ಕೊರೊನಾ ವಾರಿಯರ್ಸ್ಗೆ ಸಂಬಳ ನೀಡದೆ ನಿರ್ಲಕ್ಷ್ಯ ➤ ಯು.ಟಿ ಖಾದರ್ ಆಕ್ರೋಶ
(ನ್ಯೂಸ್ ಕಡಬ) newskadaba.com ಮಂಗಳೂರು,ಮೇ.30: ಕೊರೊನಾ ವಾರಿಯರ್ಸ್ಗೆ ಸಂಬಳ ನೀಡದೆಯೇ ಸರ್ಕಾರ ನಿರ್ಲಕ್ಷಿಸಿದೆ ಎಂದು ಮಾಜಿ ಸಚಿವ, ಶಾಸಕ ಯುಟಿ ಖಾದರ್ ಆರೋಪಿಸಿದ್ದಾರೆ. ಈ ಕುರಿತು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಕೊರೊನಾ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಯಾವುದೇ ಗಂಭೀರತೆ ಇಲ್ಲ. ಡಾಕ್ಟರ್ ಮತ್ತು ನರ್ಸ್ಗಳಿಗೆ ಎರಡು ತಿಂಗಳಿನಿಂದ ಸಂಬಳವಾಗಿಲ್ಲ. ಕೊರೊನಾ ಸೋಂಕಿನ ವಿರುದ್ಧವಾಗಿ ಈ ಸಂದರ್ಭದಲ್ಲಿ ಎಲ್ಲಾ ಕಡೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ವೈದ್ಯರು, ನರ್ಸ್ಗಳಿಗೆ ವೇತನ ನೀಡದೆ ಸತಾಯಿಸಿದ್ದಾರೆ. ಸರ್ಕಾರ ಕೊರೊನಾ ವಾರಿಯರ್ಸ್ನ್ನು ನಿರ್ಲಕ್ಷ್ಯ ಮಾಡಿದೆ […]
ಕೊರೊನಾ ವಾರಿಯರ್ಸ್ಗೆ ಸಂಬಳ ನೀಡದೆ ನಿರ್ಲಕ್ಷ್ಯ ➤ ಯು.ಟಿ ಖಾದರ್ ಆಕ್ರೋಶ Read More »
ಕರಾವಳಿ, ಕರ್ನಾಟಕ









