karnataka

ಸಮಾಜ ಕಲ್ಯಾಣ ಇಲಾಖಾವತಿಯಿಂದ ನರ್ಸಿಂಗ್ ಕೋರ್ಸ್- ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.9.ಸಮಾಜ ಕಲ್ಯಾಣ ಇಲಾಖಾ ವತಿಯಿಂದ 2019-20ನೇ ಸಾಲಿನಲ್ಲಿ ಜಿ.ಎನ್.ಎಂ., ಬಿ.ಎಸ್.ಸಿ, ಪಿ.ಬಿ.ಬಿಎಸ್ಸಿ, ಎಂ.ಎಸ್ಸಿ ನರ್ಸಿಂಗ್ ಮತ್ತು ಅರೆವೈದ್ಯಕೀಯ ಕೋರ್ಸ್‍ಗಳಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳನ್ನು ಪ್ರತ್ಯೇಕವಾಗಿ ಅರ್ಜಿ ಆಹ್ವಾನಿಸಿ ತರಬೇತಿಗೆ ನಿಯೋಜಿಸಲಾಗುವುದಿಲ್ಲ. ಆದ್ದರಿಂದ ಜಿ.ಎನ್.ಎಂ ಕೋರ್ಸ್‍ಗೆ ಪ್ರವೇಶ ಬಯಸುವ ಅಭ್ಯರ್ಥಿಗಳು ಕರ್ನಾಟಕ ರಾಜ್ಯ ಶುಶ್ರೂಷ ಪರೀಕ್ಷಾ ಮಂಡಳಿ, ಬೆಂಗಳ್ರರು ಅವರ ವೆಬ್‍ಸೈಟ್: http://www.ksdneb.org  ಹಾಗೂ ಅರೆ ವೈದ್ಯಕೀಯ ಕೋರ್ಸ್‍ಗೆ ಪ್ರವೇಶ ಬಯಸುವ ಅಭ್ಯರ್ಥಿಗಳು ಪ್ಯಾರಾ ಮೆಡಿಕಲ್ ಬೋರ್ಡ್, ಬೆಂಗಳೂರು ರವರ […]

ಸಮಾಜ ಕಲ್ಯಾಣ ಇಲಾಖಾವತಿಯಿಂದ ನರ್ಸಿಂಗ್ ಕೋರ್ಸ್- ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ ಸೂಚನೆ Read More »

ಕರಾವಳಿ

ಭ್ರೂಣ ಹತ್ಯೆ ತಡೆಗೆ ಸರ್ವರ ಸಹಕಾರ ಅಗತ್ಯ ➤ ಜಿಲ್ಲಾ ಆರೋಗ್ಯಾಧಿಕಾರಿ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.9.ಭ್ರೂಣಹತ್ಯೆ ಮನುಕುಲಕ್ಕೆ ಮಾರಕ ಅಷ್ಟೇ ಅಲ್ಲ ಅಮಾನವೀಯವಾಗಿದ್ದು ಇದು ಮುಂದುವರಿದ ನಾಗರಿಕ ಸಮಾಜದಲ್ಲಿ ನಡೆಯುತ್ತಿರುವುದು ಅತ್ಯಂತ ಭೀಕರ ಸಂಗತಿಯಾಗಿದೆ, ಇದನ್ನು ತಡೆಯಲು ಪ್ರತಿಯೊಬ್ಬರಲ್ಲೂ ಜಾಗೃತಿ ಮೂಡಿಸುವುದು ಅವಶ್ಯಕವಾಗಿದೆ. ಬದುಕು ಕಟ್ಟಿಕೊಳ್ಳಲು ಮಹಿಳೆ ಅತ್ಯವಶ್ಯಕ ಎಂದು ಜಿಲ್ಲಾ ಆರೋಗ್ಯಧಿಕಾರಿ ಡಾ.ರಾಮಕೃಷ್ಣ ರಾವ್ ಹೇಳಿದರು. ಶನಿವಾರ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಹೆಣ್ಣು ಮಗುವನ್ನು ರಕ್ಷಿಸಿ, ಹೆಣ್ಣು ಮಗುವನ್ನು ಓದಿಸಿ ಯೋಜನೆಯಡಿ ನಡೆದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕುಸಿಯುತ್ತಿರುವ ಮಕ್ಕಳ ಲಿಂಗಾನುಪಾತ ತಜ್ಞರೊಂದಿಗೆ ಸಮಾಲೋಚನೆಯ ಅಧ್ಯಕ್ಷತೆ

