karnataka

ಮಲೆನಾಡು, ಕರಾವಳಿ ಸೇರಿದಂತೆ ಹಲವೆಡೆ ಧಾರಾಕಾರ ಮಳೆ ➤ ಮುಳುಗಡೆಯಾದ ಕುಮಾರಧಾರ ಸ್ನಾನಘಟ್ಟ

(ನ್ಯೂಸ್ ಕಡಬ) newskadaba.com ಕುಕ್ಕೆ, ಸಪ್ಟೆಂಬರ್.5.ಮಲೆನಾಡು, ಕರಾವಳಿ ಸೇರಿದಂತೆ ಹಲವೆಡೆ ಧಾರಾಕಾರ ಮಳೆಯಾಗುತ್ತಿದ್ದು, ಸುಬ್ರಹ್ಮಣ್ಯ ಹಾಗೂ ಸುತ್ತಮುತ್ತ ಮಳೆ ತೀವ್ರಗೊಂಡಿದ್ದು, ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಪವಿತ್ರ ನದಿ ಕುಮಾರಧಾರ ನದಿಯಲ್ಲೂ ನೀರಿನ‌ ಮಟ್ಟ ಏರಿಕೆಯಾಗಿದೆ. ಘಟ್ಟ ಹಾಗೂ ಸ್ಥಳೀಯವಾಗಿ ನಿರಂತರ ಮಳೆಯ ಕಾರಣ ನೆರೆ ನೀರು ಹೆಚ್ಚಳವಾಗಿದೆ. ಭಾರಿ ಮಳೆಗೆ ಈ ಭಾಗದ ಇತರೆಡೆಗಳ ನದಿ, ಹಳ್ಳ ತೋಡುಗಳಲ್ಲಿ ಸಹಿತ ನೆರೆ ನೀರು ಹೆಚ್ಚಳವಾಗಿದ್ದು, ನದಿ ತುಂಬಿ ಹರಿದು ಭಕ್ತರು ತೀರ್ಥ ಸ್ನಾನ ನೆರವೇರಿಸುವ ಕುಮಾರಧಾರ ಸ್ನಾನ […]

ಮಲೆನಾಡು, ಕರಾವಳಿ ಸೇರಿದಂತೆ ಹಲವೆಡೆ ಧಾರಾಕಾರ ಮಳೆ ➤ ಮುಳುಗಡೆಯಾದ ಕುಮಾರಧಾರ ಸ್ನಾನಘಟ್ಟ Read More »

ಕರಾವಳಿ

ಡಿಕೆಶಿ ಬಂಧನ ಖಂಡಿಸಿ ಕಡಬದಲ್ಲಿ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸಪ್ಟೆಂಬರ್.5.ಮಾಜಿ ಸಚಿವ ಕಾಂಗ್ರೇಸ್ ಮುಖಂಡ ಡಿ.ಕೆ ಶಿವಕುಮಾರ್ ಅವರ ಬಂಧನವನ್ನು ಖಂಡಿಸಿ ಕಡಬ ಬ್ಲಾಕ್ ಕಾಂಗ್ರೇಸ್ ವತಿಯಿಂದ ಕಡಬ ಪೇಟೆಯಲ್ಲಿ ಕಾಂಗ್ರೇಸ್ ಕಾರ್ಯಕರ್ತರು ರಸ್ತೆ ಮಧ್ಯೆ ಪ್ರತಿಭಟನೆ ನಡೆಸಿದರು. ಕಡಬ ಪಂಚಾಯತ್ ಕಟ್ಟಡದ ಬಳಿ ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಕಡಬ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಗಣೇಶ್ ಕೈಕುರೆ ಅವರ ನೇತೃತ್ವದಲ್ಲಿ ಜಮಾಯಿಸಿದ ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿ, ಗೃಹಸಚಿವ ಅಮಿತ್ ಷಾ, ಹಾಗೂ , ರಾಜ್ಯ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿ

ಡಿಕೆಶಿ ಬಂಧನ ಖಂಡಿಸಿ ಕಡಬದಲ್ಲಿ ಪ್ರತಿಭಟನೆ Read More »

