karnataka

ತ್ರಾಸಿಯ ವಿವಿಧ ಪ್ರದೇಶಗಳಿಗೆ ಸ್ಯಾನಿಟೈಸ್

(ನ್ಯೂಸ್ ಕಡಬ)newskadaba.com ಜೂ. 8,ಗಂಗೊಳ್ಳಿ:ತ್ರಾಸಿ ಗಾ.ಪಂ.ವ್ಯಾಪ್ತಿಯ ವಿವಿಧ ಪ್ರದೇಶಗಳಲ್ಲಿ ರಾಸಾಯನಿಕ ದ್ರವದ ಸಿಂಪಡಣೆ ಮಾಡುವ ಮೂಲಕ ಕೋವಿಡ್ ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ತ್ರಾಸಿಯ ವಿವಿಧ ಶಾಲೆಗಳಲ್ಲಿ ಹೊರ ರಾಜ್ಯದಿಂದ ಬಂದಿರುವವರು ಕ್ವಾರಂಟೈನ್‍ನಲ್ಲಿ ಇದ್ದುದರಿಂದ ಶಾಲೆಗಳನ್ನು, ತ್ರಾಸಿ ಬಸ್ ನಿಲ್ದಾಣ, ರಿಕ್ಷಾ, ನಿಲ್ದಾಣ ಸೇರಿದಂತೆ ವಿವಿಧ ಪ್ರದೇಶಗಳನ್ನು ರಾಸಾಯನಿಕ ದ್ರವದ ಸಿಂಪಡಣೆ ಮಾಡುವ ಮೂಲಕ ಕುಂದಾಪುರ ಅಗ್ನಿಶಾಮದ ದಳದ ಸಿಬ್ಬಂದಿ ಸ್ಯಾನಿಟೈಸ್ ಮಾಡಿದರು. ಕ್ವಾರಂಟೈನ್ ಸಂದರ್ಭ ಹಲವು ಜನರು ಈ ಶಾಲೆಯಲ್ಲಿ ಇದ್ದರೂ ಈಗ ಎಲ್ಲರೂ […]

ತ್ರಾಸಿಯ ವಿವಿಧ ಪ್ರದೇಶಗಳಿಗೆ ಸ್ಯಾನಿಟೈಸ್ Read More »

ಕರಾವಳಿ

ಮಹಾರಾಷ್ಟದಿಂದ ಕಡಬಕ್ಕೆ ಬಂದ ಯುವಕ ➤ ಸರ್ಕಾರಿ ಶಾಲೆಯಲ್ಲಿ ಕ್ವಾರೈಂಟೈನ್

(ನ್ಯೂಸ್ ಕಡಬ) newskadaba.com ಬಿಳಿನೆಲೆ. ಜೂ. 8, ಮಹಾರಾಷ್ಟ್ರದಿಂದ ಬಂದ ಯುವಕನನ್ನ ಬಿಳಿನೆಲೆಯ ಸರ್ಕಾರಿ ಶಾಲೆಯಲ್ಲಿ ಕ್ವಾರೈಂಟೈನ್ ಮಾಡಲಾಗಿದೆ. ಬಿಳಿನೆಲೆ ಕೈಕಂಬ ಮೂಲದ ಯುವಕನೋರ್ವ, ಮಹಾರಾಷ್ಟ್ರದಿಂದ ಮಂಗಳೂರಿಗೆ ರೈಲಿನಲ್ಲಿ ಆಗಮಿಸಿದ್ದು, ಬಳಿಕ ಮಂಗಳೂರಿನಿಂದ ಕಾರಿನಲ್ಲಿ ಬಿಳಿನೆಲೆಯ ಕೈಕಂಬಕ್ಕೆ ತಲುಪಿದ್ದಾರೆ. ಈ ಹಿನ್ನಲೆಯಿಂದಾಗಿ ಯುವಕನನ್ನು 7 ದಿನಗಳ ಕಾಲ ಬಿಳಿನೆಲೆಯ ಸರ್ಕಾರಿ ಶಾಲೆಯೊಂದರಲ್ಲಿ ಕ್ವಾರೈಂಟೈನ್ ಗೆ ಒಳಪಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.    

