karnataka

ಜಿಲ್ಲಾ ಮಟ್ಟದ ಗುಂಡೆಸೆತ ➤ ಮೇಘಾ ಮತ್ತಾಯಿ ದ್ವಿತೀಯ ಹಾಗೂ ದಕ್ಷಿಣ ಭಾರತ ಮಟ್ಟಕ್ಕೆ (ಸೌತ್ ಝೋನ್) ಆಯ್ಕೆ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಸಪ್ಟೆಂಬರ್.4.ಉಡುಪಿ ಜಿಲ್ಲಾ ಅಮೆಚ್ಯೂರ್ ಅತ್ಲೆಟಿಕ್ ಅಸೋಸಿಯೇಶನ್ ವತಿಯಿಂದ ಜಿಲ್ಲಾ ಮಟ್ಟದ ಗುಂಡೆಸೆತ ಸ್ಪರ್ಧೆ ಏರ್ಪಡಿಸಲಾಯಿತು. ಅಜ್ಜರಕಾಡಿನ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಸಲ್ಪಟ್ಟ ಗುಂಡೆಸತ  ಸ್ಪರ್ಧೆಯಲ್ಲಿ  ಜ್ಞಾನೋದಯ ಬೆಥನಿ ಪಿಯು ಕಾಲೇಜಿನ ಮೇಘಾ ಮತ್ತಾಯಿ ದ್ವಿತೀಯ ಸ್ಥಾನ ಪಡೆದು (ಸೌತ್ ಝೋನ್) ದಕ್ಷಿಣ ಭಾರತ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಜಿಲ್ಲಾ ಮಟ್ಟದ ಗುಂಡೆಸೆತ ➤ ಮೇಘಾ ಮತ್ತಾಯಿ ದ್ವಿತೀಯ ಹಾಗೂ ದಕ್ಷಿಣ ಭಾರತ ಮಟ್ಟಕ್ಕೆ (ಸೌತ್ ಝೋನ್) ಆಯ್ಕೆ Read More »

ಕರಾವಳಿ

ಶಕ್ತಿ ಶಿಕ್ಷಣ ಸಂಸ್ಥೆಯಿಂದಗುರುವಂದನೆ ➤ 2019 ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಸಪ್ಟೆಂಬರ್.4.ಶಕ್ತಿನಗರದ ಶಕ್ತಿ ಎಜ್ಯುಕೇಶನ್‍ಟ್ರಸ್ಟ್‍ನ ಶ್ರೀ ಗೋಪಾಲಕೃಷ್ಣ ಪೂರ್ವ ಪ್ರಾಥಮಿಕ ಶಾಲೆ, ಶಕ್ತಿ ರೆಸಿಡೆನ್ಶಿಯಲ್ ಶಾಲೆ ಮತ್ತು ಶಕ್ತಿ ಪದವಿ ಪೂರ್ವಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಶಕ್ತಿ ರೆಸಿಡೆನ್ಶಿಯಲ್ ಶಾಲಾ ಆಡಿಟೋರಿಯಂನಲ್ಲಿ ಶಿಕ್ಷಕರ ದಿನಾಚರಣೆ ನಿಮಿತ್ತ ಸೆಪ್ಟೆಂಬರ್ 5ರಂದು ಮಧ್ಯಾಹ್ನ 1:30ಕ್ಕೆ ಗುರುವಂದನೆ– 2019 ಕಾರ್ಯಕ್ರಮವನ್ನುಆಯೋಜಿಸಲಾಗಿದೆ. ಪ್ರತಿ ವರ್ಷದಂತೆ ಈ ವರ್ಷವು ಶಿಕ್ಷಣ ಕ್ಲೇತ್ರದಲ್ಲಿಗಣನೀಯವಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿ ಸಮಾಜ ಸೇವೆಯಲ್ಲಿತೊಡಗಿರುವ 5 ಜನ ಶಿಕ್ಷಕರಿಗೆ ಸನ್ಮಾನಕಾರ್ಯಕ್ರಮವನ್ನುಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಶ್ರೀಮತಿ ವಿಮಲ ಬಾಯಿ,

ಶಕ್ತಿ ಶಿಕ್ಷಣ ಸಂಸ್ಥೆಯಿಂದಗುರುವಂದನೆ ➤ 2019 ಕಾರ್ಯಕ್ರಮ Read More »

