karnataka

ನೇತ್ರ ಪರೀಕ್ಷಾ ಶಿಬಿರ

(ನ್ಯೂಸ್ ಕಡಬ) newskadaba.com ಮಂಗಳೂರು,ಅಕ್ಟೋಬರ್.10.ಜಿಲ್ಲಾ ಸಂಚಾರಿ ನೇತ್ರ ಘಟಕ, ವೆನ್‍ಲಾಕ್ ಜಿಲ್ಲಾ ಆಸ್ಪತ್ರೆ ಮಂಗಳೂರು ಇವರ ವತಿಯಿಂದ ನೇತ್ರ ಪರೀಕ್ಷಾ ಶಿಬಿರವನ್ನು ಆಯೋಜಿಸಲಾಗಿದೆ. ಅಕ್ಟೋಬರ್ 11 ರಂದು ಪ್ರಾಥಮಿಕ ಆರೋಗ್ಯ ಕೇಂದ್ರ ಉಪ್ಪಿನಂಗಡಿ, ಅಕ್ಟೋಬರ್ 15 ರಂದು ಪ್ರಾಥಮಿಕ ಆರೋಗ್ಯ ಕೇಂದ್ರ ಪುಂಜಾಲಕಟ್ಟೆ, ಅಕ್ಟೋಬರ್ 22 ರಂದು ಗೌಡ ಸಮುದಾಯ ಭವನ ಪುತ್ತೂರು, ಅಕ್ಟೋಬರ್ 25 ರಂದು ಪುತ್ತೂರು ವ್ಯಾಪ್ತಿ ಇಲ್ಲಿ ನೇತ್ರ ಪರೀಕ್ಷಾ ಶಿಬಿರಗಳು ನಡೆಯಲಿವೆ ಸಾರ್ವಜನಿಕರು ಶಿಬಿರದ ಪ್ರಯೋಜನ ಪಡೆಯುವಂತೆ ಜಿಲ್ಲಾ ಶಸ್ತ್ರ ಚಿಕಿತ್ಸಕರು […]

ನೇತ್ರ ಪರೀಕ್ಷಾ ಶಿಬಿರ Read More »

ಕರಾವಳಿ

ಅ.13 ವಾಲ್ಮೀಕಿ ಜಯಂತಿ ಆಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು,ಅಕ್ಟೋಬರ್.10.ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ದ.ಕ ಜಿಲ್ಲೆ ವಾಲ್ಮೀಕಿ ನಾಯಕ ಎಸೋಸಿಯೇಷನ್ ಇವರ ಸಂಯುಕ್ತ ಆಶ್ರಯದಲ್ಲಿ  ಆಚರಿಸಲು ನಿರ್ಧರಿಸಲಾಗಿದೆ. 13 ರಂದು ಬೆಳಿಗ್ಗೆ 10.30 ಗಂಟೆಗೆ ನೇತ್ರಾವತಿ ಸಭಾಂಗಣ, ದ.ಕ ಜಿಲ್ಲಾ ಪಂಚಾಯತ್ ಇಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಕಾರ್ಯಕ್ರಮ ನಡೆಯಲಿದೆ.ಮುಜರಾಯಿ, ಮೀನುಗಾರಿಕೆ ಹಾಗೂ ಬಂದರುಗಳು ಮತ್ತು ಒಳನಾಡು ಜಲಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೋಟ

ಅ.13 ವಾಲ್ಮೀಕಿ ಜಯಂತಿ ಆಚರಣೆ Read More »

