karnataka

ಉಡುಪಿಯಲ್ಲಿ ರಘುಪತಿ ಭಟ್ ಅವರ ಉಚಿತ ಬಸ್ ➤ ಜಿಲ್ಲಾ ಪಂಚಾಯತ್ ಅಧ್ಯಕ್ಷರೇ ಕಂಡೆಕ್ಟರ್..!!!

(ನ್ಯೂಸ್ ಕಡಬ) newskadaba.com ಉಡುಪಿ, ಮೇ.28., ಲಾಕ್ ಡೌನ್ ಹಿನ್ನಲೆಯಿಂದ ಬಸ್ಸುಗಳಿಲ್ಲದೆ ಸಮಸ್ಯೆ ಅನುಭವಿಸುತ್ತಿದ್ದ ಜನರಿಗೆ ಸಾರ್ವಜನಿಕ ಗಣೇಶೋತ್ಸವ ಸಮಿತಿ ಕಡಿಯಾಳ ಇವರ ಸಹಕಾರದೊಂದಿಗೆ ಉಡುಪಿಯ ಶಾಸಕ ರಘುಪತಿ ಭಟ್ ಅವರು ಉಡುಪಿಯಲ್ಲಿ ಏಳು ರೂಟ್ ಗಳಲ್ಲಿ 12 ಉಚಿತ ಬಸ್ಸುಗಳ ವ್ಯವಸ್ಥೆ ಕಲ್ಪಿಸಿದ್ದಾರೆ. ಇದಕ್ಕೆ ಬಿಜೆಪಿ ಕಾರ್ಯಕರ್ತರು ಹಾಗೂ ಗಣೇಶೋತ್ಸವ ಸಮಿತಿಯ ಕಾರ್ಯಕರ್ತರೆ ಸ್ವಯಂ ಸೇವಕರಾಗಿ ಬಸ್ಸಿನಲ್ಲಿ ಸೇವೆ ನೀಡುತ್ತಿದ್ದಾರೆ. ಉಡುಪಿ ನಗರದಲ್ಲಿ ಖಾಸಗಿ ಸಿಟಿ ಬಸ್ಸಿನಲ್ಲಿ ಉಡುಪಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ದಿನಕರ ಬಾಬು […]

ಉಡುಪಿಯಲ್ಲಿ ರಘುಪತಿ ಭಟ್ ಅವರ ಉಚಿತ ಬಸ್ ➤ ಜಿಲ್ಲಾ ಪಂಚಾಯತ್ ಅಧ್ಯಕ್ಷರೇ ಕಂಡೆಕ್ಟರ್..!!! Read More »

ಕರಾವಳಿ

ಗುಂಡಿನ ದಾಳಿನಡೆಸಿದ ಬೆಂಗಳೂರಿನ ಉದ್ಯಮಿ

(ನ್ಯೂಸ್ ಕಡಬ) newskadaba.com ಕಡಬ, ಮೇ.28. ಚಿಕ್ಕಮಗಳೂರು : ರಿಯಲ್ ಎಸ್ಟೇಟ್ ಡೀಲ್ ವೇಳೆ  ಮಾತಿಗೆ ಮಾತು ಬೆಳೆದು  ಇಬ್ಬರ ಮೇಲೆ ಗುಂಡಿನ ದಾಳಿ ನಡೆದ ಘಟನೆ ಮಂಗಳವಾರ ಮಧ್ಯರಾತ್ರಿ  ನಡೆದಿದೆ. ಬೆಂಗಳೂರಿನ ಇಬ್ಬರು ಉದ್ಯಮಿಗಳು ಚಿಕ್ಕಮಗಳೂರಿನ ಇಬ್ಬರ ಮೇಲೆ ಗುಂಡಿನ ದಾಳಿ  ನಡೆಸಿದ್ದಾರೆ. ಕಡೂರು ತಾಲೂಕಿನ ಬಾಣೂರು ಗ್ರಾಮದ ಮನೆಯೊಂದರಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಇಬ್ಬರಿಗೆ ತೀವ್ರ ಗಾಯಗಳಾಗಿದೆ. ಕಲ್ಯಾಣ್ ಕುಮಾರ್ ಹಾಗೂ ಉಪನ್ಯಾಸಕ ಸುಮಂತ್ ಎಂಬುವರಿಗೆ ಎದೆ, ತೋಳಿನ ಭಾಗಕ್ಕೆ ಗುಂಡು ತಗುಲಿದ್ದು,

ಗುಂಡಿನ ದಾಳಿನಡೆಸಿದ ಬೆಂಗಳೂರಿನ ಉದ್ಯಮಿ Read More »