ಮಹಾರಾಷ್ಟದಿಂದ ಕಡಬಕ್ಕೆ ಬಂದ ಯುವಕ ➤ ಸರ್ಕಾರಿ ಶಾಲೆಯಲ್ಲಿ ಕ್ವಾರೈಂಟೈನ್ Read More »

ಕರಾವಳಿ, ಕರ್ನಾಟಕ

ಕೊೈಲ: ರಸ್ತೆ ಕಾಮಗಾರಿಗೆ 1.25 ಕೋಟಿ ರೂಪಾಯಿ ಅನುದಾನ ಮಂಜೂರು ➤ ಎಸ್. ಅಂಗಾರ

(ನ್ಯೂಸ್ ಕಡಬ) newskadaba.com ಕಡಬ, ಜೂನ್.7., ಸುಳ್ಯ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಗೆ ಒಳಪಡುವ ಕೊೈಲ-ಹಿರೇಬಂಡಾಡಿ-ಉಪ್ಪಿನಂಗಡಿ ರಸ್ತೆಯಲ್ಲಿ ಕೊೈಲದಿಂದ ನೆಹರುತೋಟ ತನಕದ ರಸ್ತೆ ಡಾಂಬಾರೀಕರಣ ಕಾಮಗಾರಿಗೆ ಶನಿವಾರ ಶಿಲಾನ್ಯಾಸ ನಡೆಯಿತು. ಶಾಸಕ ಎಸ್. ಅಂಗಾರ ಶಿಲಾನ್ಯಾಸ ನೆರವೇರಿಸಿ ಮಾತನಾಡಿ ಈ ರಸ್ತೆಯ ಡಾಂಬರೀಕರಣಕ್ಕೆ ಲೋಕೋಪಯೋಗಿ ಇಲಾಖೆಯಿಂದ ಸುಮಾರು 1.25 ಕೋಟಿ ರೂಪಾಯಿ ಅನುದಾನ ಮಂಜೂರು ಆಗಿದ್ದು, ಈ ಭಾಗದ ಜನರ ಬಹುಕಾಲದ ಸಮಸ್ಯೆಯೊಂದು ಪರಿಹಾರ ಆಗುವಂತಾಗಿದೆ ಎಂದರು. ಈ ರಸ್ತೆಯಲ್ಲಿ ಬಹಳಷ್ಟು ಕಡೆ ಏರು ತಗ್ಗು ಇದ್ದು, ಇದನ್ನು

ಕೊೈಲ: ರಸ್ತೆ ಕಾಮಗಾರಿಗೆ 1.25 ಕೋಟಿ ರೂಪಾಯಿ ಅನುದಾನ ಮಂಜೂರು ➤ ಎಸ್. ಅಂಗಾರ Read More »

