karnataka

ಸಿರಿ ತೋಟಗಾರಿಕೆ ಸಂಘ ➤ ಇದರ ವತಿಯಿಂದ ಜೇನುಕೃಷಿಯ ಬಗ್ಗೆ ತರಬೇತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಸಪ್ಟೆಂಬರ್.3.ಸಿರಿ ತೋಟಗಾರಿಕೆ ಸಂಘದ ವತಿಯಿಂದ ಸಪ್ಟೆಂಬರ್ 7 ರಂದು ಜೇನುಕೃಷಿಯ ಬಗ್ಗೆ ತರಬೇತಿ ಕಾರ್ಯಕ್ರಮವನ್ನು ಬಾಲಭವನ, ಕದ್ರಿ ಉದ್ಯಾನವನದ ಹತ್ತಿರ ಆಯೋಜಿಸಲಾಗಿದೆ. ಆಸಕ್ತರು ಸಿರಿ ತೋಟಗಾರಿಕೆ ಸಂಘ, ಬೆಂದೂರುವೆಲ್ ಇಲ್ಲಿ ತರಬೇತಿ ಶುಲ್ಕ ನೀಡಿ ಸಪ್ಟೆಂಬರ್ 6 ರೊಳಗೆ ನೊಂದಾಯಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ರುಕ್ಮಯ ದೂರವಾಣಿ ಸಂಖ್ಯೆ:9845523944 ಇವರನ್ನು ಸಂಪರ್ಕಿಸಬೇಕು ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ರಾಜ್ಯವಲಯ, ಮಂಗಳೂರು ಹಾಗೂ ಪದನಿಮಿತ್ತ ಕಾರ್ಯದರ್ಶಿಗಳು ಸಿರಿ ತೋಟಗಾರಿಕೆ ಸಂಘ (ರಿ), ಮಂಗಳೂರು […]

ಸಿರಿ ತೋಟಗಾರಿಕೆ ಸಂಘ ➤ ಇದರ ವತಿಯಿಂದ ಜೇನುಕೃಷಿಯ ಬಗ್ಗೆ ತರಬೇತಿ Read More »

ಕರಾವಳಿ

ವಿ.ವಿ ಕಾಲೇಜು ಮಂಗಳೂರಿನ ಸೂಕ್ಷ್ಮಾಣು ಜೀವಶಾಸ್ತ್ರ ವಿಭಾಗ➤ ಇದರ ವತಿಯಿಂದ (ಪಿಸಿಆರ್) ಮತ್ತು ಅದರ ಬಳಕೆಯ ಕುರಿತು ಕಾರ್ಯಾಗಾರ

(ನ್ಯೂಸ್ ಕಡಬ) newskadaba.com ಮಂಗಳೂರು, ಸಪ್ಟೆಂಬರ್.3.ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರಿನ ಸೂಕ್ಷ್ಮಾಣು ಜೀವಶಾಸ್ತ್ರ ವಿಭಾಗದ ವತಿಯಿಂದ ‘ಪಾಲಿಮರೇಸ್ ಚೈನ್ ರಿಯಾಕ್ಷನ್ (ಪಿಸಿಆರ್) ಮತ್ತು ಅದರ ಬಳಕೆಯ ಕುರಿತಾದ ಒಂದು ದಿನದ ಕಾರ್ಯಾಗಾರವನ್ನು ರವೀಂದ್ರ ಕಲಾಭವನದಲ್ಲಿ ಶನಿವಾರ ಆಯೋಜಿಸಲಾಗಿತ್ತು. ಕಾರ್ಯಾಗಾರ ಉದ್ಘಾಟಿಸಿದ ಪ್ರಾಂಶುಪಾಲ ಡಾ. ಉದಯ ಕುಮಾರ್ ಎಂ.ಎ, ಶಿಕ್ಷಣ ಎಂಬುದು ವಿಜ್ಞಾನ ನಮ್ಮ ದಿನನಿತ್ಯದ ಅದೆಷ್ಟೋ ಸಮಸ್ಯೆಗಳನ್ನು ಪರಿಹರಿಸುತ್ತದೆ. ಧರ್ಮ, ಸಂಪ್ರದಾಯ ನಮ್ಮಲ್ಲಿ ಬೆಳೆಸದ ಪ್ರಶ್ನೆ ಕೇಳುವ ಪ್ರವೃತ್ತಿಯನ್ನು ವಿಜ್ಞಾನ ಬೆಳೆಸುತ್ತದೆ ಎಂದರು. ಮಹಿಳೆಯರು ಈಗ ಎಲ್ಲಾ ರಂಗಗಳಲ್ಲೂ

