karnataka

ಮತದಾರರ ಮಿಂಚಿನ ನೋಂದಣಿ- ಅವಧಿ ವಿಸ್ತರಣೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.9  ಜಿಲ್ಲಾದ್ಯಂತ ಮಿಂಚಿನ ನೋಂದಣಿ ಕಾರ್ಯಕ್ರಮವು ಪ್ರಾರಂಭವಾಗಿದ್ದು, ಈ ಕಾರ್ಯಕ್ರಮವು ಜನವರಿ 10 ರವರೆಗೆ ವಿಸ್ತರಣೆಗೊಂಡಿದೆ. ಮತದಾರರ ಪಟ್ಟಿಗೆ ಹೆಸರು ಸೇರಿಸಲು ಜನವರಿ 15ರಂದು ಕೊನೆಯ ದಿನವಾಗಿದ್ದು, ಈ ಹಿನ್ನೆಲೆಯಲ್ಲಿ ವಿಕಲಚೇತರನರು, ಮಹಿಳೆಯರು, ದುರ್ಬಲರು ಮತ್ತು ಯುವ ಮತದಾರರ ಅನೂಕೂಲಕ್ಕಾಗಿ ವಿಸ್ತರಣೆಗೊಂಡಿದೆ, ನೊಂದಣಿ ಅಭಿಯಾನವು ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಜಿಲ್ಲೆಯ ಎಲ್ಲಾ ಮತಗಟ್ಟೆಗಳಲ್ಲಿ ನಡೆಯಲಿದೆ. ಸಾರ್ವಜನಿಕರು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ದ.ಕ. ಜಿಲ್ಲಾಧಿಕಾರಿ ಪ್ರಕಟಣೆ ತಿಳಿಸಿದೆ.

ಮತದಾರರ ಮಿಂಚಿನ ನೋಂದಣಿ- ಅವಧಿ ವಿಸ್ತರಣೆ Read More »

ಕರಾವಳಿ

ಮಸೀದಿ, ಮದರಸ- ವಕ್ಫ್ ಮಂಡಳಿಯಲ್ಲಿ ನೋಂದಣಿ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.9  ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯಲ್ಲಿ ನೊಂದಾವಣೆಯಾಗದ ಮಸೀದಿ, ಮದರಸ, ದರ್ಗಾ, ಖಬರಸ್ಥಾನದ ವಿವರಗಳನ್ನು ಸಂಬಂಧಪಟ್ಟ ಸಂಸ್ಥೆಯ ಪದಾಧಿಕಾರಿಗಳು ಜಿಲ್ಲಾ ವಕ್ಪ್ ಕಚೇರಿ, ಮೌಲಾನಾ ಅಝಾದ್ ಭವನ, ಎರಡನೇ ಮಹಡಿ, ಓಲ್ಡ್ ಕೆಂಟ್ ರಸ್ತೆ, ಪಾಂಡೇಶ್ವರ, ಮಂಗಳೂರು ಕಚೇರಿಗೆ ಮಾಹಿತಿ ನೀಡಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0824-2420078ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷ ಹಾಜಿ ಯು.ಕೆ. ಮೋನು ಅವರ ಪ್ರಕಟಣೆ ತಿಳಿಸಿದೆ.

ಮಸೀದಿ, ಮದರಸ- ವಕ್ಫ್ ಮಂಡಳಿಯಲ್ಲಿ ನೋಂದಣಿ Read More »

ಕರಾವಳಿ

ಅತ್ಯುತ್ತಮ ಸೇವೆ ಮಾಡಿದ ರಾಜ್ಯ ಸರ್ಕಾರಿ ನೌಕರರಿಂದ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಅರ್ಜಿ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.8  ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಪೈಕಿ ಅತ್ಯುತ್ತಮ ಸೇವೆಗೈದ/ಸಾಧನೆಗೈದ ನಾಡಿನ ಜನತೆಯ ಮುಖದಲ್ಲಿ ಮುಗಳ್ನಗೆ ತಂದು ಸರಕಾರಿ ಕೆಲಸದಲ್ಲಿ ವಿನೂತನ ಪದ್ದತಿ, ನಾಗರಿಕ ಸ್ನೇಹಿ, ಗುಣಾತ್ಮಕ, ಭ್ರಷ್ಟಾಚಾರ ರಹಿತ ಕಾರ್ಯವೆಸಗಿದ ಅಧಿಕಾರಿ/ನೌಕರರಿಗೆ ಸರ್ವೋತ್ತಮ ಸೇವಾ ಪ್ರಶಸ್ತಿಯನ್ನು ನೀಡುವ ಬಗ್ಗೆ ಸರ್ಕಾರ ಯೋಜನೆಯನ್ನು ರೂಪಿಸಿದೆ. 2019-20ನೇ ಸಾಲಿನ ಜಿಲ್ಲಾವಾರು, ಇಲಾಖಾವಾರು ಮತ್ತು ರಾಜ್ಯಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಯನ್ನು ಅತ್ಯುನ್ನತ ಸೇವೆ ಸಲ್ಲಿಸಿದ/ಸಾಧನೆ ಮಾಡಿದ ರಾಜ್ಯ ಸರ್ಕಾರದ ಅರ್ಹ ಅಧಿಕಾರಿ/ಸಿಬ್ಬಂದಿಗಳಿಗೆ ಸರ್ವೋತ್ತಮಸೇವಾ ಪ್ರಶಸ್ತಿ –

