karnataka

ವಿಶ್ವವಿದ್ಯಾನಿಲಯ ಕಾಲೇಜಿನ ಪರಿಸರ ಸಂಘ ಮತ್ತು ಇನೋವೇಶನ್ ಕ್ಲಬ್ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.24ವಿಶ್ವವಿದ್ಯಾನಿಲಯ ಕಾಲೇಜಿನ ಪರಿಸರ ಸಂಘ ಮತ್ತು ಇನೋವೇಶನ್ ಕ್ಲಬ್‍ಗಳ ಪ್ರಸಕ್ತ ವರ್ಷದ ಕಾರ್ಯ ಚಟುವಟಿಕೆಗಳಿಗೆ ರವೀಂದ್ರ ಕಲಾಭವನದಲ್ಲಿ ಶನಿವಾರ ಚಾಲನೆ ನೀಡಲಾಯಿತು. ವಿದ್ಯಾರ್ಥಿಗಳು ಮತ್ತು ಗಣ್ಯರು ದೀಪ ಬೆಳಗಿಸಿ ಔಪಚಾರಿಕ ಉದ್ಘಾಟನೆ ನಡೆಸಿದರು. ಕಾಗದ ಮತ್ತು ಇತರ ಮಣ್ಣಿನಲ್ಲಿ ಕರಗಬಲ್ಲ ವಸ್ತುಗಳಿಂದ ತಯಾರಿಸಿದ ಆವಿಷ್ಕಾರಕ ಪಾಪ್-ಅಪ್ ಬ್ಯಾನರನ್ನು, ಸಂಶೋಧನೆ ಮತ್ತು ಪರಿಸರ ಸ್ನೇಹಿ ನಡೆಯ ಸೂಚಕದಂತೆ ವೇದಿಕೆಯಲ್ಲಿ ಸ್ಥಾಪಿಸಿದ್ದು ವಿಶೇಷವಾಗಿತ್ತು. ಇದೇ ಸಂದರ್ಭದಲ್ಲಿ ಇಕೋ ಮತ್ತು ಇನೋವೇಶನ್ ಕ್ಲಬ್‍ಗಳ ಸಂಚಾಲಕ ಡಾ. ಸಿದ್ಧರಾಜು […]

ವಿಶ್ವವಿದ್ಯಾನಿಲಯ ಕಾಲೇಜಿನ ಪರಿಸರ ಸಂಘ ಮತ್ತು ಇನೋವೇಶನ್ ಕ್ಲಬ್ ಉದ್ಘಾಟನೆ Read More »

ಕರಾವಳಿ

ವಿದೇಶಿ ವ್ಯಾಸಂಗ ವೇತನಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.24.ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಪದವಿ/ಪಿ.ಎಚ್.ಡಿ./ ಸಂಶೋಧನೆ ಮಾಡುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಹಾಗೂ 3ಬಿ ಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಗೆ ವಿದೇಶಿ ವ್ಯಾಸಂಗ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಡಿ.ದೇವರಾಜ ಅರಸು ವಿದೇಶಿ ವ್ಯಾಸಂಗ ವೇತನಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನ ಅಕ್ಟೋಬರ್ 5. ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‍ಸೈಟ್  www.backwardclasses.kar.nic.in  ದೂರವಾಣಿ ಸಂಖ್ಯೆ: 805077004 ನ್ನು ಸಂಪರ್ಕಿಸಬಹುದು ಎಂದು

ವಿದೇಶಿ ವ್ಯಾಸಂಗ ವೇತನಕ್ಕೆ ಅರ್ಜಿ ಆಹ್ವಾನ Read More »

