karnataka

ಆನ್ ಲೈನ್ ತರಗತಿಗೆ ಸೌಕರ್ಯದ ಕೊರತೆ ➤ 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಮಲಪ್ಪುರಂ. ಜೂ 02: ಆನ್ ಲೈನ್ ತರಗತಿಗಳಿಗೆ ಹಾಜರಾಗಲು ಅಗತ್ಯ ಸೌಲಭ್ಯಗಳಿಲ್ಲದ ಕಾರಣ ಹತ್ತನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೇರಳದ ವಾಲಂಚೇರಿ ಎಂಬಲ್ಲಿ ನಡೆದಿದೆ. ವೀಲಾಚೆರಿ ಬಳಿಯ ಮಂಗೇರಿ ನಿವಾಸಿ ಬಾಲಕೃಷ್ಣನ್ ಮತ್ತು ಶೀಬಾ ಅವರ ಪುತ್ರಿ ದೇವಿಕಾ (14) ಆತ್ಮಹತ್ಯೆ ಮಾಡಿಕೊಂಡ ಬಾಲಕಿಯಾಗಿದ್ದು, ಈಕೆ ಇರಿಂಬಿಳಿಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯ ವಿದ್ಯಾರ್ಥಿನಿಯಾಗಿದ್ದಳು. ಸೋಮವಾರ ಸಂಜೆ 4 ಗಂಟೆಯ ನಂತರ ಬಾಲಕಿ ನಾಪತ್ತೆಯಾಗಿದ್ದು, ಆಕೆಯ ಶವವನ್ನು ಮನೆಯಿಂದ 100 […]

ಆನ್ ಲೈನ್ ತರಗತಿಗೆ ಸೌಕರ್ಯದ ಕೊರತೆ ➤ 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಗುವಿಗೆ ಜನ್ಮ ನೀಡಿದ 13 ವರ್ಷದ ಬಾಲಕಿ ➤ ಆರೋಪಿ ಅಂದರ್

(ನ್ಯೂಸ್ ಕಡಬ) newskadaba.com  ವಿಜಯಪುರ, ಜೂ 02: 13 ವರ್ಷದ ಬಾಲಕಿ ಮಗುವಿಗೆ ಜನ್ಮ ನೀಡಿರುವ ಘಟನೆ ವಿಜಯಪುರದ ಸಿಂದಗಿ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದ ವೇಳೆ ನಡೆದಿದೆ.ಬಾಲಕಿಯ ತಾಯಿ ಬೆಂಗಳೂರಿನಲ್ಲಿ ತನ್ನ ಮೂರು ಮಕ್ಕಳೊಂದಿಗೆ ವಾಸವಾಗಿದ್ದರು .     ಮನೆಯಲ್ಲಿ ಬಾಲಕಿಯ ತಾಯಿ ಇಲ್ಲದನ್ನು ಗಮನಿಸುತಿದ್ದ ಕಿರಾತಕ, ಪ್ರತಿ ಬಾರಿ ಬಾಲಕಿಯನ್ನು ಪುಸಲಾಯಿಸಿ, ಬಾಲಕಿ ತಾಯಿ ಮನೆಯಲ್ಲಿ ಇಲ್ಲದ ವೇಳೆ ಸಿಂಧಗಿ ಮೂಲದ 35 ವರ್ಷದ ವ್ಯಕ್ತಿಯೊಬ್ಬ ಬಾಲಕಿಯನ್ನು ಪುಸಲಾಯಿಸಿ ಮದುವೆ ಮಾಡಿಕೊಳ್ಳುವುದಾಗಿ ಹೇಳಿ

ಮಗುವಿಗೆ ಜನ್ಮ ನೀಡಿದ 13 ವರ್ಷದ ಬಾಲಕಿ ➤ ಆರೋಪಿ ಅಂದರ್ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ರಾಷ್ಟ್ರೀಯ ಖೋ ಖೋ ಆಟಗಾರ ನೀರಿನಲ್ಲಿ ಮುಳುಗಿ ಮೃತ್ಯು ➤ ಸಾವಿನ ಸುತ್ತ ಅನುಮಾನದ ಹುತ್ತ.! 