ಅತ್ಯುತ್ತಮ ಸೇವೆ ಮಾಡಿದ ರಾಜ್ಯ ಸರ್ಕಾರಿ ನೌಕರರಿಂದ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಅರ್ಜಿ Read More »

ಕರಾವಳಿ

ಉದರ ದರ್ಶಕ ಶಸ್ತ್ರಚಿಕಿತ್ಸೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.4  ದಕ್ಷಿಣ ಕನ್ನಡ ಜಿಲ್ಲೆಯ 2020ನೇ ಜನವರಿ ಮಾಹೆಯಲ್ಲಿ ನಡೆಯುವ ಪರಿಷ್ಕೃತ ಉದರ ದರ್ಶಕ ಶಸ್ತ್ರಚಿಕಿತ್ಸೆಯ ವಿವರ ಹೀಗಿವೆ, ಜನವರಿ 07 ರಂದು ಪುತ್ತೂರು ತಾಲೂಕಿನ  ಸರಕಾರಿ ಆರೋಗ್ಯ ಕೇಂದ್ರ ಕಡಬ ಮತ್ತು ಮಂಗಳೂರು ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರ, ಗಂಜಿಮಠ, 10 ರಂದು ಬಂಟ್ವಾಳ  ತಾಲೂಕಿನ  ತಾಲೂಕು ಆಸ್ಪತ್ರೆ ಮತ್ತು ಸುಳ್ಯ ತಾಲೂಕಿನ ಸಾರ್ವಜನಿಕ ಆಸ್ಪತ್ರೆ, 13 ರಂದು ಪುತ್ತೂರು ಸಾರ್ವಜನಿಕ ಆಸ್ಪತ್ರೆ, 14 ರಂದು ಮಂಗಳೂರು ತಾಲೂಕಿನ ಪ್ರಾಥಮಿಕ

ಉದರ ದರ್ಶಕ ಶಸ್ತ್ರಚಿಕಿತ್ಸೆ Read More »

ಕರಾವಳಿ

ಜ.4 ರಂದು ಮಕ್ಕಳ ರಕ್ಷಣೆ – ಜಿಲ್ಲಾ ಮಟ್ಟದ ಸಾರ್ವಜನಿಕ ಸಂವಾದ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.3   ಕೈಲಾಸ್ ಸತ್ಯಾರ್ಥಿ ಫೌಂಡೇಶನ್ ನವದೆಹಲಿ, ಸ್ವಂದನಾ ಬೆಳಗಾವಿ, ದ.ಕ ಜಿಲ್ಲಾ  ಕಾನೂನು ಸೇವೆಗಳ ಪ್ರಾಧಿಕಾರ, ದ.ಕ ಜಿಲ್ಲಾ ಪಂಚಾಯತಿ, ಪಡಿ ಸಂಸ್ಥೆ ಮಂಗಳೂರು ಮತ್ತು ಮಕ್ಕಳ ಹಕ್ಕುಗಳ ಮಾಸೋತ್ಸವ ಸಮಿತಿ ದ.ಕ ಜಿಲ್ಲೆ ಇವರುಗಳ ಸಂಯುಕ್ತ ಆಶ್ರಯದಲ್ಲಿ ನಾಳೆ ಬೆಳಗ್ಗೆ 9.30 ಗಂಟೆಗೆ  ದ.ಕ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ “ಮಕ್ಕಳ ರಕ್ಷಣೆ ಕುರಿತು ಜಿಲ್ಲಾಮಟ್ಟದ ಸಾರ್ವಜನಿಕ ಸಂವಾದ ಕಾರ್ಯಕ್ರಮ”  ನಡೆಯಲಿದೆ. ಕಾರ್ಯಕ್ರಮ ಉದ್ಘಾಟನೆಯನ್ನು  ಪ್ರಧಾನ ಜಿಲ್ಲಾ ಮತ್ತು ಸತ್ರ

ಜ.4 ರಂದು ಮಕ್ಕಳ ರಕ್ಷಣೆ – ಜಿಲ್ಲಾ ಮಟ್ಟದ ಸಾರ್ವಜನಿಕ ಸಂವಾದ Read More »