ಕರಾವಳಿ

ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.24.ಬಂಟ್ವಾಳ ಶಿಶು ಅಭಿವೃದ್ಧಿ ಯೋಜನೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ಆನ್‍ಲೈನ್  www.anganwadirecruit.kar.nic.in ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನ ಅಕ್ಟೋಬರ್ 19 ರಂದು ಸಂಜೆ 5.30 ಗಂಟೆ. ಖಾಲಿಯಿರುವ ಅಂಗನವಾಡಿ ಕಾರ್ಯಕರ್ತೆ ಹುದ್ದೆ :-ಕರ್ಪೆ ಗ್ರಾಮ-ಕರ್ಪೆಕುಟ್ಟಿಕಳ ಅಂಗನವಾಡಿ ಕೇಂದ್ರ, ಸರಪಾಡಿ ಗ್ರಾಮ- ಪಾದಿಲ ಅಂಗನವಾಡಿ ಕೇಂದ್ರ, ಬಿ.ಕಸಬಾ ಗ್ರಾಮ- ಲೊರೆಟ್ಟೊಪದವು ಅಂಗನವಾಡಿ ಕೇಂದ್ರ. ಖಾಲಿಯಿರುವ ಅಂಗನವಾಡಿ ಸಹಾಯಕಿ ಹುದ್ದೆ : ತುಂಬೆ ಗ್ರಾಮ –ತುಂಬೆಶಾಲೆ

ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ Read More »

ಕರಾವಳಿ

ಮಂಗಳೂರು ಮಹಾನಗರಪಾಲಿಕೆಯ ನೀರು ಸರಬರಾಜು ಸ್ಥಗಿತ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.24.ಮಂಗಳೂರು ಮಹಾನಗರಪಾಲಿಕೆಯ ನೀರು ಸರಬರಾಜು ವ್ಯವಸ್ಥೆಯ ತುಂಬೆ ರೇಚಕ ಸ್ಥಾವರಕ್ಕೆ ವಿದ್ಯುತ್ ಸರಬರಾಜು ಮಾಡುವ 33 ಕೆವಿ ವಿದ್ಯುತ್ ತಂತಿಗಳನ್ನು ಮೆಸ್ಕಾಂ ವತಿಯಿಂದ ಬದಲಾಯಿಸಿ ಹೊಸ ಕೇಬಲ್ ಅಳವಡಿಸುವ ಕಾರ್ಯವನ್ನುಇಂದು  ಬೆಳಿಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಹಮ್ಮಿಕೊಳ್ಳಲಾಗಿದೆ. ಈ ಅವಧಿಯಲ್ಲಿ ತುಂಬೆ ಎಚ್.ಎಲ್.ಪಿ.ಎಸ್-2 ಹಾಗೂ ಎಲ್.ಎಲ್.ಪಿ,ಎಸ್-2 ಸ್ಥಾವರಗಳಿಗೆ ವಿದ್ಯುತ್ ನಿಲುಗಡೆಗೊಳ್ಳುವುದರಿಂದ ನೀರು ಸರಬರಾಜು ನಿಲುಗಡೆಗೊಳಿಸಿರುವುದು. ಇದರಿಂದ ಮಂಗಳೂರು ಇಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಸಂಪೂರ್ಣ ನಿಲುಗಡೆಗೊಳ್ಳುವುದು

ಮಂಗಳೂರು ಮಹಾನಗರಪಾಲಿಕೆಯ ನೀರು ಸರಬರಾಜು ಸ್ಥಗಿತ Read More »

ಕರಾವಳಿ

ಅನುಮಾನಾಸ್ಪದವಾಗಿ ವ್ಯಕ್ಕಿ ಸಾವು

(ನ್ಯೂಸ್ ಕಡಬ) newskadaba.com ವೇಣೂರು ,ಸಪ್ಟೆಂಬರ್.23.ಸವಿತಾ ಗಣೇಶ್ (26) ಎಂಬಾಕೆ ಅವರ ಗಂಡ ಗಣೇಶ ಹಾಗೂ ತಾಯಿ, ಮತ್ತು ಒಂದು ಮಗುವಿನೊಂದಿಗೆ ಸುಮಾರು ಒಂದು ವರ್ಷದಿಂದ ಬಡಗಕಾರಂದೂರು ಗ್ರಾಮದ ನಲ್ಕಂಡ ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದು, ಅವರ ಗಂಡ ಕೂಲಿ ಕೆಲಸ ಮಾಡಿಕೊಂಡಿದ್ದರು. ಎಂದಿನಂತೆ ಗಂಡ ಗಣೇಶನು ಕೂಲಿ ಕೆಲಸಕ್ಕೆಂದು ಮನೆಯಿಂದ ಹೋಗಿದ್ದು, ಸಂಜೆವೇಳೆಗೆ ಬಡಗಕಾರಂದೂರು ಗ್ರಾಮದ ನಡಾಯಿಬೈಲು ಎಂಬಲ್ಲಿ ಶೇಖರ ದೇವಾಡಿಗ ಎಂಬವರ ಗದ್ದೆಯ ಬದಿಯಲ್ಲಿ ಹರಿಯುವ ಕಣಿಯ ನೀರಿಗೆ ಬಿದ್ದು ಮೃತಪಟ್ಟ ರೀತಿಯಲ್ಲಿ ಪತ್ತೆಯಾಗಿದ್ದು, ಗಣೇಶನು