(ನ್ಯೂಸ್ ಕಡಬ) newskadaba.com  ಶಿವಮೊಗ್ಗ,ಜೂ.02: ರಾಷ್ಟ್ರೀಯ ಖೋಖೋ ಆಟಗಾರ ನೀರಿನಲ್ಲಿ ಮುಳುಗಿ ಸಾವಿಗೀಡಾದ ಘಟನೆ ಸಮೀಪದ ಮಂಡಗದ್ದೆ ಗ್ರಾಮದ ಬಳಿ ನಡೆದಿದೆ ಮೃತನನ್ನು ಅರುಣ್(27) ಎಂದು ಹೇಳಲಾಗಿದೆ. ಅರುಣ್ ರಾಷ್ಟ್ರೀಯ ಖೋ ಖೋ ತಂಡ ಪ್ರತಿನಿಧಿಸಿದ್ದರು. ಸದ್ಯ ಶಿವಮೊಗ್ಗದ ಕೆಎಸ್ಆರ್ಟಿಸಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಶುಕ್ರವಾರ ಮನೆಯಿಂದ ಹೊರಗೆ ತೆರಳಿದ್ದ ಅವರು ಪುನಃ ವಾಪಸ್ಸು ಮನೆಗೆ ಬಂದಿರಲಿಲ್ಲ. ಶನಿವಾರ ಮಂಡಗದ್ದೆ ಕಾಡಿನ ಬಳಿ ಅವರ ಮೋಟಾರ್ ಬೈಕ್ ಸಿಕ್ಕರೆ, ಪಕ್ಕದಲ್ಲಿಯೇ ಹರಿಯುವ ತುಂಗಾ ನದಿಯ ದಂಡೆಯಲ್ಲಿದ್ದ ಹರಿಗೋಲಿನಲ್ಲಿ ಷರಟು,

ರಾಷ್ಟ್ರೀಯ ಖೋ ಖೋ ಆಟಗಾರ ನೀರಿನಲ್ಲಿ ಮುಳುಗಿ ಮೃತ್ಯು ➤ ಸಾವಿನ ಸುತ್ತ ಅನುಮಾನದ ಹುತ್ತ.!  Read More »

ಕರ್ನಾಟಕ, ಕ್ರೈಮ್ ನ್ಯೂಸ್

ಒಂದೇ ಕುಟುಂಬದ ನಾಲ್ವರಿಗೆ ಸೋಂಕು ದೃಢ ➤ ಬಾದೆಟ್ಟು ಪ್ರದೇಶ ಸೀಲ್ ಡೌನ್

(ನ್ಯೂಸ್ ಕಡಬ) newskadaba.com ಪಡುಬಿದ್ರೆ, ಜೂ.02 : ಮಹಾರಾಷ್ಟ್ರದಿಂದ ಬಂದು ಕಾರ್ಕಳ ಕ್ವಾರೈಂಟನ್ ನಲ್ಲಿದ್ದು 3 ದಿನಗಳ ಹಿಂದೆ ಬಿಡುಗಡೆಯಾಗಿ ಹೋಮ್ ಕ್ವಾರೈಂಟನ್ನಲ್ಲಿದ್ದ ಪಡುಬಿದ್ರಿ ಪಡುಹಿತ್ಲು ಬಳಿಯ ಬಾದೆಟ್ಟು ಪ್ರದೇಶದ ಒಂದೇ ಕುಟುಂಬದ ನಾಲ್ವರಿಗೆ ಕೊರೊನಾ ಸೋಕು ಧೃಢವಾಗಿದೆ. 38ರ ಹರೆಯದ ಮತ್ತು 46,16 ಮತ್ತು 40ರ ವಯೋಮಾನದ ಪುರುಷರ ವರದಿ ಸೋಮವಾರ ಬಂದಿದ್ದು,       ಅವರೆಲ್ಲರನ್ನೂ ಉಡುಪಿಯ ಟಿ.ಎಮ್.ಎ ಪೈ ಕೊರೊನಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಜೊತೆಗಿದ್ದ ಇನ್ನೋರ್ವ ಮಹಿಳೆ ಕುಂದಾಪುರದ ಕೋವಿಡ್

ಒಂದೇ ಕುಟುಂಬದ ನಾಲ್ವರಿಗೆ ಸೋಂಕು ದೃಢ ➤ ಬಾದೆಟ್ಟು ಪ್ರದೇಶ ಸೀಲ್ ಡೌನ್ Read More »