ಕರಾವಳಿ

ಕರಾವಳಿಯಲ್ಲಿ ಕೋವಿಡ್ ಆತಂಕ ➤ KSRTC, ಖಾಸಗಿ ಬಸ್ ಸಂಚಾರ ಅನುಮಾನ

(ನ್ಯೂಸ್ ಕಡಬ) newskadaba.com ಮಂಗಳೂರು,ಜೂ.6:  ಕರಾವಳಿಯಲ್ಲಿ ಕೋವಿಡ್ ಆತಂಕ ಸೃಷ್ಟಿಸುತ್ತಿದ್ದು, ಇಲ್ಲಿಂದ ದೂರ ಊರುಗಳಿಗೆ ಹವಾನಿಯಂತ್ರಿತ (ಎಸಿ) ಕೆಎಸ್ಸಾರ್ಟಿಸಿ ಮತ್ತು ಖಾಸಗಿ ಬಸ್ ಸಂಚಾರ ಸದ್ಯಕ್ಕೆ ಇರುವುದು ಅನುಮಾನ ವ್ಯಕ್ತವಾಗಿದೆ.   ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಂದ ಈ ಹಿಂದೆ ಪ್ರತೀ ದಿನ ಅಂತರ್ ಜಿಲ್ಲೆ ಮತ್ತು ಅಂತರ್ ರಾಜ್ಯಗಳಿಗೆ ಸುಮಾರು 50ಕ್ಕೂ ಮಿಕ್ಕಿ ಎಸಿ ಬಸ್‌ಗಳು ಸಂಚರಿಸುತ್ತಿದ್ದವು. ಮಂಗಳೂರು, ಪುತ್ತೂರು ವಿಭಾಗಗಳಿಂದ ನಾನ್ ಎಸಿ ಸ್ಲಿಪರ್ ಬಸ್ ಈಗಾಗಲೇ ಆರಂಭಗೊಂಡಿದೆ. ಧರ್ಮಸ್ಥಳ, ಸುಳ್ಯ ಮತ್ತು

ಕರಾವಳಿಯಲ್ಲಿ ಕೋವಿಡ್ ಆತಂಕ ➤ KSRTC, ಖಾಸಗಿ ಬಸ್ ಸಂಚಾರ ಅನುಮಾನ Read More »

ಕರಾವಳಿ, ಕರ್ನಾಟಕ

ಮಹಿಳೆಯೋರ್ವರಿಗೆ ಕೊರೋನಾ ಪಾಸಿಟಿವ್ ➤ ಉಪ್ಪಿನಂಗಡಿಯಲ್ಲಿ ಹೆಚ್ಚಿದ ಆತಂಕ

(ನ್ಯೂಸ್ ಕಡಬ) newskadaba.com.ಉಪ್ಪಿನಂಗಡಿ,ಜೂ.6: ಟ್ರಾವೆಲ್ ಹಿಸ್ಟರಿ ಸಿಗದ ಮಹಿಳೆಯೋರ್ವರಿಗೆ ಕೊರೋನಾ ಪಾಸಿಟಿವ್ ದೃಢವಾಗಿದ್ದು ಉಪ್ಪಿನಂಗಡಿ ನೆಕ್ಕಿಲಾಡಿ ಆತಂಕ ಮನೆ ಮಾಡಿದೆ. ಇವರು ನೆಕ್ಕಿಲಾಡಿಯ ಗ್ರಾಮದ ಶಾಂತಿನಗರ- ಅಂಬೇಲ ಮಧ್ಯೆಯ ಬೇರಿಕೆಯ ನಿವಾಸಿಯಾಗಿದ್ದಾರೆ. ಈ ಮಹಿಳೆಯು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಅನಾರೋಗ್ಯದ ಕಾರಣದಿಂದ ದಾಖಲಾಗಿದ್ದು, ಜ್ವರದ ಹಿನ್ನೆಲೆಯಲ್ಲಿ ಅಲ್ಲಿ ಅವರ ಗಂಟಲ ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಅದರ ವರದಿ ಶುಕ್ರವಾರ ಬಂದಿದ್ದು, ಈ ಸಂದರ್ಭ ಅವರಿಗೆ ಕೊರೋನಾ ಪಾಸಿಟಿವ್ ಇರುವುದು ದೃಢವಾಗಿದೆ.ಈ ಮಹಿಳೆಯ ಪತಿ ಅಡಿಕೆ ವ್ಯಾಪಾರಿಯಾಗಿದ್ದು, ಉಪ್ಪಿನಂಗಡಿಯಲ್ಲಿ

ಮಹಿಳೆಯೋರ್ವರಿಗೆ ಕೊರೋನಾ ಪಾಸಿಟಿವ್ ➤ ಉಪ್ಪಿನಂಗಡಿಯಲ್ಲಿ ಹೆಚ್ಚಿದ ಆತಂಕ Read More »