ಕರ್ನಾಟಕ

ಕತಾರ್ನಲ್ಲಿ ಸಿಲುಕಿಕೊಂಡ ಹಳ್ಳಿ ಹೈದರ ಕುಟುಂಬ

(ನ್ಯೂಸ್ ಕಡಬ) newskadaba.com ಕಡಬ, ಮೇ.28.ಬೆಂಗಳೂರು: ಮೈಸೂರು ಜಿಲ್ಲೆಯ ಹಕ್ಕಿ ಪಿಕ್ಕಿ ಸಮುದಾಯಕ್ಕೆ ಸೇರಿದ ಆರು ಜನರ 2 ಕುಟುಂಬಗಳು ಲಾಕ್‍ಡೌನ್‍ನಿಂದಾಗಿ ಎರಡೂವರೆ ತಿಂಗಳಿನಿಂದ ಕತಾರ್ನಲ್ಲಿ ಸಿಲುಕಿಕೊಂಡು ಒದ್ದಾಡುತ್ತೀವೆ. ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಪಕ್ಷರೇಶ್ವರ ಎಂಬ ಹಳ್ಳಿಯ ಕಾಡಂಚಿನಲ್ಲಿರುವ ಹಕ್ಕಿಪಿಕ್ಕಿ ಸಮುದಾಯಕ್ಕೆ ಸೇರಿದ ಕುಟುಂಬ ಕಾಡಲ್ಲಿ ಸಿಗುವ ಗಿಡಮೂಲಿಕೆಗಳಿಂದ ವನೌಷಧ, ಮಸಾಜ್ ಮಾಡುವ ತೈಲ ತಯಾರಿಸಿ ವಿವಿಧೆಡೆಯ ಆಯುರ್ವೇದ ಮೇಳಗಳಲ್ಲಿ ಮಾರುತ್ತದೆ. ಇದೇ ರೀತಿಯ ಮೇಳ ಕತಾರ್ನಲ್ಲಿಯೂ ಇದ್ದುದರಿಂದ ಹೋಗಿದ್ದವು. ಆದರೆ ಈ ಬಾರಿ ಅಲ್ಲಿ

ಕತಾರ್ನಲ್ಲಿ ಸಿಲುಕಿಕೊಂಡ ಹಳ್ಳಿ ಹೈದರ ಕುಟುಂಬ Read More »

ಕರ್ನಾಟಕ

ಪುತ್ತೂರು ಕ್ವಾರಂಟೈನಲ್ಲಿದ್ದ ಮೂವರಲ್ಲಿ ಕೊರೋನಾ ಧೃಢ….!!

(ನ್ಯೂಸ್ ಕಡಬ) newskadaba.com ಪುತ್ತೂರು, ಮೇ.28.,  ದೂರದ ಊರು ಮುಂಬೈಯಿಂದ ಪುತ್ತೂರಿಗೆ ಮರಳಿದ ಮೂವರಲ್ಲಿ ಕೊರೋನಾ ಸೋಂಕು ಪತ್ತೆಯಾಗಿದ್ದು,  ಇವರನ್ನು ಮಂಗಳೂರಿನ ಕೋವಿಡ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಕೆಲ ದಿನಗಳ ಹಿಂದೆ ಮುಂಬೈಯಿಂದ ಊರಿಗೆ ಮರಳಿದ ಇಬ್ಬರು ದಂಪತಿ ಹಾಗೂ ಮಗುವನ್ನು ಪುತ್ತೂರಿನ ಸರ್ವೆ ಹಾಸ್ಟೆಲ್‍ನಲ್ಲಿ ಕ್ವಾರಂಟೈನ್‍ನಲ್ಲಿರಿಸಲಾಗಿತ್ತು. ಇದೀಗ ಮೂವರಲ್ಲಿ ಸೋಕು ಇರುವುದು ಧೃಢವಾಗಿದೆ ಎಂದು ಹೆಲ್ತ್ ಬುಲೆಟಿನ್‍ನಲ್ಲಿ ತಿಳಿಸಲಾಗಿತ್ತು.

