karnataka

ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗ ➤ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರ ಪ್ರವಾಸ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.24.ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಾದ ಬಿ.ಎ ಬಾವಾ ಅವರ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಇಂತಿವೆ. ಆಗಸ್ಟ್ 24 ರಂದು ರಾತ್ರಿ 9.15 ಗಂಟೆಗೆ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಿ ವಾಸ್ತವ್ಯ. ಆಗಸ್ಟ್ 25 ರಂದು ಬೆಳಿಗ್ಗೆ 10.30 ಗಂಟೆಗೆ ಮಂಗಳೂರು ಪುರಭವನದ ಸಭಾಂಗಣದಲ್ಲಿ ನಡೆಯುವ ಸಾಮೂಹಿಕ ವಿವಾಹದಲ್ಲಿ ಭಾಗವಹಿಸಲಿದ್ದಾರೆ. ರಾತ್ರಿ 9.55 ಗಂಟೆಗೆ ವಿಮಾನದ ಮೂಲಕ ಬೆಂಗಳೂರಿಗೆ ತೆರಳಲಿದ್ದಾರೆ.

ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗ ➤ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರ ಪ್ರವಾಸ Read More »

ಕರಾವಳಿ

ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆಯಡಿ ➤ ಮಹಿಳೆಯರಿಗೆ ಉದ್ಯಮಶೀಲ ತರಬೇತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.24.ಮಹಿಳೆಯರಿಗೆ ವಿವಿಧ ವೃತ್ತಿಗಳ ಬಗ್ಗೆ ಕೌಶಲ್ಯಾಭಿವೃದ್ಧಿ ಹಾಗೂ ಉದ್ಯಮಶೀಲತೆ ಬಗ್ಗೆ ತರಬೇತಿ ನೀಡುವ ಮೂಲಕ ಮಹಿಳೆಯರ ಆರ್ಥಿಕ ಅಭಿವೃದ್ಧಿ ಮಾಡುವ ನಿಟ್ಟಿನಲ್ಲಿ ಈ ಯೋಜನೆಯನ್ನು ಕೈಗೊಳ್ಳಲಾಗಿದೆ. ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ಮಹಿಳಾ ತರಬೇತಿ ಕಾರ್ಯಕ್ರಮದಡಿ ವಿವಿಧ ವೃತ್ತಿ ತರಬೇತಿಗಳನ್ನು ನೀಡಲು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆಯಡಿ ಅಕ್ರಿಡೇಶನ್ ಪಡೆದಿರುವ ಸಂಸ್ಥೆಗಳಿಂದ ಆಗಸ್ಟ್ 30 ರೊಳಗೆ ಪ್ರಸ್ತಾವನೆಯನ್ನು ಆಹ್ವಾನಿಸಲಾಗಿದೆ.ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಲ

ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆಯಡಿ ➤ ಮಹಿಳೆಯರಿಗೆ ಉದ್ಯಮಶೀಲ ತರಬೇತಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಸರ್ವರೂ ಸಂಭ್ರಮಿಸುವ ದಿನ ಶ್ರೀ ಕೃಷ್ಣ ಜನ್ಮಾಷ್ಟಮಿ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.24.ಜಾತಿ, ಬೇದವಿಲ್ಲದೆ ಸರ್ವರೂ ಸಂಭ್ರಮಿಸುವ ದಿನ ಶ್ರೀ ಕೃಷ್ಣ ಜನ್ಮಾಷ್ಟಮಿ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‍ನ ಅಧ್ಯಕ್ಷರಾದ ಎಸ್ ಪ್ರದೀಪ್‍ಕುಮಾರ್ ಕಲ್ಕೂರ ಹೇಳಿದರು. ದಕ್ಷಿಣ ಕನ್ನಡ ಜಿಲ್ಲಾಡಳಿತ, ದ.ಕ ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ವತಿಯಿಂದ ಶುಕ್ರವಾರ ನಗರದ ಪುರಭವನದಲ್ಲಿ ನಡೆದ ಶ್ರೀ ಕೃಷ್ಣ ಜಯಂತಿ ಆಚರಣೆಯ ಉದ್ಘಾಟನೆ ನಡೆಸಿ ಮಾತನಾಡಿದ ಇವರು, ಶ್ರೀ ಕೃಷ್ಣ ಕೇವಲ ಒಂದು ಜನಾಂಗಕ್ಕೆ ಮಾತ್ರ ಸೀಮಿತರಾದವರಲ್ಲ, ಆತ