ಕರಾವಳಿ

ರೆಂಜಿಲಾಡಿ 23ನೇ ವರ್ಷದ ಶ್ರೀ ಗಣೇಶೋತ್ಸವ

(ನ್ಯೂಸ್ ಕಡಬ) newskadaba.com ಕಡಬ, ಸಪ್ಟೆಂಬರ್.4.ರೆಂಜಿಲಾಡಿ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ಗೋಳಿಯಡ್ಕ ಶ್ರೀ ಅಯ್ಯಪ್ಪ ಧರ್ಮಶಿಖರದಲ್ಲಿ ಸೆ. 2ರಂದು 23ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ನಡೆಯಿತು. ಅಜೇಯ ಹೆಬ್ಬಾರ್ ಸುಲ್ಕೇರಿಯವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸುಪ್ರಭಾತ, ಗಣಹೋಮ ನಡೆದು ಶ್ರೀ ಮಹಾಗಣಪತಿ ವಿಗ್ರಹದ ಪ್ರತಿಷ್ಠೆ, ನಡೆಯಿತು. ಬಳಿಕ ಅಪ್ಪೆಜಕ್ಕೆಲ್ ಶ್ರೀ ಚಾಮುಂಡೇಶ್ವರಿ ಭಜನಾ ಮಂಡಳಿ ಹಾಗೂ ನೂಜಿಬೈಲ್ ಶ್ರೀ ಧರ್ಮಛಾವಡಿ ಭಜನಾ ಕೂಟದಿಂದ ಭಜನಾ ಕಾರ್ಯಕ್ರಮ ನಡೆಯಿತು. ಮದ್ಯಾಹ್ನ ಮಹಾಪೂಜೆ ನಡೆದು ಪ್ರಸಾದ ವಿತರಣೆ ನಡೆಯಿತು.

ರೆಂಜಿಲಾಡಿ 23ನೇ ವರ್ಷದ ಶ್ರೀ ಗಣೇಶೋತ್ಸವ Read More »

ಕರಾವಳಿ

ಜಿಲ್ಲಾ ಮಟ್ಟದ ಬಾಸ್ಕೆಟ್ ಬಾಲ್ ಪಂದ್ಯಾಟ ➤ ಜ್ಞಾನೋದಯ ಬೆಥನಿ ದ್ವಿತೀಯ

(ನ್ಯೂಸ್ ಕಡಬ) newskadaba.com ನೆಲ್ಯಾಡಿ , ಸಪ್ಟೆಂಬರ್.4.ಅಲೋಶಿಯಸ್ ಕಾಲೇಜು ಮಂಗಳೂರಿನಲ್ಲಿ ಶುಕ್ರವಾರ ನಡೆದ ಜಿಲ್ಲಾ ಮಟ್ಟದ ಹುಡುಗರ ಬಾಸ್ಕೆಟ್ ಬಾಲ್ ಪಂದ್ಯಾಟದಲ್ಲಿ ಜ್ಞಾನೋದಯ ಬೆಥನಿ ಪಿಯು ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದಿದ್ದಾರೆ. ದೀಪು, ದಿಶಾಂತ್, ಶೆರ್ವಿನ್ ಶಾಜಿ, ಲಿಬಿನ್, ಅಭಿಜಿತ್,ಮ್ಯಾಥ್ಯೂ, ಅರ್ಷದ್, ಹರ್ಷಿತ್, ಆಯುಷ್, ಜಿತಿನ್ ಹಾಗೂ ಆಲ್ವಿನ್ ಭಾಗವಹಿಸಿ ದ್ವಿತೀಯ ಸ್ಥಾನ ಪಡೆದ ವಿದ್ಯಾರ್ಥಿಗಳು. ಇವರಲ್ಲಿ ದೀಪು, ದಿಶಾಂತ್, ಶೆರ್ವಿನ್ ಶಾಜಿ, ಲಿಬಿನ್ ಹಾಗೂ ಅಭಿಜಿತ್ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರಿಗೆ ಸಂಸ್ಥೆಯ ಪ್ರಾಂಶುಪಾಲರಾದ

