karnataka

ವಯನಾಡು ಭೂ ಕುಸಿತ ರಕ್ಷಣಾ ಕಾರ್ಯಾಚರಣೆ ಉಸ್ತುವಾರಿ ವಹಿಸಿರುವ ಜಿಲ್ಲಾಧಿಕಾರಿ ಕನ್ನಡತಿ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.03. ಭೂ ಕುಸಿತದಿಂದ ತತ್ತರಗೊಂಡಿರುವ ವಯನಾಡ್ ನಲ್ಲಿ ಜಿಲ್ಲಾಧಿಕಾರಿ ಮೇಘಶ್ರೀ ಡಿ.ಆರ್ ದುರಂತ ಸಂಭವಿಸಿದ ದಿನದಿಂದಲೂ ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ. ಕಾರ್ಯಾಚರಣೆಯ ಸಂಪೂರ್ಣ ಉಸ್ತುವಾರಿ ವಹಿಸಿರುವ ಮೇಘಶ್ರೀ ಕರ್ನಾಟಕದವರು. ಮೇಘಶ್ರೀ ಡಿಆರ್ ಅವರು ತಮ್ಮ ದಿನವನ್ನು ಪ್ರಾರಂಭಿಸುತ್ತಾರೆ ಮತ್ತು ವಯನಾಡ್ ಭೂಕುಸಿತ ಸಂತ್ರಸ್ತರಿಗೆ ಸೇವೆ ಸಲ್ಲಿಸಲು ದಣಿವರಿಯದೆ ಕೆಲಸ ಮಾಡುದ್ದಾರೆ ಎನ್ನಲಾಗಿದೆ.

ವಯನಾಡು ಭೂ ಕುಸಿತ ರಕ್ಷಣಾ ಕಾರ್ಯಾಚರಣೆ ಉಸ್ತುವಾರಿ ವಹಿಸಿರುವ ಜಿಲ್ಲಾಧಿಕಾರಿ ಕನ್ನಡತಿ..! Read More »

ಕರ್ನಾಟಕ

ಕರ್ನಾಟಕದಲ್ಲಿ 4398 ಸರ್ಕಾರಿ ಶಾಲೆಗಳಿಗೆ ಮುಚ್ಚುವ ಆತಂಕ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.03. ರಾಜ್ಯದಲ್ಲಿರುವ 46 ಸಾವಿರ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಪೈಕಿ ಸುಮಾರು 18 ಸಾವಿರ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಸಂಖ್ಯೆ 30 ದಾಟಿಲ್ಲ. ಆಶ್ಚರ್ಯವೆಂದರೆ ಈ ಪೈಕಿ 4300 ಕ್ಕೂ ಹೆಚ್ಚು ಶಾಲೆಗಳಲ್ಲಿ 10ಕ್ಕಿಂತ ಕಡಿದು ಮಕ್ಕಳಿದ್ದಾರೆ. ಇದರಲ್ಲಿ ಶೂನ್ಯ ದಾಖಲಾತಿಯ ಶಾಲೆಗಳೂ ಇವೆ. ಇದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಇತ್ತೀಚೆಗೆ ಮುಕ್ತಾಯಗೊಂಡ ಮುಂಗಾರು ಅಧಿವೇಶನದಲ್ಲಿ ಮಂಡಿಸಿರುವ ಅಧಿಕೃತ ಮಾಹಿತಿ. ಈ ಹಿಂದೆ 10ಕ್ಕಿಂತ ಕಡಿಮೆ ಮಕ್ಕಳಿರುವ

ಕರ್ನಾಟಕದಲ್ಲಿ 4398 ಸರ್ಕಾರಿ ಶಾಲೆಗಳಿಗೆ ಮುಚ್ಚುವ ಆತಂಕ..! Read More »

ಕರ್ನಾಟಕ

ಮಲೆನಾಡು ಮತ್ತು ಕರಾವಳಿಯಲ್ಲಿ ಮಳೆ ಆರ್ಭಟ ಡ್ಯಾಂ ಗಳಿಗೆ ಭರ್ಜರಿ ನೀರು..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.03. ಕೊಡಗು ಹೊರತುಪಡಿಸಿ ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗುತ್ತಿದ್ದು, ತಗ್ಗು ಪ್ರದೇಶಗಳಿಗೆ ನದಿ ನೀರು ನುಗ್ಗಿ ಹಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿದೆ. ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವೆಡೆ ಭೂಕುಸಿತ ಕಂಡು ಬಂದಿದ್ದು, ಹಲವೆಡೆ ರಸ್ತೆ ಸಂಚಾರಕ್ಕೆ ಸಮಸ್ಯೆಯಾಗಿದೆ. ಭಾರೀ ಮಳೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಮತ್ತು ಸುಳ್ಯ ತಾಲೂಕು, ಉಡುಪಿಯ ಬೈಂದೂರು ವ್ಯಾಪ್ತಿಯಲ್ಲಿ ಹಾಗೂ ಉತ್ತರ ಕನ್ನಡ ಜಿಲ್ಲೆ ಕೆಲಗ್ರಾಮಗಳಲ್ಲಿ