ಸರ್ವರೂ ಸಂಭ್ರಮಿಸುವ ದಿನ ಶ್ರೀ ಕೃಷ್ಣ ಜನ್ಮಾಷ್ಟಮಿ Read More »

ಕರಾವಳಿ

ನಿವೃತ್ತ ನೌಕರರ ಪಿಂಚಣಿ ಸಮಸ್ಯೆಗಳಿಗೆ ಸ್ಪಂದಿಸಿ ➤ ಡಿ.ಸಿ ಸಸಿಕಾಂತ್ ಸೆಂಥಿಲ್

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.24.ನಿವೃತ್ತ ಸರಕಾರಿ ನೌಕರರು ತಮ್ಮ ಜೀವನ ನಿರ್ವಹಣೆಗಾಗಿ ಪಿಂಚಣಿಯನ್ನು ಅವಲಂಬಿಸಿದ್ದು, ಪಿಂಚಣಿಯನ್ನು ಸಕಾಲದಲ್ಲ್ಲಿ ಯಾವುದೇ ಸಮಸ್ಯೆ ಇಲ್ಲದೆ ಮಂಜೂರಾತಿ ಮಾಡಬೇಕು ಎಂದು ಪಿಂಚಣಿ ಇಲಾಖಾ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಸೂಚನೆ ನೀಡಿದರು. ಶುಕ್ರವಾರ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನಡೆದ ಜಿಲ್ಲಾಡಳಿತ ಹಾಗೂ ಪಿಂಚಣಿ, ಸಣ್ಣ ಉಳಿತಾಯ ಮತ್ತು ಆಸ್ತಿ ಋಣ ನಿರ್ವಹಣೆ ಇಲಾಖೆ, ಮಂಗಳೂರು ಇವರ ಸಹಯೋಗದಲ್ಲಿ ಕರ್ನಾಟಕ ರಾಜ್ಯ ನಿವೃತ್ತ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಪಿಂಚಣಿ ಅದಾಲತ್ ಸಭೆಯಲ್ಲಿ

ನಿವೃತ್ತ ನೌಕರರ ಪಿಂಚಣಿ ಸಮಸ್ಯೆಗಳಿಗೆ ಸ್ಪಂದಿಸಿ ➤ ಡಿ.ಸಿ ಸಸಿಕಾಂತ್ ಸೆಂಥಿಲ್ Read More »

ಕರಾವಳಿ

ಸರಸ್ವತೀ ವಿದ್ಯಾಲಯ ಮತ್ತು ಶ್ರೀ ಭಾರತಿ ಶಿಶುಮಂದಿರದ ವತಿಯಿಂದ ➤ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

ಹಿಂದೂ ಧರ್ಮದ ಗೀತಾಪೋದೇಶ ಮಾಡಿದ ಭಗವದ್ಗೀತೆಯ ಸಾರವನ್ನು ತಿಳಿಸುತ್ತಾ ಜೀವನದಲ್ಲಿ ಒಳ್ಳೆಯ ಸತ್ಕಾರ್ಯಗಳನ್ನು ಮಾಡುತ್ತಾ ಮುಂದೆ ಸಾಗೋಣ ಎಂದು ಶ್ರೀ ಕಾಶಿನಾಥ್ ದಾಮ್ಲೆ ಅರಸಿನಮಕ್ಕಿ ಹೇಳಿದರು. ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಅವರು ವಿದ್ಯಾರ್ಥಿಗಳ ಬಾಲ್ಯದಲ್ಲಿ ಒತ್ತಡದ ಶಿಕ್ಷಣದ ಅಗತ್ಯವಿಲ್ಲ, ವಿದ್ಯಾರ್ಥಿಗಳ ಆಸಕ್ತಿಗನುಸಾರವಾದ ಶಿಕ್ಷಣಕ್ಕೆ ಪೋಷಕರು ಒತ್ತು ನೀಡಬೇಕು ಎಂದು ಹೇಳಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು.ಶ್ರೀಕೃಷ್ಣನ ಜೀವನ ಅವಧಿ ನಮಗೆ ಆದರ್ಶವಾಗಿದ್ದು ಮುಂದಿನ ಭವಿಷ್ಯದಲ್ಲಿ ಒಳ್ಳೆಯ ಕೆಲಸ ಮಾಡುವಂತಹ ಅವಶ್ಯಕತೆ ನಮ್ಮದಾಗಿದೆ. ನ್ಯಾಯ-ಅನ್ಯಾಯ, ಪಾಪ