ಜಿಲ್ಲಾ ಮಟ್ಟದ ಬಾಸ್ಕೆಟ್ ಬಾಲ್ ಪಂದ್ಯಾಟ ➤ ಜ್ಞಾನೋದಯ ಬೆಥನಿ ದ್ವಿತೀಯ Read More »

ಕರಾವಳಿ

ಮಂಗಳೂರು ಫೋರಂ ಫಿಜಾ ಮಾಲ್ನಲ್ಲಿ ಸ್ವಾತಂತ್ರ್ಯ ಸಂಭ್ರಮ ಮತ್ತು ಮಕ್ಕಳ ಕೃಷ್ಣವೇಷ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಸಪ್ಟೆಂಬರ್.4.ಮಂಗಳೂರು ಫೋರಂ ಫಿಜಾ ಮಾಲ್‍ನಲ್ಲಿ ಶಕ್ತಿನಗರದ ಅರಿವು ವಿಶೇಷ ಮಕ್ಕಳ ತರಬೇತಿ ಕೇಂದ್ರ ಹಾಗೂ ಹಕುನಾ ಮಟಾಟ ಸಂಸ್ಥೆಯ ಆಯೋಜನೆಯಲ್ಲಿ ಸ್ವಾತಂತ್ರ್ಯ ಸಂಭ್ರಮ ಮತ್ತು ಮಕ್ಕಳ ಕೃಷ್ಣವೇಷ ಕಾರ್ಯಕ್ರಮ ನಡೆಯಿತು. ಮನಪಾ ಮಾಜಿ ಮೇಯರ್ ಶಕೀಲಾ ಕಾವಾ ಜ್ಯೋತಿ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಶಾಸಕ ಡಾ. ಭರತ್ ಶೆಟ್ಟಿ ಆಗಮಿಸಿ, ಮಕ್ಕಳ ಕಾರ್ಯಕ್ರಮ ವೀಕ್ಷಿಸಿ ಶುಭ ಹಾರೈಸಿದರು. ಡಾ. ಕುಸುಮ್ ಅರಿವು ಸಂಸ್ಥೆ ನಿರ್ದೇಶಕಿ ಪೂರ್ಣಿಮಾ ಭಟ್, ಹಕುನಾ ಮಟಾಟದ ಸಂಚಾಲಕಿ

ಮಂಗಳೂರು ಫೋರಂ ಫಿಜಾ ಮಾಲ್ನಲ್ಲಿ ಸ್ವಾತಂತ್ರ್ಯ ಸಂಭ್ರಮ ಮತ್ತು ಮಕ್ಕಳ ಕೃಷ್ಣವೇಷ ಕಾರ್ಯಕ್ರಮ Read More »

ಕರಾವಳಿ

2019-20ನೇ ಸಾಲಿನ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸಪ್ಟೆಂಬರ್.4.2019-20ನೇ ಸಾಲಿನ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಗೊಂಡ ಪ್ರಶಸ್ತಿ ಪಟ್ಟಿ ಇಂತಿವೆ: ಪ್ರಾಥಮಿಕ ಶಾಲಾ ವಿಭಾಗ ಕಿರಿಯ: ತ್ರಿವೇಣಿ ಸ.ಶಿ.ಸ.ಕಿ.ಪ್ರಾ. ಶಾಲೆ, ಏಮಾಜೆ, ಬಂಟ್ವಾಳವಲಯ, ಲೀಲಾವತಿ ಕೆ. ಸ.ಶಿ,ಸ.ಹಿ.ಪ್ರಾ. ಶಾಲೆ ಪಿಲಿಗೂಡು, ಬೆಳ್ತಂಗಡಿವಲಯ, ಶೋಭಾ ಯು. ಸ.ಶಿ.ಸ.ಕಿ.ಪ್ರಾ. ಶಾಲೆ ಮಾನಂಪಾಡಿ, ಮಂಗಳೂರು, ಉತ್ತರ ವಲಯ, ಇಂದಿರಾ ಜಿ. ಸ.ಶಿ.ಸ.ಕಿ.ಪ್ರಾ. ಶಾಲೆ ನಾರ್ಲ, ಪಡೀಲ್, ಮಂಗಳೂರು ದಕ್ಷಿಣವಲಯ, ಅನಿತಾ ಎಂ.ಎ. ಸ.ಶಿ.ಸ.ಕಿ.ಪ್ರಾ. ಶಾಲೆ ನೆತ್ತೋಡಿ, ಮೂಡಬಿದ್ರೆ ವಲಯ, ಜಯಂತ್ ವೈ.