ಕರಾವಳಿ, ಕರ್ನಾಟಕ

ಕೋಡಿಂಬಾಳದಲ್ಲಿ ಡೆಂಗ್ಯೂ ಪತ್ತೆ➤ ಜ್ವರ ಪೀಡಿತರ ಮನೆಗೆ ಅಧಿಕಾರಿಗಳ ಭೇಟಿ

(ನ್ಯೂಸ್ ಕಡಬ) newskadaba.com ಕೋಡಿಂಬಾಳ ,ಜೂ.6: ಕೋಡಿಂಬಾಳದಲ್ಲಿ ಡೆಂಗ್ಯೂ ಪ್ರಕರಣ ಪತ್ತೆಯಾದ ಹಿನ್ನೆಲೆಯಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ| ರಾಮಚಂದ್ರ ಬಾಯಾರಿ ಶುಕ್ರವಾರ ಭೇಟಿ ನೀಡಿ ಜ್ವರ ಪೀಡಿತರ ಮನೆಗೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಕಳೆದ ವರ್ಷ ಇದೇ ಪರಿಸರದಲ್ಲಿ ಮಹಿಳೆಯೊಬ್ಬರು ಡೆಂಗ್ಯೂ ಜ್ವರದಿಂದ ಮೃತಪಟ್ಟಿದ್ದರು, ಇದೀಗ ಮತ್ತೆ ಡೆಂಗ್ಯೂ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಜಿಲ್ಲಾ ಆರೋಗ್ಯಾಧಿಕಾರಿಗಳ ತಂಡ ಜ್ವರ ಪೀಡಿತರ ಮನೆಗೆ ಭೇಟಿ ನೀಡಿದ್ದಾರೆ.   ಕೋಡಿಂಬಾಳ ಗ್ರಾಮದ ಮುಳಿಯ ನಿವಾಸಿಗಳಾದ ಲೋಹಿತ್, ತೇಜಸ್ವಿನಿ ಹಾಗೂ ಶೃತಿ ಎಂಬವರಿಗೆ

ಕೋಡಿಂಬಾಳದಲ್ಲಿ ಡೆಂಗ್ಯೂ ಪತ್ತೆ➤ ಜ್ವರ ಪೀಡಿತರ ಮನೆಗೆ ಅಧಿಕಾರಿಗಳ ಭೇಟಿ Read More »

ಕರಾವಳಿ, ಕರ್ನಾಟಕ

ಕುಕ್ಕೆ ಸುಬ್ರಹ್ಮಣ್ಯ ದೇವಾಲಯ ಓಪನ್ ➤ ನಿಯಮ ಪಾಲನೆ ಕಡ್ಡಾಯ

(ನ್ಯೂಸ್ ಕಡಬ) newskadaba.com.ಕುಕ್ಕೆ ಸುಬ್ರಹ್ಮಣ್ಯ ,ಜೂ.6: ಸೋಮವಾರದಿಂದ ರಾಜ್ಯದಾದ್ಯಂತ ದೇವಾಲಯಗಳು ಭಕ್ತರಿಗಾಗಿ ತೆರೆಯಲಿದೆ. ಹಾಗೆಯೇ ದಕ್ಷಿಣ ಭಾರತದ ಹೆಸರಾಂತ ನಾಗಕ್ಷೇತ್ರವಾದ ದಕ್ಷಿಣಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಕ್ತರಿಗೆ ದೇವರ ದರ್ಶನಕ್ಕಾಗಿ ಎಲ್ಲಾ ವ್ಯವಸ್ಥೆ ಮಾಡಲಾಗುತ್ತಿದೆ. ರಾಜ್ಯಾದ್ಯಾಂತ ಕೋರೋನಾ ಅಟ್ಟಹಾಸಕ್ಕೆ ಬಹುತೇಕ ಎಲ್ಲಾ ದೇವಾಲಗಳು ಸಂಪೂರ್ಣವಾಗಿ ಬಂದ್ ಮಾಡಲು ಸರ್ಕಾರ ಆದೇಶ ಹೊರಡಿಸಿತ್ತು. ಸತತ 2 ತಿಂಗಳ ಲಾಕ್ ಡೌನ್ ಬಳಿಕ ಈಗ ಮತ್ತೇ ಸರ್ಕಾರ ಹಲವು ಮುಂಜಾಗ್ರತ ಕ್ರಮಗಳನ್ನ ಕೈಗೊಂಡು ದೇವಾಲಯಗಳ ಬಾಗಿಲು ತೆರೆಯಲು ಆದೇಶ ಹೊರಡಿಸಿದೆ.