ಸರಸ್ವತೀ ವಿದ್ಯಾಲಯ ಮತ್ತು ಶ್ರೀ ಭಾರತಿ ಶಿಶುಮಂದಿರದ ವತಿಯಿಂದ ➤ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ Read More »

ಕರಾವಳಿ

ಪೇರಡ್ಕ ರಸ್ತೆಗೆ ಕಾಂಕ್ರಿಟೀಕರಣ

(ನ್ಯೂಸ್ ಕಡಬ) newskadaba.com ಕಲ್ಲುಗುಡ್ಡೆ, ಆಗಸ್ಟ್.23.ಕಲ್ಲುಗುಡ್ಡೆ-ಕಡಬ ಸಂಪರ್ಕ ಕಲ್ಪಿಸುವ ರಸ್ತೆಯ ತೀರಾ ಹದೆಗೆಟ್ಟ ಪೇರಡ್ಕ ರಸ್ತೆಗೆ ಕಾಂಕ್ರೀಟೀಕರಣ ಕಾಮಗಾರಿ ಪೂರ್ಣಗೊಂಡಿದ್ದು, ವಾಹನ ಸಂಚಾರ ಪುನರಾರಂಭಗೊಂಡಿದೆ. ಕಡಬ ಸಂಪರ್ಕ ರಸ್ತೆಯ ಪೇರಡ್ಕ – ಕಾಯರಡ್ಕ ಜಿ.ಪಂ. ರಸ್ತೆ ತೀರಾ ಹದಗೆಟ್ಟು ಸಂಚಾರಕ್ಕೆ ಕಷ್ಟಪಡುವ ಸ್ಥಿತಿ ಉಂಟಾಗಿತ್ತು, ಇದೀಗ ಈ ರಸ್ತೆಯ ಪೇರಡ್ಕದಿಂದ ಸುಮಾರು 550 ಮೀಟರ್ ದೂರದ ವರೆಗೆ ರಸ್ತೆ ಕಾಂಕ್ರಿಟೀಕರಣಗೊಂಡಿದ್ದು, ಕಾಮಗಾರಿ ಸಂದರ್ಭದಲ್ಲಿ ರಸ್ತೆ ಬಂದ್ ಮಾಡಲಾಗಿತ್ತು, ಇದೀಗ ಕಾಮಗಾರಿ ಪೂರ್ಣಗೊಂಡ ಹಿನ್ನಲೆಯಲ್ಲಿ ಸಂಚಾರ ಪುನರಾರಂಭಗೊಂಡಿದೆ. ರಸ್ತೆ

ಪೇರಡ್ಕ ರಸ್ತೆಗೆ ಕಾಂಕ್ರಿಟೀಕರಣ Read More »

ಕರಾವಳಿ

ಶಕ್ತಿನಗರದ ಶಕ್ತಿ ವಸತಿ ಶಾಲೆ ➤ “ಸಂಸ್ಕೃತವು”ಒಂದು ಪಕ್ವಯುತ ಭಾಷೆ- ಪ್ರೊ.ಜನಾರ್ದನತಾಮ್ಹಾನ್ಕರ್