ವಿ.ವಿ ಕಾಲೇಜು ಮಂಗಳೂರಿನ ಸೂಕ್ಷ್ಮಾಣು ಜೀವಶಾಸ್ತ್ರ ವಿಭಾಗ➤ ಇದರ ವತಿಯಿಂದ (ಪಿಸಿಆರ್) ಮತ್ತು ಅದರ ಬಳಕೆಯ ಕುರಿತು ಕಾರ್ಯಾಗಾರ Read More »

ಕರಾವಳಿ

ಋಣ ಪರಿಹಾರ ಕಾಯ್ದೆ ಎಂದರೇನು? ಈ ಯೋಜನೆಗೆ ಯಾರು ಅರ್ಹರು? ➤ ಈ ಎಲ್ಲಾ ಗೊಂದಲಗಳಿಗೆ ಇಲ್ಲಿದೆ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸಪ್ಟೆಂಬರ್.3.ಋಣಮುಕ್ತ ಕಾಯ್ದೆಯನ್ವಯ ಖಾಸಗಿ ಲೇವಾದೇವಿದಾರರಿಂದ ಮತ್ತು ಗಿರವಿದಾರರಿಂದ ಸಾಲ ಪಡೆದಿದ್ದಲ್ಲಿ ಕರ್ನಾಟಕ ಋಣ ಪರಿಹಾರ ಕಾಯ್ದೆ 2018 ರಂತೆ ಪರಿಹಾರ ಪಡೆಯಲು ಅರ್ಹರಿರುವುದಾಗಿ ಪ್ರಕಟಿಸಲಾಗಿದೆ. ಆದಾಗ್ಯೂ ಅನೇಕ ಫಲಾನುಭವಿಗಳು ದೂರವಾಣಿ ಕರೆ ಮಾಡಿ ಸಹಕಾರಿ ಸಂಘಗಳಲ್ಲಿ, ಬ್ಯಾಂಕ್‍ಗಳಲ್ಲಿ, ಇತರೇ ಹಣಕಾಸು ಸಂಸ್ಥೆಯಿಂದ ಪಡಕೊಂಡ ಸಾಲ, ಚಿನ್ನಾಭರಣಗಳನ್ನು ಅಡವಿಟ್ಟು ಪಡೆದ ಸಾಲಗಳಿಗೆ ಅನ್ವಯಿಸುತ್ತದೆಯಾ ಎಂಬ ಬಗ್ಗೆ ವಿಚಾರಿಸುತ್ತಿದ್ದಾರೆ. ಈ ಬಗ್ಗೆ ಸ್ಪಷ್ಟಪಡಿಸುವುದೇನೆಂದರೆ, ಸರಕಾರಿ ಕಂಪೆನಿಗಳು/ ಜೀವವಿಮಾ ನಿಗಮ/ ಸಹಕಾರಿ ಸಂಘಗಳು/ ಸೌಹಾರ್ದ ಸಹಕಾರಿ

ಋಣ ಪರಿಹಾರ ಕಾಯ್ದೆ ಎಂದರೇನು? ಈ ಯೋಜನೆಗೆ ಯಾರು ಅರ್ಹರು? ➤ ಈ ಎಲ್ಲಾ ಗೊಂದಲಗಳಿಗೆ ಇಲ್ಲಿದೆ ಸ್ಪಷ್ಟನೆ Read More »