ಕರಾವಳಿ

ಪ.ಜಾತಿ/ಪ.ಪಂಗಡ ಸಾಹಿತಿಗಳಿಗೆ ಪ್ರೋತ್ಸಾಹ ಧನ- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.2    ಕನ್ನಡ ಪುಸ್ತಕ ಪ್ರಾಧಿಕಾರವು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಯುವಬರಹಗಾರರ ಕನ್ನಡದ ಚೊಚ್ಚಲ ಕೃತಿ ಪ್ರಕಟಣೆಗೆ ರೂ. 25,000 ಗಳ ಪ್ರೋತ್ಸಾಹಧನ ನೀಡುವ ಯೋಜನೆಗೆ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಕಡ್ಡಾಯವಾಗಿ ತಮ್ಮ ಆರ್.ಡಿ. ನಂಬರ್ ಇರುವ ಜಾತಿ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಪ್ರತಿ, ರೇಷನ್ ಕಾರ್ಡ್, ಹಾಗೂ ಪಾನ್ ಕಾರ್ಡ್ ಪ್ರತಿ, ವಯಸ್ಸಿನ ದೃಢೀಕರಣಕ್ಕಾಗಿ ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷಾ ಪ್ರಮಾಣ ಪತ್ರದ ಪ್ರತಿಯನ್ನು

ಪ.ಜಾತಿ/ಪ.ಪಂಗಡ ಸಾಹಿತಿಗಳಿಗೆ ಪ್ರೋತ್ಸಾಹ ಧನ- ಅರ್ಜಿ ಆಹ್ವಾನ Read More »

ಕರಾವಳಿ

ಮಂಗಳೂರು-ಹೈದರಾಬಾದ್ ಅಂಬಾರಿ ಡ್ರೀಮ್‍ಕ್ಲಾಸ್ ಬಸ್

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.9  ಕೆಎಸ್‍ಆರ್ ಟಿಸಿ ನಿಗಮವು ಮಂಗಳೂರಿನಿಂದ ಉಡುಪಿ, ಕುಂದಾಪುರ, ಭಟ್ಕಳ, ಹುಬ್ಬಳ್ಳಿ, ಗದಗ, ಕೊಪ್ಪಳ, ರಾಯಚೂರು ಮಾರ್ಗವಾಗಿ ಹೈದರಾಬಾದ್‍ಗೆ ಹಾಗೂ ಹೈದರಾಬಾದ್‍ನಿಂದ ಇದೇ ಮಾರ್ಗವಾಗಿ ಮಂಗಳೂರಿಗೆ ಮಲ್ಟಿ ಆಕ್ಸ್‍ಲ್ ಸಾರಿಗೆಯನ್ನು ಕಾರ್ಯಾಚರಣೆಗೊಳಿಸಲಾಗುತ್ತಿದ್ದು, ಈ ಸಾರಿಗೆಯನ್ನು ಮೇಲ್ದರ್ಜೆಗೇರಿಸಿ “ಅಂಬಾರಿ ಡ್ರೀಮ್‍ಕ್ಲಾಸ್ ಮಲ್ಟಿ ಅಕ್ಸ್‍ಲ್ ಎ.ಸಿ. ಸ್ಲೀಪರ್” ವಾಹನವನ್ನು ಡಿಸೆಂಬರ್ 9 ರಿಂದ ಕಾರ್ಯಾಚರಣೆ ಮಾಡಲು ಯೋಜಿಸಲಾಗಿದೆ. ಮಂಗಳೂರು ಬಸ್ಸು ನಿಲ್ದಾಣದ ಆವರಣದಲ್ಲಿ ಡಿಸೆಂಬರ್ 9 ರಂದು ಮಧ್ಯಾಹ್ನ 3 ಗಂಟೆಗೆ ಮಂಗಳೂರು ಶಾಸಕ

ಮಂಗಳೂರು-ಹೈದರಾಬಾದ್ ಅಂಬಾರಿ ಡ್ರೀಮ್‍ಕ್ಲಾಸ್ ಬಸ್ Read More »