2019-20ನೇ ಸಾಲಿನ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆ Read More »

ಕರಾವಳಿ

ನಾರಾವಿ ಜಿಲ್ಲಾ ಪಂಚಾಯತಿ ಕ್ಷೇತ್ರ ➤ ಸ್ವಸ್ಥ ನಾರಾವಿ – ಅಭಿಯಾನಕ್ಕೆ ಚಾಲನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸಪ್ಟೆಂಬರ್.4.ಆಗಸ್ಟ್ 27 ರಂದು ನಾರಾವಿ ಜಿಲ್ಲಾ ಪಂಚಾಯತಿ ಕ್ಷೇತ್ರ ವ್ಯಾಪ್ತಿಯ ಎಲ್ಲಾ 8 ಗ್ರಾಮ ಪಂಚಾಯತಿಗಳನ್ನು ಒಟ್ಟುಗೂಡಿಸಿ ಸ್ವಚ್ಛತೆಯಲ್ಲಿ ಸುಸ್ಥಿರತೆ ಸಾಧಿಸಲು ನಾರಾವಿ ಗ್ರಾಮ ಪಂಚಾಯತ್ ಅಧ್ಯಕ್ಷ ರವೀಂದ್ರ ಪೂಜಾರಿಯವರ ಮುಂದಾಳತ್ವದಲ್ಲಿ ಸ್ವಚ್ಛ ನಾರಾವಿ- ಸ್ವಸ್ಥ ನಾರಾವಿ ಅಭಿಯಾನಕ್ಕೆ ದೀಪ ಬೆಳಗಿಸುವ ಮೂಲಕ ನಾರಾವಿ ಗ್ರಾ.ಪಂ ಸಭಾಂಗಣದಲ್ಲಿ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ನಾರಾವಿ ಜಿಲ್ಲಾ ಪಂಚಾಯತಿ ಕ್ಷೇತ್ರದ ಸದಸ್ಯರಾದ ಧರಣೇಂದ್ರಕುಮಾರ್, ಮಾರ್ಗದರ್ಶಿ ಅಧಿಕಾರಿಯಾಗಿರುವ ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಸುಧಾಕರ್

ನಾರಾವಿ ಜಿಲ್ಲಾ ಪಂಚಾಯತಿ ಕ್ಷೇತ್ರ ➤ ಸ್ವಸ್ಥ ನಾರಾವಿ – ಅಭಿಯಾನಕ್ಕೆ ಚಾಲನೆ Read More »

ಕರಾವಳಿ

ಮೇರಮಜಲು ಗ್ರಾಮ ಪಂಚಾಯತ್ ಜಮಾಬಂದಿ

(ನ್ಯೂಸ್ ಕಡಬ) newskadaba.com ಮಂಗಳೂರು, ಸಪ್ಟೆಂಬರ್.4.ಸೆಪ್ಟಂಬರ್ 17 ರಂದು ಬೆಳಿಗ್ಗೆ 11 ಗಂಟೆಗೆ ಮೇರಮಜಲು ಗ್ರಾಮ ಪಂಚಾಯತ್‍ನ ಸಭಾಭವನದಲ್ಲಿ ಗ್ರಾಮಸ್ಥರ ಸಮಕ್ಷಮ ಜಮಾಬಂಧಿ ನಡೆಯಲಿದೆ. ಉಪಕಾರ್ಯದರ್ಶಿಗಳು, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಂಗಳೂರು ಇವರು ಗ್ರಾಮಸ್ಥರ ಸಮಕ್ಷಮ ಜಮಾಬಂಧಿ ನಡೆಸಿಕೊಡಲಿದ್ದಾರೆ. ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರು ಜಮಾಬಂದಿ ಸಮಯದಲ್ಲಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಹಾಜರಾಗುವಂತೆ ಈ ಮೂಲಕ ವಿನಂತಿಸಲಾಗಿದೆ.