ಪುತ್ತೂರು ಕ್ವಾರಂಟೈನಲ್ಲಿದ್ದ ಮೂವರಲ್ಲಿ ಕೊರೋನಾ ಧೃಢ….!! Read More »

ಕರಾವಳಿ

ಕೋಲಾರಕ್ಕೆ ಲಗ್ಗೆಯಿಟ್ಟ ಮಿಡತೆ ►ಮಹಾರಾಷ್ಟ್ರ ದಿಂದ ಕರ್ನಾಟಕದತ್ತ ಮಿಡತೆ ದಂಡು

(ನ್ಯೂಸ್ ಕಡಬ) newskadaba.com ಕೋಲಾರ, ಮೇ.28: ನಾಗ್ಪುರದಲ್ಲಿ ಮಿಡತೆಗಳ ಹಿಂಡು ಇರುವ ಬಗ್ಗೆ ಸರ್ಕಾರದಿಂದಲೇ ಬೀದರ್ ಜಿಲ್ಲಾಡಳಿತಕ್ಕೆ ಮಾಹಿತಿ ಲಭಿಸಿದೆ. ಈ ಭಯಾನಕ ಮಿಡತೆ ದಂಡು ಬೀದರ್ ಜಿಲ್ಲೆಗೂ ಲಗ್ಗೆಯಿಡುವ ಸಾದ್ಯತೆಯಿದೆಯೆಂದು ಜಿಲ್ಲಾಧಿಕಾರಿ ಎಚ್. ಆರ್ ಮಹದೇವ್ ಹೇಳಿದ್ದಾರೆ.  ಇನ್ನು ಕೋರೋನಾ ಭೀತಿಯ ನಡುವೆಯು ಪಂಜಾಬ್, ಹರ್ಯಾಣ , ರಾಜಸ್ಥಾನ, ಸೇರಿದಂತೆ ಭಾರತದ ಕೆಲ ರಾಜ್ಯಗಳಲ್ಲಿ ಡೆಸರ್ಟ್ ಲೋಕಸ್ಟ್ ಮಿಡತೆಗಳು ಹಿಂಡು ಹಿಂಡಾಗಿ ರೈತನನ್ನು ಕಾಡುತ್ತಿದೆ. ಮುಖ್ಯವಾಗಿ ಹಸಿರು ಹೊಲವನ್ನು ನಾಶ ಮಾಡುವ ಈ ಮಿಡತೆ ಸದ್ಯ ಮಹಾರಾಷ್ಟ್ರದ

ಕೋಲಾರಕ್ಕೆ ಲಗ್ಗೆಯಿಟ್ಟ ಮಿಡತೆ ►ಮಹಾರಾಷ್ಟ್ರ ದಿಂದ ಕರ್ನಾಟಕದತ್ತ ಮಿಡತೆ ದಂಡು Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಆಯುಷ್ ಇಲಾಖೆಯ ವತಿಯಿಂದ ಆಶಾ ಕಾರ್ಯಕರ್ತೆಯರಿಗೆ ಆಯುರ್ವೇದ ಔಷಧಿ ವಿತರಣೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಮೇ.28.,  ಕೊರೋನಾ ವೈರಸ್ ತಡೆಗಟ್ಟಲು ಆರೋಗ್ಯ ಇಲಾಖೆಯ ಸಿಬ್ಬಂದಿ, ವೈದ್ಯರು, ಆಶಾ ಕಾರ್ಯಕರ್ತೆಯರು ಸೇರಿದಂತೆ ಅನೇಕ ಜನರು ಶ್ರಮಿಸುತ್ತಿದ್ದು ಅವರ ಸೇವೆ ಅನನ್ಯವಾಗಿದೆ. ಹೀಗಾಗಿ ಪ್ರತಿಯೊಬ್ಬರೂ ಅವರ ಸೇವೆಯನ್ನು ಗುರುತಿಸಿ ಅಭಿನಂದಿಸಬೇಕು ಎಂದು ಸರ್ಕಾರಿ ಆಯುರ್ವೇದ ಚಿಕಿತ್ಸಾಲಯದ ವೈದ್ಯಾಧಿಕಾರಿ ಡಾ.ಸಹನಾ ಹೇಳಿದರು. ಬೆಳ್ತಂಗಡಿ ತಾಲೂಕಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಆಯುಷ್ ಇಲಾಖೆಯ ವತಿಯಿಂದ ಆಶಾ ಕಾರ್ಯಕರ್ತೆಯರಿಗೆ ರೋಗ ನಿರೋಧಕ ಶಕ್ತಿ ವೃದ್ಧಿಸುವ ಚ್ಯವನಪ್ರಾಶ ಅವಲೇಹವನ್ನು ವಿತರಿಸಿ ಮಾತನಾಡಿದ ಅವರು, ಹಿಂದೆ ಋಷಿ

ಆಯುಷ್ ಇಲಾಖೆಯ ವತಿಯಿಂದ ಆಶಾ ಕಾರ್ಯಕರ್ತೆಯರಿಗೆ ಆಯುರ್ವೇದ ಔಷಧಿ ವಿತರಣೆ Read More »