ಕರಾವಳಿ

ವೆನ್ಲಾಕ್‍ನಲ್ಲಿ ನೀರಿನ ಘಟಕ ಉದ್ಘಾಟನೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.9   ಎಂಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮಂಗಳೂರಿನ ಜಿಲ್ಲಾ ಸರಕಾರಿ ವೆನ್ಲಾಕ್ ಆಸ್ಪತ್ರೆಯ ಮಕ್ಕಳ ವಿಭಾಗದಲ್ಲಿ ಸತ್ವಾ ಬಾಯ್ಸ್ ದುಬಾಯಿ ಪ್ರಾಯೋಜಕತ್ವದಲ್ಲಿ ಸುಮಾರು 50 ಸಾವಿರ ರೂ. ವೆಚ್ಚದಲ್ಲಿ ಅಳವಡಿಸಿದ ಶುದ್ಧ ಕುಡಿಯುವ ನೀರಿನ ಘಟಕದ ಉದ್ಘಾಟನೆ ಶನಿವಾರ ನಡೆಯಿತು. ವೆನ್ಲಾಕ್ ಆಸ್ಪತ್ರೆಯ ಅಧೀಕ್ಷಕಿ ಡಾ.ರಾಜೇಶ್ವರಿ ದೇವಿ ಎಚ್.ಆರ್. ಅವರು ನೂತನ ಘಟಕ ಉದ್ಘಾಟಿಸಿ, ಅತ್ಯಂತ ಬಡವರು ಚಿಕಿತ್ಸೆಗೆ ಬರುವ ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡುವ

ವೆನ್ಲಾಕ್‍ನಲ್ಲಿ ನೀರಿನ ಘಟಕ ಉದ್ಘಾಟನೆ Read More »

ಕರಾವಳಿ

ಡಿ. 27, 28, 29 ರಂದು ಕಾವ, ಜಾಣ ಮತ್ತು ರತ್ನ ಪರೀಕ್ಷೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.7  ಕನ್ನಡ ಸಾಹಿತ್ಯ ಪರಿಷತ್ತಿನ 2019-20 ನೇ ಸಾಲಿನ ಪ್ರವೇಶ, ಕಾವ, ಜಾಣ ಮತ್ತು ರತ್ನ ಪರೀಕ್ಷೆಗಳು ಡಿಸೆಂಬರ್ 27, 28, 29 ರಂದು ಒಟ್ಟು ಮೂರು ದಿನಗಳ ಕಾಲ ರಾಜ್ಯದ 19 ಕೇಂದ್ರಗಳಲ್ಲಿ ನಡೆಯಲಿದೆ. ಪರೀಕ್ಷಾ ಪ್ರವೇಶ ಪತ್ರಗಳನ್ನು ವಿದ್ಯಾರ್ಥಿಗಳಿಗೆ ಅಂಚೆ ಮೂಲಕ ಕಳುಹಿಸಲಾಗಿದೆ. ಡಿಸೆಂಬರ್ 18 ರ ನಂತರವು ಪ್ರವೇಶ ಪತ್ರ ತಲುಪದಿರುವ ಬಗ್ಗೆ ವಿದ್ಯಾರ್ಥಿಗಳು ಗೌರವ ಕಾರ್ಯದರ್ಶಿಗಳು, ಕನ್ನಡ ಸಾಹಿತ್ಯ ಪರಿಷತ್ತು ಚಾಮರಾಜಪೇಟೆ ಬೆಂಗಳೂರು ಇವರಲ್ಲಿ ವಿಚಾರಿಸಬೇಕು,

ಡಿ. 27, 28, 29 ರಂದು ಕಾವ, ಜಾಣ ಮತ್ತು ರತ್ನ ಪರೀಕ್ಷೆ Read More »

ಕರಾವಳಿ

ಹಿಂದುಳಿದ ವರ್ಗಗಳ ಪ್ರೋತ್ಸಾಹಧನ – ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

  (ನ್ಯೂಸ್ ಕಡಬ) newskadaba.com, ಮಂಗಳೂರು , ಡಿ.7  2019-20 ನೇ ಸಾಲಿಗೆ ಐಐಎಮ್, ಐಐಟಿ, ಐಐಎಸ್‍ಸಿ, ಐಐಐಟಿಎಸ್, ಎನ್‍ಐಟಿಎಸ್, ಐಐಎಸ್‍ಇಆರ್ ಎಸ್, ಎಐಐಎಮ್‍ಎಸ್, ಎನ್‍ಎಲ್‍ಯು, ಐಎಸ್‍ಎಮ್, ಐಎಸ್‍ಪಿ, ಐಎಸ್‍ಐ, ಜೆಐಪಿಎಮ್‍ಇಆರ್, ಎಸ್‍ಪಿಎ ಪ್ರತಿಷ್ಠಿತ ರಾಷ್ಟ್ರೀಯ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರಥಮ ವರ್ಷಕ್ಕೆ ಪ್ರವೇಶ ಪಡೆದಿರುವ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ),  3(ಎ)  ಹಾಗೂ  3(ಬಿ) ಹಾಗೂ ಸಮಾನ್ಯ ವರ್ಗಕ್ಕೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಪ್ರೋತ್ಸಾಹಧನಕ್ಕಾಗಿ ಆನ್-ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಿದ ನಂತರ ಅರ್ಜಿ

ಹಿಂದುಳಿದ ವರ್ಗಗಳ ಪ್ರೋತ್ಸಾಹಧನ – ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ Read More »

ಕರಾವಳಿ
Scroll to Top