ಕರಾವಳಿ

ಧಕ್ಕೆ ಉಗ್ರಾಣ : ಟೆಂಡರ್ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು,ಅಕ್ಟೋಬರ್.10.ಮಂಗಳೂರು ಬಂದರು – ಉತ್ತರ ದಕ್ಕೆ ಯಲ್ಲಿರುವ ಬಂದರು ಇಲಾಖೆಗೆ ಸೇರಿದ ‘ಬಿ’ ಉಗ್ರಾಣದ ಉತ್ತರ ಭಾಗದ 63 ಚ.ಮೀ ವಿಸ್ತೀರ್ಣದ ಕಟ್ಟಡವನ್ನು ಸಾಗರೋತ್ಪನ್ನ ಹಾಗೂ ಇನ್ನಿತರ ದಾಸ್ತಾನು ಬಳಸಲು  ಟೆಂಡರ್ ಆಹ್ವಾನಿಸಲಾಗಿದೆ. ಆದ್ದರಿಂದ 1 ವರ್ಷ ಅವಧಿಗೆ ರೂ 6500+18% ಜಿಎಸ್‍ಟಿ ತಿಂಗಳ ದರ ನಿಗಧಿ ಪಡಿಸಿ ಒಂದು ವರ್ಷದ ಅವಧಿಗೆ ಕರಾರಿನ ಮೇಲೆ ಗುತ್ತಿಗೆ ಆಧಾರದಲ್ಲಿ ಮೊಹರಾದ ಟೆಂಡರನ್ನು ಕರೆಯಲಾಗಿದೆ.ಮೊಹರು ಮಾಡಿದ ಟೆಂಡರ್ ಲಕೋಟೆಯ ಮೇಲೆ ‘ಮಂಗಳೂರು ಬಂದರು ಉತ್ತರ

ಧಕ್ಕೆ ಉಗ್ರಾಣ : ಟೆಂಡರ್ ಆಹ್ವಾನ Read More »

ಕರಾವಳಿ

2019-20ನೇ ಸಾಲಿನಲ್ಲಿ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ➤ ಸಾಲ ಸೌಲಭ್ಯ ಯೋಜನೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು,ಅಕ್ಟೋಬರ್.10.2019-20ನೇ ಸಾಲಿನಲ್ಲಿ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಮತ್ತು ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ, ಇವರ ಚೈತನ್ಯ ಸಹಾಯಧನ ಯೋಜನೆಯಡಿ ಗುರಿಗಿಂತ ಕಡಿಮೆ ಅರ್ಜಿಗಳು ಸ್ವೀಕಾರಗೊಂಡಿರುವುದರಿಂದ ಈ ಯೋಜನೆಯಲ್ಲಿ ಜಿಲ್ಲಾ ಸಮಿತಿಯ ಆದೇಶದಂತೆ ಅರ್ಜಿಗಳನ್ನು ಮತ್ತೊಮ್ಮೆ ಆಹ್ವಾನಿಸಲಾಗಿದೆ. ಯೋಜನೆಯಲ್ಲಿ ಸ್ವಉದ್ಯೋಗ ಕೈಗೊಳ್ಳಲು ಬ್ಯಾಂಕ್ ಸಹಯೋಗದೊಂದಿಗೆ ರೂ.1 ಲಕ್ಷದಿಂದ ಗರಿಷ್ಠ 5 ಲಕ್ಷಗಳವರೆಗೆ ಸಾಲ ಮಂಜೂರಾತಿಗೆ ಅವಕಾಶವಿದ್ದು, ಸಾಲ ಮಂಜೂರಾದಲ್ಲಿ ಸಂಬಂಧಿಸಿದ ಸಹಾಯಧನ ಗರಿಷ್ಠ ರೂ. 25000/- ನಿಗಮದ ವತಿಯಿಂದ

2019-20ನೇ ಸಾಲಿನಲ್ಲಿ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ➤ ಸಾಲ ಸೌಲಭ್ಯ ಯೋಜನೆಗೆ ಅರ್ಜಿ ಆಹ್ವಾನ Read More »

ಕರಾವಳಿ

ಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು,ಅಕ್ಟೋಬರ್.10.ಸ್ವಚ್ಛ ಭಾರತ್ ಮಿಷನ್(ಗ್ರಾ) ಕಾರ್ಯಕ್ರಮವನ್ನು ಯಶಸ್ವಿಯಾಗಿ ಅನುಷ್ಟಾನಗೊಳಿಸಲು ಸಮಾಲೋಚಕರ ಹುದ್ದೆಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಖಾಲಿ ಇರುವ ಹುದ್ದೆ: ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣೆ(SLWM) ಜಿಲ್ಲಾ ಸಮಾಲೋಚಕರು, ವಿದ್ಯಾರ್ಹತೆ – ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿಇ-ಎನ್ವಿರಾನ್‍ಮೆಂಟಲ್ ಇಂಜಿನಿಯರಿಂಗ್ ವಿಥ್ ಸ್ಪೆಷಲೈಸೇಷನ್ ಇನ್ ಎನ್ವಿರಾನ್‍ಮೆಂಟಲ್ ಸೈನ್ಸ್, ಕನಿಷ್ಠ 3 ವರ್ಷಗಳ ಅನುಭವ ಇರಬೇಕು. ನೀರು ಮತ್ತು ನೈರ್ಮಲ್ಯ/ ಗ್ರಾಮೀಣಾಭಿವೃದ್ಧಿ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸಿದವರಿಗೆ ಮೊದಲ ಆದ್ಯತೆ

ಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನ Read More »

ಕರಾವಳಿ

ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ವನ್ಯಜೀವಿ ಸಪ್ತಾಹ 2019 ಆಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು,ಅಕ್ಟೋಬರ್.10.ಪಿಲಿಕುಳ ಜೈವಿಕ ಉದ್ಯಾನದಲ್ಲಿ ವನ್ಯಜೀವಿ ಸಪ್ತಾಹವನ್ನು ಆಚರಿಸಲಾಯಿತು. ಹಿರಿಯ, ಕಿರಿಯ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ವನ್ಯಜೀವಿಗಳ ಬಗ್ಗೆ ಚಿತ್ರಕಲಾ ಮತ್ತು ಛದ್ಮವೇಶ ಸ್ಪರ್ಧೆಯನ್ನು ಏರ್ಪಡಿಸಲಾಯಿತು. ಕಾರ್ಕಳ ವನ್ಯಜೀವಿ ವಿಭಾಗದ ಉಪಅರಣ್ಯ ಸಂರಕ್ಷಣಾಧಿಕಾರಿ ರುತ್ರನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ಪಿಲಿಕುಳ ಜೈವಿಕ ಉದ್ಯಾನವನದ ನಿರ್ದೇಶಕ ಹೆಚ್. ಜಯಪ್ರಕಾಶ್ ಭಂಡಾರಿ ಅತಿಥಿಗಳನ್ನು ಸ್ವಾಗತಿಸಿ ಪ್ರಸ್ತವನಾ ಭಾಷಣ ಗೈದರು. ಮುಖ್ಯ ಅಥಿತಿಗಳಾಗಿ ಪಿಲಿಕುಳ ನಿಸರ್ಗಧಾಮದ ಕಾರ್ಯನಿರ್ವಾಹಕ ನಿರ್ದೇಶಕಿ ಮೇಘನಾ, ಡೀನ್ ಡಾ. ಅಖ್ತರ್ ಹುಸೈನ್, ಡಾ. ಕೆ.ವಿ.ರಾವ್,

ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ವನ್ಯಜೀವಿ ಸಪ್ತಾಹ 2019 ಆಚರಣೆ Read More »

ಕರಾವಳಿ

ವೆನ್ ಲಾಕ್ ➤ ನಾಡೋಜ ಡಾ. ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ಉಡುಪಿ ವತಿಯಿಂದ ಸನ್ಮಾನ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು,ಅಕ್ಟೋಬರ್.10.ನಾಡೋಜ ಡಾ. ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ಉಡುಪಿ ವತಿಯಿಂದ ವೆನ್‍ಲಾಕ್ ಆಸ್ಪತ್ರೆಯ ಸಿಬ್ಬಂದಿ ಬಿ. ಶೇಷಪ್ಪ ಬಂಬಿಲ ಅವರನ್ನು ಇತ್ತೀಚೆಗೆ ಸನ್ಮಾನಿಸಲಾಯಿತು. ವೆನ್‍ಲಾಕ್ ಜಿಲ್ಲಾ ಆಸ್ಪತ್ರೆಯ ಆಡಳಿತ ವಿಭಾಗದಲ್ಲಿ ವಿಷಯ ನಿರ್ವಾಹಕರಾಗಿ ಕಾರ್ಯನಿರ್ವಹಿಸುತ್ತಿರುವ ಸಮಾಜಮುಖಿ ಸೇವಾ ಮನೋಭಾವದ ಬಿ. ಶೇಷಪ್ಪ ಬಂಬಿಲ ಇವರು ರೋಗಿಗಳ ಪಟ್ಟಿ ತಯಾರಿಸಿ ಕ್ಲಪ್ತ ಸಮಯಕ್ಕೆ ಫಲಾನುಭವಿಗಳಿಗೆ ಮುಟ್ಟಿಸುವ ಕಾರ್ಯದಲ್ಲಿ ಪ್ರತಿವರ್ಷ ಸಫಲರಾಗಿದ್ದಾರೆ. ಇವರ ಸೇವೆಗೆ ಸಂಸ್ಥೆಯ ಸಾಧನಾ ಪ್ರಶಸ್ತಿ ಫಲಕ ನೀಡಿ ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಡಾ.

