karnataka

ಕರಾವಳಿಯಲ್ಲಿ ಸೋಂಕಿತರ ಸಂಖ್ಯೆ ಏರಿಕೆ ➤ ಉಡುಪಿಯಲ್ಲಿ 15, ದ.ಕ 0

(ನ್ಯೂಸ್ ಕಡಬ) newskadaba.com ಉಡುಪಿ/ದಕ್ಷಿಣ ಕನ್ನಡ ,ಮೇ.29: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಪಾಸಿಟಿವ್ ಸಂಖ್ಯೆ ಹೆಚ್ಚುತ್ತಲೇ ಇದೆ. ಇಂದು ದಕ್ಷಿಣ ಕನ್ನಡಕ್ಕೆ ಕೊರೋನಾ ಶುಭ ಶುಕ್ರವಾರವಾಗಿದೆ. ಆದ್ರೇ ಕೃಷ್ಣ ನಗರಿ ಉಡುಪಿ ಗೆ ಅಶುಭವಾಗೆದೆ. ಯಾಕಂದ್ರೇ ಇಂದು ಮಧ್ಯಾಣ್ನದ ವೇಳೆ ಗೆ ಉಡುಪಿಯಲ್ಲಿ 15 ಹೊಸ ಸೋಂಕು ಪ್ರಕರಣಗಳು ದೃಢವಾಗಿದ್ದು, ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 164ಕ್ಕೆ ಏರಿಕೆಯಾಗಿದೆ. ದಕ್ಷಿಣ ಕನ್ನಡದಲ್ಲಿ ಇಂದು ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿಲ್ಲ.       ಇಂದಿನ ಎಲ್ಲಾ […]

ಕರಾವಳಿಯಲ್ಲಿ ಸೋಂಕಿತರ ಸಂಖ್ಯೆ ಏರಿಕೆ ➤ ಉಡುಪಿಯಲ್ಲಿ 15, ದ.ಕ 0 Read More »

ಕರಾವಳಿ, ಕರ್ನಾಟಕ

ಜೂನ್ 1ರಿಂದ ರಾಜ್ಯದ ಜನತೆಗೆ ಕೊಂಚ ರಿಲೀಫ್..!!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.29. ಕೊರೋನಾ ಹಿನ್ನಲೆಯಲ್ಲಿ 5.0 ಹಂತದ ಲಾಕ್ ಡೌನ್ ಜೂನ್.1 ರಿಂದ ಮತ್ತೆ ಮುಂದುವವರಿಯಲಿದೆ. ಮುಂದಿನ ಲಾಕ್‍ಡೌನ್ ರಾಜ್ಯದಲ್ಲಿ ಕೊಂಚ ಸಡಿಲಿಕೆ ಕಾಣಲಿದ್ದು, ಹೊಟೇಲ್, ಜಿಮ್, ಹಾಗೂ ಎಲ್ಲಾ ಧರ್ಮದ ದೇವಾಲಯಗಳನ್ನು ತೆರೆಯಲು ಅನುಮತಿ ದೊರಕಿದೆ. ರಾಜ್ಯದ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿಗಳು ಈ ಬಗ್ಗೆ ತೀರ್ಮಾಣ ತೆಗೆದು ಕೊಂಡಿದ್ದಾರೆ, ಮುಂದಿನ ಹಂತದ ಲಾಕ್‍ಡೌನ್ ಸಡಿಲಿಕೆ ಬಗ್ಗೆ ಕ್ಯಾಬಿನೆಟ್ ಸಭೆಯಲ್ಲಿ ಎಲ್ಲಾ ಸಚಿವರಿಂದ ಅಭಿಪ್ರಾಯ ಸಂಗ್ರಹಿಸಿ ಹೊಟೇಲ್, ಜಿಮ್, ದೇವಸ್ಥಾನ, ಮಸೀದಿ, ಚರ್ಚ್

ಜೂನ್ 1ರಿಂದ ರಾಜ್ಯದ ಜನತೆಗೆ ಕೊಂಚ ರಿಲೀಫ್..!!! Read More »

ಕರ್ನಾಟಕ

ನವಜಾತ ಶಿಶುವನ್ನು ಜೀವಂತ ಸಮಾಧಿ ಮಾಡಲು ಹೊರಟ ಕಲ್ಲೆದೆಯ ಪೋಷಕರು…!!!

