karnataka

ಕೊರೋನಾ ತಡೆಗಟ್ಟಲು ವೈದ್ಯರ ಸಲಹೆಯೇನು..? ಉತ್ತರ ‘ನ್ಯೂಸ್ ಕಡಬ’ದ ಗ್ರೌಂಡ್ ರಿಪೋರ್ಟ್ ನಲ್ಲಿ

➤➤ ವೀಡಿಯೋ | Video ಲಾಕ್ ಡೌನ್ ನಿಂದಾಗಿ ಕಡಬದ ಈಗಿನ ಪರಿಸ್ಥಿತಿ ಹೇಗಿದೆ..? ➤ ಕೊರೋನಾ ತಡೆಗಟ್ಟಲು ವೈದ್ಯರ ಸಲಹೆಯೇನು..? ➤ ನೂಕುನುಗ್ಗಲು ತಡೆಯಲು ವ್ಯಾಪಾರಸ್ಥರು ಮಾಡಿದ್ದೇನು..? ➤ ಪೊಲೀಸರು ಪರಿಸ್ಥಿತಿಯನ್ನು ನಿಭಾಯಿಸಿದ್ದು ಹೇಗೆ..? ಎಲ್ಲದಕ್ಕೂ ಉತ್ತರ ‘ನ್ಯೂಸ್ ಕಡಬ’ದ ಗ್ರೌಂಡ್ ರಿಪೋರ್ಟ್ ನಲ್ಲಿ

ಕೊರೋನಾ ತಡೆಗಟ್ಟಲು ವೈದ್ಯರ ಸಲಹೆಯೇನು..? ಉತ್ತರ ‘ನ್ಯೂಸ್ ಕಡಬ’ದ ಗ್ರೌಂಡ್ ರಿಪೋರ್ಟ್ ನಲ್ಲಿ Read More »

ಬ್ರೇಕಿಂಗ್ ನ್ಯೂಸ್, ವಿಶೇಷ ಲೇಖನಗಳು

ಆತೂರು: ಹಫ್ವಾ ಕುಟುಂಬ ಸಮ್ಮಿಲನ-2020 ➤ ಸಂಘಟಿತ ಕುಟುಂಬ ಸಂಬಂಧದಿಂದ ಸಮುದಾಯ ಸಬಲೀಕರಣ ಸಾಧ್ಯ-ಹೆಚ್. ಮಹಮ್ಮದ್ ಆಲಿ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಫೆ.17. ಕುಟುಂಬ ಸಂಬಂಧವನ್ನು ಹತ್ತಿರ ಮಾಡಿಕೊಂಡು ಆ ಮೂಲಕ ಸಂಘಟಿತರಾಗಿ ಪರಸ್ಪರ ಸುಖ ದುಃಖಗಳಲ್ಲಿ ಕೈಜೋಡಿಸಿಕೊಂಡು ಬದುಕಿದರೆ ಸಮುದಾಯದ ಸಬಲೀಕರಣ ಸಾಧ್ಯ ಎಂದು ಪುತ್ತೂರು ನಗರ ಸಭೆಯ ಮಾಜಿ ಸದಸ್ಯ ಹೆಚ್. ಮಹಮ್ಮದ್ ಆಲಿ ಹೇಳಿದರು. ಅವರು ಫೆ. 16ರಂದು ಆತೂರುನಲ್ಲಿ ಹಫ್ವಾ ಕುಟುಂಬ ಸಮ್ಮಿಲನ-2020 ಸಮಾರಂಭದಲ್ಲಿ ಮಾತನಾಡಿ ಸಮುದಾಯದಲ್ಲಿ ಇಂತಹ ಕಾರ್ಯಕ್ರಮಗಳು ಹೆಚ್ಚು ಹೆಚ್ಚು ನಡೆದಾಗ ಈ ಮೂಲಕ ಸಮುದಾಯದಲ್ಲಿ ಕಾಡುವ ಇನ್ನಷ್ಟು ಸಮಸ್ಯೆಗಳಿಗೂ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದರು. ಆತೂರು

ಆತೂರು: ಹಫ್ವಾ ಕುಟುಂಬ ಸಮ್ಮಿಲನ-2020 ➤ ಸಂಘಟಿತ ಕುಟುಂಬ ಸಂಬಂಧದಿಂದ ಸಮುದಾಯ ಸಬಲೀಕರಣ ಸಾಧ್ಯ-ಹೆಚ್. ಮಹಮ್ಮದ್ ಆಲಿ Read More »