ಕರಾವಳಿ

ಸರಕಾರಿ ಉ.ಹಿ.ಪ್ರಾ.ಶಾಲೆ ನೂಜಿಬಾಳ್ತಿಲ ➤ ವಿದ್ಯಾರ್ಥಿಗಳೀರ್ವರು ಖೋ ಖೋ ಪಂದ್ಯಾವಳಿಯಲ್ಲಿ ಜಿಲ್ಲಾಮಟ್ಟಕ್ಕೆ ಆಯ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸಪ್ಟೆಂಬರ್.5.ನೂಜಿಬಾಳ್ತಿಲ ಸರಕಾರಿ ಉ.ಹಿ.ಪ್ರಾ.ಶಾಲಾ ವಿದ್ಯಾರ್ಥಿಗಳೀರ್ವರು ಖೋ ಖೋ ಪಂದ್ಯಾವಳಿಯಲ್ಲಿ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಕಡಬ ಸರಕಾರಿ ಮಾದರಿ ಹಿ.ಪಾ. ಶಾಲೆಯಲ್ಲಿ ನಡೆದ ಪ್ರಾಥಮಿಕ ಶಾಲಾ ವಿಭಾಗದ ತಾಲೂಕು ಮಟ್ಟದ ಖೋ ಖೋ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದ ನೂಜಿಬಾಳ್ತಿಲ ಶಾಲೆಯ ವಿದ್ಯಾರ್ಥಿಗಳಾದ ವಿನೀತ್ ಹಾಗೂ ದೀಕ್ಷಿತಾ ಸೆ. 11ರಂದು ಬಂಟ್ವಾಳದಲ್ಲಿ ನಡೆಯುವ ದ.ಕ. ಜಿಲ್ಲಾ ಮಟ್ಟದ ಖೋ ಖೋ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ. ಇವರಿಗೆ ನೂಜಿಬಾಳ್ತಿಲ ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಬಾಲಕೃಷ್ಣ ಎಂ. ತರಭೇತಿ ನೀಡಿದ್ದಾರೆ.

ಸರಕಾರಿ ಉ.ಹಿ.ಪ್ರಾ.ಶಾಲೆ ನೂಜಿಬಾಳ್ತಿಲ ➤ ವಿದ್ಯಾರ್ಥಿಗಳೀರ್ವರು ಖೋ ಖೋ ಪಂದ್ಯಾವಳಿಯಲ್ಲಿ ಜಿಲ್ಲಾಮಟ್ಟಕ್ಕೆ ಆಯ್ಕೆ Read More »

ಕರಾವಳಿ

ಶಕ್ತಿನಗರದ ಶಕ್ತಿ ವಸತಿ ಶಾಲೆಯಲ್ಲಿ ಹಿಂದಿ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸಪ್ಟೆಂಬರ್.5.ಇಲ್ಲಿನ ಶಕ್ತಿನಗರದ ಶಕ್ತಿ ವಸತಿ ಶಾಲೆಯಲ್ಲಿ ಸಪ್ಟಂಬರ 4 ರಂದು ಹಿಂದಿ ದಿನಾಚರಣೆಯನ್ನುಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಮಂಗಳೂರು ವಿಶ್ವವಿದ್ಯಾಲಯಕಾಲೇಜಿನ ಹಿಂದಿ ವಿಭಾಗದ ನಿವೃತ್ತ ಮುಖ್ಯಸ್ಥಡಾ. ಮುರಳೀಧರ ನಾೈಕ್ ಭಾರತಕ್ಕೆ ಸ್ವಾತಂತ್ರ್ಯ ಬಂದು 73 ವರ್ಷಗಳು ಉರುಳಿದರೂ ದೇಶದಅಧಿಕಮಂದಿ ಮಾತನಾಡುವ ಹಿಂದಿ ಭಾಷೆಯನ್ನುರಾಷ್ಟ್ರಭಾಷೆಯನ್ನಾಗಿ ಸ್ವೀಕರಿಸದೆ ಇರುವುದುಖೇದಕರ ಸಂಗತಿಎಂದರು. ಹಿಂದಿ ಭಾಷೆಜಗತ್ತಿನ ಪ್ರಮುಖ ಭಾಷೆಗಳಲ್ಲಿ ಒಂದು. ಅದು ಸಾಹಿತ್ಯಿಕವಾಗಿತುಂಬಾ ಶ್ರೀಮಂತ ಭಾಷೆ. ಹೆಚ್ಚು ಹೆಚ್ಚು ಭಾಷೆಗಳನ್ನು ಕಲಿತಷ್ಟು ನಾವು ಹೆಚ್ಚು ಪ್ರಯೋಜನ ಪಡೆಯುತ್ತೇವೆ,