(ನ್ಯೂಸ್ ಕಡಬ) newskadaba.com ಉತ್ತರ ಪ್ರದೇಶ, ಮೇ.29. ಆಗ ತಾನೆ ಹುಟ್ಟಿದ ಗಂಡು ಮಗುವನ್ನು ಕೃಷಿ ಭೂಮಿಯಲ್ಲಿ ಹೂತಿಟ್ಟ ಹೃದಯವಿದ್ರಾಕ ಘಟನೆ ಉತ್ತರ ಪ್ರದೇಶದ ಸಿದ್ಧಾರ್ಥನಗರದಲ್ಲಿ ನಡೆದಿದೆ. ಭೂಮಿಯೊಳಗಿನಿಂದ ಮಗುವೊಂದು ಅಳುತ್ತಿರುವ ಶಬ್ದ ಕೇಳಿ ಮಣ್ಣು ಅಗೆದು ನೋಡಿದಾಗ ಗಂಡು ಮಗುವೊಂದು ಇರುವುದು ಬೆಳಕಿಗೆ ಬಂದಿದೆ. ಮಗುವಿನ ಕಣ್ಣು, ಮೂಗು, ಬಾಯಲ್ಲಿ ಮಣ್ಣು ತುಂಬಿದ್ದು ಉಸಿರಾಡಲು ಸಮಸ್ಯೆಯಾಗಿತ್ತು. ಸ್ಥಳೀಯರ ಸಹಾಯದಿಂದ ಕೂಡಲೇ ಮಗುವನ್ನು ಆಸ್ಪತ್ರೆಗೆ ಸಾಗಿಸಿ ಮುಖದಲ್ಲಿದ್ದ ಮಣ್ಣನ್ನು ಶುಚಿಗೊಳಿಸಿ ಸೂಕ್ತ ಚಿಕಿತ್ಸೆ ನೀಡಲಾಯಿತು. ಜೀವಂತವಾಗಿ ಸಮಾಧಿ

ನವಜಾತ ಶಿಶುವನ್ನು ಜೀವಂತ ಸಮಾಧಿ ಮಾಡಲು ಹೊರಟ ಕಲ್ಲೆದೆಯ ಪೋಷಕರು…!!! Read More »

ರಾಷ್ಟ್ರೀಯ ನ್ಯೂಸ್

ಮತ್ತೆ ಚಿನ್ನದ ದರದಲ್ಲಿ ಏರಿಕೆ ➤ ಗ್ರಾಹಕರಿಗೆ ನಿರಾಸೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.29: ಕೊರೋನಾ ಮಹಾಮಾರಿ ನಡುವೆ ಚಿನ್ನದ ಬೆಲೆಯಲ್ಲಿ ಸ್ವಲ್ಪ ಮಟ್ಟಿಗೆ ಇಳಿಕೆ ಕಂಡು ಗ್ರಾಹಕರು ಚಿನ್ನ ಕೊಳ್ಳಲು ಮುಂದಾಗಿದ್ದರು. ಆದ್ರೆ, ಇದೀಗಾ ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆಯಾಗಿದೆ. ಇದರಿಂದಗಿ ಚಿನ್ನ ಕೊಳ್ಳಲ್ಲು ಮುಂದಾಗಿದ್ದ ಗ್ರಾಹಕರಿಗೆ ನಿರಾಸೆಯಾಗಿದೆ. , ಹೌದು ಕಳೆದ ಮೂರ್ನಾಲ್ಕು ದಿನಗಳಿಂದ ಚಿನ್ನದ ದರದಲ್ಲಿ ಭಾರೀ ಇಳಿಕೆ ಕಾಣುತ್ತಲೇ ಇತ್ತು. ಹೀಗಾಗಿ, ಚಿನ್ನ ಕೊಂಡುಕೊಳ್ಳುವವರು ತುಂಬಾನೇ ಉತ್ಸಾಹ ತೋರಿಸಿದ್ದರು.       ಆದರೆ, ಈಗ ಚಿನ್ನದ ದರದಲ್ಲಿ ಮತ್ತೆ

ಮತ್ತೆ ಚಿನ್ನದ ದರದಲ್ಲಿ ಏರಿಕೆ ➤ ಗ್ರಾಹಕರಿಗೆ ನಿರಾಸೆ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್

