ತ್ರಾಸಿಯ ವಿವಿಧ ಪ್ರದೇಶಗಳಿಗೆ ಸ್ಯಾನಿಟೈಸ್
(ನ್ಯೂಸ್ ಕಡಬ)newskadaba.com ಜೂ. 8,ಗಂಗೊಳ್ಳಿ:ತ್ರಾಸಿ ಗಾ.ಪಂ.ವ್ಯಾಪ್ತಿಯ ವಿವಿಧ ಪ್ರದೇಶಗಳಲ್ಲಿ ರಾಸಾಯನಿಕ ದ್ರವದ ಸಿಂಪಡಣೆ ಮಾಡುವ ಮೂಲಕ ಕೋವಿಡ್ ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ತ್ರಾಸಿಯ ವಿವಿಧ ಶಾಲೆಗಳಲ್ಲಿ ಹೊರ ರಾಜ್ಯದಿಂದ ಬಂದಿರುವವರು ಕ್ವಾರಂಟೈನ್ನಲ್ಲಿ ಇದ್ದುದರಿಂದ ಶಾಲೆಗಳನ್ನು, ತ್ರಾಸಿ ಬಸ್ ನಿಲ್ದಾಣ, ರಿಕ್ಷಾ, ನಿಲ್ದಾಣ ಸೇರಿದಂತೆ ವಿವಿಧ ಪ್ರದೇಶಗಳನ್ನು ರಾಸಾಯನಿಕ ದ್ರವದ ಸಿಂಪಡಣೆ ಮಾಡುವ ಮೂಲಕ ಕುಂದಾಪುರ ಅಗ್ನಿಶಾಮದ ದಳದ ಸಿಬ್ಬಂದಿ ಸ್ಯಾನಿಟೈಸ್ ಮಾಡಿದರು. ಕ್ವಾರಂಟೈನ್ ಸಂದರ್ಭ ಹಲವು ಜನರು ಈ ಶಾಲೆಯಲ್ಲಿ ಇದ್ದರೂ ಈಗ ಎಲ್ಲರೂ […]
ತ್ರಾಸಿಯ ವಿವಿಧ ಪ್ರದೇಶಗಳಿಗೆ ಸ್ಯಾನಿಟೈಸ್ Read More »
ಕರಾವಳಿ