ಶಕ್ತಿನಗರದ ಶಕ್ತಿ ವಸತಿ ಶಾಲೆಯಲ್ಲಿ ಹಿಂದಿ ದಿನಾಚರಣೆ Read More »

ಕರಾವಳಿ

ಶ್ರೀನಿವಾಸ್ ವಿಶ್ವವಿದ್ಯಾಲಯ ➤ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಸಪ್ಟೆಂಬರ್.5.ಶ್ರೀನಿವಾಸ್ ವಿಶ್ವವಿದ್ಯಾಲಯದ ಪಾಂಡೇಶ್ವರ ಸಿಟಿ ಕ್ಯಾಂಪಸ್‍ನಲ್ಲಿ 2019-20ನೇ ಶೈಕ್ಷಣಿಕ ಸಾಲಿನ ಸ್ನಾತಕೋತ್ತರ ವಿಭಾಗದಎಂ.ಬಿ.ಎ., ಎಂ.ಸಿ.ಎ., ಎಂ.ಎಸ್.ಡಬ್ಲ್ಯೂ. ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್‍ಕಾರ್ಯಕ್ರಮವನ್ನುಕಾಲೇಜಿನಗ್ಯಾಲರಿ ಹಾಲ್‍ನಲ್ಲಿಆಯೋಜಿಸಲಾಯಿತು. ಕಾರ್ಯಕ್ರಮವನ್ನುಶ್ರೀನಿವಾಸ್ ವಿಶ್ವವಿದ್ಯಾಲಯದಕುಲಾಧಿಪತಿ ಸಿ.ಎ. ಎ. ರಾಘವೇಂದ್ರರಾವ್‍ರವರು ಉದ್ಘಾಟಿಸಿ, ಕ್ಯಾಂಪಸ್‍ನಲ್ಲಿದೊರಕುವ ಸವಲತ್ತುಗಳನ್ನು ವಿದ್ಯಾರ್ಥಿಗಳು ಉತ್ತಮರೀತಿಯಲ್ಲಿ ಉಪಯೋಗಿಸಿಕೊಳ್ಳಬೇಕು ಎಂದರು.ಶ್ರೀನಿವಾಸ್ ವಿಶ್ವವಿದ್ಯಾಲಯದ ಸಹಕುಲಾಧಿಪತಿಡಾ.ಎ. ಶ್ರೀನಿವಾಸ್‍ರಾವ್‍ರವರು ಶ್ರೀನಿವಾಸ್ ವಿಶ್ವವಿದ್ಯಾಲಯದಕಾಲೇಜಿನ ವಿಶೇಷತೆಗಳನ್ನು ವಿದ್ಯಾರ್ಥಿಗಳಿಗೆ ವಿವರಿಸಿದರು. ಕುಲಪತಿಡಾ. ಪಿ. ಎಸ್. ಐತಾಳ್ ವಿದ್ಯಾರ್ಥಿಗಳನ್ನು ಪ್ರೇರೇಪಿಸಿ ಮಾತನಾಡಿದರು.ಗೌರವಅತಿಥಿಯಾಗಿ ಸೋಲರೈಸರ್ ಬಿಸ್‍ನ ಸಿ.ಇ.ಓ. ಅಜಿತ್‍ಕುಮಾರ್ ಆಗಮಿಸಿದ್ದರು.ಈ ವೇಳೆ ಸಿ.ಸಿ.ಐ.ಎಸ್. ನ ಡೀನ್

ಶ್ರೀನಿವಾಸ್ ವಿಶ್ವವಿದ್ಯಾಲಯ ➤ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ಕಾರ್ಯಕ್ರಮ Read More »