ಮಲೆನಾಡು ಮತ್ತು ಕರಾವಳಿಯಲ್ಲಿ ಮಳೆ ಆರ್ಭಟ ಡ್ಯಾಂ ಗಳಿಗೆ ಭರ್ಜರಿ ನೀರು..! Read More »

ಕರಾವಳಿ, ಕರ್ನಾಟಕ

ಬೆಳ್ತಂಗಡಿ: ಆಕಸ್ಮಿಕವಾಗಿ ಬಾವಿಗೆ ಬಿದ್ದು ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಆ.03. ಮನೆಯ ಬಾವಿಗೆ ಜಾರಿ ಬಿದ್ದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಬೆಳ್ತಂಗಡಿಯಲ್ಲಿ ಸಂಭವಿಸಿದೆ ಎಂದು ವರದಿ ತಿಳಿಸಿದೆ. ಮೃತರನ್ನು ಬೆಳ್ತಂಗಡಿ ನಗರದ ಗುರುದೇವ ಕಾಲೇಜ್ ರಸ್ತೆಯಲ್ಲಿರುವ ಸೀಡ್ ಫಾರ್ಮ್ ಬಳಿ ಇರುವ ಮನೆಯ ಬಾವಿಗೆ ಬಿದ್ದು ಸುಮಾಲಿನಿ ಜೈನ್ (63) ಎಂದು ಗುರುತಿಸಲಾಗಿದೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಆಂಬುಲೆನ್ಸ್ ಜಲೀಲ್‌ ಹಾಗೂ ಅಲ್ಫಾಸ್ ಲಾಯಿಲ ಸೇರಿ ಬಾವಿಗೆ ಹಗ್ಗ ಹಾಕಿ ಮಹಿಳೆಯನ್ನು ಮೇಲಕ್ಕೆತ್ತಿದ್ದಾರೆ. ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಗೆ ಸಾಗಿಸಿದರೂ ಅವರು

ಬೆಳ್ತಂಗಡಿ: ಆಕಸ್ಮಿಕವಾಗಿ ಬಾವಿಗೆ ಬಿದ್ದು ಮಹಿಳೆ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

‘ಶೋಕಾಸ್ ನೋಟಿಸ್ ಗೆಲ್ಲ ನಾನು ಹೆದರಲ್ಲ’        ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com ಮೈಸೂರು, ಆ.02. ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆ ಎಂದು ಮುಡಾ ಹಗರಣ ಸಂಬಂಧ ರಾಜ್ಯಪಾಲರು ಶೋಕಾಸ್ ನೀಡಿರುವ ವಿಚಾರವಾಗಿ ಕಿಡಿ ಕಾರಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರು ಜೆಡಿಎಸ್, ಬಿಜೆಪಿ ಕೈಗೊಂಬೆಯಾಗಿ ವರ್ತಿಸಿದ್ದಾರೆ.. ರಾಜ್ಯಪಾಲರಿಗೆ ಸಲಹೆ ನೀಡುವವರು ಯಾರು? ರಾಜಭವನ ಹಾಗೂ ರಾಜ್ಯಪಾಲರ ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯಪಾಲರ ನೋಟಿಸ್ ಗೆ ನಾನೇಕೆ ಹೆದರಲಿ. ಅಶೋಕ್ ಹೆದರಿರಬೇಕು ಅವರಿಗೆ ಭಯ ನನಗಲ್ಲ ಎಂದು ಅವರು ತಿಳಿಸಿದ್ದಾರೆ.  

‘ಶೋಕಾಸ್ ನೋಟಿಸ್ ಗೆಲ್ಲ ನಾನು ಹೆದರಲ್ಲ’        ಸಿಎಂ ಸಿದ್ದರಾಮಯ್ಯ Read More »