ಭ್ರೂಣ ಹತ್ಯೆ ತಡೆಗೆ ಸರ್ವರ ಸಹಕಾರ ಅಗತ್ಯ ➤ ಜಿಲ್ಲಾ ಆರೋಗ್ಯಾಧಿಕಾರಿ Read More »

ಕರಾವಳಿ

2019-20ನೇ ಸಾಲಿಗೆ ಎಸ್ಸಿಪಿ ಮತ್ತು ಟಿಎಸ್ಪಿ ಅನುದಾನದಡಿ ಕೌಶಲ್ಯ ಅಭಿವೃದ್ಧಿ ತರಬೇತಿ ಮೇಳ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.9.2019-20ನೇ ಸಾಲಿಗೆ ಎಸ್‍ಸಿಪಿ ಮತ್ತು ಟಿಎಸ್‍ಪಿ ಅನುದಾನದಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಮಾತ್ರ ಕನಿಷ್ಠ 800 ಹಾಸಿಗೆಯುಳ್ಳ ಎನ್.ಎ.ಬಿ.ಹೆಚ್ ಮಾನ್ಯತೆ ಪಡೆದಿರುವ ಆಸ್ಪತ್ರೆಗಳಲ್ಲಿ ಕನಿಷ್ಠ 75 ಶೇಕಡಾ ಹುದ್ದೆಗಳನ್ನು ಮೀಸಲಿರಿಸುವ ಭರವಸೆಯ ಮೇರೆಗೆ ಕೌಶಲ್ಯ ಅಬಿವೃದ್ದಿ ತರಬೇತಿ ಮೇಳವನ್ನು ಆಯೋಜಿಸಲಾಗಿದೆ. ಸೆಪ್ಟೆಂಬರ್ 20 ರಂದು ಬೆಳಿಗ್ಗೆ 10.30 ಗಂಟೆಯಿಂದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಕಚೇರಿ ಸಭಾಂಗಣ, ಪಿಡಬ್ಲ್ಯೂಡಿ ಕಟ್ಟಡ, ಮಂಗಳೂರು ಇಲ್ಲಿ ಏರ್ಪಡಿಸಲಾಗಿದೆ. ಆಸಕ್ತ

2019-20ನೇ ಸಾಲಿಗೆ ಎಸ್ಸಿಪಿ ಮತ್ತು ಟಿಎಸ್ಪಿ ಅನುದಾನದಡಿ ಕೌಶಲ್ಯ ಅಭಿವೃದ್ಧಿ ತರಬೇತಿ ಮೇಳ Read More »

ಕರಾವಳಿ

ಸಮಗ್ರ ತೋಟಗಾರಿಕೆ ಅಭಿವೃದ್ದಿ ಯೋಜನೆಯಡಿ ಇಲಾಖಾ ಅನುದಾನದಲ್ಲಿ ಕೃಷಿ ನೀರಿನ ತೊಟ್ಟಿ ರಚನೆ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.9.ಸಮಗ್ರ ತೋಟಗಾರಿಕೆ ಅಭಿವೃದ್ದಿ ಯೋಜನೆಯಡಿ ನೀರು ಸಂಗ್ರಹಣಾ ಘಟಕ ಯೋಜನೆಯಡಿ ಸುಳ್ಯ ತಾಲೂಕಿನ ಬಳ್ಪ ನಿವಾಸಿ ಪಿ. ಕೃಷ್ಣ ಭಟ್ ಇವರು ನೀರಾವರಿ ಬಗ್ಗೆ ತೋಟಗಾರಿಕೆ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿದಾಗ ಇಲಾಖಾ ಅಧಿಕಾರಿಗಳು ಇಲಾಖೆಯ ಸಹಾಯಧನದ ಮೂಲಕ ನೀರು ಸಂಗ್ರಹಣಾ ತೊಟ್ಟಿ ರಚನೆ ಮಾಡಿ ಬೇಸಿಗೆ ಕಾಲದಲ್ಲಿ ಕೃಷಿ ಭೂಮಿಯನ್ನು ಸುಸ್ಥಿತಿಯಲ್ಲಿ ಇಡಬಹುದೆಂಬ ಮಾಹಿತಿಯನ್ನು ನೀಡಿದರು. ಅವರು ಇಲಾಖಾ ಮಾರ್ಗಸೂಚಿ ಅನ್ವಯ ಸುಮಾರು 20 * 20 * 3 ಮೀಟರ್ ಅಳತೆಯಲ್ಲಿ

