karnataka

ಕರಾವಳಿ ಉತ್ಸವದಲ್ಲಿ ಸಾಂಸ್ಕೃತಿಕ ವೈಭವ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.7   ಪ್ರಸಕ್ತ ವರ್ಷದ ಕರಾವಳಿ ಉತ್ಸವ ಕಾರ್ಯಕ್ರಮದಲ್ಲಿ ಅತ್ಯುನ್ನತ ಗುಣಮಟ್ಟದ ಹಾಗೂ ವೈವಿಧ್ಯಮಯ ಪ್ರಕಾರಗಳ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ತಿಳಿಸಿದ್ದಾರೆ. ಅವರು ಕರಾವಳಿ ಉತ್ಸವ ಪ್ರಯುಕ್ತ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನಗರದ ಲಾಲ್‍ಬಾಗ್ ಕರಾವಳಿ ಉತ್ಸವ ಮೈದಾನ ಹಾಗೂ ಕದ್ರಿ ಪಾರ್ಕ್‍ನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರತೀ ದಿನ ನಡೆಯಲಿವೆ, ಜನವರಿ ತಿಂಗಳ ಮೊದಲ ವಾರದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಜಿಲ್ಲಾ ಉಸ್ತುವಾರಿ […]

ಕರಾವಳಿ ಉತ್ಸವದಲ್ಲಿ ಸಾಂಸ್ಕೃತಿಕ ವೈಭವ Read More »

ಕರಾವಳಿ

ಅನುಮಾನಕ್ಕೀಡಾದ 7ನೇ ತರಗತಿ ಪಬ್ಲಿಕ್ ಪರೀಕ್ಷೆ

(ನ್ಯೂಸ್ ಕಡಬ) newskadaba.com   ಬೆಂಗಳೂರು, ನ.8   ಪಬ್ಲಿಕ್ ಪರೀಕ್ಷೆಯನ್ನು ಏಳನೇ ತರಗತಿ ವಿದ್ಯಾರ್ಥಿಗಳಿಗೆ ನಡೆಸುವುದು ರಾಜ್ಯ ಸರಕಾರದ ಚಿಂತನೆಯಾಗಿದ್ದು, ಆದರೆ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಅನುಷ್ಠಾನಕ್ಕೆ ತರುವುದು ಅನುಮಾನವಾಗಿದೆ. ಸಾರ್ವಜನಿಕ ಶಿಕ್ಷಣ ಇಲಾಖೆ ಅಥವಾ ಸರಕಾರ ಏಳನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲು ಬೇಕಾದ ಯಾವುದೇ ಸಿದ್ಧತೆಯನ್ನು ಇನ್ನೂ ಮಾಡಿಕೊಂಡಿಲ್ಲ. ಈ ಸಂಬಂಧ ಸರಕಾರದಿಂದ ಅಧಿಕೃತ ಆದೇಶ ಅಥವಾ ನಿರ್ದೇಶನವೂ ಸಾರ್ವಜನಿಕ ಶಿಕ್ಷಣ ಇಲಾಖೆಗೆ ತಲುಪಿಲ್ಲ .  ಪರೀಕ್ಷೆಗೆ ಕೇವಲ 4  ತಿಂಗಳಿದ್ದು ಈ ಹಂತದಲ್ಲಿ ಹೊಸ ಪದ್ಧತಿ

ಅನುಮಾನಕ್ಕೀಡಾದ 7ನೇ ತರಗತಿ ಪಬ್ಲಿಕ್ ಪರೀಕ್ಷೆ Read More »