ಅನುಮಾನಾಸ್ಪದವಾಗಿ ವ್ಯಕ್ಕಿ ಸಾವು Read More »

ಕರಾವಳಿ

ಜೀವ ಬೆದರಿಕೆ ಪ್ರಕರಣ

(ನ್ಯೂಸ್ ಕಡಬ) newskadaba.com ಬೆಳ್ಳಾರೆ,ಸಪ್ಟೆಂಬರ್.23.ಬೆಳ್ಳಾರೆ ಬಸ್ಸ್ ನಿಲ್ದಾಣದ ಬಳಿ ಇರುವ ನಂದಿನಿ ಮಿಲ್ಕ್ ಪಾರ್ಲರ್ ಬಳಿ ಅಬ್ದುಲ್ ಖಾದರ್ ಎಂಬವರು ಮೂವರು ದುಷ್ಕರ್ಮಿಗಳಿಂದ ಹಲ್ಲೆಗೊಳಗಾಗಿದ್ದಾರೆ. ಆರೋಪಿಗಳು ತಕ್ಷೀರು ಮಾಡುವ ಸಮಾನ ಉದ್ದೇಶದಿಂದ ಒಟ್ಟು ಸೇರಿ ಈ ಪ್ರಕರಣದ ಅಬ್ದುಲ್ ಖಾದಿರ್ ಎಂಬವರ ತಲೆಯ ಹಿಂಬದಿಗೆ ಜಮಾಲ್ ಮಣಿಮಜಲು ಎಂಬಾತ ಹಾಗೂ ಆತನ ಜೊತೆಗಿದ್ದ ಅಜರುದ್ದೀನ್ ಹಾಗೂ ಸೂಫಿರವರು ಹೆಲ್ಮಟ್ ನಿಂದ ಹೊಡೆದು ನೆಲಕ್ಕೆ ಬಿದ್ದ ಅಬ್ದುಲ್ ಖಾದಿರ್ ರವರು ಮೇಲೇಳದಂತೆ ಹಿಡಿದುಕೊಂಡು ಈ ಕುರಿತು ದೂರು ನೀಡಿದರೆ

ಜೀವ ಬೆದರಿಕೆ ಪ್ರಕರಣ Read More »

ಕರಾವಳಿ

ಝೇನ್ ಹಾಗೂ ಇನ್ನೋವ ಕಾರುಗಳ ನಡುವೆ ಡಿಕ್ಕಿ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ,ಸಪ್ಟೆಂಬರ್.23.ಶ್ರೀಕಾಂತ್  ಎಂಬವರು ತಮ್ಮ ಮನೆಯವರಾದ ಅಣ್ಣ ಶಶಿಕಾಂತ್ , ಅಜ್ಜಿ ಗೌರಮ್ಮ ರವರೊಂದಿಗೆ ಧರ್ಮಸ್ಥಳ ದೇವರ ದರ್ಶನಕ್ಕಾಗಿ ಹೊಗುತ್ತಿದ್ದವೇಳೆ ಈ ಘಟನೆ ನಡೆದಿದೆ. ಶ್ರೀಕಾಂತ್  ಎಂಬವರು ತಮ್ಮ ಮನೆಯವರೊಂದಿಗೆ  ಝೇನ್ ಕಾರಿನಲ್ಲಿ  ಧರ್ಮಸ್ಥಳ ಕಡೆಗೆ ಬರುತ್ತಾ ಕಡಬ ತಾಲೂಕು ಶಿರಾಡಿ ಗ್ರಾಮದ ಶಿರಾಡಿ ನರ್ಸರಿ ಬಳಿ ತಲುಪಿದಾಗ ಎದುರಿನಿಂದ ಅಂದರೆ ಮಂಗಳೂರು ಕಡೆಯಿಂದ ಬೆಂಗಳೂರು ಕಡೆಗೆ ಬರುತ್ತಿದ್ದ ಇನ್ನೋವ ಕಾರನ್ನು ಅದರ ಚಾಲಕ ಅಜಾಗರೂಕತೆ ಹಾಗೂ ನಿರ್ಲಕ್ಷತನದಿಂದ ರಸ್ತೆಯ ತೀರಾ ಬಲ ಬದಿಗೆ