ಸಮಗ್ರ ತೋಟಗಾರಿಕೆ ಅಭಿವೃದ್ದಿ ಯೋಜನೆಯಡಿ ಇಲಾಖಾ ಅನುದಾನದಲ್ಲಿ ಕೃಷಿ ನೀರಿನ ತೊಟ್ಟಿ ರಚನೆ Read More »

ಕರಾವಳಿ

ಮೈಸೂರು ದಸರಾ ಕನ್ನಡ ಪುಸ್ತಕ ಮಾರಾಟ ಮೇಳ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.9.ಜಗತ್ತಿನ ಪ್ರಸಿದ್ಧ ಮೈಸೂರು ದಸರಾ ಉತ್ಸವ-2019ರಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಮೈಸೂರು ದಸರಾ ಉತ್ಸವ ಸಮಿತಿ, ಮೈಸೂರು ಇವರ ಸಂಯುಕ್ತಾಶ್ರಯದಲ್ಲಿ ನಡೆಯಲಿದೆ. ಸೆಪ್ಟಂಬರ್ 29 ರಿಂದ ಅಕ್ಟೋಬರ್ 7 ರವರೆಗೆ “ಮೈಸೂರು ದಸರಾ ಕನ್ನಡ ಪುಸ್ತಕ ಮಾರಾಟ ಮೇಳ-2019”ನ್ನು ಕಾಡಾ ಮೈದಾನ, ಮೈಸೂರು ಇಲ್ಲಿ ಏರ್ಪಡಿಸಲಾಗಿದೆ. ಈ ಪುಸ್ತಕ ಮೇಳದಲ್ಲಿ ಕನ್ನಡ ಪ್ರಕಾಶಕರು/ಮಾರಾಟಗಾರರು ಭಾಗವಹಿಸಬಹುದು. ಮಳಿಗೆಯೊಂದಕ್ಕೆ 2,000/-ರೂ.ಗಳ ಭದ್ರತಾ ಠೇವಣಿ ಡಿ.ಡಿ.ಯನ್ನು ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ

ಮೈಸೂರು ದಸರಾ ಕನ್ನಡ ಪುಸ್ತಕ ಮಾರಾಟ ಮೇಳ Read More »

ಕರಾವಳಿ

ಮಹಿಳೆ ಕಾಣೆಯಾಗಿದ್ದಾರೆ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.9.ಉಪ್ಪಿನಂಗಡಿಯ ಸಿಟಿ ಲ್ಯಾಂಡ್ ಹೋಟೆಲ್‍ನಲ್ಲಿ ಕೆಲಸ ಮಾಡಿಕೊಂಡಿದ್ದ ರಜನಿ( 45) ಎಂಬವರು ಆಗಸ್ಟ್ 17 ರಂದು ಬೆಳಿಗ್ಗೆ 10 ಗಂಟೆಯಿಂದ ಕಾಣೆಯಾಗಿರುತ್ತಾರೆ ಎಂದು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಣೆಯಾದ ಮಹಿಳೆಯ ಚಹರೆ ಇಂತಿವೆ: ಎತ್ತರ 5.2 ಅಡಿ, ಗೋದಿ ಮೈಬಣ್ಣ, ಸಾಧಾರಣಾ ಮೈಕಟ್ಟು, ಕನ್ನಡ, ತುಳು ಭಾಷೆ ಮಾತಾಡುತ್ತಾರೆ. ಈ ಚಹರೆಯುಳ್ಳ ಮಹಿಳೆಯ ಪತ್ತೆಯಾದಲ್ಲಿ ಉಪ್ಪಿನಂಗಡಿ ಪೊಲೀಸ್ ಠಾಣೆ, ದೂರಾವಾಣಿ ಸಂಖ್ಯೆ 08251-251055 ಜಿಲ್ಲಾ ನಿಸ್ತಂತು ವಿಭಾಗ 0824-2220500 ಮಾಹಿತಿ