ಕರ್ನಾಟಕ

ಕರ್ನಾಟಕದಲ್ಲಿ ಬರಲಿವೆ ಮೂರು ಹೊಸ ವೈದ್ಯಕೀಯ ಕಾಲೇಜುಗಳು ➤ಕೇಂದ್ರದಿಂದ 325 ಕೋಟಿ ರೂ. ಅನುದಾನ

(ನ್ಯೂಸ್ ಕಡಬ) newskadaba.com  ಬೆಂಗಳೂರು, ಅ.29  ನಮ್ಮ ರಾಜ್ಯದಲ್ಲಿ ಮೂರು ವೈದ್ಯಕೀಯ ಕಾಲೇಜುಗಳ ಸ್ಥಾಪನೆಗೆ ಕೇಂದ್ರ ಸರ್ಕಾರ ಅನುಮತಿ ನೀಡಿದ್ದು, ಪ್ರತಿ ಕಾಲೇಜಿಗೆ 325 ಕೋಟಿ ರೂ. ಅನುದಾನ ಪ್ರಕಟಿಸಿದೆ. ಚಿಕ್ಕಮಗಳೂರು, ಹಾವೇರಿ ಮತ್ತು ಯಾದಗಿರಿ ಜಿಲ್ಲೆಗಳ ಜಿಲ್ಲಾ ಆಸ್ಪತ್ರೆಗಳಿಗೆ ಹೊಂದಿಕೊಂಡಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಹಭಾಗಿತ್ವದಲ್ಲಿ ನೂತನ ಕಾಲೇಜುಗಳು ಸ್ಥಾಪನೆಯಾಗಲಿವೆ. ಇದಕ್ಕಾಗಿ ಕೇಂದ್ರ ಸರ್ಕಾರ ಶೇ.60 ಹಾಗೂ ರಾಜ್ಯ ಸರ್ಕಾರ ಶೇ.40 ವೆಚ್ಚ ಭರಿಸಬೇಕಿದೆ ಎಂದು ರಾಜ್ಯ ಸರ್ಕಾರಕ್ಕೆ ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.

ಕರ್ನಾಟಕದಲ್ಲಿ ಬರಲಿವೆ ಮೂರು ಹೊಸ ವೈದ್ಯಕೀಯ ಕಾಲೇಜುಗಳು ➤ಕೇಂದ್ರದಿಂದ 325 ಕೋಟಿ ರೂ. ಅನುದಾನ Read More »

ಕರ್ನಾಟಕ

ಇಂದು ವಿಜಯ್ ಹಜಾರೆ ಫೈನಲ್ ಟ್ರೋಫಿ ➤ಕರ್ನಾಟಕ ಮತ್ತು ತಮಿಳುನಾಡಿನ ನಡುವೆ ಸೆಣಸಾಟ

(ನ್ಯೂಸ್ ಕಡಬ) newskadaba.com ಬೆಂಗಳೂರು , ಅ.25. ದಕ್ಷಿಣ ಭಾರತದ ಬಲಿಷ್ಠ ಕ್ರಿಕೆಟ್ ತಂಡಗಳಾದ ಕರ್ನಾಟಕ ಹಾಗೂ ತಮಿಳುನಾಡು ದೇಶೀಯ ಏಕದಿನ ಟೂರ್ನಿ ವಿಜಯ್ ಹಜಾರೆ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಇಂದು ಎದುರಾಗಲಿವೆ. . ಎರಡೂ ತಂಡಗಳಲ್ಲೂ ಸ್ಟಾರ್ ಆಟಗಾರರಿರುವುದರಿಂದ ಚಿನ್ನಸ್ವಾಮಿ ಅಂಗಳದಲ್ಲಿ ನಡೆಯಲಿರುವ ‘ಸೌತ್ ಇಂಡಿಯನ್ ಡರ್ಬಿ’ ಕುತೂಹಲ ಮೂಡಿಸಿದೆ. . ಮೇಲ್ನೋಟಕ್ಕೆ ಎರಡೂ ತಂಡಗಳು ಸಮತೋಲನದಿಂದ ಕೂಡಿವೆ. ಜತೆಗೆ ಸ್ಟಾರ್ ಆಟಗಾರರೇ ಹೆಚ್ಚಿನ ಸಂಖ್ಯೆಯಲ್ಲಿರುವುದರಿಂದ ಅಭಿಮಾನಿಗಳ ಕುತೂಹಲ ಇಮ್ಮಡಿಯಾಗಿದೆ. ಸಂಘಟಿತ ಹೋರಾಟವೇ ರಾಜ್ಯದ ಬಲ,

ಇಂದು ವಿಜಯ್ ಹಜಾರೆ ಫೈನಲ್ ಟ್ರೋಫಿ ➤ಕರ್ನಾಟಕ ಮತ್ತು ತಮಿಳುನಾಡಿನ ನಡುವೆ ಸೆಣಸಾಟ Read More »