ಜೂ. 1ರಿಂದ ಖಾಸಗಿ ಬಸ್‍ಗಳು ರಸ್ತೆಗೆ ➤ ದರ ಏರಿಕೆ ಸಾಧ್ಯತೆ

(ನ್ಯೂಸ್ ಕಡಬ) newskadaba.com ಮಂಗಳೂರು/ಉಡುಪಿ ಮೇ,29: ದ.ಕ ಜಿಲ್ಲೆಯಲ್ಲಿ ಸಿಟಿ ಬಸ್ಸ್ ಗಳು, ಸರ್ವೀಸ್ ಖಾಸಗಿ ಬಸ್ಗಳು, ಎಕ್ಸ್ ಪ್ರೆಸ್ ಖಾಸಗಿ ಬಸ್ ಗಳು ಜೂನ್ 1 ರಿಂದ ಸೀಮಿತ ಸಂಖ್ಯೆಯಲ್ಲಿ ದೈಹಿಕ ಅಂತರ ಕಾಯ್ದುಕೊಳ್ಳುವ ಪರಿಸತ್ತಿನೊಂದಿಗೆ ಭಾಗಶ: ಕಾರ್ಯಾರಂಭಿಸಲಿದೆ. ಸರ್ಕಾರ ಬಸ್ ಕಾರ್ಯಾಚರಣೆಗೆ ಈಗಾಗಲೇ ಅನುಮತಿ ನೀಡಿರುವ ನಿಟ್ಟಿನಲ್ಲಿ ಜಿಲ್ಲಾ ಸಾರಿಗೆ ಪ್ರಾಧಿಕಾರ ನಡೆಸಿದ ದ.ಕ ಜಿಲ್ಲಾ ಬಸ್ ಮಾಲೀಕರ ಸಂಘದವರ ಸಭೆಯಲ್ಲಿ ಸೂಚನೆ ಸಿಕ್ಕಿದೆ. ಇನ್ನು ಬಸ್ಸಿನಲ್ಲಿ 30 ಪ್ರಯಾಣಿಕರು ಮಾತ್ರ ಪ್ರಯಾಣಿಸಬೇಕು.ಪ್ರತಿಯೊಬ್ಬ ಪ್ರಯಾಣಿಕ,

ಜೂ. 1ರಿಂದ ಖಾಸಗಿ ಬಸ್‍ಗಳು ರಸ್ತೆಗೆ ➤ ದರ ಏರಿಕೆ ಸಾಧ್ಯತೆ Read More »

ಕರಾವಳಿ, ಕರ್ನಾಟಕ

ಲಕ್ಷದ್ವೀಪದಲ್ಲಿ ಬಾಕಿಯಾಗಿದ್ದ 19 ಜನ ಕಾರ್ಮಿಕರ ರಕ್ಷಣೆ

(ನ್ಯೂಸ್ ಕಡಬ) newskadaba.com ಕಡಬ, ಮೇ.28. ಮಂಗಳೂರು : ಸಾಗರದಾಚೆಗೆ ಅತಂತ್ರರಾಗಿದ್ದ  ಕಾರ್ಮಿಕರನ್ನು ಇಂಡಿಯನ್ ಕೋಸ್ಟ್ ಗಾರ್ಡ್ ಗಳು ರಕ್ಷಣೆ ಮಾಡಿ  ಎರಡು ತಿಂಗಳ ಬಳಿಕ  ಮಂಗಳೂರಿಗೆ  ಕರೆತಂದಿದ್ದಾರೆ. ಲಕ್ಷದ್ವೀಪದಲ್ಲಿ ಬಾಕಿಯಾಗಿದ್ದ ಮೂವರು ಮಹಿಳೆಯರು ಸೇರಿದಂತೆ 19 ಮಂದಿ ಕಾರ್ಮಿಕರು ಇಂದು ಅಮಿನ್ ದಿವಿ  ನೌಕೆಯಲ್ಲಿ ಮಂಗಳೂರಿಗೆ ವಾಪಾಸ್ಸಾಗಿದ್ದಾರೆ. ಈ ಕಾರ್ಮಿಕರು ತಮ್ಮ ಹೊಟ್ಟೆ ಪಾಡಿಗಾಗಿ  ವ್ಯಾಪಾರ, ಟೈಲ್ಸ್ ಕೆಲಸ, ಗುಜುರಿ ಸಂಗ್ರಹ ಸೇರಿದಂತೆ ವಿವಿಧ ಕೆಲಸಕ್ಕೆಂದು  ಲಕ್ಷದ್ವೀಪಕ್ಕೆ ತೆರಳಿದ್ದರು. ಆದರೆ, ಲಾಕ್ಡೌನ್ ಹಿನ್ನಲೆ ಅವರು ಅಲ್ಲೆ

ಲಕ್ಷದ್ವೀಪದಲ್ಲಿ ಬಾಕಿಯಾಗಿದ್ದ 19 ಜನ ಕಾರ್ಮಿಕರ ರಕ್ಷಣೆ Read More »