ವೆನ್ ಲಾಕ್ ➤ ನಾಡೋಜ ಡಾ. ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ಉಡುಪಿ ವತಿಯಿಂದ ಸನ್ಮಾನ ಕಾರ್ಯಕ್ರಮ Read More »

ಕರಾವಳಿ

ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಾನೂನು ಸಲಹೆಗಾರ ಹುದ್ದೆಗೆ ನೇಮಕಾತಿ

(ನ್ಯೂಸ್ ಕಡಬ) newskadaba.com ಮಂಗಳೂರು,ಅಕ್ಟೋಬರ್.10.ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಭೂಸ್ವಾಧೀನ ಹಾಗೂ ಇತರೆ ಕಾನೂನು ಸಂಬಂಧಿತ ಪ್ರಕರಣಗಳಲ್ಲಿ ಕಾನೂನು ಸಲಹೆ ನೀಡಲು ಕಾನೂನು ಕೋಶ ನಿರ್ಮಿಸಲಾಗಿದೆ. ಈ ಕಾನೂನು ಕೋಶದಲ್ಲಿ ಒಬ್ಬ ನಿವೃತ್ತ ಜಿಲ್ಲಾ ನ್ಯಾಯಾಧೀಶರು ಅಥವಾ ನಿವೃತ್ತ ಹಿರಿಯ ಸಿವಿಲ್ ನ್ಯಾಯಾಧೀಶರು ಅಥವಾ ಕಾನೂನು ಪದವೀಧರರಾಗಿರುವ (ಎಲ್ ಎಲ್ ಬಿ) ಕಂದಾಯ ಇಲಾಖೆಯ ನಿವೃತ್ತ ವಿಶೇಷ ಜಿಲ್ಲಾಧಿಕಾರಿ/ ನಿವೃತ್ತ ಉಪತಹಶೀಲ್ದಾರ್/ ನಿವೃತ್ತ ಸಿವಿಲ್ ನ್ಯಾಯಾಧೀಶರನ್ನು ಕರ್ನಾಟಕ ನಾಗರಿಕ ಸೇವಾ ನಿಯಮಗಳು 1958 ರ ನಿಯಮ 313(ಬಿ)

ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಾನೂನು ಸಲಹೆಗಾರ ಹುದ್ದೆಗೆ ನೇಮಕಾತಿ Read More »