ಕರಾವಳಿ

2019-20ನೇ ಸಾಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ➤ಇದರವತಿಯಿಂದ ವಿದ್ಯಾಸಿರಿ ಸಹಾಯಧನಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸಪ್ಟೆಂಬರ್.5.2019-20ನೇ ಸಾಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ಅಲ್ಪಸಂಖ್ಯಾತರ ಸಮುದಾಯದ(ಮುಸ್ಲಿಂ, ಜೈನ್, ಕ್ರಿಶ್ಚಿಯನ್, ಸಿಖ್, ಭೌಧ್ದ ಮತ್ತು ಪಾರ್ಸಿ) ಮೆಟ್ರಿಕ್ ನಂತರದ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನಿಸಲಾಗಿದೆ. ಸರ್ಕಾರಿ ವಿದ್ಯಾರ್ಥಿ ನಿಲಯಗಳಲ್ಲಿ ಪ್ರವೇಶ ದೊರಕದೆ ಇರುವ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಮುಂದುವರಿಸಲು ಅನುಕೂಲವಾಗುವಂತೆ ಊಟ ಮತ್ತು ವಸತಿ ಸೌಲಭ್ಯಕ್ಕೆ ಸಹಾಯಧನ ಒದಗಿಸಲು ಅರ್ಜಿಯನ್ನು ಆಹ್ವಾನಿಸಲಾಗಿದೆ.ವಿದ್ಯಾರ್ಥಿಗಳು ಗ್ರಾಮೀಣ ಪ್ರದೇಶದವರಾಗಿದ್ದು ವ್ಯಾಸಂಗ ಮಾಡುವ ಕಾಲೇಜಿನಿಂದ ಕನಿಷ್ಠ 5

2019-20ನೇ ಸಾಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ➤ಇದರವತಿಯಿಂದ ವಿದ್ಯಾಸಿರಿ ಸಹಾಯಧನಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಆಹ್ವಾನ Read More »

ಕರಾವಳಿ

ಕರ್ನಾಟಕ ಋಣ ಪರಿಹಾರ ವಿಧೇಯಕ – 2018 ➤ ಸಾಲ ಮನ್ನಾಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸಪ್ಟೆಂಬರ್.5.ಕರ್ನಾಟಕ ಋಣ ಪರಿಹಾರ ವಿಧೇಯಕ – 2018 ಜುಲೈ 23 ರಿಂದ ಜಾರಿಗೆ ಬಂದಿರುತ್ತದೆ. ಅದರಂತೆ ಸಣ್ಣ ರೈತರು, ಭೂರಹಿತ ಕೃಷಿ ಕಾರ್ಮಿಕರು, ಮತ್ತು ದುರ್ಬಲ ವರ್ಗದ ಜನರು (ವಾರ್ಷಿಕ ಆದಾಯ ರೂ.1.20.000/- ಗಳ ಮೀರದಿರುವ) ಖಾಸಗಿ ಲೇವಾದೇವಿಗಾರರು ಮತ್ತು ಗಿರವಿದಾರರಿಂದ ಸಾಲ ಪಡೆದಿದ್ದಲ್ಲಿ ಕಾಯ್ದೆಯ ಸೌಲಭ್ಯವನ್ನು ಪಡೆಯಲು ಅರ್ಹರಿರುತ್ತಾರೆ. ಕರ್ನಾಟಕ ಋಣ ಪರಿಹಾರ ಕಾಯ್ದೆಯು ಸಾಲಗಾರನೇ ಬಿಟ್ಟುಕೊಟ್ಟ ಕೃಷಿ ಭೂಮಿಯ ಸ್ವತ್ತಿನಿಂದ ಬಾಕಿ ಇರುವ ಬಾಡಿಗೆ, ಭೂಕಂದಾಯದ ಹಿಂಬಾಕಿ ವಸೂಲಿ,

ಕರ್ನಾಟಕ ಋಣ ಪರಿಹಾರ ವಿಧೇಯಕ – 2018 ➤ ಸಾಲ ಮನ್ನಾಗೆ ಅರ್ಜಿ ಆಹ್ವಾನ Read More »