ಕರಾವಳಿ, ಕರ್ನಾಟಕ

ಹೆಂಚು ತೆಗೆದು ಒಳನುಗ್ಗಿದ ಕಾಮುಕ ➤ ಅಪ್ರಾಪ್ತೆಯ ಮೇಲೆ ಅತ್ಯಾಚಾರಕ್ಕೆ ಯತ್ನ

(ನ್ಯೂಸ್ ಕಡಬ) newskadaba.com ಕುಂದಾಪುರ, ಜೂ.02: ಬಾಡಿಗೆ ಮನೆಯೊಂದರಲ್ಲಿ ಒಂಟಿಯಾಗಿದ್ದ ಅಪ್ರಾಪ್ತೆ ಬಾಲಕಿಯೊಬ್ಬಳಿಗೆ ಬಂಗಾಳಿ ಮೂಲದ ಯುವಕನೊಬ್ಬ ಅತ್ಯಾಚಾರಕ್ಕೆ ಯತ್ನಿಸಿ ಸಿಕ್ಕಿಬಿದ್ದ ಘಟನೆ ಕುಂದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆಯಲ್ಲಿ ಸಿಕ್ಕಿಬಿದ್ದು ಸಾರ್ವಜನಿಕರಿಂದ ಗೂಸಾ ತಿಂದು ಪೊಲೀಸರ ಅತಿಥಿಯಾದ ವ್ಯಕ್ತಿಯನ್ನು ಬಿಸ್ವಾಸ್(35) ಎಂದು ಗುರುತಿಸಲಾಗಿದೆ.ಕುಂದಾಫುರದ ಚಿಕನ್‌ಸಾಲ್ ರಸ್ತೆಯಲ್ಲಿ ಘಟನೆ ನಡೆದಿದ್ದು, ಅಪ್ರಾಪ್ತ ಬಾಲಕಿಯ ಕುಟುಂಬ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಬಾಲಕಿಯ ತಂದೆ ಹಾಗೂ ಆರೋಪಿ ಬಿಸ್ವಾಸ್ ಹನ್ನೊಂದು ವರ್ಷಗಳಿಂದ ಸ್ನೇಹಿತರಾಗಿದ್ದರು ಎನ್ನಲಾಗಿದೆ.   ಸೋಮವಾರ ಬೆಳಿಗ್ಗೆ

ಹೆಂಚು ತೆಗೆದು ಒಳನುಗ್ಗಿದ ಕಾಮುಕ ➤ ಅಪ್ರಾಪ್ತೆಯ ಮೇಲೆ ಅತ್ಯಾಚಾರಕ್ಕೆ ಯತ್ನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಶಾಲೆ – ಕಾಲೇಜ್ ಆರಂಭ ➤ ಮಹತ್ವದ ಹೆಜ್ಜೆ ಇಟ್ಟ “ಸರ್ಕಾರ”

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ.02: ಶಾಲೆ ಆರಂಭದ ಕುರಿತು ಜೂನ್ 10-12 ರ ಅವಧಿಯಲ್ಲಿ ಪೋಷಕರಿಂದ ಅಭಿಪ್ರಾಯ ಸಂಗ್ರಹಿಸಲು ಸರ್ಕಾರ ನಿರ್ಧರಿಸಿದೆ. ಶಿಕ್ಷಣ ಸಚಿವ ಸುರೇಶ್ ಕುಮಾರ್ ಈ ಕುರಿತು ಮಾಹಿತಿ ನೀಡಿ, ಕೇಂದ್ರ ಸರ್ಕಾರದ ಗೃಹ ಮಂತ್ರಾಲಯವು ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮಾರ್ಗಸೂಚಿ ಹೊರಡಿಸಿ ಶಾಲೆಗಳು ಮತ್ತು ಶಿಕ್ಷಣ ಸಂಸ್ಥೆಗಳನ್ನು ಪುನರಾರಂಭ ಮಾಡುವ ಕುರಿತು ಸೂಚನೆ ನೀಡಿದೆ ಎಂದು ತಿಳಿಸಿದ್ದಾರೆ.ಕೇಂದ್ರದ ಸೂಚನೆಯಂತೆ ಶಾಲೆಗಳನ್ನು ಆರಂಭಿಸುವ ಕುರಿತಾಗಿ ರಾಜ್ಯ ಸರ್ಕಾರಗಳು ಪೋಷಕರ ಅಭಿಪ್ರಾಯ, ಸಲಹೆ ಪಡೆಯಬೇಕಿದೆ.