ಕರ್ನಾಟಕ

Infosys’ಗೆ ನೀಡಿದ್ದ 32,000 ಕೋಟಿ ರೂ. ‘GST’ ನೋಟಿಸ್ ಹಿಂಪಡೆದ ರಾಜ್ಯ ಸರ್ಕಾರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.02. ನಾಟಕೀಯ ಬೆಳವಣಿಗೆಯೊಂದರಲ್ಲಿ ಇನ್ಫೋಸಿಸ್‍ ಗೆ ನೀಡಿದ್ದ 32,403 ಕೋಟಿ ರೂಪಾಯಿಗಳ ಜಿಎಸ್ಟಿe ಡಿಮ್ಯಾಂಡ್ ನೋಟಿಸ್’ನ್ನು ರಾಜ್ಯ ಸರ್ಕಾರ ಹಿಂಪಡೆದಿದ್ದು, ಕೇಂದ್ರೀಯ ಜಿಎಸ್’ಟಿ ಗುಪ್ತಚರ ವಿಭಾಗಕ್ಕೆ ಉತ್ತರ ಕೊಡಬೇಕೆಂದು ಇನ್ಫೋಸಿಸ್’ಗೆ ಸೂಚಿಸಿದೆ. ರಾಜ್ಯ ಸರ್ಕಾರ, ತಾನು ನೀಡಿರುವ ಜಿಎಸ್ ಟಿ ನೋಟಿಸನ್ನು ಹಿಂಪಡೆದಿದೆ ಎಂದು ಖುದ್ದು ಇನ್ಫೋಸಿಸ್ ಸಂಸ್ಥೆಯೇ ಪ್ರಕಟಿಸಿದೆ. ರಾಜ್ಯ ಸರ್ಕಾರವು ನೋಟಿಸ್ ಹಿಂಪಡೆದಿದ್ದು, 32,000 ಕೋಟಿ ರೂ. ತೆರಿಗೆ ಬಾಕಿ ಉಳಿಸಿಕೊಂಡಿರುವ ಆರೋಪಗಳ ಬಗ್ಗೆ ಕೇಂದ್ರೀಯ ಜಿಎಸ್ ಟಿ

Infosys’ಗೆ ನೀಡಿದ್ದ 32,000 ಕೋಟಿ ರೂ. ‘GST’ ನೋಟಿಸ್ ಹಿಂಪಡೆದ ರಾಜ್ಯ ಸರ್ಕಾರ Read More »

ಕರ್ನಾಟಕ

ಮಟನ್ ಊಟ ತಿಂದಿದ್ದ ಒಂದೇ ಕುಟುಂಬದ ನಾಲ್ವರ ಮೃತ್ಯು

(ನ್ಯೂಸ್ ಕಡಬ) newskadaba.com ರಾಯಚೂರು, ಆ.02. ಮಟನ್ ಊಟ ಮಾಡಿದ್ದ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ ರಾಯಚೂರಿನ ಕಲ್ಲೂರು ಗ್ರಾಮದಲ್ಲಿ ನಡೆದಿದೆ. ವಿಷಾಹಾರ ಸೇವನೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಗಂಡ ಹೆಂಡತಿ ಮತ್ತು ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಭೀಮಣ್ಣ( 60), ಈರಮ್ಮ ( 57) ಮಲ್ಲೇಶ (21), ಪಾರ್ವತಿ ( 19) ಮೃತರು ಎಂದು ತಿಳಿದುಬಂದಿದೆ. ಮತ್ತೋರ್ವ ಮಗಳು ಮಲ್ಲಮ್ಮ (23) ಸ್ಥಿತಿ ಗಂಭೀರವಾಗಿದೆ. ಮಾಂಸಾಹಾರ ಸೇವನೆ ಮಾಡಿದ್ದು, ಫುಡ್ ಪಾಯಿಸನ್ ನಿಂದ ಸಾವು ಸಂಭವಿಸಿರಬಹುದು

ಮಟನ್ ಊಟ ತಿಂದಿದ್ದ ಒಂದೇ ಕುಟುಂಬದ ನಾಲ್ವರ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪತಿಯ ಕಿರುಕುಳಕ್ಕೆ ಗೃಹಿಣಿ ಆತ್ಮಹತ್ಯೆ ದೂರು ದಾಖಲು

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.02. 21 ವರ್ಷದ ಪತಿಯ ಕಿರುಕುಳ ತಾಳಲಾರದೆ 11 ತಿಂಗಳ ಮಗುವಿನ 17 ವರ್ಷ ವಯಸ್ಸಿನ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಪೋಕ್ಸೋ ಕಾಯ್ದೆ, ಬಾಲ್ಯ ವಿವಾಹ ಕಾಯ್ದೆ ಹಾಗೂ ಭಾರತೀಯ ನ್ಯಾಯ ಸಂಹಿತೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಗಂಗಮ್ಮನಗುಡಿ ಪೊಲೀಸರು ಪತಿಯನ್ನು ಬಂಧಿಸಿದ್ದಾರೆ. ಸಂತ್ರಸ್ತೆ ತನ್ನ ಪತಿ ಕೌಶಿಕ್ ನನ್ನು ಮನೆಯಿಂದ ಹೊರಗೆ ಕಳುಹಿಸಿದ ನಂತರ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಪತಿಯ ಕಿರುಕುಳಕ್ಕೆ ಗೃಹಿಣಿ ಆತ್ಮಹತ್ಯೆ ದೂರು ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ವಿದ್ಯಾರ್ಥಿ‌ನಿಯ ಜೀವ ರಕ್ಷಣೆ ಮಾಡಿದ ಚಾಲಕ ನಿರ್ವಾಹಕರಿಗೆ ಸನ್ಮಾನ