ಕ್ರೀಡಾ ನ್ಯೂಸ್

ಮಹಿಳೆಯರಿಗೆ ಇಂಡಸ್ಟ್ರಿಯಲ್ ಟೈಲರಿಂಗ್ ಮೆಷಿನ್ ಖರೀದಿಗೆ ಸಹಾಯಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಅ.21. ಕೈಮಗ್ಗ ಮತ್ತು ಜವಳಿ ಇಲಾಖೆಯ ನೂತನ ಜವಳಿ ನೀತಿ ಯೋಜನೆಯಡಿ ಇಂಡಸ್ಟ್ರಿಯಲ್ ಸೀವಿಂಗ್ ಮೆಷಿನ್ ಅಪರೇಟರ್ ತರಬೇತಿ ಪಡೆದ ಸಾಮಾನ್ಯ/ಪರಿಶಿಷ್ಟಜಾತಿ/ಪರಿಶಿಷ್ಟಪಂಗಡ ಮಹಿಳಾ ಫಲಾನುಭವಿಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಇಂಡಸ್ಟ್ರಿಯಲ್ ಸೀವಿಂಗ್ ಮೆಷಿನ್ ಖರೀದಿಸಲು ಶೇ. 50 ರಷ್ಟು ಸಹಾಯಧನದೊಂದಿಗೆ 2019-20ನೇ ಸಾಲಿನ ಆಯವ್ಯಯದಲ್ಲಿ ನಿಧಿ ಯೋಜನೆ ಜಾರಿಗೊಳಿಸಲಾಗಿದೆ. ಗಾರ್ಮೆಂಟ್ಸ್ ಕಾರ್ಖಾನೆಗಳಲ್ಲಿ ಕೆಲಸ ಮಾಡಲಾಗದ ಗ್ರಾಮೀಣ ಮಹಿಳೆಯರಿಗೆ ಸ್ವಯಂ ಉದ್ಯೋಗ ಕಲ್ಪಿಸಲು ರೂ. 30,000/- ಘಟಕ ವೆಚ್ಚದಲ್ಲಿ ಒಂದು ಇಂಡಸ್ಟ್ರಿಯಲ್ ಹೊಲಿಗೆ ಯಂತ್ರ

ಮಹಿಳೆಯರಿಗೆ ಇಂಡಸ್ಟ್ರಿಯಲ್ ಟೈಲರಿಂಗ್ ಮೆಷಿನ್ ಖರೀದಿಗೆ ಸಹಾಯಧನ Read More »

ಕರಾವಳಿ

ವ್ಯಕ್ತಿ ಕಾಣೆಯಾಗಿದ್ದಾರೆ

(ನ್ಯೂಸ್ ಕಡಬ) newskadaba.com ಮಂಗಳೂರು,ಅಕ್ಟೋಬರ್.11.ಯುವಕ ನಾಪತ್ತೆಯಾಗಿರುವ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಮ್ಮರ್ ಫಾರೂಕ್ (24) ಎಂಬ ಯುವಕ ಮಂಗಳೂರು ತಾಲೂಕು, ಹರೇಕಳ ಗ್ರಾಮದಲ್ಲಿರುವ ಮನೆಯಿಂದ ಕಾಣೆಯಾಗಿದ್ದಾರೆ. ಕಾಣೆಯಾದ ವ್ಯಕ್ತಿಯ ಎತ್ತರ 5 ಅಡಿ 6 ಇಂಚು, ಕೋಲು ಮುಖ, ಸಪೂರ ಶರೀರ, ಎಣ್ಣೆಗಪ್ಪು ಮೈಬಣ್ಣ, ಕುರುಚಲು ಗಡ್ಡ, ಧರಿಸಿದ ಬಟ್ಟೆ ಬಿಳಿ ಬಣ್ಣದ ತುಂಬು ತೋಳಿನ ಅಂಗಿ, ಖಾಕಿ ಬಣ್ಣದ ಕಾಟನ್ ಪ್ಯಾಂಟ್, ಮಾತಾನಾಡುವ ಭಾಷೆ- ತುಳು, ಕನ್ನಡ, ಬ್ಯಾರಿ. ಕಾಣೆಯಾದ ಯುವಕನ

ವ್ಯಕ್ತಿ ಕಾಣೆಯಾಗಿದ್ದಾರೆ Read More »

ಕರಾವಳಿ

ಕರ್ನಾಟಕ ವೃತ್ತಿ ತರಬೇತಿ ಮತ್ತು ಕೌಶಲ್ಯ ಅಭಿವೃದ್ಧಿ ನಿಗಮ ➤ ಉಚಿತ ಟ್ಯಾಲಿ ಮತ್ತು ಜಿಎಸ್ಟಿ ತರಬೇತಿ