ಮಹಿಳೆ ಕಾಣೆಯಾಗಿದ್ದಾರೆ Read More »

ಕರಾವಳಿ

ಪರಿಶಿಷ್ಟ ಪಂಗಡದ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.9.2018-19ನೇ ಸಾಲಿನಲ್ಲಿ ಭಾರತ ಸಂವಿಧಾನ ಅನುಚ್ಛೇಧ 275(1)ರಡಿ ಹಾಗೂ ವಿಶೇಷ ಕೇಂದ್ರೀಯ ನೆರವಿನಡಿ ಪರಿಶಿಷ್ಟ ಪಂಗಡವರ ಅಭಿವೃದ್ಧಿ ಕಾರ್ಯಕ್ರಮಗಳಡಿ ಫಲಾನುಭವಿ ಆಧಾರಿತ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗಿದೆ. ಹೈನುಗಾರಿಕೆ, ಹಸು/ಎಮ್ಮೆ ಕರು ಘಟಕ, ಕುರಿ/ಮೇಕೆ ಘಟಕ, ಸರಕು ಸಾಗಾಣಿಕೆ ವಾಹನ, ಹಂದಿ ಸಾಕಾಣಿಕೆ ಸೌಲಭ್ಯ ಪಡೆಯಲು ಷರತ್ತಿಗೊಳಪಟ್ಟು ಆಸಕ್ತ ಅರ್ಜಿದಾರರಿಂದ ನಿಗಧಿತ ನಮೂನೆಯಲ್ಲಿ ಅರ್ಜಿ ಆಹ್ವಾನಿಸಲಾಗಿದೆ.ಆದ್ದರಿಂದ ಮೂಲನಿವಾಸಿ ಮತ್ತು ಅರಣ್ಯ ಅವಲಂಭಿತ ಪರಿಶಿಷ್ಟ ವರ್ಗದವರು ನಿಗಧಿತ ನಮೂನೆಯ ಅರ್ಜಿಯನ್ನು ಸಹಾಯಕ ನಿರ್ದೇಶಕರು, (ಗ್ರೇಡ್-1) ಸಮಾಜ ಕಲ್ಯಾಣ

ಪರಿಶಿಷ್ಟ ಪಂಗಡದ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಕಾವಳಕಟ್ಟೆ ಐಟಿಐಗೆ ಪ್ರವೇಶ ಪ್ರಕ್ರಿಯೆ ಆರಂಭ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.9.ರಾಜ್ಯದ ಸರ್ಕಾರಿ ಕೈಗಾರಿಕಾ ಸಂಸ್ಥೆಗಳಿಗೆ ಆಗಸ್ಟ್ 2019 ನೇ ಶೈಕ್ಷಣಿಕ ಸಾಲಿನ ಆಕಸ್ಮಿಕ ಸುತ್ತಿನ ಪ್ರವೇಶಕ್ಕೆ ಸೆಪ್ಟೆಂಬರ್ 16 ರವರೆಗೆ ಅರ್ಜಿಗಳನ್ನು ಆಹ್ವಾನಿಸಲಾದೆ. ಕಾವಳಕಟ್ಟೆಯ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗೆ ಪ್ರವೇಶ ಪಡೆಯಲು ಬಯಸುವ ಹತ್ತನೆ ತರಗತಿಯಲ್ಲಿ ಉತ್ತೀರ್ಣರಾದ ಆಸಕ್ತ ಅರ್ಹ ಅಭ್ಯರ್ಥಿಗಳು ಸಂಸ್ಥೆಯಲ್ಲಿ ಅರ್ಜಿ ಸಲ್ಲಿಸಿ ಇಲೆಕ್ಟ್ರೀಷಿಯನ್ ಮತ್ತು ಫಿಟ್ಟರ್ ಕೋರ್ಸು/ವೃತ್ತಿಗಳಿಗೆ ಪ್ರವೇಶ ಪಡೆಯಬಹುದಾಗಿದೆ ಎಂದು ಪ್ರಾಚಾರ್ಯರು, ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಕಾವಳಕಟ್ಟೆ ಬಂಟ್ವಾಳ ತಾಲೂಕು ಇವರ ಪ್ರಕಟಣೆ ತಿಳಿಸಿದೆ.