ಕರಾವಳಿ

ಮೂಳೆ ಮುರಿತಕ್ಕೊಳಗಾಗಿ ಆರ್ಥಿಕ ಸಂಕಷ್ಟದಲ್ಲಿದ್ದ ವ್ಯಕ್ತಿಗೆ ಧನಸಹಾಯ ಹಸ್ತಾಂತರ

(ನ್ಯೂಸ್ ಕಡಬ) newskadaba.com ಕಡಬ, ಮೇ.27.,  ಬಿಳಿನೆಲೆ ಶ್ರೀ ಗೋಪಾಲಕೃಷ್ಣ ಭಜನಾ ಮಂಡಳಿ ಹಿರಿಯ ಸದಸ್ಯರಾದ ಉಮೇಶ ಕೆ. ಸಣ್ಣಾರ ಅವರು ತೋಟದಲ್ಲಿ ಕೆಲಸ ಮಾಡುತ್ತಿರುವಾಗ ಬಿದ್ದು ಅವರ ಕಾಲಿನ ಮೂಳೆ ಮುರಿತವಾಗಿದ್ದು,  ಆರ್ಥಿಕ ಸಂಕಷ್ಟದಲ್ಲಿರುವ ಇವರಿಗೆ ಶ್ರೀ ಗೋಪಾಲಕೃಷ್ಣ ಭಜನಾ ಮಂಡಳಿ ಸದಸ್ಯರಿಂದ ಧನ ಸಂಗ್ರಹ ಮಾಡಿ ಅವರಿಗೆ ಹಸ್ತಾಂತರಿಸಲಾಯಿತು. ಶ್ರೀ ಗೋಪಾಲಕೃಷ್ಣ ಭಜನಾ ಮಂಡಳಿ ಅಧ್ಯಕ್ಷರಾದ ಜನಾರ್ದನ ಸೂಡ್ಲು, ಕಾರ್ಯದರ್ಶಿ ಸುಂದರ ಒಗ್ಗು, ಪದಾಧಿಕಾರಿಗಳು ಉಪಸ್ಥಿತರಿದ್ದರು.

ಮೂಳೆ ಮುರಿತಕ್ಕೊಳಗಾಗಿ ಆರ್ಥಿಕ ಸಂಕಷ್ಟದಲ್ಲಿದ್ದ ವ್ಯಕ್ತಿಗೆ ಧನಸಹಾಯ ಹಸ್ತಾಂತರ Read More »

ಕರಾವಳಿ

ಮುಂದಿನ ಲಾಕ್ಡೌನ್ ನಿರ್ಧಾರದಿಂದ ಅನ್ಲಾಕ್ ಆದ ಕೇಂದ್ರ ಸರಕಾರ >ಲಾಕ್ಡೌನ್ ನಿರ್ಧರಿಸಲಿದೆಯೇ? ರಾಜ್ಯ ಸರಕಾರ

(ನ್ಯೂಸ್ ಕಡಬ) newskadaba.com ಕಡಬ, ಮೇ.27.  ಹೊಸದಿಲ್ಲಿ:ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಜಾರಿಗೊಳಿಸಿರುವ ಲಾಕ್ಡೌನ್ ನಿಯಮಗಳನ್ನು ಮೇ 31ರ ನಂತರ ರೂಪಿಸುವ ನಿರ್ಧಾರವನ್ನು ರಾಜ್ಯ ಸರಕಾರಗಳಿಗೆ ಬಿಡಲು ಕೇಂದ್ರ ಮುಂದಾಗುವ ಸಾಧ್ಯತೆ ಇದೆ. ಕೇಂದ್ರದ ಉನ್ನತ ಮೂಲಗಳ ಪ್ರಕಾರ . ತಮ್ಮ ರಾಜ್ಯದ ಪರಿಸ್ಥಿತಿ ಆಧರಿಸಿ ನಿಯಮಗಳನ್ನು ರಾಜ್ಯಗಳು ರೂಪಿಸಬಹುದು ಎಂದು ತಿಳಿಸಬಹುದು ಎನ್ನಲಾಗುತ್ತಿದೆ. ಮೇ 31ರ ನಂತರ ಲಾಕ್ಡೌನ್ ಮುಂದುವರೆಸುವುದೋ ಬೇಡವೋ ಎಂಬ ಆಯ್ಕೆಯನ್ನು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ನೀಡಲು ಮುಂದಾಗಿದೆ ಎನ್ನಲಾಗುತ್ತಿದೆ. ಆದರೆ,