(ನ್ಯೂಸ್ ಕಡಬ) newskadaba.com ಮಂಗಳೂರು,ಅಕ್ಟೋಬರ್.11.ಕರ್ನಾಟಕ ವೃತ್ತಿ ತರಬೇತಿ ಮತ್ತು ಕೌಶಲ್ಯ ಅಭಿವೃದ್ಧಿ ನಿಗಮ ನಿಯಮಿತ ಇವರ ವತಿಯಿಂದ ಕೌಶಲ್ಯ ಕರ್ನಾಟಕ 3 ತಿಂಗಳ ಉಚಿತ ಟ್ಯಾಲಿ ಮತ್ತು ಜಿಎಸ್‍ಟಿ ತರಬೇತಿ ನಡೆಯಲಿದೆ. ಕರ್ನಾಟಕ ಸರ್ಕಾರವು ಅಲ್ಪಸಂಖ್ಯಾತರ ಅಭಿವೃದ್ಧಿಗೋಸ್ಕರ ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ಮತ್ತು ಮಹಿಳೆಯರಿಗೆ ಮುಖ್ಯ ಮಂತ್ರಿಗಳ ಕೌಶಲ್ಯ ಯೋಜನೆ ಅಡಿಯಲ್ಲಿ ಸಂಪೂರ್ಣ ಉಚಿತ ತರಬೇತಿ ನೀಡಿ, ಉದ್ಯೋಗ ನೀಡಲಾಗುವುದು. ತರಬೇತಿ ಪ್ರವೇಶಕ್ಕೆ ಬೇಕಾಗುವ ದಾಖಲಾತಿಗಳು : ಎಸ್.ಎಸ್.ಎಲ್.ಸಿ/ ಪಿ.ಯು.ಸಿ/ ಡಿಗ್ರಿ ಮಾಕ್ರ್ಸ್ ಕಾರ್ಡ್, ಜಾತಿ ಮತ್ತು

ಕರ್ನಾಟಕ ವೃತ್ತಿ ತರಬೇತಿ ಮತ್ತು ಕೌಶಲ್ಯ ಅಭಿವೃದ್ಧಿ ನಿಗಮ ➤ ಉಚಿತ ಟ್ಯಾಲಿ ಮತ್ತು ಜಿಎಸ್ಟಿ ತರಬೇತಿ Read More »

ಕರಾವಳಿ

ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯ ನಿಧಿಯಡಿಯಲ್ಲಿ ಅನುದಾನ ಬಿಡುಗಡೆ

(ನ್ಯೂಸ್ ಕಡಬ) newskadaba.com ಮಂಗಳೂರು,ಅಕ್ಟೋಬರ್.11.ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯ ನಿಧಿಯಡಿಯಲ್ಲಿ   ಅನುದಾನ ಬಿಡುಗಡೆಯಾಗಿದೆ. ಮೂಡಬಿದ್ರೆ ಶಾಸಕ ಉಮಾನಾಥ ಎ ಕೋಟ್ಯಾನ್ ಇವರ 2018-19ನೇ ಸಾಲಿನ ಅನುದಾನದಲ್ಲಿ ಮುಲ್ಕಿ ನಗರ ಪಂಚಾಯತ್ ವ್ಯಾಪ್ತಿಯ ಕೆ.ಎಸ್ ರಾವ್ ನಗರದ ಮುಲ್ಕಿ ರೈಲ್ವೇ ನಿಲ್ದಾಣದ ರಸ್ತೆ ಬಳಿ ಕೊಳವೆ ಬಾವಿ ನಿರ್ಮಾಣ ಮತ್ತು ಪಂಪ್ ಅಳವಡಿಕೆ, ಪೈಪ್ ಲೈನ್ ಕಾಮಗಾರಿಗೆ ರೂ.3,54,500/- ಅನುದಾನ ಬಿಡುಗಡೆಯಾಗಿದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯ ನಿಧಿಯಡಿಯಲ್ಲಿ ಅನುದಾನ ಬಿಡುಗಡೆ Read More »