ಶಾಲೆ – ಕಾಲೇಜ್ ಆರಂಭ ➤ ಮಹತ್ವದ ಹೆಜ್ಜೆ ಇಟ್ಟ “ಸರ್ಕಾರ” Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಸುಳ್ಯ ಅರಂತೋಡು ಬಳಿ ಕಾರು ಢಿಕ್ಕಿ ➤ ಪಾದಚಾರಿ ಮೃತ್ಯು

(ನ್ಯೂಸ್ ಕಡಬ) newskadaba.com ಸುಳ್ಯ, ಜೂ.02 : ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಅಪರಿಚಿತ ಪಾದಚಾರಿಯೋರ್ವರು ಮೃತಪಟ್ಟ ಘಟನೆ ಸುಳ್ಯದ ತಾಲೂಕಿನ, ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಅರಂತೋಡು ಎಂಬಲ್ಲಿ ಸೋಮವಾರ ಸಂಜೆ ನಡೆದಿದೆ.   ಸಂಪಾಜೆ ಕಡೆಯಿಂದ ಸುಳ್ಯ ಕಡೆಗೆ ಆಗಮಿಸುತ್ತಿದ್ದ ಅಡ್ಕಾರಿನ ವ್ಯಕ್ತಿಯೋರ್ವರಿಗೆ ಸೇರಿದ ಹ್ಯುಂಡೈ ಕ್ರೆಟಾ ಕಾರು ಅರಂತೋಡು ಸಮೀಪದ ಬಿಳಿಯಾರು ಎಂಬಲ್ಲಿಗೆ ತಲುಪುತ್ತಿದ್ದಂತೆಯೇ ಅಪರಿಚಿತ ಪಾದಚಾರಿಯು ರಸ್ತೆಯನ್ನು ದಾಟಿದ್ದಾರೆ ಎನ್ನಲಾಗಿದೆ. ಮಳೆ ಬರುತ್ತಿದ್ದುದರಿಂದ ಕಾರು ನಿಯಂತ್ರಣಕ್ಕೆ ಬಾರದೆ ಪಾದಚಾರಿಗೆ ಡಿಕ್ಕಿ

ಸುಳ್ಯ ಅರಂತೋಡು ಬಳಿ ಕಾರು ಢಿಕ್ಕಿ ➤ ಪಾದಚಾರಿ ಮೃತ್ಯು Read More »

ಕರಾವಳಿ, ಕರ್ನಾಟಕ

ಕರ್ನಾಟಕ – ಕೇರಳ ಗಡಿ ಸದ್ಯಕ್ಕೆ ಓಪನ್ ಇಲ್ಲ…!!! ➤ ಜಿಲ್ಲಾಧಿಕಾರಿ ಸಿಂಧು ರೂಪೇಶ್

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.01., ಮಾಹಾಮಾರಿ ಕೊರೊನಾ ವೈರಸ್ ಹಿನ್ನಲೆಯಲ್ಲಿ ಮುಚ್ಚಲಾಗಿದ್ದ ಕರ್ನಾಟಕ – ಕೇರಳ ಗಡಿಭಾಗದ ರಸ್ತೆಗಳನ್ನು ತೆರೆಯುವ ಲಕ್ಷಣ ಸದ್ಯಕ್ಕಿಲ್ಲ  ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧು ರೂಪೇಶ್ ಮಾಹಿತಿ ನೀಡಿದ್ದಾರೆ . ಅಂತಾರಾಜ್ಯ ಗಡಿ ತೆರೆಯುವ ನಿರ್ಧಾರವನ್ನು ತೆಗೆದುಕೊಳ್ಳಲು ಆಯಾ ರಾಜ್ಯಗಳಿಗೆ ಕೇಂದ್ರ ಸರಕಾರ ಬಿಟ್ಟಿದ್ದು, ಕಾಸರಗೋಡು – ಮಂಗಳೂರು ಗಡಿಭಾಗ ತಲಪಾಡಿ ಟೋಲ್ ಗೇಟ್ ಓಪನ್ ಮಾಡುವ ಕುರಿತು ಇನ್ನೂ ನಿರ್ಧರಿಸಿಲ್ಲ ಜೂನ್ 8ರ ಬಳಿಕವೇ ಈ ಬಗ್ಗೆ ನಿರ್ಧರಿಸಲಾಗುವುದು

