karnataka

‘ವಚನ ದರ್ಶನ’ ಪುಸ್ತಕ ಬಿಡುಗಡೆಗೆ ವಿರೋಧ; ಕಪ್ಪು ಪಟ್ಟಿ ಪ್ರದರ್ಶನ       50ಕ್ಕೂ ಹೆಚ್ಚು ಮಂದಿ ಪೊಲೀಸರ ವಶಕ್ಕೆ               

(ನ್ಯೂಸ್ ಕಡಬ) newskadaba.com ಕಲಬುರಗಿ, ಆ.05. ವಚನ ದರ್ಶನ ಪುಸ್ತಕ ಲೋಕಾರ್ಪಣೆ ಸಮಾರಂಭಕ್ಕೂ ಮುನ್ನ ಹಾಗೂ ಬಿಡುಗಡೆ ಸಂದರ್ಭದಲ್ಲಿ ಪ್ರತಿಭಟನೆಯ ಬಿಸಿ ಎದುರಾಯಿತು. ಪ್ರಜ್ಞಾ ಪ್ರವಾಹ, ಶರಣಬಸವ ವಿಶ್ವಿದ್ಯಾಲಯ, ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಕರ್ನಾಟಕ ಆಶ್ರಯದಲ್ಲಿ ನಗರದ ಪೂಜ್ಯ ಬಸವರಾಜಪ್ಪ ಅಪ್ಪ ಸ್ಮಾರಕ ಭವನದಲ್ಲಿ ಸಂಜೆ 6 ಕ್ಕೆ ಆಯೋಜಿಸಿದ್ದ ವಚನ ದರ್ಶನ ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮ ಆರಂಭವಾಗುವ ವೇಳೆ ಸಭಾಂಗಣದೊಳಗೆ ನುಗ್ಗಲು ಯತ್ನಿಸಿದ ಜಾಗತಿಕ ಲಿಂಗಾಯತ ಮಹಾಸಭಾದ ಪದಾಧಿಕಾರಿಗಳಾದ ರವೀಂದ್ರ ಶಾಬಾದಿ, ಆರ್.ಜಿ. ಶೆಟಕಾರ, […]

‘ವಚನ ದರ್ಶನ’ ಪುಸ್ತಕ ಬಿಡುಗಡೆಗೆ ವಿರೋಧ; ಕಪ್ಪು ಪಟ್ಟಿ ಪ್ರದರ್ಶನ       50ಕ್ಕೂ ಹೆಚ್ಚು ಮಂದಿ ಪೊಲೀಸರ ವಶಕ್ಕೆ                Read More »

ಕರ್ನಾಟಕ, ಕ್ರೈಮ್ ನ್ಯೂಸ್

‘ರಾಜ್ಯದಲ್ಲಿ ಹರಾಜ್ ರೀತಿ ಅಧಿಕಾರಿಗಳ ವರ್ಗಾವಣೆ ದಂಧೆ ನಡೆಯುತ್ತಿದೆ’               ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ            

(ನ್ಯೂಸ್ ಕಡಬ) newskadaba.com ಹುಬ್ಬಳ್ಳಿ, ಆ.05. ರಾಜ್ಯದಲ್ಲಿ ಹರಾಜ್ ರೀತಿ ಅಧಿಕಾರಿಗಳ ವರ್ಗಾವಣೆ ದಂಧೆ ನಡೆಯುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಆರೋಪಿಸಿದರು ಎನ್ನಲಾಗಿದೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಧಿಕಾರಿಗಳ ವರ್ಗಾವಣೆಯಲ್ಲಿ ಸರ್ಕಾರ ಟೆಂಡರ್ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿದರು. ಟೆಂಡರ್‌ನಲ್ಲಿ ಸ್ಲ್ಯಾಬ್ ವಿಧಿಸಿದಂತೆ, ಅಧಿಕಾರಿಗಳ ವರ್ಗಾವಣೆಯಲ್ಲಿ ಸಹ ಕಾಂಗ್ರೆಸ್‌ನವರು ಆಯಾ ದರ್ಜೆ, ಶ್ರೇಣಿ, ಹುದ್ದೆ, ಪ್ರದೇಶವಾರು ರೇಟ್ ಸ್ಲ್ಯಾಬ್ ಹಾಕಿ ವರ್ಗಾವಣೆ ದಂಧೆಯಲ್ಲಿ ತೊಡಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.  