ಕರಾವಳಿ

ಕೆಮಿಕಲ್ ಫ್ಯಾಕ್ಟರಿಯೊಳಗೆ ಸರಣಿ ಸಿಲಿಂಡರ್ ಸ್ಫೋಟ ➤ 10ಕ್ಕೂ ಅಧಿಕ ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ಮುಂಬೈ, ಆಗಸ್ಟ್.31.ಮಹಾರಾಷ್ಟ್ರ ಧುಲೇ ಸಮೀಪದ ಶಿರ್ಪುರ್ ಎಂಬಲ್ಲಿ ರಾಸಾಯನಿಕ ಉತ್ಪನ್ನ ತಯಾರಿಕಾ ಕಾರ್ಖಾನೆಯಲ್ಲಿ ಸಂಭವಿಸಿದ ಭಾರೀ ಸ್ಫೋಟದಲ್ಲಿ ಸುಮಾರು 10ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ಶನಿವಾರ ಬೆಳಗ್ಗೆ ನಡೆದಿದೆ. ಇಂದು ಬೆಳಗ್ಗೆ 9.45ರ ಸುಮಾರಿಗೆ ಕೆಮಿಕಲ್ ಫ್ಯಾಕ್ಟರಿಯೊಳಗೆ ಸರಣಿ ಸಿಲಿಂಡರ್ ಸ್ಫೋಟ ಸಂಭವಿಸಿರುವುದಾಗಿ ಪ್ರಾಥಮಿಕ ವರದಿಯಿಂದ ತಿಳಿದು ಬಂದಿದೆ.ಸ್ಫೋಟದ ರಭಸಕ್ಕೆ 70ಕ್ಕೂ ಅಧಿಕ ಮಂದಿ ಕಾರ್ಖಾನೆ ಒಳಗಡೆ ಸಿಲುಕಿದ್ದು, 20 ಮಂದಿ ಸಾವನ್ನಪ್ಪಿದ್ದಾರೆಂದು ಶಂಕಿಸಲಾಗಿದೆ.ಸ್ಥಳಕ್ಕೆ ಎನ್ ಡಿಆರ್ ಎಫ್ ಮತ್ತು ಅಗ್ನಿಶಾಮಕ

ಕೆಮಿಕಲ್ ಫ್ಯಾಕ್ಟರಿಯೊಳಗೆ ಸರಣಿ ಸಿಲಿಂಡರ್ ಸ್ಫೋಟ ➤ 10ಕ್ಕೂ ಅಧಿಕ ಮಂದಿಗೆ ಗಾಯ Read More »

ರಾಷ್ಟ್ರೀಯ ನ್ಯೂಸ್

ಶಕ್ತಿ ವಸತಿ ಶಾಲೆಯಲ್ಲಿ ಅಂತರಾಷ್ಟ್ರೀಯಕ್ರೀಡಾ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.31.ರಾಷ್ಟ್ರ ಮಟ್ಟದ ಹ್ಯಾಂಡ್ ಬಾಲ್‍ಕ್ರೀಡಾ ಪಟು ಹಾಗೂ ತರಬೇತಿದಾರಎಂ.ಟೆಕ್ ಪದವೀದರ ಸ್ವರೂಪ್‍ಎಸ್.ಶಕ್ತಿನಗರದ ಶಕ್ತಿ ವಸತಿ ಶಾಲೆಯಲ್ಲಿ ನಡೆದರಾಷ್ಟ್ರೀಯಕ್ರೀಡಾ ದಿನವನ್ನು ಉದ್ಘಾಟಿಸಿ ಮಾತನಾಡಿದರು. ಕ್ರೀಡೆ ಮನುಷ್ಯನದೈಹಿಕ ಸಾಮಥ್ರ್ಯವನ್ನು ಹೆಚ್ಚಿಸುವುದಲ್ಲದೆ ಭೌದ್ಧಿಕ ಮಟ್ಟವನ್ನು ಹೆಚ್ಚಿಸುವುದು ವಿದ್ಯಾರ್ಥಿಗಳ ಶಾಲಾ ದಿನಗಳಲ್ಲಿಯೇ ಆಟದ ಮೈದಾನ ಹಾಗೂ ಕ್ರೀಡೆಯ ಮಹತ್ವವನ್ನು ತಿಳಿದು ಅದರ ಸದ್ಬಳಕೆ ಮಾಡಿಕೊಂಡುಕ್ರೀಡೆ ಹಾಗೂ ಶಿಕ್ಷಣ ಎರಡರಲ್ಲೂಉನ್ನತ ಸಾಧನೆಯನ್ನು ಮಾಡಬೇಕುಎಂದುವಿದ್ಯಾರ್ಥಿಗಳು ತಮ್ಮಅಭಿರುಚಿಯ ವಿಷಯಗಳನ್ನು ಆಯ್ಕೆ ಮಾಡಿಕೊಂಡ ಮೇಲೆ ಅದರಲ್ಲಿ ಸಾಧನೆಯನ್ನು ಮಾಡುವಛಲ ಹೊಂದಿರಬೇಕುಎಂದು ಹೇಳಿದರು. ಶಕ್ತಿ