ಮೇರಮಜಲು ಗ್ರಾಮ ಪಂಚಾಯತ್ ಜಮಾಬಂದಿ Read More »

ಕರಾವಳಿ

ಬಂಟ್ವಾಳ – ಕೆ.ಡಿ.ಪಿ.ಸಭೆ ಮುಂದುವರಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸಪ್ಟೆಂಬರ್.4.  ಸೆಪ್ಟೆಂಬರ್ 5 ರಂದು ನಿಗದಿ ಪಡಿಸಿದ ಬಂಟ್ವಾಳ ತಾಲೂಕು ಪಂಚಾಯತ್ ಮಾಸಿಕ ಕೆ.ಡಿ.ಪಿ.ಸಭೆಯನ್ನು ಮುಂದೂಡಲಾಗಿದೆ. ಶಿಕ್ಷಕರ ದಿನಾಚರಣೆ ಇರುವುದರಿಂದ ಬಂಟ್ವಾಳ ತಾಲೂಕು ಪಂಚಾಯತ್ ಮಾಸಿಕ ಕೆ.ಡಿ.ಪಿ.ಸಭೆಯನ್ನು ಸೆಪ್ಟೆಂಬರ್ 6 ರಂದು ನಿಗದಿಪಡಿಸಲಾಗಿದೆ.

ಬಂಟ್ವಾಳ – ಕೆ.ಡಿ.ಪಿ.ಸಭೆ ಮುಂದುವರಿಕೆ Read More »

ಕರಾವಳಿ

ಪಿಲಿಕುಳ ಜೈವಿಕ ಉದ್ಯಾನವನ ➤ ಹುಲಿ ಮರಿಗಳು ಹಾಗೂ ಅಪರೂಪದ ಹಾಗೂ ಅಳಿವಿನಂಚಿನಲ್ಲಿರುವ ದೋಲ್/ಸೀಳುನಾಯಿಗಳ ಜನನ

(ನ್ಯೂಸ್ ಕಡಬ) newskadaba.com ಮಂಗಳೂರು, ಸಪ್ಟೆಂಬರ್.4.ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ರಾಣಿ ಎಂಬ 8 ವರ್ಷದ ಹುಲಿಯು ಐದು ಮರಿಗಳಿಗೆ ಜನ್ಮ ನೀಡಿದೆ. ಮರಿಗಳು ಅರೋಗ್ಯವಾಗಿವೆ. ರಾಣಿಯು ಬನ್ನೇರುಘಟ್ಟ ಜೈವಿಕ ಉದ್ಯಾನವನದಿಂದ ಪ್ರಾಣಿ ವಿನಿಮಯ ಕಾರ್ಯಕ್ರಮದಡಿಯಲ್ಲಿ ಪಿಲಿಕುಳ ಜೈವಿಕ ಉದ್ಯಾನವನಕ್ಕೆ ಬಂದಿರುತ್ತದೆ. ಮರಿಗಳಿಗೆ ರೋಗನಿರೋಧಕ ಲಸಿಕೆ ನೀಡಿದ ನಂತರ ಸಂದರ್ಶಕರಿಗೆ ವೀಕ್ಷಣೆಗೆ ಅವಕಾಶ ಮಾಡಿಕೊಡಲಾಗುವುದು.ವಿಶಾಕಪಟ್ಟನಂ ಮೃಗಾಲಯದಿಂದ ತರಿಸಲಾದ ಸೀಳು ನಾಯಿಯು ಪಿಲಿಕುಳ ಜೈವಿಕ ಉದ್ಯಾನವನದಲ್ಲಿ 3 ಮರಿಗಳಿಗೆ ಜನನ ನೀಡಿರುತ್ತದೆ. ಸಂದರ್ಶಕರಿಗೆ ತಾಯಿ ಮತ್ತು ಮರಿಗಳನ್ನು ನೋಡುವ ಅವಕಾಶ

ಪಿಲಿಕುಳ ಜೈವಿಕ ಉದ್ಯಾನವನ ➤ ಹುಲಿ ಮರಿಗಳು ಹಾಗೂ ಅಪರೂಪದ ಹಾಗೂ ಅಳಿವಿನಂಚಿನಲ್ಲಿರುವ ದೋಲ್/ಸೀಳುನಾಯಿಗಳ ಜನನ Read More »

ಕರಾವಳಿ
Scroll to Top