ಕರಾವಳಿ

ಝೀರೋ ಟ್ರಾಫಿಕ್ ನಲ್ಲಿ ಬೆಂಗಳೂರಿಗೆ ತಲುಪಿದ ಹೃದ್ರೋಗಿ ಪುಟ್ಟ ಮಗು ➤ ನಿಗದಿತ ಸಮಯದಲ್ಲಿ ಆಸ್ಪತ್ರೆಗೆ ತಲುಪಿಸಿದ ಅಂಬ್ಯಲೆನ್ಸ್ ಚಾಲಕ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ.06. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ 40 ದಿನದ ಪುಟ್ಟ ಕಂದಮ್ಮನನ್ನು ಝೀರೋ ಟ್ರಾಫಿಕ್ ವ್ಯವಸ್ಥೆಯಲ್ಲಿ ಐಸಿಯು ಆಂಬ್ಯುಲೆನ್ಸ್ ನಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ರವಾನಿಸಲಾಯಿತು. ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪುಟ್ಟ ಮಗುವನ್ನು ಶಸ್ತ್ರ ಚಿಕಿತ್ಸೆಗಾಗಿ ಐಸಿಯು ಆಂಬ್ಯುಲೆನ್ಸಿನಲ್ಲಿ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಝೀರೋ ಟ್ರಾಫಿಕ್ ನಲ್ಲಿ ರಸ್ತೆ ಮಾರ್ಗವಾಗಿ ಕರೆದೊಯ್ಯಲಾಯಿತು. ಮಂಗಳೂರಿನಿಂದ ಹೊರಟ ಆಂಬ್ಯುಲೆನ್ಸ್ ಬಿಸಿ.ರೋಡ್, ಕಲ್ಲಡ್ಕ, ಉಪ್ಪಿನಂಗಡಿ, ನೆಲ್ಯಾಡಿ, ಸಕಲೇಶಪುರ, ಹಾಸನ,

ಝೀರೋ ಟ್ರಾಫಿಕ್ ನಲ್ಲಿ ಬೆಂಗಳೂರಿಗೆ ತಲುಪಿದ ಹೃದ್ರೋಗಿ ಪುಟ್ಟ ಮಗು ➤ ನಿಗದಿತ ಸಮಯದಲ್ಲಿ ಆಸ್ಪತ್ರೆಗೆ ತಲುಪಿಸಿದ ಅಂಬ್ಯಲೆನ್ಸ್ ಚಾಲಕ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.31    ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ಸಾಮಾನ್ಯ, ಮಾದರಿ, ವೃತ್ತಿಪರ, ಸ್ನಾತ್ತಕೋತ್ತರ, ನರ್ಸಿಂಗ್ ಮತ್ತು ಇಂಜಿನಿಯರಿಂಗ್ & ವೈದ್ಯಕೀಯ ವಿದ್ಯಾರ್ಥಿನಿಲಯಗಳಲ್ಲಿ ಸಂಖ್ಯಾಬಲ ಹೆಚ್ಚಳದಿಂದ ಉದ್ಬವವಾಗಿರುವ ಸ್ಥಾನಗಳಿಗೆ ಪ್ರವೇಶ ಬಯಸುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ./ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ 2019-20ನೇ ಸಾಲಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಯ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ Read More »

ಕರಾವಳಿ

ಮಾಜಿ ಸೈನಿಕರಿಗೆ ಉದ್ಯೋಗ ಮೇಳ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.30   ಮಹಾ ನಿರ್ದೇಶಕರು ಪುನರ್ವಸತಿ, ನವದೆಹಲಿ ಸಿಐಐ ಇವರ ಸಹಯೋಗದೊಂದಿಗೆ ವಾಯುಸೇನೆ ತರಬೇತಿ ಮುಖ್ಯಾಲಯದ 16 ಟೆಟ್ರಾ ಸಾಲೆ, ವಾಯುಸೇನೆ ನೆಲೆ ಜಾಲಹಳ್ಳಿ ಬೆಂಗಳೂರು ಇಲ್ಲಿ ಫೆಬ್ರವರಿ 19 ರಂದು ಮಾಜಿ ಸೈನಿಕರಿಗೆ ಉದ್ಯೋಗ ಮೇಳ ಆಯೋಜಿಸಲಾಗಿದೆ. ಉದ್ಯೋಗಾಕಾಂಕ್ಷಿ ಮಾಜಿ ಸೈನಿಕರು ತಮ್ಮ ವೈಯಕ್ತಿಕ ಮಾಹಿತಿ (ಸಿವಿ) ಯ ಆರು ಪ್ರತಿಗಳೊಂದಿಗೆ ಹಾಗೂ ಮಾಜಿ ಸೈನಿಕರ ಗುರುತಿನ ಚೀಟಿ ಮತ್ತು ಆಧಾರ್ ಕಾರ್ಡ್‍ಗಳೊಂದಿಗೆ ಹಾಜರಿರಬೇಕು. ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರ ಕಾರ್ಯಾಲಯ,