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.23.ಸಂಸ್ಕೃತ ಸಹಜವಾಗಿ ಪಕ್ವಯುತ ಹಾಗೂ ಶ್ರೇಷ್ಠವಾದ ಭಾಷೆಯಾಗಿದ್ದು, ಭಾರತೀಯ ಭಾಷೆಗಳಿಗೆಲ್ಲಾ ಮೂಲಾಧಾರವಾಗಿತನ್ನಇರುವನ್ನುಕಾಪಾಡಿಕೊಂಡಿದೆ. ಪದ್ಯರೂಪದಇದರಲ್ಲಿನಸಾಹಿತ್ಯವುಕಂಠಪಾಠಕ್ಕೆಪೂರಕವಾಗಿದೆ.ವಿದ್ಯಾರ್ಥಿಗಳಜ್ಞಾನಾರ್ಜನೆಗೆಇದುಪೂರ್ಣಸಹಕಾರಿಆಗಿದೆಎಂದುಕರ್ನಾಟಕಆಯುರ್ವೇದಮೆಡಿಕಲ್‍ಕಾಲೇಜಿನಪ್ರೊಜನಾರ್ದನತಾಮ್ಹನ್‍ಕರ್‍ಅವರು ತಿಳಿಸಿದರು. ದಿನಾಂಕ 22.08.2019ರಂದು ಶಕ್ತಿನಗರದ ಶಕ್ತಿ ವಸತಿ ಶಾಲೆಯಲ್ಲಿ ನಡೆದ ಸಂಸ್ಕೃತೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಅವರು ಶಾಲಾ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು.ವಿದ್ಯಾರ್ಥಿಗಳಾದ ಸಲೋನಿ ಹಾಗೂ ಮೆಹಫೂಸ್‍ಅವರು ಸಂಸ್ಕೃತ ಭಾಷೆಯ ಬಗ್ಗೆ ತಮ್ಮ ಅನಿಸಿಕೆಯನ್ನು ಹಂಚಿಕೊಂಡರು. ಶಾಲಾ ಪ್ರಾಚಾರ್ಯ ವಿದ್ಯಾ ಜಿ ಕಾಮತ್‍ಅವರು “ಸಂಸ್ಕೃತವುಜಗತ್ತಿನ ಶ್ರೇಷ್ಠ ಭಾಷೆಗಳಲ್ಲಿ ಒಂದಾಗಿದೆ” ಎಂದು ಹೇಳಿದರು. ಸಂಸ್ಕೃತ ಶಿಕ್ಷಕ ಶ್ರೀನಿಧಿ ಎ

ಶಕ್ತಿನಗರದ ಶಕ್ತಿ ವಸತಿ ಶಾಲೆ ➤ “ಸಂಸ್ಕೃತವು”ಒಂದು ಪಕ್ವಯುತ ಭಾಷೆ- ಪ್ರೊ.ಜನಾರ್ದನತಾಮ್ಹಾನ್ಕರ್ Read More »

ಕರಾವಳಿ

ಬಸ್ ಹಾಗೂ ಕಾರು ಪರಸ್ಪರ ಡಿಕ್ಕಿ

(ನ್ಯೂಸ್ ಕಡಬ) newskadaba.com ಕಿನ್ನಿಗೋಳಿ, ಆಗಸ್ಟ್.23.ಇಂದು ಬೆಳಿಗ್ಗೆ ಮೂಡಬಿದ್ರೆಯಿಂದ ಮೂಲ್ಕಿಗೆ ಹೋಗುತ್ತಿದ್ದ ಕಾರು ಹಾಗೂ ಮುಲ್ಕಿಯಿಂದ ಕಿನ್ನಿಗೋಳಿ ಕಡೆಗೆ ಸಾಗುತ್ತಿದ್ದ ಖಾಸಗಿ ಬಸ್ ನಡುವೆ ಅಪಘಾತ ನಡೆದಿದೆ. ಕಿನ್ನಿಗೋಳಿ ರಾಜ್ಯ ಹೆದ್ದಾರಿಯ ಎಸ್ ಕೋಡಿ ಕೆರೆಯ ಬಳಿ ಖಾಸಗಿ ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಗಾಯಗೊಂಡಿದ್ದಾರೆ.ಈ ಗಾಯಾಳುಗಳನ್ನು ಕಿನ್ನಿಗೋಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಸ್ ಹಾಗೂ ಕಾರು ಪರಸ್ಪರ ಡಿಕ್ಕಿ Read More »