ಶಕ್ತಿ ವಸತಿ ಶಾಲೆಯಲ್ಲಿ ಅಂತರಾಷ್ಟ್ರೀಯಕ್ರೀಡಾ ದಿನಾಚರಣೆ Read More »

ಕರಾವಳಿ

ಮರ್ದಾಳ ಗಣೇಶ್ ಕೈಕುರೆಯವರ ಕೃಷಿ ಭೂಮಿಯಲ್ಲಿ ಬೆಥನಿ ಪ.ಪೂ ಕಾಲೇಜಿನ ವಿದ್ಯಾರ್ಥಿಗಳಿಂದ “ಕಂಡೊಟೊಂಜಿ ದಿನ” ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಕಡಬ, ಆಗಸ್ಟ್.31.ಮರ್ದಾಳದ ಗಣೇಶ್ ಕೈಕುರೆಯವರ ಭತ್ತದ ಗದ್ದೆಯಲ್ಲಿ ಬೆಥನಿ ಪ.ಪೂ ಕಾಲೇಜಿನ ವಿದ್ಯಾರ್ಥಿಗಳಿಂದ “ಕಂಡೊಟೊಂಜಿ ದಿನ” ಕಾರ್ಯಕ್ರಮ ನಡೆಸಲಾಯಿತು. ಕಡಬ ಲಯನ್ಸ್ ಅಧ್ಯಕ್ಷ ತೋಮಸ್ ಕಾರ್ಯಕ್ರಮ ಉದ್ಘಾಟಿಸಿ, ಅಧ್ಯಕ್ಷತೆ ವಹಿಸಿ ಶುಭಹಾರೈಸಿದರು.ನೂಜಿಬಾಳ್ತಿಲ ಗ್ರಾ.ಪಂ ಅಧ್ಯಕ್ಷ , ಬೆಥನಿ ಪ.ಪೂ ಕಾಲೇಜಿನ ಎಸ್‍ಡಿಎಮ್‍ಸಿ ಅಧ್ಯಕ್ಷ ಸದಾನಂದ ಗೌಡ ಸಾಂತ್ಯಡ್ಕ ಮಾತನಾಡಿ, ಕೃಷಿಯೇ ರೈತರ ಬೆನ್ನುಲುಬಾಗಿದ್ದು ಕೃಷಿ ಇಲ್ಲದೆ ದೇಶ ನಡೆಯಲು ಸಾಧ್ಯವಿಲ್ಲ ಎಂದ ಅವರು ಬೆರಳೆಣಿಕೆಯಲ್ಲಿ ನಡೆಸುತ್ತಿರುವ ಭತ್ತದ ಕೃಷಿಕರನ್ನು ಓಲೈಸುವ ಮೂಲಕ ಭತ್ತದ

ಮರ್ದಾಳ ಗಣೇಶ್ ಕೈಕುರೆಯವರ ಕೃಷಿ ಭೂಮಿಯಲ್ಲಿ ಬೆಥನಿ ಪ.ಪೂ ಕಾಲೇಜಿನ ವಿದ್ಯಾರ್ಥಿಗಳಿಂದ “ಕಂಡೊಟೊಂಜಿ ದಿನ” ಕಾರ್ಯಕ್ರಮ Read More »