ಕಾವಳಕಟ್ಟೆ ಐಟಿಐಗೆ ಪ್ರವೇಶ ಪ್ರಕ್ರಿಯೆ ಆರಂಭ Read More »

ಕರಾವಳಿ

ರೈತರಿಗೆ ಪಶುವೈದ್ಯರಿಂದ ಉಪನ್ಯಾಸ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.9.ಭಾರತ ಸರ್ಕಾರದ ಮೀನುಗಾರಿಕೆ, ಪಶು ಸಂಗೋಪನೆ ಮತ್ತು ಹೈನುಗಾರಿಕೆ ಸಚಿವಾಲಯ, ವತಿಯಿಂದ ರೈತರಿಗೆ ಉಪನ್ಯಾಸನ ನಡೆಯಲಿದೆ. ರಾಷ್ಟ್ರೀಯ ಗೋಕುಲ ಮಿಷನ್ ಕಾರ್ಯಕ್ರಮದಡಿ ಮೀನುಗಾರಿಕೆ, ಪಶು ಸಂಗೋಪನೆ ಮತ್ತು ಹೈನುಗಾರಿಕೆ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ರೈತರಿಗೆ ಅನುಕೂಲವಾಗುವಂತಹ NADCP National Animal Disease control Programme for FMD & Brucellosis and National Artificial Insemination Programme ನ್ನು ಪ್ರಧಾನ ಮಂತ್ರಿಗಳು ಸೆಪ್ಟಂಬರ್ 11 ರಂದು ಮಥುರಾದಲ್ಲಿ ಉದ್ಘಾಟನೆ ಮಾಡಲಿದ್ದಾರೆ. ಈ ಕಾರ್ಯಕ್ರಮದ ನೇರ

ರೈತರಿಗೆ ಪಶುವೈದ್ಯರಿಂದ ಉಪನ್ಯಾಸ Read More »

ಕರಾವಳಿ

ಬೆಂಗರೆ: ವಾರ್ಡ್ ಮಟ್ಟದ ಸಾರ್ವಜನಿಕ ಸಮಾಲೋಚನಾ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.9.ಕರ್ನಾಟಕ ಸರ್ಕಾರವು ಎಡಿಬಿ ನೆರವಿನೊಂದಿಗೆ ಮಂಗಳೂರು ನಗರಕ್ಕೆ ಕ್ವಿಮಿಪ್ ಟ್ರಾಂಚ್-2 ರಡಿಯಲ್ಲಿ ಒಳಚರಂಡಿ ಹಾಗೂ ನಿರಂತರ ನೀರು ಸರಬರಾಜು ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದ್ದು ಈ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಲು ಸಭೆಯನ್ನು ಆಯೋಜಿಸಲಾಗಿದೆ. ಸೆಪ್ಟಂಬರ್ 9 ರಂದು ಅಪರಾಹ್ನ 4 ಗಂಟೆಗೆ ವಾರ್ಡ್ ನಂ.60, ಬೆಂಗ್ರೆ ವಾರ್ಡ್‍ನಲ್ಲಿ ವಾರ್ಡ್ ಮಟ್ಟದ ಸಾರ್ವಜನಿಕ ಸಮಾಲೋಚನಾ ಸಭೆಯನ್ನು ಪಡುಹೊಯ್ಗೆ ಗ್ರಾಮಸಭೆಯಲ್ಲಿ ಕೆಯುಐಡಿಎಫ್‍ಸಿ ಹಾಗೂ ಮಂಗಳೂರು ಮಹಾನಗರ ಪಾಲಿಕೆ ಸಹಯೋಗದಿಂದ ಆಯೋಜಿಸಲಾಗಿದೆ. ಈ ಸಭೆಗೆ ವಾರ್ಡ್‍ನ ಮುಖಂಡರು, ಸಂಘ

ಬೆಂಗರೆ: ವಾರ್ಡ್ ಮಟ್ಟದ ಸಾರ್ವಜನಿಕ ಸಮಾಲೋಚನಾ ಸಭೆ Read More »

ಕರಾವಳಿ
Scroll to Top