(ನ್ಯೂಸ್ ಕಡಬ) newskadaba.com ಮಂಗಳೂರು , ಆ.02.  ವಿದ್ಯಾರ್ಥಿ‌ನಿಯ ಜೀವ ರಕ್ಷಣೆ ಮಾಡಿದ ಚಾಲಕ ನಿರ್ವಾಹಕರಿಗೆ ಎಂ ಶಶಿಧರ ಹೆಗ್ಡೆ ನೇತೃತ್ವದಲ್ಲಿ ಚಿಲಿಂಬಿ ಆದರ್ಶನಗರದಲ್ಲಿ ಸನ್ಮಾನ ಮಾಡಲಾಯಿತು. ಖಾಸಗಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಯೊಬ್ಬರಿಗೆ ಎದೆನೋವು ಕಾಣಿಸಿಕೊಂಡಾಗ ತಕ್ಷಣ ಎಚ್ಚೆತ್ತ ಬಸ್‌ನ‌‌ ಚಾಲಕ ಮತ್ತು‌ ನಿರ್ವಾಹಕ ಪ್ರಯಾಣಿಕರಿದ್ದ ಬಸ್ ಅನ್ನು ಕೇವಲ ಆರು ನಿಮಿಷದಲ್ಲಿ ಆಸ್ಪತ್ರೆ ಬಾಗಿಲಿಗೆ ತೆಗೆದುಕೊಂಡು ಹೋಗಿ ವಿದ್ಯಾರ್ಥಿಯ ಪ್ರಾಣ ರಕ್ಷಣೆ ಮಾಡಿದ ಬಸ್ ಚಾಲಕ ನಿರ್ವಾಹಕರಾದ ಗಜರಾಜ್ ಕುಂದರ್ ಪೂಜಾರಿ, ಮಹೇಶ್ ಪೂಜಾರಿ,ಸುರೇಶ್ ಬಜ್ಪೆಯವರನ್ನು

ಮಂಗಳೂರು: ವಿದ್ಯಾರ್ಥಿ‌ನಿಯ ಜೀವ ರಕ್ಷಣೆ ಮಾಡಿದ ಚಾಲಕ ನಿರ್ವಾಹಕರಿಗೆ ಸನ್ಮಾನ Read More »

ಕರಾವಳಿ, ಕರ್ನಾಟಕ

ಮೂವರನ್ನು ಬಲಿ ಪಡೆದಿದ್ದ ಕಾಡಾನೆ ಸೆರೆ

(ನ್ಯೂಸ್ ಕಡಬ) newskadaba.com ಬೆಂಗಳೂರು , ಆ.02. ಹೊರವಲಯದ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿ ಮೂರು ಜನರ ಸಾವಿಗೆ ಕಾರಣವಾಗಿದ್ದ ಮಕ್ನಾ ಕಾಡಾನೆಯನ್ನ ಕೊನೆಗೂ ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸಿ ಸೆರೆ ಹಿಡಿದಿದೆ. ಸೆರೆಯಾದ ಕಾಡಾನೆಯು ವಿಚಿತ್ರ ಸ್ವಭಾವ ಹೊಂದಿದ್ದು ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನಕ್ಕೆ ಹೊಂದಿಕೊಂಡಿರುವ ಗ್ರಾಮಗಳಲ್ಲಿ ಭಯದ ವಾತಾವರಣವನ್ನು ಸೃಷ್ಟಿ ಮಾಡಿತ್ತು. ದುಬಾರೆ ಹಾಗೂ ಮತ್ತಿಗೋಡುವಿನಿಂದ ಕುಮ್ಕಿ ಆನೆಗಳನ್ನು ಕರೆತಂದು ಎರಡು ದಿನ ಕಾರ್ಯಾಚರಣೆ ನಡೆಸಿ ಆನೆಯನ್ನ ಸೆರೆ ಹಿಡಿಯಲಾಗಿದೆ.    

ಮೂವರನ್ನು ಬಲಿ ಪಡೆದಿದ್ದ ಕಾಡಾನೆ ಸೆರೆ Read More »

ಕರ್ನಾಟಕ
Scroll to Top