‘ರಾಜ್ಯದಲ್ಲಿ ಹರಾಜ್ ರೀತಿ ಅಧಿಕಾರಿಗಳ ವರ್ಗಾವಣೆ ದಂಧೆ ನಡೆಯುತ್ತಿದೆ’               ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ             Read More »

ರಾಷ್ಟ್ರೀಯ ನ್ಯೂಸ್

ರಾಜ್ಯ ಸರ್ಕಾರದ ವತಿಯಿಂದ ವಯನಾಡು ಸಂತ್ರಸ್ತರಿಗೆ 100 ಮನೆಗಳ ನಿರ್ಮಾಣ       ಸಿಎಂ ಸಿದ್ದರಾಮಯ್ಯ                      

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.03. ವಯನಾಡು ಭೂ ಕುಸಿತ ಸಂತ್ರಸ್ತರಿಗೆ 100 ಮನೆಗಳನ್ನು ನಿರ್ಮಿಸಿಕೊಡುವುದಾಗಿ ಕರ್ನಾಟಕ ಸರ್ಕಾರ ಘೋಷಿಸಿದೆ. ಸಿಎಂ ಸಿದ್ದರಾಮಯ್ಯನವರು ಎಕ್ಸ್‌ ನಲ್ಲಿ ಪೋಸ್ಟ್‌ ಮಾಡಿ ಈ ಮಹತ್ವದ ನಿರ್ಧಾರ ತಿಳಿಸಿದ್ದಾರೆ. ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಿಂದ ತತ್ತರಿಸಿರುವ ಕೇರಳದ ಜೊತೆ ರಾಜ್ಯ ಸರ್ಕಾರ ನಿಂತಿದೆ. ಭೂಕುಸಿತದಿಂದ ಸೂರು ಕಳೆದುಕೊಂಡ 100 ಕುಟುಂಬಗಳಿಗೆ ನಮ್ಮ ಸರ್ಕಾರ ಮಾನವೀಯ ನೆಲೆಯಲ್ಲಿ ಮತ್ತೆ ಮನೆ ನಿರ್ಮಿಸಿಕೊಡಲಿದೆ ಎಂಬ ಭರವಸೆಯನ್ನು ಕೇರಳದ ಮುಖ್ಯಮಂತ್ರಿ Pinarayi Vijayan ಅವರಿಗೆ ನೀಡಿದ್ದೇನೆ. ಸಂಕಷ್ಟದ

ರಾಜ್ಯ ಸರ್ಕಾರದ ವತಿಯಿಂದ ವಯನಾಡು ಸಂತ್ರಸ್ತರಿಗೆ 100 ಮನೆಗಳ ನಿರ್ಮಾಣ       ಸಿಎಂ ಸಿದ್ದರಾಮಯ್ಯ                       Read More »

ಕರ್ನಾಟಕ

ಬ್ಲಾಕ್‌ಮೇಲರ್‌ ಎಂದು ಕರೆದಿದ್ದಕ್ಕೆ ಸಿದ್ದರಾಮಯ್ಯ ಸಾರ್ವಜನಿಕ ಕ್ಷಮೆ ಕೋರಬೇಕು       ಟಿ ಜೆ ಅಬ್ರಹಾಂ                             

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.03. ಮುಖ್ಯಮಂತ್ರಿ ಸಿದ್ದರಾಮಯ್ಯ ನನ್ನನ್ನು ಬ್ಲಾಕ್‌ಮೇಲರ್ ಎಂದು ಕರೆದಿದ್ದಕ್ಕಾಗಿ ಲೀಗಲ್ ನೋಟಿಸ್ ಜಾರಿ ಮಾಡುವುದಾಗಿ ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಹಾಂ ಹೇಳಿದ್ದಾರೆ. ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಮೈಸೂರಿನಲ್ಲಿ ಶುಕ್ರವಾರ ಸಿಎಂ ಸಿದ್ದರಾಮಯ್ಯ ಅವರು ಮಾಧ್ಯಮದ ಮುಂದೆ ನನ್ನನ್ನು ಬ್ಲ್ಯಾಕ್‌ಮೇಲರ್ ಎಂದು ಕರೆದಿದ್ದಾರೆ. ಈ ಹೇಳಿಕೆಯಿಂದ ನನಗೆ ನೋವಾಗಿದೆ ಮತ್ತು ಮಾನಹಾನಿಯಾಗಿದೆ ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಈ ಹೇಳಿಕೆ ಬಗ್ಗೆ ವಿಷಾದ ವ್ಯಕ್ತಪಡಿಸಿ ಮತ್ತು ಸಾರ್ವಜನಿಕ ಕ್ಷಮೆ

