ಕೃಷಿಗೆ ಸಂಬಂಧಿಸಿದ ಸರ್ಕಾರಿ ಯೋಜನೆಗಳ ಸದ್ಬಳಕೆಯಾಗಲಿ ➤ ಕೃಷ್ಣ ಕುಮಾರ್
(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.14.ಗಂಗಾಕಲ್ಯಾಣ ಯೋಜನೆಯು ಸಾಕಷ್ಟು ರೈತಾಪಿ ಜನಗಳ ಆರ್ಥಿಕ ಅಭಿವೃದ್ದಿಗೆ ಮತ್ತು ಕೃಷಿ ಉತ್ಪನ್ನಗಳನ್ನು ಹೆಚ್ಚಾಗುವುದಕ್ಕೆ ಸಹಾಯಕಾರಿಯಾಗಿದೆ, ಆದ್ದರಿಂದ ಇಂತಹ ಯೋಜನೆಗಳನ್ನು ಸರಿಯಾಗಿ ಸದ್ಬಳಿಕೆ ಮಾಡಿಕೊಳ್ಳಬೇಕು ಎಂದು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ನಿರ್ದೇಶಕ ಕೃಷ್ಣ ಕುಮಾರ್ ಹೇಳಿದರು. ಶುಕ್ರವಾರ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಹಾಗೂ ಭಾರತೀಯ ಕೃಷಿ ಅನುಸಂದಾನ ಪರಿಷತ್ನ ಕೃಷಿ ವಿಜ್ಞಾನ ಕೇಂದ್ರ ಕಂಕನಾಡಿ […]
ಕೃಷಿಗೆ ಸಂಬಂಧಿಸಿದ ಸರ್ಕಾರಿ ಯೋಜನೆಗಳ ಸದ್ಬಳಕೆಯಾಗಲಿ ➤ ಕೃಷ್ಣ ಕುಮಾರ್ Read More »
ಕರಾವಳಿ