ಕರಾವಳಿ

ದಿಲೀಪ್ ವೇದಿಕ್ ಗೆ ಕಾವ್ಯಶ್ರೀ ಪ್ರಶಸ್ತಿ ಪ್ರಧಾನ

(ನ್ಯೂಸ್ ಕಡಬ) newskadaba.com ಕಲ್ಲುಗುಡ್ಡೆ,,ಅಕ್ಟೋಬರ್.7.ಸುಳ್ಯ ಚಂದನ ಸಾಹಿತ್ಯ ವೇದಿಕೆ, ದ.ಕ. ಮಾನವರು ಸಹೋದರರು ಸೌಹಾರ್ದ ವೇದಿಕೆ, ಲಾಲ್ ಬಹುದ್ದೂರ್ ಶಾಸ್ತ್ರೀ ಸಾಂಸ್ಕೃತಿಕ ಮತ್ತು ಕಲಾ ಸಂಘ ಹಾಗೂ ಪುತ್ತೂರು ಸಾಹಿತ್ಯ ಇದರ ಆಶ್ರಯದಲ್ಲಿ ಶನಿವಾರ ಕುಂಬ್ರದಲ್ಲಿ ನಡೆದ ಸ್ನೇಹ ಸಮ್ಮಿಲನ 2019 ಕಾರ್ಯಕ್ರಮದಲ್ಲಿ ನೂಜಿಬಾಳ್ತಿಲದ ದಿಲೀಪ್ ವೇದಿಕ್ ಅವರಿಗೆ ಅಕ್ಟೋಬರ್ 6 ರಂದು ಕಾವ್ಯ ಶ್ರೀ ಪ್ರಶಸ್ತಿ ಪ್ರಧಾನ ಮಾಡಲಾಯಿತು. ನೂಜಿಬಾಳ್ತಿಲದ ಯುವ ಸಾಹಿತಿ, ರಾಜ್ಯ ಕವಿವೃಕ್ಷ ಬಳಗದ ದ.ಕ. ಜಿಲ್ಲಾಧ್ಯಕ್ಷ ದಿಲೀಪ್ ಇವರಿಗೆ ಸುಳ್ಯ ಸಮಾಜ

ದಿಲೀಪ್ ವೇದಿಕ್ ಗೆ ಕಾವ್ಯಶ್ರೀ ಪ್ರಶಸ್ತಿ ಪ್ರಧಾನ Read More »

ಕರಾವಳಿ

ತುಳು ನಾಡಿನ ಹಳ್ಳಿ ಪ್ರತಿಭೆ- ಯಕ್ಷ ಮಾಣಿಕ್ಯ- ಯಕ್ಷ ಹಾಸ್ಯ ರಸಿಕ ಕಡಬ ದಿನೇಶ್ರೈ

(ನ್ಯೂಸ್ ಕಡಬ) newskadaba.com ಮಂಗಳೂರು,ಅಕ್ಟೋಬರ್.7.ಕರಾವಳಿ ಪ್ರದೇಶದಲ್ಲಿ ಜನ ಮೆಚ್ಚುಗೆಯನ್ನ ಗಳಿಸಿರುವಂತಹ ವಿಶಿಷ್ಟವಾದ ಕಲೆ ಈ ಯಕ್ಷಗಾನ. ಈ ಕಲೆಯ ಮೂಲಕ ಧಾರ್ಮಿಕ ಚಿಂತನೆ, ಸಂಸ್ಕೃತಿಕ ಪರಿಚಯ ಸಮಾಜಕ್ಕೆ ನೀಡುವ ವಂತಹ ಕೆಲಸವನ್ನು ಮಾಡುತ್ತಿದ್ದರೆ, ಈ ಕಲಾವಿದರು. ದೂರರ್ದಶನ ಅಂದರೆ(ಟಿವಿ) ಈ ಮಾಧ್ಯಮಗಳ ಸಹವಾಸದಿಂದ ಇಂದಿನ ಯುವಪೀಳಿಗೆಗೆ ಇದರ ಅರಿವೆ ಇಲ್ಲದಂತಾಗಿದೆ. ಈ ಕಲೆಯಲ್ಲಿ ವಿವಿಧ ಪಾತ್ರಗಳನ್ನು ನೋಡಬಹುದು.ಅದರಲ್ಲೂ ಜನರನ್ನು ಹೆಚ್ಚು ಆಕರ್ಷಿಸುವಂತೆ ಮಾಡುವುದು ಹಾಸ್ಯ. ಯಕ್ಷರಂಗದಲ್ಲಿ ಹಾಸ್ಯದ ಮೂಲಕ ದೇಶ ವಿದೇಶಗಳಲ್ಲಿ ತನ್ನದೆಛಾಪನ್ನು ಮೂಡಿಸಿರುವ ಉದಯೋನ್ಮುಖ ಪ್ರತಿಭೆ

ತುಳು ನಾಡಿನ ಹಳ್ಳಿ ಪ್ರತಿಭೆ- ಯಕ್ಷ ಮಾಣಿಕ್ಯ- ಯಕ್ಷ ಹಾಸ್ಯ ರಸಿಕ ಕಡಬ ದಿನೇಶ್ರೈ Read More »

ಕರಾವಳಿ
Scroll to Top