ಬ್ಲಾಕ್‌ಮೇಲರ್‌ ಎಂದು ಕರೆದಿದ್ದಕ್ಕೆ ಸಿದ್ದರಾಮಯ್ಯ ಸಾರ್ವಜನಿಕ ಕ್ಷಮೆ ಕೋರಬೇಕು       ಟಿ ಜೆ ಅಬ್ರಹಾಂ                              Read More »

ಕರ್ನಾಟಕ

ಏಕ ಅಂಗಾಂಗ ಕಸಿ          ರಾಜ್ಯದಲ್ಲಿ 8,419 ಮಂದಿ ನೋಂದಣಿ 

(ನ್ಯೂಸ್ ಕಡಬ) newskadaba.comಬೆಂಗಳೂರು, ಆ.03. ಸಮಾಜದಲ್ಲಿ ಜೀವ ಉಳಿಸಲು ಅಗತ್ಯವಾದ ಅಂಗಗಳು ಮತ್ತು ಅಂಗಾಂಶಗಳ ತೀವ್ರ ಕೊರತೆಯನ್ನು ಎತ್ತಿ ತೋರಿಸುತ್ತದೆ. ಅಂಗಾಂಗ ದತ್ತು ಸ್ವೀಕರಿಸುವವರು ಮೂತ್ರಪಿಂಡಕ್ಕೆ ಮತ್ತು 2,199 ಯಕೃತ್ತಿಗೆ ನೋಂದಾಯಿಸಿದ್ದಾರೆ. ಒಬ್ಬ ದಾನಿಯು ಹೃದಯ, ಮೂತ್ರಪಿಂಡಗಳು, ಯಕೃತ್ತು, ಮೇದೋಜೀರಕ ಗ್ರಂಥಿ, ಸಣ್ಣ ಕರುಳು ಮತ್ತು ಶ್ವಾಸಕೋಶಗಳನ್ನು ದಾನ ಮಾಡುವ ಮೂಲಕ ಎಂಟು ಜೀವಗಳನ್ನು ಉಳಿಸಬಹುದು. ಚರ್ಮ, ಮೂಳೆಗಳು, ಅಸ್ಥಿರಜ್ಜುಗಳು, ಹೃದಯ ಕವಾಟಗಳು ಸೇರಿದಂತೆ ಅಂಗಾಂಶ ದಾನಗಳ ಮೂಲಕ 50 ಕ್ಕೂ ಹೆಚ್ಚು ಜನರ ಜೀವನವನ್ನು ಹೆಚ್ಚಿಸಬಹುದು

ಏಕ ಅಂಗಾಂಗ ಕಸಿ          ರಾಜ್ಯದಲ್ಲಿ 8,419 ಮಂದಿ ನೋಂದಣಿ  Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

‘ಮಳೆಗೆ ಅನಧಿಕೃತ ಮನೆಗಳಿಗೆ ಹಾನಿಯಾದರೂ ಪರಿಹಾರ ನೀಡುತ್ತೇವೆ’ ಮಧು ಬಂಗಾರಪ್ಪ                 

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಆ.03. ಮಳೆಯಿಂದಾಗಿ ಅನಧಿಕೃತ ಮನೆಗಳು ಬಿದ್ದರೂ 1.25 ಲಕ್ಷ ರೂ. ಪರಿಹಾರ ನೀಡುತ್ತೇವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಬಾರಿ 5 ಲಕ್ಷ ರೂ. ಪರಿಹಾರ ಕೊಡುತ್ತಾರೆ ಅಂತಾ ಅವರೇ ಮನೆ ಕೆಡವಿಕೊಂಡರು. ಆದರೆ ಈ ಬಾರಿ ಮನೆ ಬಿದ್ದವರಿಗೆ ಪೂರ್ತಿ ಮನೆ ಕಟ್ಟಿ ಕೊಡುವ ಕೆಲಸ ಮಾಡುತ್ತೇವೆ ಎಂದು ಭರವಸೆ ನೀಡಿದರು. ವಾಲ್ಮೀಕಿ ನಿಗಮ ಹಗರಣ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು,

‘ಮಳೆಗೆ ಅನಧಿಕೃತ ಮನೆಗಳಿಗೆ ಹಾನಿಯಾದರೂ ಪರಿಹಾರ ನೀಡುತ್ತೇವೆ’ ಮಧು ಬಂಗಾರಪ್ಪ                  Read More »