ಕರ್ನಾಟಕ – ಕೇರಳ ಗಡಿ ಸದ್ಯಕ್ಕೆ ಓಪನ್ ಇಲ್ಲ…!!! ➤ ಜಿಲ್ಲಾಧಿಕಾರಿ ಸಿಂಧು ರೂಪೇಶ್ Read More »

ಕರಾವಳಿ

ವಿಷ ಸೇವಿಸಿ ಸ್ಯಾಂಡಲ್ ವುಡ್ ನಟಿ ಆತ್ಮಹತ್ಯೆ ➤ ಪ್ರೀತಿಸಿ ಮೋಸ ಹೋದ ಕನ್ನಡ ಕಿರುತೆರೆ ನಿರೂಪಕಿ

(ನ್ಯೂಸ್ ಕಡಬ) newskadaba.com ಬೆಂಗಳೂರು,ಜೂ.01: ಸ್ಯಾಂಡಲ್ ವುಡ್ ನಟಿ ಚಂದನ ತನ್ನ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾವರೆ ಕೆರೆಯ ಕೃಷ್ಣ ಮೂರ್ತಿ ಲೇ ಔಟ್ ನಲ್ಲಿ ಸೋಮವಾರ ನಡೆದಿದೆ. ಕಳೆದ ಮೂರು ದಿನಗಳ ಹಿಂದೆ ವಿಷ ಸೇವಿಸಿದ ನಟಿ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಿಗ್ಗೆ ಸಾವನ್ನಪ್ಪಿದ್ದಾರೆ.ಸಾಯುವ ಮೊದಲು ನಟಿ ಸೆಲ್ಫಿ ವಿಡಿಯೋ ಮಾಡಿದ್ದು ತನ್ನ ಪ್ರಿಯಕರ ದಿನೇಶ್ ತನ್ನನ್ನು ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ್ಧರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗುವುದಾಗಿ ತಿಳಿಸಿದ್ದಾರೆ.    

ವಿಷ ಸೇವಿಸಿ ಸ್ಯಾಂಡಲ್ ವುಡ್ ನಟಿ ಆತ್ಮಹತ್ಯೆ ➤ ಪ್ರೀತಿಸಿ ಮೋಸ ಹೋದ ಕನ್ನಡ ಕಿರುತೆರೆ ನಿರೂಪಕಿ Read More »

ಕರ್ನಾಟಕ, ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸಾನಿಟೈಸರ್ ಸೇವಿಸಿ ತಾಯಿ, ಮಗ ಸಾವು..!

(ನ್ಯೂಸ್ ಕಡಬ) newskadaba.com ಆಂಧ್ರ ಪ್ರದೇಶ,ಮೇ.31: ಕುಡಿಯಲು ಮದ್ಯ ಸಿಗಲಿಲ್ಲ ಎಂಬ ಕಾರಣಕ್ಕೆ ಸಾನಿಟೈಸರ್ ಕುಡಿದು 24 ವರ್ಷದ ಯುವಕ ಹಾಗೂ 52 ವರ್ಷದ ಆತನ ತಾಯಿ ಇಬ್ಬರು ಮೃತಪಟ್ಟಿರುವ ಆಘಾತಕಾರಿ ಘಟನೆ ಆಂಧ್ರ ಪ್ರದೇಶದ ಕಡಪ ಜಿಲ್ಲೆಯಲ್ಲಿ ನಡೆದಿದೆ. ಕಡಪಾ ಜಿಲ್ಲೆಯ ಚೆನ್ನೂರ್ ಮಂಡಲದ ಯಲ್ಲಮ್ಮ ಗುಡಿ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಮೃತ ಶ್ರೀರಾಮ್ ನಾಯಕ್ ಮತ್ತು ಆತನ ತಾಯಿ ವಿಜಯಲಕ್ಷ್ಮಿ ಕಟ್ಟಡ ಕಾರ್ಮಿಕರಾಗಿದ್ದು, ಮದ್ಯ ಕುಡಿಯುತ್ತಿದ್ದರು. ಅದರಂತೆ ಭಾನುವಾರ ಸಂಜೆ ಕುಡಿಯಲು ಮದ್ಯ

ಸಾನಿಟೈಸರ್ ಸೇವಿಸಿ ತಾಯಿ, ಮಗ ಸಾವು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top