕಾಸರಗೋಡು,ಜೂ.16:  ಕೊರೊನಾ ನಿಗಾದಲ್ಲಿದ್ದ ಗಲ್ಫ್ ಉದ್ಯೋಗಿ ಮೃತಪಟ್ಟ ಘಟನೆ ಕಾಸರಗೋಡಿನ ಉದುಮದಲ್ಲಿ ನಡೆದಿದೆ. ಮೃತಪಟ್ಟವರನ್ನು ಉದುಮ ಸೌತ್ ಕರಿಪ್ಪೊಡಿಯ ಅಬ್ದುಲ್ ರಹಮಾ ನ್ (54) ಎಂದು ಗುರುತಿಸಲಾಗಿದೆ. ಶನಿವಾರ ಬೆಳಿಗ್ಗೆ ಅಬ್ದುಲ್ ರಹಮಾನ್ ಮತ್ತು ಪುತ್ರ ಜಿಶಾದ್ ಗಲ್ಫ್ ನಿಂದ ಊರಿಗೆ ಬಂದಿದ್ದು , ಮನೆಯಲ್ಲಿ ಕ್ವಾರಂಟೈನ್ ನಲ್ಲಿದ್ದರು . ಸೋಮವಾರ ಬೆಳಿಗ್ಗೆ ಉದುಮ ಪ್ರಾಥಮಿಕ ಆರೋಗ್ಯ ಕೇದ್ರದ ವೈದ್ಯರು ಅಬ್ದುಲ್ ರಹಮಾನ್ ಹಾಗೂ ಜಿಶಾದ್ ನ ಗಂಟಲ ದ್ರವ ತೆಗೆದಿದ್ದು ,

ಗಲ್ಫ್ ನಿಂದ ಹಿಂತಿರುಗಿ ಕ್ವಾರಂಟೈನ್ ನಲ್ಲಿದ್ದ ವ್ಯಕ್ತಿ ಸಾವು Read More »

ಕರಾವಳಿ, ಕರ್ನಾಟಕ

ನಾಪತ್ತೆಯಾಗಿದ್ದ ಪೆರುವಾಯಿಯ ಯುವತಿ ಬೆಂಗಳೂರಿನಲ್ಲಿ ಪತ್ತೆ

(ನ್ಯೂಸ್ ಕಡಬ) newskadaba.com.ವಿಟ್ಲ,ಜೂ.16:ನಾಪತ್ತೆಯಾಗಿದ್ದ ಪೆರುವಾಯಿ ಗ್ರಾಮದ ಕಂಬಕೋಡಿ ನಿವಾಸಿ ಜ್ಯೋತಿ ತನ್ನ ಪ್ರಿಯಕರನ ಜತೆ ಬೆಂಗಳೂರಿನಲ್ಲಿರುವುದನ್ನು ವಿಟ್ಲ ಪೋಲಿಸರು ಪತ್ತೆ ಹಚ್ಚಿದ್ದಾರೆ. ಮೇ 29 ರಂದು ಜ್ಯೋತಿ ತನ್ನ ಸ್ನೇಹಿತೆ ಶ್ರೇಯಾ ಜತೆ ತೆರಳಿ ನಾಪತ್ತೆಯಾಗಿದ್ದಳು. ಈ ಬಗ್ಗೆ ಆಕೆಯ ತಂದೆ ಭಾಸ್ಕರ ಅವರು ವಿಟ್ಲ ಪೋಲಿಸ್ ಠಾಣೆಗೆ ದೂರು ನೀಡಿದ್ದರು. ಈ ಬಗ್ಗೆ ಪ್ರಕರಣ ದಾಕಲಿಸಿಕೊಂಡ ವಿಟ್ಲ ಪೋಲಿಸರು ಜ್ಯೋತಿ ಬೆಂಗಳೂರಿನಲ್ಲಿ ತನ್ನ ಪ್ರಿಯಕರ ಬೆಳ್ತಂಗಡಿ ತಾಲೂಕಿನ ಪುತ್ತಿಲ ಗ್ರಾಮದ ಕಿರಣ್ ಜೊತೆ ಇರುವ ಬಗ್ಗೆ

ನಾಪತ್ತೆಯಾಗಿದ್ದ ಪೆರುವಾಯಿಯ ಯುವತಿ ಬೆಂಗಳೂರಿನಲ್ಲಿ ಪತ್ತೆ Read More »

ಕರಾವಳಿ
Scroll to Top