ಕರಾವಳಿ

ಮಹಿಳೆಯೋರ್ವರು ರಸ್ತೆಬದಿಯಲ್ಲಿ ಹೋಗುತ್ತದ್ದ ವೇಳೆ ಮೋಟಾರ್ ಸೈಕಲ್ ಡಿಕ್ಕಿ

(ನ್ಯೂಸ್ ಕಡಬ) newskadaba.com ಬಂಟ್ವಾಳ,ಅಕ್ಟೋಬರ್.10. ಮಹಿಳೆಯೋರ್ವರು ರಸ್ತೆ ಬದಿಯಲ್ಲಿ  ನಡೆದುಕೊಂಡು ಹೋಗುತ್ತದ್ದ ವೇಳೆ ಮೋಟಾರ್ ಸೈಕಲೊಂದು ಡಿಕ್ಕಿ ಹೊಡೆದು ಘಾಯಗೊಂಡ ಘಟನೆ ನಡೆದಿದೆ. ಶ್ರೀಮತಿ ರಮಾ, ಎಂಬರು ಪುಂಚಮೆ ಎಂಬಲ್ಲಿ ಬಿ.ಸಿ.ರೋಡ್ ಕಡೆಯಿಂದ ಮೋಟಾರ್ ಸೈಕಲೊಂದನ್ನು ಅದರ ಸವಾರ ಅತೀ ವೇಗ ಅಜಾಗರೂಕತೆ ಮತ್ತು ನಿರ್ಲಕ್ಷ್ಯತನದಿಂದ ಚಲಾಯಿಸಿಕೊಂಡು ಹೋಗಿ ರಮಾರವರಿಗೆ ಡಿಕ್ಕಿ ಹೊಡೆದು ಅಪಘಾತಪಡಿಸಿದ ಪರಿಣಾಮ ದೂರುದಾರರು ಎಸೆಯಲ್ಪಟ್ಟು ರಸ್ತೆಗೆ ಬಿದ್ದು, ಬಲಕಾಲಿಗೆ ಹಾಗೂ ಬಲಕೈಯ ಮಣಿಗಂಟಿಗೆ ಗುದ್ದಿದ ಗಾಯಗಳಾಗಿವೆ. ಅಪಘಾತದ ಬಳಿಕ ಅಪಘಾತ ಪಡಿಸಿದ ಮೋಟಾರ್ ಸೈಕಲ್

ಮಹಿಳೆಯೋರ್ವರು ರಸ್ತೆಬದಿಯಲ್ಲಿ ಹೋಗುತ್ತದ್ದ ವೇಳೆ ಮೋಟಾರ್ ಸೈಕಲ್ ಡಿಕ್ಕಿ Read More »

ಕರಾವಳಿ

ಹರೀಶ್ ಶೇರಿಗಾರ್ ಅವರ English” ತುಳು ಚಿತ್ರದ ಹಾಡಿನ ಧ್ವನಿ ಸುರುಳಿ ಬಿಡುಗಡೆಗೊಳಿಸಿದ ಮೇರು ನಟ ಅನಂತ್‌ನಾಗ್‌  

(ನ್ಯೂಸ್ ಕಡಬ) newskadaba.com ಮಂಗಳೂರು,ಅಕ್ಟೋಬರ್.10.ಹರೀಶ್ ಶೇರಿಗಾರ್ ಅವರ English” ತುಳು ಚಿತ್ರದ ಹಾಡಿನ ಧ್ವನಿ ಸುರುಳಿಯನ್ನು ಮೇರು ನಟ ಅನಂತ್‌ನಾಗ್‌  ಬಿಡುಗಡೆಗೊಳಿಸಿದರು. ಅಕ್ಮೆ ಮೂವೀಸ್ ಇಂಟರ್‌ನ್ಯಾಷನಲ್ ಲಾಂಛನದಲ್ಲಿ ದುಬೈಯ ಖ್ಯಾತ ಉದ್ಯಮಿ, ಮಾರ್ಚ್ – 22, ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ, ಯಾನ ಮೊದಲಾದ ಕನ್ನಡ ಸಿನಿಮಾಗಳನ್ನು ನಿರ್ಮಿಸಿರುವ ಹರೀಶ್ ಶೇರಿಗಾರ್ ಮತ್ತು ಶ್ರೀಮತಿ ಶರ್ಮಿಳಾ ಶೇರಿಗಾರ್ ಅವರು ಮೊದಲ ಬಾರಿಗೆ ತುಳುವಿನಲ್ಲಿ ನಿರ್ಮಿಸುತ್ತಿರುವ ಎಕ್ಕಸಕ ಹಾಗೂ ಪಿಲಿಬೈಲ್ ಯಮುನಕ್ಕ ಖ್ಯಾತಿಯ ಸೂರಜ್ ಶೆಟ್ಟಿ ನಿರ್ದೇಶನದ “ಇಂಗ್ಲೀಷ್” ಸಿನಿಮಾದ

ಹರೀಶ್ ಶೇರಿಗಾರ್ ಅವರ English” ತುಳು ಚಿತ್ರದ ಹಾಡಿನ ಧ್ವನಿ ಸುರುಳಿ ಬಿಡುಗಡೆಗೊಳಿಸಿದ ಮೇರು ನಟ ಅನಂತ್‌ನಾಗ್‌   Read More »

ಕರಾವಳಿ
Scroll to Top