ಕರಾವಳಿ

ಚಾಲಕನ ನಿಯಂತ್ರಣ ತಪ್ಪಿ ಮೋರಿಗೆ ಢಿಕ್ಕಿಹೊಡೆದ ಕಾರು ➤ ಕಾರು ಚಾಲಕ ಹಾಗೂ ಶಾಸಕ ಎಸ್. ರಾಮದಾಸ್

(ನ್ಯೂಸ್ ಕಡಬ) newskadaba.com ಸುಳ್ಯ, ಆಗಸ್ಟ್.23.ಮೈಸೂರಿನ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕ ಎಸ್. ರಾಮದಾಸ್ ಅವರು ಮೈಸೂರಿನಿಂದ ಸುಳ್ಯ ಮಾರ್ಗವಾಗಿ ಮಂಗಳೂರಿಗೆ ತೆರಳುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಗೇಟಿನ ಬಳಿಯಿರುವ ಮೋರಿಗೆ ಢಿಕ್ಕಿ ಹೊಡೆದ ಘಟನೆ ಇಂದು ಮುಂಜಾನೆ ಜಾಲ್ಸೂರಿನಲ್ಲಿ ನಡೆದಿದೆ. ಕಾರು ಜಾಲ್ಸೂರಿನ ಅರಣ್ಯ ತಪಾಸಣಾ ಚೆಕ್ ಪೋಸ್ಟ್ ಬಳಿಗೆ ಮುಂಜಾನೆ 7.15ರ ಸುಮಾರಿಗೆ ತಲುಪಿದಾಗ ಕಾರು ಚಾಲಕ ನಿದ್ರೆ ಮಂಪರಿನಲ್ಲಿದ್ದ, ಪರಿಣಾಮ ಕಾರು ಚಾಲಕನ ನಿಯಂತ್ರಣ ತಪ್ಪಿ ಗೇಟಿನ ಬಳಿಯಿರುವ ಮೋರಿಗೆ ಢಿಕ್ಕಿ

ಚಾಲಕನ ನಿಯಂತ್ರಣ ತಪ್ಪಿ ಮೋರಿಗೆ ಢಿಕ್ಕಿಹೊಡೆದ ಕಾರು ➤ ಕಾರು ಚಾಲಕ ಹಾಗೂ ಶಾಸಕ ಎಸ್. ರಾಮದಾಸ್ Read More »

ಕರಾವಳಿ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತೋಟಗಾರಿಕೆ ಇಲಾಖಾವತಿಯಿಂದ ➤ ಟೆಂಡರ್ ಪ್ರಕಟಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.23.ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತೋಟಗಾರಿಕೆ ಇಲಾಖೆಯ ಹಿರಿಯ ಪ್ರಯೋಗ ಶಾಲೆ ತುಂಬೆ, ಇಲ್ಲಿಗೆ ಪರೋಪ ಜೀವಿಗಳನ್ನು ಉತ್ಪಾದಿಸಲು ಟೆಂಡರ್ ಆಹ್ವಾನಿಸಲಾಗಿದೆ. ಟೆಂಡರ್ ಸಲ್ಲಿಸಲು ಕೊನೆಯ ದಿನ ಸೆಪ್ಟೆಂಬರ್ 14.ಆಗಿರುತ್ತದೆ. ಆಸಕ್ತರು ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08255 234102 ಅಥವಾ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಜಿಲ್ಲಾ ಪಂಚಾಯತ್ ಬಂಟ್ವಾಳ ಕಚೇರಿಯನ್ನು ಸಂಪರ್ಕಿಸಿ ಟೆಂಡರ್ ಡಾಕ್ಯುಮೆಂಟ್ ಪಡೆಯಬಹುದು ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಜಿಲ್ಲಾ ಪಂಚಾಯತ್ ಬಂಟ್ವಾಳ ಇವರ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತೋಟಗಾರಿಕೆ ಇಲಾಖಾವತಿಯಿಂದ ➤ ಟೆಂಡರ್ ಪ್ರಕಟಣೆ Read More »

ಕರಾವಳಿ
Scroll to Top