ಕರಾವಳಿ

ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಮಂಗಳೂರು ➤ ಫೀಲ್ಡ್ ಸರ್ವಿಸ್ ಇಂಜಿನಿಯರ್ ಹುದ್ದೆಗೆ ನೇರ ನೇಮಕಾತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಸಪ್ಟೆಂಬರ್.5.ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಮಂಗಳೂರು, ಮಹಾನಗರಪಾಲಿಕೆ ಕಟ್ಟಡ, ಲಾಲ್‍ಬಾಗ್, ಇಲ್ಲಿ ಪೇಟಿಯಂ ಹಾಗೂ ಸೋನಿ ಕಂಪೆನಿ ವತಿಯಿಂದ ಫೀಲ್ಡ್ ಸರ್ವಿಸ್ ಇಂಜಿನಿಯರ್ ಹುದ್ದೆಗೆ (ವೇತನ–20,000) ನೇರ ನೇಮಕಾತಿಯು ಸಪ್ಟೆಂಬರ್ 7 ರಂದು ಬೆಳಿಗ್ಗೆ 10 ಗಂಟೆಯಿಂದ ಅಪರಾಹ್ನ 3 ಗಂಟೆಯವರೆಗೆ ನಡೆಯಲಿದೆ. ಎಸ್.ಎಸ್.ಎಲ್.ಸಿ., ಪಿಯುಸಿ, ಐಟಿಐ, ಡಿಪ್ಲೋಮಾ ಹಾಗೂ ಪದವಿ ವಿದ್ಯಾರ್ಹತೆಯೊಂದಿಗೆ ಡ್ರೈವಿಂಗ್ ಲೈಸೆನ್ಸ್ ಹೊಂದಿರುವ ಅಭ್ಯರ್ಥಿಗಳು ಹಾಗೂ ಎಂ.ಬಿ.ಎ. ಇಂಟರ್‍ನ್‍ಶಿಪ್ ಮಾಡಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ,

ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಮಂಗಳೂರು ➤ ಫೀಲ್ಡ್ ಸರ್ವಿಸ್ ಇಂಜಿನಿಯರ್ ಹುದ್ದೆಗೆ ನೇರ ನೇಮಕಾತಿ Read More »

ಕರಾವಳಿ

ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು ➤ 2019-20 ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಸಪ್ಟೆಂಬರ್.5.ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರಿನ 2019-20 ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮ ಸೆಪ್ಟೆಂಬರ್ 6 ರಂದು ಬೆಳಿಗ್ಗೆ 10.30 ಗಂಟೆಗೆ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ನಡೆಯಲಿದೆ. ಕಾರ್ಯಕ್ರಮ ಉದ್ಘಾಟನೆಯನ್ನು ವಿಧಾನ ಪರಿಷತ್ ಸದಸ್ಯ ರವಿಕುಮಾರ್ ಎನ್. ನೆರವೇರಿಸಲಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ. ಸುಬ್ರಹ್ಮಣ್ಯ ಯಡಪಡಿತ್ತಾಯ ಅಧ್ಯಕ್ಷತೆ ವಹಿಸಲಿದ್ದಾರೆ.

ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು ➤ 2019-20 ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮ Read More »

ಕರಾವಳಿ

ದ. ಕ ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ ಮಂಗಳೂರು ➤ ಜಿಲ್ಲಾ ಮಟ್ಟದ ಹಾಗೂ ವಲಯ ಮಟ್ಟದ ಶಿಕ್ಷಕರ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸಪ್ಟೆಂಬರ್.5.ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ ಮಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಮತ್ತು ಮಂಗಳೂರು ದಕ್ಷಿಣ ವಲಯ ಶಿಕ್ಷಕರ ದಿನಾಚರಣಾ ಸಮಿತಿ ಕರ್ನಾಟಕ ರಾಜ್ಯ ಕಲ್ಯಾಣ ನಿಧಿ ಹಾಗೂ ಕರ್ನಾಟಕ ರಾಜ್ಯ ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿ ನಿಧಿ ಇವರ ಸಹಯೋಗದಲ್ಲಿ ಇಂದು ಶಿಕ್ಷಕರದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ-2019 ಕಾರ್ಯಕ್ರಮ ಇಂದು ಬೆಳಿಗ್ಗೆ 10 ಗಂಟೆಗೆ ಮಂಗಳೂರು ಪುರಭವನದಲ್ಲಿ ನಡೆಯಲಿದೆ. ಮೀನುಗಾರಿಕೆ ಹಾಗೂ ಬಂದರು ಖಾತೆ ಸಚಿವ

ದ. ಕ ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ ಮಂಗಳೂರು ➤ ಜಿಲ್ಲಾ ಮಟ್ಟದ ಹಾಗೂ ವಲಯ ಮಟ್ಟದ ಶಿಕ್ಷಕರ ದಿನಾಚರಣೆ Read More »

ಕರಾವಳಿ
Scroll to Top