ಗ್ರಾಮೀಣ ಪುನರ್ವಸತಿ ಕಾರ್ಯಕರ್ತ ಹುದ್ದೆ ➤ ವಿಕಲಚೇತನರಿಂದ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.23.ಬಂಟ್ವಾಳ ತಾಲೂಕಿನ ವಿಟ್ಲ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಗ್ರಾಮ ಪಂಚಾಯತ್ಗೆ ಒಬ್ಬರಂತೆ ಎಸ್.ಎಸ್.ಎಲ್.ಸಿ ಉತ್ತೀರ್ಣ ಅಥವಾ ಅನುತ್ತೀರ್ಣರಾದ ವಿಕಲಚೇತನರನ್ನು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರೆಂದು ನೇಮಕ ಮಾಡಲು ಅವಕಾಶವಿದೆ. ಅವರಿಗೆ ಮಾಸಿಕ ರೂ.3000/- ಗೌರವಧನವನ್ನು ನೀಡಲಾಗುತ್ತದೆ. ಗೋಳ್ತಮಜಲು, ಕರಿಯಂಗಳ, ಕಳ್ಳಿಗೆ, ಅಮ್ಮುಂಜೆ, ನರಿಕೊಂಬು, ಇರ್ವತ್ತೂರು, ಸಜೀಪಮುನ್ನೂರು, ಬಡಗಬೆಳ್ಳೂರು, ಬಾಳ್ತಿಲ, ಕಾವಳಪಡೂರು, ನಾವೂರು, ಪಂಜಿಕಲ್ಲು, ಸಜೀಪಮೂಡ, ಸಂಗಬೆಟ್ಟು, ಉಳಿ, ಬಾಳೆಪುಣಿ, ಪುದು, ತುಂಬೆ, ಕುರ್ನಾಡು, ಫಜೀರು, ಸಜಿಪನಡು, ಸಜೀಪಪಡು, ಮೇರಮಜಲುಗ್ರಾಮ ಪಂಚಾಯತ್ಗಳಲ್ಲಿ ಹುದ್ದೆ ಖಾಲಿಯಿದೆ, […]
ಗ್ರಾಮೀಣ ಪುನರ್ವಸತಿ ಕಾರ್ಯಕರ್ತ ಹುದ್ದೆ ➤ ವಿಕಲಚೇತನರಿಂದ ಅರ್ಜಿ ಆಹ್ವಾನ Read More »
ಕರಾವಳಿ





