ಸಮಾಜ ಕಲ್ಯಾಣ ಇಲಾಖಾವತಿಯಿಂದ ನರ್ಸಿಂಗ್ ಕೋರ್ಸ್- ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ ಸೂಚನೆ
(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.9.ಸಮಾಜ ಕಲ್ಯಾಣ ಇಲಾಖಾ ವತಿಯಿಂದ 2019-20ನೇ ಸಾಲಿನಲ್ಲಿ ಜಿ.ಎನ್.ಎಂ., ಬಿ.ಎಸ್.ಸಿ, ಪಿ.ಬಿ.ಬಿಎಸ್ಸಿ, ಎಂ.ಎಸ್ಸಿ ನರ್ಸಿಂಗ್ ಮತ್ತು ಅರೆವೈದ್ಯಕೀಯ ಕೋರ್ಸ್ಗಳಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳನ್ನು ಪ್ರತ್ಯೇಕವಾಗಿ ಅರ್ಜಿ ಆಹ್ವಾನಿಸಿ ತರಬೇತಿಗೆ ನಿಯೋಜಿಸಲಾಗುವುದಿಲ್ಲ. ಆದ್ದರಿಂದ ಜಿ.ಎನ್.ಎಂ ಕೋರ್ಸ್ಗೆ ಪ್ರವೇಶ ಬಯಸುವ ಅಭ್ಯರ್ಥಿಗಳು ಕರ್ನಾಟಕ ರಾಜ್ಯ ಶುಶ್ರೂಷ ಪರೀಕ್ಷಾ ಮಂಡಳಿ, ಬೆಂಗಳ್ರರು ಅವರ ವೆಬ್ಸೈಟ್: http://www.ksdneb.org ಹಾಗೂ ಅರೆ ವೈದ್ಯಕೀಯ ಕೋರ್ಸ್ಗೆ ಪ್ರವೇಶ ಬಯಸುವ ಅಭ್ಯರ್ಥಿಗಳು ಪ್ಯಾರಾ ಮೆಡಿಕಲ್ ಬೋರ್ಡ್, ಬೆಂಗಳೂರು ರವರ […]
ಸಮಾಜ ಕಲ್ಯಾಣ ಇಲಾಖಾವತಿಯಿಂದ ನರ್ಸಿಂಗ್ ಕೋರ್ಸ್- ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ ಸೂಚನೆ Read More »
ಕರಾವಳಿ