ರಾಷ್ಟ್ರೀಯ ನ್ಯೂಸ್

ಮೊಬೈಲ್ ಹಾಟ್‌ಸ್ಪಾಟ್ ಆನ್ ಮಾಡಲು ನಿರಾಕರಿಸಿದ ಪತ್ನಿ                 ಕೊಲೆ ಮಾಡಿದ ಪತಿ             

(ನ್ಯೂಸ್ ಕಡಬ) newskadaba.com ಹರಿಯಾಣ, ಆ.03.  ಮೊಬೈಲ್ ಹಾಟ್‌ಸ್ಪಾಟ್ ಅನ್ನು ಆನ್ ಮಾಡಲು ನಿರಾಕರಿಸಿದ ಪತ್ನಿಯನ್ನು ಪತಿ ಕೊಲೆ ಮಾಡಿದ  ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ವರದಿಗಳ ಪ್ರಕಾರ ಮದೀನ ಗ್ರಾಮದ ನಿವಾಸಿ ಅಜಯ್ ಕುಮಾರ್ ಬಳಸಿತ್ತಿದ್ದ ಮೊಬೈಲ್ ಡೇಟಾ ಖಾಲಿಯಾದಾಗ ಆತನ ಪತ್ನಿ ರೇಖಾ ಬಳಿ ಮೊಬೈಲ್‌ನ ವೈ-ಫೈ ಹಾಟ್‌ಸ್ಪಾಟ್ ಅನ್ನು ಆನ್ ಮಾಡಲು ಹೇಳಿದ್ದಾನೆ. ಆದರೆ ಅಜಯ್ ಅವರ ಪತ್ನಿ ಹಾಟ್‌ಸ್ಪಾಟ್ ಅನ್ನು ಆನ್ ಮಾಡಲು ನಿರಾಕರಿಸಿ ತನ್ನ ಮೊಬೈಲ್‌ನಲ್ಲಿ ಕಡಿಮೆ ಡೇಟಾ ಉಳಿದಿದೆ ಎಂದು ಹೇಳಿದ್ದಾಳೆ.

ಮೊಬೈಲ್ ಹಾಟ್‌ಸ್ಪಾಟ್ ಆನ್ ಮಾಡಲು ನಿರಾಕರಿಸಿದ ಪತ್ನಿ                 ಕೊಲೆ ಮಾಡಿದ ಪತಿ              Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

‘ಈ ಬಾರಿಯ ಕೇಂದ್ರ ಬಜೆಟ್‌ನಲ್ಲಿ ಎಲ್ಲಾ ರಾಜ್ಯಗಳ ಸಮಾನ ಪರಿಗಣನೆ’           ಕೇಂದ್ರ ಸಚಿವೆ ಕರಂದ್ಲಾಜೆ                  

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.03.  ಕರ್ನಾಟಕಕ್ಕೆ ಯಾವುದೇ ರೀತಿಯ ಅನ್ಯಾಯವಾಗಿಲ್ಲ ಎಂದು ಕೇಂದ್ರ ಎಂಎಸ್‌ಎಂಇ, ಕಾರ್ಮಿಕ ಹಾಗೂ ಉದ್ಯೋಗ ಖಾತೆ ರಾಜ್ಯ ಸಚಿವೆ ಶೋಭಾಕರಂದ್ಲಾಜೆ ಮೈಸೂರಿನಲ್ಲಿಂದು ಹೇಳಿದ್ದಾರೆ.ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇಕೆದಾಟು ಯೋಜನೆ ನ್ಯಾಯಾಲಯದಲ್ಲಿರುವ ಕಾರಣ, ಕೇಂದ್ರ ಸರ್ಕಾರ ಈ ಯೋಜನೆಗೆ ಆರ್ಥಿಕ ನೆರವು ನೀಡಲು ಸಾಧ್ಯವಾಗುವುದಿಲ್ಲ ಎಂದರು. ರಾಜ್ಯದ ಎರಡು ಹಗರಣಗಳ ಬಗ್ಗೆ ರಾಜ್ಯಪಾಲರಿಗೆ ಖಾಸಗಿ ವ್ಯಕ್ತಿಯೊಬ್ಬರು ದೂರು ನೀಡಿರುವ ಹಿನ್ನೆಲೆಯಲ್ಲಿ ರಾಜ್ಯಪಾಲರು ಕಾನೂನು ಸಲಹೆ ಪಡೆದು, ಮುಖ್ಯಮಂತ್ರಿಗಳಿಗೆ ಶೋಕಾಸ್ ನೋಟಿಸ್