ಮಾಜಿ ಸೈನಿಕರಿಗೆ ಉದ್ಯೋಗ ಮೇಳ Read More »

ಕರಾವಳಿ

ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆಯಡಿ ಪ್ರೋತ್ಸಾಹ ಧನ ಸಹಾಯ – ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.30    ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ 2019-20ನೇ ಸಾಲಿನ ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆಯಡಿ ಕನ್ನಡ  ಸಾಹಿತ್ಯ, ಸಂಗೀತ ನೃತ್ಯ, ಜಾನಪದ, ನಾಟಕ, ಯಕ್ಷಗಾನ, ಚಿತ್ರಕಲೆ , ಶಿಲ್ಪಕಲೆ, ಮುಂತಾದ ಸೃಜನಶೀಲ ಕಲಾ ಪ್ರಕಾರಗಳಲ್ಲಿ ನಿರಂತರ ಚಟುವಟಿಕೆಗಳನ್ನು ನಡೆಸುತ್ತಿರುವ ಅರ್ಹ ನೊಂದಾಯಿತ ಸಂಘ-ಸಂಸ್ಥೆಗಳಿಗೆ, ಅಸಂಘಟಿತ ಕಲಾವಿದರಿಗೆ ವಾದ್ಯಪರಿಕರ ಹಾಗೂ ವೇಷಭೂಷಣ ಖರೀದಿಗಾಗಿ ಮತ್ತು ಚಿತ್ರ/ಶಿಲ್ಪ ಕಲಾವಿದರ ಕಲಾಕೃತಿಗಳ ಪ್ರದರ್ಶನಕ್ಕೆ ಪ್ರೋತ್ಸಾಹ ಧನಸಹಾಯ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆಯನ್ನು

ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆಯಡಿ ಪ್ರೋತ್ಸಾಹ ಧನ ಸಹಾಯ – ಅರ್ಜಿ ಆಹ್ವಾನ Read More »

ಕರಾವಳಿ

ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳ ಪ್ರವಾಸ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.23   ದಕ್ಷಿಣ ಕನ್ನಡ ಜಿಲ್ಲೆಯ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಗಳು ಜನವರಿ 27, 29 ಹಾಗೂ 30 ರಂದು ಜಿಲ್ಲೆಯ ವಿವಿದೆಡೆ ಪ್ರವಾಸ ಕೈಗೊಂಡು ಸಾರ್ವಜನಿಕರಿಂದ ಭ್ರಷ್ಟಾಚಾರ ಸಂಬಂಧಪಟ್ಟ  ದೂರುಗಳನ್ನು ಸ್ವೀಕರಿಸಲಿದ್ದಾರೆ. ಜನವರಿ 27 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಕಡಬ ಗ್ರಾಮ ಪಂಚಾಯತ್ ಕಚೇರಿ ಹಾಲ್‍ನಲ್ಲಿ, ಮಧ್ಯಾಹ್ನ 2.30 ಗಂಟೆಯಿಂದ ಸಂಜೆ 4.30 ಗಂಟೆಯವರೆಗೆ ಪುತ್ತೂರು ಸರ್ಕಾರಿ ಪ್ರವಾಸಿ ಮಂದಿರ. ಜನವರಿ 29

ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳ ಪ್ರವಾಸ Read More »

