ಮಕ್ಕಳಲ್ಲಿ ಜಂತು ಹುಳು ನಿವಾರಣೆ ಕಾರ್ಯಕ್ರಮಕ್ಕೆ ಚಾಲನೆ
(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.26.ಬೆಳೆಯುವ ಮಕ್ಕಳ ಪೌಷ್ಟಿಕಾಂಶ ಹೀರಿ ಬೆಳೆಯುವ ಜಂತುಹುಳಗಳ ನಿವಾರಣೆಗಾಗಿ ಅಲ್ಪೆಂಡಝೋಲ್ ಮಾತ್ರೆ ಪ್ರತಿಯೊಬ್ಬ ವಿದ್ಯಾರ್ಥಿಗಳು ಸೇವಿಸುವಂತೆ ಶಿಕ್ಷಕರು ನೋಡಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ ಆರ್ ಸೆಲ್ವಮಣಿ ಹೇಳಿದರು. ಬುಧವಾರ ಸರಕಾರಿ ಮಹಿಳಾ ಪದವಿ ಪೂರ್ವ ಕಾಲೇಜು ರಥಬೀದಿ ಮಂಗಳೂರು ಇಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪದವಿಪೂರ್ವ ಶಿಕ್ಷಣ ಇಲಾಖೆ, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಹಾಗೂ ಸರಕಾರಿ ಮಹಿಳಾ ಪದವಿ ಪೂರ್ವ ಕಾಲೇಜು ರಥಬೀದಿ […]
ಮಕ್ಕಳಲ್ಲಿ ಜಂತು ಹುಳು ನಿವಾರಣೆ ಕಾರ್ಯಕ್ರಮಕ್ಕೆ ಚಾಲನೆ Read More »
ಕರಾವಳಿ