ಝೇನ್ ಹಾಗೂ ಇನ್ನೋವ ಕಾರುಗಳ ನಡುವೆ ಡಿಕ್ಕಿ Read More »

ಕರಾವಳಿ

ಕೊಂಬಾರಿನ ಲೋಕೇಶ್ರಿಗೆ ಅರಣ್ಯಾಧಿಕಾರಿಗಳಿಂದ ಹಲ್ಲೆ ಆರೋಪ ➤ ಕೆಂಜಾಳದಲ್ಲಿ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಕೊಂಬಾರು,ಸಪ್ಟೆಂಬರ್.23. ಕೊಂಬಾರು ಗ್ರಾಮದ ಕಾಪಾರು ನಿವಾಸಿ ಲೋಕೇಶ ಎಂಬವರಿಗೆ ಸುಬ್ರಹ್ಮಣ್ಯ ವಲಯ ಅರಣ್ಯ ಇಲಾಖೆಯ ಸಿಬ್ಬಂದಿಗಳು ಅಮಾನುಷವಾಗಿ ಮಾರಾಣಾಂತಿವಾಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿರುವ ನಾಗರಿಕರು ಕೆಂಜಾಲದಲ್ಲಿ ಅರಣ್ಯ ಇಲಾಖಾ ಕಛೇರಿಯ ಎದರು ಶನಿವಾರ ಪ್ರತಿಭಟನೆ ನಡೆಸಿದರು. ಕೆಂಜಾಳದ ನಾಗರಿಕರು ಹಾಗೂ ನೀತಿ ತಂಡದ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಗ್ಗೆ 10.30ರಿಂದ ಪ್ರತಿಭಟನೆ ಪ್ರಾರಂಭವಾದರೂ ಮಧ್ಯಾಹ್ನದವರೆಗೆ ಅರಣ್ಯ ಇಲಾಖೆಯ ಯಾವುದೇ ಅಧಿಕಾರಿಗಳು ಸ್ಥಳಕ್ಕೆ ಬಾರದ ಹಿನ್ನೆಯಲ್ಲಿ ಪ್ರತಿಭಟನಾಕಾರರು ರಸ್ತೆ ತಡೆ ನಡೆಸುವ ಎಚ್ಚರಿಕೆ

ಕೊಂಬಾರಿನ ಲೋಕೇಶ್ರಿಗೆ ಅರಣ್ಯಾಧಿಕಾರಿಗಳಿಂದ ಹಲ್ಲೆ ಆರೋಪ ➤ ಕೆಂಜಾಳದಲ್ಲಿ ಪ್ರತಿಭಟನೆ Read More »