ಕರಾವಳಿ

ನೂಜಿಬಾಳ್ತಿಲ: ಸೇತುವೆ ತಡೆಗೋಡೆ ಕುಸಿತ ➤ ದುರಸ್ಥಿಗೆ ಆಗ್ರಹ

(ನ್ಯೂಸ್ ಕಡಬ) newskadaba.com ಕಲ್ಲುಗುಡ್ಡೆ, ಆಗಸ್ಟ್.31. ನೂಜಿಬಾಳ್ತಿಲ ಗ್ರಾಮದ ಅರಿಮಜಲು ಎಂಬಲ್ಲಿಯ ಸೇತುವೆ ತಡೆಗೋಡೆ ಕುಸಿದಿದ್ದು, ಅಪಾಯ ಸಂಭವಿಸುವ ಮೊದಲು ದುರಸ್ಥಿಗೊಳಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ. ಕಲ್ಲುಗುಡ್ಡೆ – ಎಂಜಿರ ಸಂಪರ್ಕ ಜಿ.ಪಂ. ರಸ್ತೆಯ ಅರಿಮಜಲು ಎಂಬಲ್ಲಿ ತೋಡಿಗೆ ಸೇತುವೆ ನಿರ್ಮಿಸಿದ್ದು, ಇದೀಗ ಈ ಸೇತುವೆ ತಡೆಗೋಡೆ ಕುಸಿದಿದ್ದು, ಅಪಾಯದ ಸ್ಥಿತಿಯಲ್ಲಿದ್ದು. ಈ ಪ್ರದೇಶ ಇಳಿಜಾರು ಹಾಗೂ ತಿರುವಿನಿಂದ ಕೂಡಿರುವುದರಿಂದ ವಾಹನ ಸವಾರರು ಸ್ವಲ್ಪ ಎಚ್ಚರ ತಪ್ಪಿದರು ಅಪಾಯದ ಸ್ಥಿತಿ ಎದುರಿಸಬೇಕಾಗಿದ್ದು, ಮುಂದೆ ಹೆಚ್ಚಿನ ಅಪಾಯ ಸಂಭವಿಸುವ ಮೊದಲು ಸೇತುವೆ

ನೂಜಿಬಾಳ್ತಿಲ: ಸೇತುವೆ ತಡೆಗೋಡೆ ಕುಸಿತ ➤ ದುರಸ್ಥಿಗೆ ಆಗ್ರಹ Read More »

ಕರಾವಳಿ

ಕಡ್ಯ ಕೊಣಾಜೆ – ರೆಂಜಿಲಾಡಿ ರಸ್ತೆಗೆ ಆಗಬೇಕಿದೆ ಕಾಯಕಲ್ಪ ➤ ಡಾಮರೀಕರಣ ಆಗಬೇಕಿದೆ 2 ಕೀ.ಮೀ. ರಸ್ತೆ; ದುರಸ್ಥಿಗೆ ಆಗ್ರಹ!

(ನ್ಯೂಸ್ ಕಡಬ) newskadaba.com ಕಲ್ಲುಗುಡ್ಡೆ, ಆಗಸ್ಟ್.31.ಕಡಬ ತಾಲೂಕಿನ ಕಡ್ಯ ಕೊಣಾಜೆ ಗ್ರಾಮದ ಕೊಣಾಜೆಯಿಂದ ರೆಂಜಿಲಾಡಿ ಗ್ರಾಮದ ಮಾರಪ್ಪೆವರೆಗಿನ ಸಾರ್ವಜನಿಕ ರಸ್ತೆಯು ತೀರಾ ಹದಗೆಟ್ಟಿದ್ದು, ಸಂಚಾರ ದುಸ್ತರವಾಗಿದ್ದು, ರಸ್ತೆ ಅಭಿವೃದ್ಧಿಗೆ ಸಾರ್ವಜನಿಕರು ಆಗ್ರಹಿಸಿದ್ದಾರೆ. ಕೊಣಾಜೆ ಪೇಟೆಯಿಂದ ಕಲ್ಲುಗುಡ್ಡೆ ರಸ್ತೆಯ ಸ್ವಲ್ಪ ದೂರದ ವರೆಗೆ ಹಲವು ವರ್ಷಗಳ ಹಿಂದೆ ಡಾಮರೀಕರಣಗೊಂಡಿದ್ದು, ಅದೂ ಈಗ ಕಿತ್ತುಹೋಗಿದ್ದು, ಬಳಿಕ ಮುಂದೆ ರೆಂಜಿಲಾಡಿ ಗ್ರಾಮದ ಮಾರಪ್ಪೆ ಎಂಬಲ್ಲಿ ವರೆಗೆ ಸುಮಾರು 2 ಕಿ.ಮೀ. ದೂರದ ವರೆಗೆ ರಸ್ತೆ ಮಣ್ಣಿನ ರಸ್ತೆಯಾಗಿಯೇ ಉಳಿದಿದೆ. ಅಲ್ಲದೇ, ಈ

ಕಡ್ಯ ಕೊಣಾಜೆ – ರೆಂಜಿಲಾಡಿ ರಸ್ತೆಗೆ ಆಗಬೇಕಿದೆ ಕಾಯಕಲ್ಪ ➤ ಡಾಮರೀಕರಣ ಆಗಬೇಕಿದೆ 2 ಕೀ.ಮೀ. ರಸ್ತೆ; ದುರಸ್ಥಿಗೆ ಆಗ್ರಹ! Read More »