ಕುಕ್ಕೆ ಸುಬ್ರಹ್ಮಣ್ಯ ದೇವಾಲಯ ಓಪನ್ ➤ ನಿಯಮ ಪಾಲನೆ ಕಡ್ಡಾಯ Read More »

ಕರಾವಳಿ, ಕರ್ನಾಟಕ

ಮಂಜುನಾಥನ ದರ್ಶನಕ್ಕೆ ಸಕಲ ಸಿದ್ಧತೆ ➤ ಸಾಮಾಜಿಕ ಅಂತರ ಕಡ್ಡಾಯ

(ನ್ಯೂಸ್ ಕಡಬ) newskadaba.com.ಬೆಳ್ತಂಗಡಿ,ಜೂ.6: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮಂಜುನಾಥ ಸ್ವಾಮಿಯ ದರ್ಶನಕ್ಕೆ ಸಾರ್ವಜನಿಕರಿಗೆ ಮುಕ್ತ ಅವಕಾಶವನ್ನು ಒದಗಿಸಲಾಗಿದೆ. ಇದಕ್ಕೆ ಸಂಬಂದ ಪಟ್ಟಂತೆ ದೇವಸ್ಥಾನದ ಒಳ ಪ್ರವೇಶ ಮಾಡುವವರು ತೆಗೆದುಕೊಳ್ಳಬೇಕಾದ ಮುಂಜಗರೂಕತೆ ಕ್ರಮಗಳು ಇಂತಿವೆ.   ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮಂಜುನಾಥ ಸ್ವಾಮಿಯ ದರ್ಶನಕ್ಕೆ ಸಾರ್ವಜನಿಕರಿಗೆ ಮುಕ್ತ ಅವಕಾಶವನ್ನು ಇದೇ 8 ರಂದು ಮಾಡಿಕೊಡಲಾಗುವುದೆಂದು ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ವೀರು ಶೆಟ್ಟಿಯವರು ತಿಳಿಸಿದ್ದಾರೆ.ದೇವರ ದರ್ಶನಕ್ಕೆ ಧರ್ಮಸ್ಥಳದ ದೇವಳದಲ್ಲಿ, ಅನ್ನಪೂರ್ಣ ಭೋಜನ ಮಂದಿರದಲ್ಲಿ, ಸೂಕ್ತ ವ್ಯವಸ್ಥೆಯನ್ನು ಮಾಡಲಾಗಿದೆ..ಮುಖಕ್ಕೆ

ಮಂಜುನಾಥನ ದರ್ಶನಕ್ಕೆ ಸಕಲ ಸಿದ್ಧತೆ ➤ ಸಾಮಾಜಿಕ ಅಂತರ ಕಡ್ಡಾಯ Read More »