ಕರಾವಳಿ

ಜಿಲ್ಲಾ ಮಟ್ಟದ ಖೋ ಖೋ ಪಂದ್ಯಾಟ ➤ ಹಳೆನೇರೆಂಕಿ ಚಾಂಪಿಯನ್

(ನ್ಯೂಸ್ ಕಡಬ) newskadaba.com ಕಡಬ,ಸಪ್ಟೆಂಬರ್.23.ಬಂಟ್ವಾಳ ತಾಲೂಕಿನ ಮೂಡುಪಡುಕೋಡಿ ಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರಾಥಮಿಕ ಬಾಲಕರ ಖೋ ಖೋ ಪಂದ್ಯಾಟದಲ್ಲಿ ಕಡಬ ತಾಲೂಕು ಹಳೆನೇರೆಂಕಿ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ತಂಡ ಚಾಂಪಿಯನ್ ಪಡೆದಿದೆ. ಜಿಲ್ಲಾ ಮಟ್ಟದ ಪಂದ್ಯಾಟದಲ್ಲಿ ಪುತ್ತೂರು ತಾಲೂಕನ್ನು ತಂಡ ಪ್ರತಿನಿಧಿಸಿ ಬಂಟ್ವಾಳ ತಾಲೂಕನ್ನು ಸೋಲಿಸಿ ಪ್ರಶಸ್ತಿ ತನ್ನದಾಗಿಸಿಕೊಂಡಿದೆ. ತಂಡದ ನಿಶಾಂತ್‍ಗೆ ಉತ್ತಮ ಆಕ್ರಮಣಕಾರ ಪ್ರಶಸ್ತಿ ಲಭಿಸಿದೆ. ಶಾಲಾ ಮುಖ್ಯಗುರು ವೈ ಸಾಂತಪ್ಪ ಗೌಡ ಮಾರ್ಗದರ್ಶನದಲ್ಲಿ ದೈಹಿಕ ಶಿಕ್ಷಣ ಶಿಕ್ಷಕ ವಿಶ್ವನಾಥ ಗೌಡ ಎಂ

ಜಿಲ್ಲಾ ಮಟ್ಟದ ಖೋ ಖೋ ಪಂದ್ಯಾಟ ➤ ಹಳೆನೇರೆಂಕಿ ಚಾಂಪಿಯನ್ Read More »

ಕರಾವಳಿ

ಸೆಪ್ಟಂಬರ್ 24 – ರಾಷ್ಟ್ರೀಯ ಸೇವಾ ಯೋಜನಾ ದಿನ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.23.ರಾಷ್ಟ್ರಾದ್ಯಂತ ಸೆಪ್ಟಂಬರ್ 24ನ್ನು ರಾಷ್ಟ್ರೀಯ ಸೇವಾ ಯೋಜನಾ ದಿನ ಎಂದು ಆಚರಿಸಲಾಗುತ್ತದೆ. ಸ್ವಾತಂತ್ರ್ಯದ ನಂತರದ ದಿನಗಳಲ್ಲಿ ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಸೇವಾ ಬದ್ಧತೆಯನ್ನು ಮೂಡಿಸಲು ಮತ್ತು ಪರಿಪೂರ್ಣ ವ್ಯಕ್ತಿತ್ವ ವಿಕಸನದ ಮೂಲ ಉದ್ದೇಶದೊಂದಿಗೆ, ರಾಷ್ಟ್ರೀಯ ಸೇವಾ ಯೋಜನೆಯನ್ನು ಪ್ರಾರಂಭಿಸಬಹುದೆಂದು ಡಾ| ರಾಧಾಕೃಷ್ಣನ್ ನೇತೃತ್ವದ ‘ವಿಶ್ವವಿದ್ಯಾನಿಲಯ ಅನುಧಾನ ಸಮಿತಿ’ ಭಾರತ ಸರ್ಕಾರಕ್ಕೆ ಅನುಮೋದನೆ ನೀಡಿತು. ಕಲಿಕೆ ಎನ್ನುವುದು ಕೇವಲ ವಿದ್ಯಾರ್ಥಿ ಮತ್ತು ಶಿಕ್ಷಕರ ನಡುವಿನ ಕೊಂಡಿಯಾಗಿರದೆ, ವಿದ್ಯಾರ್ಥಿ ಮತ್ತು ಸಮುದಾಯದ ನಡುವೆ ಸುಖಕರವಾದ ಮತ್ತು ರಚನಾತ್ಮಕವಾದ

ಸೆಪ್ಟಂಬರ್ 24 – ರಾಷ್ಟ್ರೀಯ ಸೇವಾ ಯೋಜನಾ ದಿನ Read More »

ಕರಾವಳಿ
Scroll to Top