‘ಈ ಬಾರಿಯ ಕೇಂದ್ರ ಬಜೆಟ್‌ನಲ್ಲಿ ಎಲ್ಲಾ ರಾಜ್ಯಗಳ ಸಮಾನ ಪರಿಗಣನೆ’           ಕೇಂದ್ರ ಸಚಿವೆ ಕರಂದ್ಲಾಜೆ                   Read More »

ಕರ್ನಾಟಕ

ಸಮುದ್ರ ತೀರದಲ್ಲಿ ಗೋವಿನ ಅವಶೇಷ ಪತ್ತೆ..!            ಪ್ರಕರಣ ದಾಖಲು      

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.03.  ಸಮುದ್ರತೀರದಲ್ಲಿ ಗೋಣಿಚೀಲದಲ್ಲಿ ಕಟ್ಟಿ ಎಸೆಯಲಾದ ಗೋವಿನ ಅವಶೇಷಗಳು ಪತ್ತೆಯಾಗಿದ್ದು, ಇಲ್ಲಿನ ಹಿಂದೂಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ಕಡಲ ತೀರದಲ್ಲಿ ಗೋಣಿ ಚೀಲದಲ್ಲಿ ದನದ ಅವಶೇಷ ತೇಲಿಕೊಂಡು ಬಂದಿದ್ದು, ಚೀಲದಲ್ಲಿ ದನದ ತಲೆಯ ಭಾಗ ಹಾಗೂ ದವಡೆಯ ಮೂಳೆ ಹಾಗೂ ದನದ ಕಳೆಬರಗಳು ಪತ್ತೆಯಾಗಿದೆ. ಗೋವನ್ನು ವಧೆ ಮಾಡಿ ಅದರ ಕಳೆಬರವನ್ನು ಚೀಲದಲ್ಲಿ ಹಾಕಿ ಸಮುದ್ರಕ್ಕೆ ಎಸೆದಿರುವ ಶಂಕೆ ವ್ಯಕ್ತವಾಗಿದೆ. ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

ಸಮುದ್ರ ತೀರದಲ್ಲಿ ಗೋವಿನ ಅವಶೇಷ ಪತ್ತೆ..!            ಪ್ರಕರಣ ದಾಖಲು       Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಿಜೆಪಿ-ಜೆಡಿಎಸ್ ಪಾದಯಾತ್ರೆಗೆ ಟಕ್ಕರ್ ಕಾಂಗ್ರೆಸ್ ಜನಾಂದೋಲನ ಕಾರ್ಯಕ್ರಮ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.03. ಕಾಂಗ್ರೆಸ್ ಸರ್ಕಾರದ ವಿರುದ್ಧ ಕೇಳಿಬಂದಿರುವ ಮುಡಾ ಅಕ್ರಮ ವಿರುದ್ಧ ಹೋರಾಟಕ್ಕಿಳಿದಿರುವ ಬಿಜೆಪಿ-ಜೆಡಿಎಸ್ ಬೆಂಗಳೂರಿನಿಂದ ಮೈಸೂರಿಗೆ ಮೈಸೂರು ಚಲೋ ಪಾದಯಾತ್ರೆ ಹಮ್ಮಿಕೊಂಡಿದ್ದು, ಅದಕ್ಕೆ ಟಕ್ಕರ್ ಕೊಡಲು ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ರಾಮನಗರದಲ್ಲಿ ಇಂದು ಕಾಂಗ್ರೆಸ್ ಜನಾಂದೋಲನ ಕಾರ್ಯಕ್ರಮ ನಡೆಯಲಿದೆ ಎನ್ನಲಾಗಿದೆ. ರಾಮನಗರದಲ್ಲಿ ಸಭೆ, ನಾಳೆ ಚನ್ನಪಟ್ಟಣ, ಆಗಸ್ಟ್ 5 ಮದ್ದೂರು, ಆಗಸ್ಟ್ 6 ಮಂಡ್ಯ, ಆಗಸ್ಟ್ 9ರಂದು ಮೈಸೂರಿನಲ್ಲಿ ಬಹಿರಂಗ ಸಮಾರೋಪ ಸಭೆ ನಡೆಸಲಿದ್ದೇವೆ. ಬಿಜೆಪಿ, ಜೆಡಿಎಸ್‌

ಬಿಜೆಪಿ-ಜೆಡಿಎಸ್ ಪಾದಯಾತ್ರೆಗೆ ಟಕ್ಕರ್ ಕಾಂಗ್ರೆಸ್ ಜನಾಂದೋಲನ ಕಾರ್ಯಕ್ರಮ..! Read More »

ಕರ್ನಾಟಕ
Scroll to Top