ಕರಾವಳಿ

ಆರ್ಥಿಕ ಗಣತಿಗೆ ನಿಖರ ಮಾಹಿತಿ ನೀಡಲು ಮನವಿ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.15    ಆರ್ಥಿಕ ಗಣತಿಯು ಜಿಲ್ಲೆಯ ಭೌಗೋಳಿಕ ಗಡಿಯೊಳಗೆ ನೆಲೆಗೊಂಡಿರುವ ಎಲ್ಲಾ ಉದ್ಯಮಗಳ/ ಘಟಕಗಳ ಪೂರ್ಣಗಣತಿ ಮಾಡುವುದಾಗಿದೆ. ಈ ಗಣತಿಯ ಮೂಲಕ ಜಿಲ್ಲೆಯ ಒಟ್ಟು ಸಂಘಟಿತ ಹಾಗೂ ಅಸಂಘಟಿತ ವಲಯದಲ್ಲಿನ ಕೃಷಿ ಹಾಗೂ ಕೃಷಿಯೇತರ ವಿವಿಧ ಉದ್ಯಮಗಳಲ್ಲಿ ತೊಡಗಿಸಿರುವ ಆರ್ಥಿಕ ಚಟುವಟಿಕೆಗಳಲ್ಲಿನ ಹಣಕಾಸು ಹಂಚಿಕೆ, ಉದ್ಯೋಗಾವಕಾಶ, ವರಮಾನ, ಉತ್ಪಾದನೆ ಮುಂತಾದ ವಿವರಗಳನ್ನು ತಿಳಿಯಬಹುದಾಗಿದೆ. ಇದರಿಂದಾಗಿ ಆರ್ಥಿಕ ಅಭಿವೃದ್ಧಿಯಲ್ಲಿನ ಪ್ರಾದೇಶಿಕ ಅಸಮತೋಲನವನ್ನು ಗುರುತಿಸಬಹುದಾಗಿದ್ದು ರಾಜ್ಯದ ಆಂತರಿಕ ಉತ್ಪಾದನೆಯಂತಾದ ಮುಖ್ಯವಾದ ಅಂಶಗಳನ್ನು ಕಂಡುಹಿಡಿಯಲು ಪ್ರಮುಖ

ಆರ್ಥಿಕ ಗಣತಿಗೆ ನಿಖರ ಮಾಹಿತಿ ನೀಡಲು ಮನವಿ Read More »

ಕರಾವಳಿ

ಕದ್ರಿ ಪಾರ್ಕ್‍ನಲ್ಲಿ 2 ದಿನಗಳ ಯುವ ಉತ್ಸವ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.15   ಕರಾವಳಿ ಉತ್ಸವ 2019-20 ರ ಅಂಗವಾಗಿ 2 ದಿನಗಳ ಕರಾವಳಿ ಯುವ ಉತ್ಸವವು ಜನವರಿ 16 ಮತ್ತು 17 ರಂದು ಕದ್ರಿ ಪಾರ್ಕ್‍ನ ತೆರೆದ ರಂಗಮಂದಿರದಲ್ಲಿ ನಡೆಯಲಿದೆ. ಜನವರಿ 16 ರಂದು ಸಂಜೆ 5 ಗಂಟೆಗೆ ಕರಾವಳಿ ಯುವ ಉತ್ಸವದ ಉದ್ಘಾಟನೆ ನಡೆಯಲಿದ್ದು, ಶಾಸಕ ವೇದವ್ಯಾಸ ಕಾಮತ್ ಡಿ. ವಹಿಸಲಿದ್ದಾರೆ.  ಅತಿಥಿಗಳಾಗಿ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್, ಅಪರ ಜಿಲ್ಲಾಧಿಕಾರಿ ಎಂ. ಜೆ. ರೂಪ, ದ.ಕ ಜಿಲ್ಲಾ ಪಂಚಾಯತ್ ಮುಖ್ಯ

ಕದ್ರಿ ಪಾರ್ಕ್‍ನಲ್ಲಿ 2 ದಿನಗಳ ಯುವ ಉತ್ಸವ Read More »

ಕರಾವಳಿ

ಯೋಗ ತರಬೇತುದಾರರಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.10   ರಾಷ್ಟ್ರೀಯ ನಗರ ಆರೋಗ್ಯ ಅಭಿಯಾನ ಕಾರ್ಯಕ್ರಮದಡಿಯಲ್ಲಿ ಎಲ್ಲಾ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಪ್ರತಿ ಶುಕ್ರವಾರ ಬೆಳಗ್ಗೆ 7 ರಿಂದ 8 ಗಂಟೆಯವರೆಗೆ  ಅಥವಾ ಸಂಜೆ 5 ರಿಂದ 6 ಗಂಟೆಗೆ ಜೆಪ್ಪು, ಬಂದರು, ಬಿಜೈ, ಕುಳಾಯಿ, ಪಡೀಲ್, ಎಕ್ಕೂರು, ಶಕ್ತಿನಗರ, ಕಸಬಾ ಬೇಂಗ್ರೆ, ಕೂಳೂರು, ಬಂಟ್ವಾಳ, ಪುತ್ತೂರು ಇಲ್ಲಿ ಯೋಗ ಶಿಬಿರವನ್ನು ಹಮ್ಮಿಕೊಂಡಿದ್ದು ಅರ್ಹ ಯೋಗ ತರಬೇತುದಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ತರಬೇತದಾರರಿಗೆ ಗೌರವ ಧನ ವಾರದ 1

ಯೋಗ ತರಬೇತುದಾರರಿಂದ ಅರ್ಜಿ ಆಹ್ವಾನ Read More »

ಕರಾವಳಿ
Scroll to Top