ಕರಾವಳಿ, ಕರ್ನಾಟಕ

ಬಾಳೆ ಗಿಡಗಳನ್ನ ಕತ್ತರಿಸಿ ವಿಕೃತಿ ➤ ತಡರಾತ್ರಿ ಘಟನೆ

(ನ್ಯೂಸ್ ಕಡಬ) newskadaba.com ರಾಮನಗರ, ಜೂ6: ರಾಮನಗರದಲ್ಲಿ ಬರೋಬ್ಬರಿ 300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕತ್ತರಿಸಿ ವಿಕೃತಿ ಮೆರೆದ ದುಷ್ಕರ್ಮಿಗಳು! ದುಷ್ಕರ್ಮಿಗಳ ಗುಂಪೊಂದು ಸುಮಾರು 300ಕ್ಕೂ ಅಧಿಕ ಬಾಳೆ ಗಿಡಗಳನ್ನು ಕತ್ತರಿಸಿ ನಾಶ ಮಾಡಿರುವ ಘಟನ ತಡರಾತ್ರಿ ರಾಮನಗರದ ಕೂಟಗಲ್ ಹೋಬಳಿಯ ತಿಮ್ಮಸಂದ್ರ ಗ್ರಾಮದ ಪಟೇಲ್ ರಾಜಣ್ಣ ಅವರ ತೋಟದಲ್ಲಿ ನಡೆದಿದೆ. ತಡರಾತ್ರಿ ತೋಟಕ್ಕೆ ಎಂಟ್ರಿಕೊಟ್ಟ ಕಿಡಿಗೇಡಿಗಳು ಕಟಾವಿಗೆ ಬಂದಿದ್ದ 300ಕ್ಕೂ ಅಧಿಕ ಬಾಳೆಗಿಡಗಳನ್ನ ನಾಶ ಮಾಡಿ ವಿಕೃತಿ ಮೆರೆದಿದ್ದಾರೆ. ಪಟೇಲ್ ರಾಜಣ್ಣ ಅವರ 6 ಎಕರೆ

ಬಾಳೆ ಗಿಡಗಳನ್ನ ಕತ್ತರಿಸಿ ವಿಕೃತಿ ➤ ತಡರಾತ್ರಿ ಘಟನೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಖ್ಯಾತ ಬಾಲಿವುಡ್ ನಿರ್ಮಾಪಕ ಅನಿಲ್ ಸೂರಿ ಕೊರೊನಾ ಸೋಂಕಿಗೆ ಬಲಿ

(ನ್ಯೂಸ್ ಕಡಬ) newskadaba.com ಮುಂಬೈ,ಜೂ 6 : ಖ್ಯಾತ ಬಾಲಿವುಡ್ ನಿರ್ಮಾಪಕ ಅನಿಲ್ ಸೂರಿಯವರು ಕೊರೊನಾ ವೈರಸ್ ಸೋಂಕಿಗೆ ಬಲಿಯಾಗಿದ್ದಾರೆ. 77 ವಯಸ್ಸಿನ ಇವರಿಗೆ ಜೂನ್ 2 ರಂದು ತೀವ್ರ ಜ್ವರ ಕಾಣಿಸಿಕೊಂಡಿದ್ದು ಬಳಿಕ ನಂತರದ ದಿನವೇ ಉಸಿರಾಟದ ಸಮಸ್ಯೆ ಕೂಡಾ ತೀವ್ರವಾಗಿದೆ.     ಜೂನ್ 3 ರಂದು ಮುಂಬೈನ ಖ್ಯಾತ ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿದ್ದು ಅವರು ದಾಖಲಿಸಿಕೊಳ್ಳಲು ನಿರಾಕರಿಸಿದ್ದಾರೆ ಎಂದು ಅವರ ಸಹೋದರ ರಾಜೀವ್ ಸೂರಿ ಸುದ್ದಿ ಸಂಸ್ಥೆಯೊಂದಕ್ಕೆ ತಿಳಿಸಿದ್ದಾರೆ. ಅವರನ್ನು ಕೊನೆಗೆ ಬುಧವಾರ ರಾತ್ರಿ

ಖ್ಯಾತ ಬಾಲಿವುಡ್ ನಿರ್ಮಾಪಕ ಅನಿಲ್ ಸೂರಿ ಕೊರೊನಾ ಸೋಂಕಿಗೆ ಬಲಿ Read More »

ಅಂತರ್ರಾಷ್ಟ್ರೀಯ ನ್ಯೂಸ್
Scroll to Top