ಕರಾವಳಿ

ಕ್ವಾರಂಟೈನ್‍ನಿಂದ ಮನೆಗೆ ಹಿಂತಿರುಗಿ ಬಂದವನಿಗೆ ಮತ್ತೆ ಶಾಕ್..!!! ➤  ತಡವಾಗಿ ಬಂದ ವರದಿಯಲ್ಲಿ ಪಾಸಿಟೀವ್ ಕೇಸ್

(ನ್ಯೂಸ್ ಕಡಬ) newskadaba.com ರಾಯಚೂರು, ಮೇ.28,. ಮುಂಬೈನಿಂದ ಬಂದಿದ್ದ ರಾಯಚೂರಿನ ವ್ಯಕ್ತಿಯಲ್ಲಿ ಕೊರೊನಾ ವೈರಸ್ ಸೋಂಕು ಇರುವುದು ಇಂದು ಬಂದಿರುವ ವರದಿಯಲ್ಲಿ ದೃಢವಾಗಿದೆ. ಈ ಮೂಲಕ ರಾಯಚೂರಿನ ಕೊರೊನಾ ಸೋಂಕಿತರ ಸಂಖ್ಯೆ 72ಕ್ಕೇರಿಕೆಯಾಗಿದೆ. ಕ್ವಾರಂಟೈನ್ ಅವಧಿ ಮುಗಿಸಿ ಹೊರ ಬಂದ 39 ವರ್ಷದ ವ್ಯಕ್ತಿ ರಾಯಚೂರು ನಗರದಲ್ಲಿ ಓಡಾಡಿದ್ದಾನೆ. ಕ್ವಾರಂಟೈನ್ ಅವಧಿ ಮುಗಿದ ಬಳಿಕ ಬಂದಿರುವ ವರದಿಯಲ್ಲಿ ಪಾಸಿಟಿವ್ ಬಂದಿದ್ದು, ಪ್ರಯೋಗಾಲಯದ ವರದಿ ತುಂಬಾ ತಡವಾಗಿ ಬಂದಿದ್ದು ಆಂತಂಕಕ್ಕೆ ಕಾರಣವಾಗಿದೆ. ಮೇ 11ರಂದು ತಾಯಿಯೊಂದಿಗೆ ಮುಂಬೈನಿಂದ ಬಂದಿದ್ದ ವ್ಯಕ್ತಿ.

ಕ್ವಾರಂಟೈನ್‍ನಿಂದ ಮನೆಗೆ ಹಿಂತಿರುಗಿ ಬಂದವನಿಗೆ ಮತ್ತೆ ಶಾಕ್..!!! ➤  ತಡವಾಗಿ ಬಂದ ವರದಿಯಲ್ಲಿ ಪಾಸಿಟೀವ್ ಕೇಸ್ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಜೂನ್ 1ರಿಂದ ಪುತ್ತೂರು ಮಹಾಲಿಂಗೇಶ್ವರನ ದರ್ಶನ ಸಾಧ್ಯವೇ..??

(ನ್ಯೂಸ್ ಕಡಬ) newskadaba.com ಕಡಬ, ಮೇ.28,. ಕೊರೋನಾ ಮುನ್ನೆಚ್ಚರಿಕೆ ಕ್ರಮವಾಗಿ ಮಾ. 23 ರ ಲಾಕ್‍ಡೌನ್ ಘೋಷಣೆಯ ಬಳಿಕ ಭಕ್ತರಿಗೂ ದೇವರ ದರ್ಶನಕ್ಕೆ ನಿರ್ಭಂಧ ಹಾಕಲಾಗಿತ್ತು. ಇದೀಗ ಸರಕಾರದ ಆದೇಶದಂತೆ ಜೂನ್ 1 ರಿಂದ ಎ ಗ್ರೇಡ್  ದೇವಸ್ಥಾನಗಳಿಗೆ ಪ್ರವೇಶಾವಕಾಶ ನೀಡುವ ಕುರಿತು ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಗೇಶ್ವರ ದೇವಸ್ಥಾನ ಆಡಳಿತ ಕಚೇರಿಯಲ್ಲಿ ಮೇ. 29ರಂದು ದೇವಳ್ಯದ ಆಡಳಿತ ಅಧಿಕಾರಿಯೂ ಸಹಾಯಕ ಕಮೀಷನರರೂ ಆದ ಡಾ. ಯತೀಶ್ ಉಳ್ಳಾಲ್ ನೇತೃತ್ವದಲ್ಲಿ ಸಭೆ ಕರೆಯಲಾಗಿದೆ. ಜೂನ್ 1ರಿಂದ