ಮುಂದಿನ ಲಾಕ್ಡೌನ್ ನಿರ್ಧಾರದಿಂದ ಅನ್ಲಾಕ್ ಆದ ಕೇಂದ್ರ ಸರಕಾರ >ಲಾಕ್ಡೌನ್ ನಿರ್ಧರಿಸಲಿದೆಯೇ? ರಾಜ್ಯ ಸರಕಾರ Read More »

ಕರಾವಳಿ

ಜೂನ್ 1ರಿಂದ ದೇವರ ದರ್ಶನಕ್ಕೆ ಅನುಮತಿ ➤ ಬಿ.ಎಸ್ ಯಡಿಯೂರಪ್ಪ

(ನ್ಯೂಸ್ ಕಡಬ) newskadaba.com ಕಡಬ, ಮೇ.27, ರಾಜ್ಯದಲ್ಲಿ ದೇವಸ್ಥಾನಗಳು ಜೂನ್ 1ನೇ ತಾರೀಖಿನಿಂದ ಸಾರ್ವಜನಿಕರ ದರ್ಶನಕ್ಕೆ ಲಭ್ಯವಾಗಲಿವೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಬುಧವಾರ ಹೇಳಿದರು. ಕೇಂದ್ರ ಸರಕಾರಕ್ಕೆ ಈ ಬಗ್ಗೆ ಪತ್ರ ಬರೆಯಲಾಗಿದೆ. ​ಜೂನ್ 1ನೇ ತಾರೀಖಿನ ಬಳಿಕ ಎಲ್ಲದಕ್ಕೂ ಬಹುಪಾಲು ಕೇಂದ್ರದಿಂದ ಅನುಮತಿ ಸಿಗಬಹುದು. ದೇವಸ್ಥಾನಗಳು ಓಪನ್ ಆದರೆ ಚರ್ಚ್​​, ಮಸೀದಿಗಳು ಆಗಲೇಬೇಕು ಎಂದು ಅವರು ತಿಳಿಸಿದ್ದಾರೆ. ಧಾರ್ಮಿಕ ಶ್ರದ್ಧಾಕೇಂದ್ರಗಳನ್ನು ತೆರೆದ ಬಳಿಕ ಅನುಸರಿಸಬೇಕಾದ ನಿಭಂದನೆಗಳ ಕುರಿತು ಧರ್ಮಸ್ಥಳದ ಧರ್ಮಾಧಿಕಾರಿಗಳು ಡಾ.ವೀರೇಂದ್ರ ಹೆಗ್ಗಡೆಯವರು ಕೆಲವು

ಜೂನ್ 1ರಿಂದ ದೇವರ ದರ್ಶನಕ್ಕೆ ಅನುಮತಿ ➤ ಬಿ.ಎಸ್ ಯಡಿಯೂರಪ್ಪ Read More »

ಕರಾವಳಿ

ಇಂದಿನ ಹೆಲ್ತ್ ಬುಲೆಟಿನ್ ► ದ.ಕ. 11, ಉಡುಪಿ 9 ಕೊರೋನಾ ಪ್ರಕರಣ

(ನ್ಯೂಸ್ ಕಡಬ) newskadaba.com  ಮಂಗಳೂರು ,ಮೇ27 : ರಾಜ್ಯದಲ್ಲಿ ಕೊರೋನಾ ರೌದ್ರ ನರ್ತನ ಮುಂದುವರಿಯುತ್ತಲೆ ಇದೆ. ಎಂದಿನಂತೆ ಇಂದು ಕೂಡ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಕೊರೋನಾ ಕೊವೀಡ್ -19 ಪ್ರಕರಣ ದೃಢ ಪಟ್ಟಿದೆ. ಇಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 11 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಒಟ್ಟು ದಕ್ಷಿಣ ಕನ್ನಡಲ್ಲಿ ಸೋಂಕಿತರ ಸಂಖ್ಯೆ 81ಕ್ಕೆ ಏರಿಕೆಯಾಗಿದೆ.     ಜತೆಗೆ, ಉಡುಪಿಯಲ್ಲಿ ಇಂದು 9 ಮಂದಿಯಲ್ಲಿ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು ಕೊರೋನಾ

ಇಂದಿನ ಹೆಲ್ತ್ ಬುಲೆಟಿನ್ ► ದ.ಕ. 11, ಉಡುಪಿ 9 ಕೊರೋನಾ ಪ್ರಕರಣ Read More »

ಕರಾವಳಿ, ಕರ್ನಾಟಕ
Scroll to Top