ಕರಾವಳಿ

ಕಡ್ಯ-ಕೊಣಾಜೆ ➤ ರಮೇಶ್ ಆಚಾರಿ ಅವರಿಗೆ ಸಮ್ಮಾನ

(ನ್ಯೂಸ್ ಕಡಬ) newskadaba.com ಕಲ್ಲುಗುಡ್ಡೆ, ಆಗಸ್ಟ್.31.ಕಡ್ಯ-ಕೊಣಾಜೆ ಗ್ರಾ.ಪಂ.ನಲ್ಲಿ ಕಳೆದ 4 ವರ್ಷಗಳಿಂದ ಪ್ರಭಾರ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ ಇತ್ತೀಚೆಗೆ ವರ್ಗಾವಣೆಗೊಂಡ ರಮೇಶ್ ಆಚಾರಿ ಅವರನ್ನು ಗ್ರಾ.ಪಂ. ವತಿಯಿಂದ ಶುಕ್ರವಾರ ಸಮ್ಮಾನಿಸಲಾಯಿತು. ಕಡ್ಯ ವಾಸುದೇವ ಭಟ್ ಹಾಗೂ ಅತಿಥಿಗಳು ರಮೇಶ್ ಅಚಾರಿ ಅವರನ್ನು ಶಾಲು ಹೊದಿಸಿ, ಸ್ಮರಣಿಕೆ ನೀಡಿ ಸಮ್ಮಾನಿಸಿ, ಗೌರವಿಸಿದರು. ವಾಸುದೇವ ಭಟ್ ಮಾತನಾಡಿ, ಕಡ್ಯ-ಕೊಣಾಜೆ ಗ್ರಾ.ಪಂ. ನೂತನವಾಗಿ ಪ್ರಾರಂಭಗೊಂಡಂದಿನಿಂದ ಸುಮಾರು 4 ವರ್ಷಗಳ ಕಾಲ ಪಿಡಿಒ ಆಗಿ ಕರ್ತವ್ಯ ನಿರ್ವಹಿಸಿ, ಗ್ರಾಮಸ್ಥರೊಂದಿಗೆ ಉತ್ತಮ

ಕಡ್ಯ-ಕೊಣಾಜೆ ➤ ರಮೇಶ್ ಆಚಾರಿ ಅವರಿಗೆ ಸಮ್ಮಾನ Read More »

ಕರಾವಳಿ

ಮಂಗಳೂರಿಗೆ ಭೇಟಿ ನೀಡಿದ ಟಿಬೆಟಿಯನ್ ಆಧ್ಯಾತ್ಮಿಕ ಧರ್ಮಗುರು ದಲಾಯಿಲಾಮಾ ➤ ಭೇಟಿಯಾದ ಶಾಸಕ ಯು.ಟಿ. ಖಾದರ್

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.31. ಆ.30ಶುಕ್ರವಾರದಂದು ಮಂಗಳೂರು ನಗರಕ್ಕೆ ಭೇಟಿನೀಡಿದ  ಟಿಬೆಟಿಯನ್ ಆಧ್ಯಾತ್ಮಿಕ ಧರ್ಮಗುರು ದಲಾಯಿಲಾಮಾ. ಮಂಗಳೂರಿನ ಶಾಸಕ ಯು.ಟಿ. ಖಾದರ್ ಅವರು ಮಂಗಳೂರಿಗೆ ಆಗಮಿಸಿದ ಟಿಬೆಟಿಯನ್  ಆಧ್ಯಾತ್ಮಿಕ ಧರ್ಮಗುರುಗಳನ್ನು  ಭೇಟಿ ಮಾಡಿದರು.  

ಮಂಗಳೂರಿಗೆ ಭೇಟಿ ನೀಡಿದ ಟಿಬೆಟಿಯನ್ ಆಧ್ಯಾತ್ಮಿಕ ಧರ್ಮಗುರು ದಲಾಯಿಲಾಮಾ ➤ ಭೇಟಿಯಾದ ಶಾಸಕ ಯು.ಟಿ. ಖಾದರ್ Read More »

ಕರಾವಳಿ
Scroll to Top