ಜೂನ್ 1ರಿಂದ ಪುತ್ತೂರು ಮಹಾಲಿಂಗೇಶ್ವರನ ದರ್ಶನ ಸಾಧ್ಯವೇ..?? Read More »

ಕರಾವಳಿ

15 ದಿನ ಕೃಷ್ಣನ ದರ್ಶನವಿಲ್ಲ ►ಉಡುಪಿ ಕೃಷ್ಣ ಮಠದಲ್ಲಿ ದೇವರ ದರ್ಶನಕ್ಕೆ ಅವಕಾಶವಿಲ್ಲ

(ನ್ಯೂಸ್ ಕಡಬ) newskadaba.com ಉಡುಪಿ,ಮೇ.28: ರಾಜ್ಯದಲ್ಲಿ ಜೂನ್ 1 ರಿಂದ ದೇವಸ್ಥಾನಗಳಲ್ಲಿ ಭಕ್ತರು ದೇವರ ದರ್ಶನ ಪಡೆಯಬಹುದು ಎಂದು ಸರ್ಕಾರ ಅವಕಾಶ ನೀಡಿದ್ದರೂ ಉಡುಪಿ ಕೃಷ್ಣ ಮಠದಲ್ಲಿ ಇನ್ನೂ 15 ದಿನಗಳ ಕಾಲ ಭಕ್ತರ ದರ್ಶನಕ್ಕೆ ಅವಕಾಶವಿಲ್ಲ ಎಂದು ಪರ್ಯಾಯ ಅದಮಾರು ಮಠ ತಿಳಿಸಿದೆ.ಮಠಾಧೀಶರಾದ ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದರು ಮತ್ತು ಶ್ರೀ ಈಶಪ್ರಿಯ ತೀರ್ಥರು ಈ ಬಗ್ಗೆ ಪ್ರಕಟಣೆ ಬಿಡುಗಡೆ ಮಾಡಿದ್ದು, ಮುಂದಿನ 10-15 ದಿನದಲ್ಲಿ ಪರಿಸ್ಥಿಗಳನ್ನು ಅವಲೋಕಿಸಿ, ಮುಂಜಾಗೃತ ಕ್ರಮಗಳನ್ನು ಕೈಗೊಂಡ ಬಳಿಕ  ನಂತರ

15 ದಿನ ಕೃಷ್ಣನ ದರ್ಶನವಿಲ್ಲ ►ಉಡುಪಿ ಕೃಷ್ಣ ಮಠದಲ್ಲಿ ದೇವರ ದರ್ಶನಕ್ಕೆ ಅವಕಾಶವಿಲ್ಲ Read More »

ಕರಾವಳಿ, ಕರ್ನಾಟಕ

ಕಡಬ ಮಸೀದಿಯಲ್ಲಿ ನಮಾಜ್ ಮಾಡುತ್ತಲೇ ಕುಸಿದು ಬಿದ್ದು ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಮೇ.28., ಮಸೀದಿಯಲ್ಲಿ ನಮಾಜ್ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕಿನ ಕಳಾರ ಎಂಬಲ್ಲಿ ನಡೆದಿದೆ.   ಮೃತ ದುರ್ದೈವಿಯನ್ನು ಕಳಾರ ನಿವಾಸಿ ಅಬ್ದುಲ್ ಖಾದರ್ ಎಂದು ಗುರುತಿಸಲಾಗಿದೆ. ಪ್ರತಿನಿತ್ಯ ಅಝಾನ ಕೊಡಲೆಂದು ಮಸೀದಿಗೆ ಹೋಗುತ್ತಿದ್ದ ಅಬ್ದುಲ್ ಖಾದರ್ ಅವರು ಇಂದು ಕೂಡ ಮುಂಜಾನೆ 4 ಗಂಟೆ ಸುಮಾರಿಗೆ ಮಸೀದಿಗೆ ತೆರಳಿ ತಮ್ಮ ಪಾಡಿಗೆ ನಮಾಜ್ ಮಾಡುತ್ತಿದ್ದರು. ನಿಂತಿದ್ದ ಅಬ್ದುಲ್ ಖಾದರ್ ಕೂಡಲೇ ಕುಸಿದು

ಕಡಬ ಮಸೀದಿಯಲ್ಲಿ ನಮಾಜ್ ಮಾಡುತ್ತಲೇ ಕುಸಿದು ಬಿದ್ದು ಮೃತ್ಯು Read More »

ಕರಾವಳಿ
Scroll to Top