karnataka

ಮೊಬೈಲ್ ಇಂಟರ್ನೆಟ್ ಸೇವೆ ➤ ಜಮ್ಮು-ಕಾಶ್ಮೀರದ ಐದು ಜಿಲ್ಲೆಗಳಲ್ಲಿ ಇಂದಿನಿಂದ ಚಾಲ್ತಿ

(ನ್ಯೂಸ್ ಕಡಬ) newskadaba.com ಜಮ್ಮು ಕಾಶ್ಮೀರ, ಆಗಸ್ಟ್.17. ಇಂದಿನ ಬೆಳಗ್ಗೆಯಿಂದಲೇ ಜಮ್ಮು, ರಜೌರಿ ಜಿಲ್ಲೆಯಲ್ಲಿ ಕೂಡ ನಿಷೇಧವನ್ನು ತೆರವುಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಿಷೇಧಾಜ್ಞೆಯ ಬಳಿಕ ಜಮ್ಮು-ಕಾಶ್ಮೀರದ ಐದು ಜಿಲ್ಲೆಗಳಲ್ಲಿ ಶನಿವಾರ 2ಜಿ ವೇಗದಲ್ಲಿ ಮೊಬೈಲ್ ಇಂಟರ್ನೆಟ್ ಸೇವೆಯನ್ನು ಆರಂಭವಾಗಿದೆ. ಮಧ್ಯರಾತ್ರಿಯಿಂದ ಮೊಬೈಲ್ ಇಂಟರ್ನೆಟ್ ಸೇವೆಯನ್ನು ಜಮ್ಮು, ರಿಯಾಸಿ, ಸಾಂಬಾ, ಕಥುವಾ ಮತ್ತು ಉಧಂಪುರ್ ಜಿಲ್ಲೆಗಳಲ್ಲಿ ಮರು ಆರಂಭಿಸಲಾಗಿದ್ದು 2ಜಿ ಸ್ಪೀಡ್ ಹೊಂದಿರುತ್ತದೆ. ಅನಗತ್ಯ ವದಂತಿಗಳು ಹರಡದಂತೆ, ಗೊಂದಲ, ಆತಂಕಕಾರಿ ವಾತಾವರಣ ಸೃಷ್ಟಿಯಾಗಬಾರದೆಂದು ಮೊಬೈಲ್ ಇಂಟರ್ನೆಟ್ ಸೇವೆಯನ್ನು […]

ಮೊಬೈಲ್ ಇಂಟರ್ನೆಟ್ ಸೇವೆ ➤ ಜಮ್ಮು-ಕಾಶ್ಮೀರದ ಐದು ಜಿಲ್ಲೆಗಳಲ್ಲಿ ಇಂದಿನಿಂದ ಚಾಲ್ತಿ Read More »

ರಾಷ್ಟ್ರೀಯ ನ್ಯೂಸ್

ಎಂ.ಬಿ.ಪಾಟೀಲ ➤ ಡಿಕೆಶಿ ಕುರಿತ ನನ್ನ ಹೇಳಿಕೆಗೆ ವಿಷಾದ ಮತ್ತು ಮಾಧ್ಯಮಗಳಿಂದಾದ ಅಚಾತುರ್ಯ

(ನ್ಯೂಸ್ ಕಡಬ) newskadaba.com  ಕರ್ನಾಟಕ (ವಿಜಯಾಪುರ), ಆಗಸ್ಟ್.17. ಮಾಜಿ ಸಚಿವ ಡಿ.ಕೆ.ಶಿವಕುಮಾರ್  ಬಿಜೆಪಿ ಸರಕಾರದಲ್ಲಿ ಗೃಹ ಸಚಿವರಾಗಿದ್ದ ಸಂದರ್ಭದಲ್ಲಿ ಆರ್.ಅಶೋಕ ಕುರಿತು ನೀಡಿದ ಹೇಳಿಕೆಯನ್ನು ನನ್ನ ಕುರಿತಾದ ಹೇಳಿಕೆ ಎಂದು ಎರಡು ದೃಶ್ಯವನ್ನು ಮಾಧ್ಯಮಗಳು ತಪ್ಪು ವರದಿ ಮಾಡಿದ್ದವು. ಅಲ್ಲದೇ ತಾವು ಮಾಡಿದ ತಪ್ಪು ವರದಿಗೆ ನನ್ನಿಂದ ಪ್ರತಿಕ್ರಿಯೆ ಪಡೆದು ಅಚಾತುರ್ಯ ಎಸಗಿದ್ದಾರೆ. ಮೊಬೈಲ್ ಮೂಲಕ ಕೂಡ ಮಾತನಾಡಿ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಮಾಜಿ ಗೃಹ ಸಚಿವ ಎಂ.ಬಿ.ಪಾಟೀಲ ಸ್ಪಷ್ಟಪಡಿಸಿದ್ದಾರೆ.ಮತ್ತೆ ಕೆಲ ಅಧಿಕಾರಿಗಳು ಸುಳ್ಳು ಎಂದು ಹೇಳಿದ್ದಾರೆ.

ಎಂ.ಬಿ.ಪಾಟೀಲ ➤ ಡಿಕೆಶಿ ಕುರಿತ ನನ್ನ ಹೇಳಿಕೆಗೆ ವಿಷಾದ ಮತ್ತು ಮಾಧ್ಯಮಗಳಿಂದಾದ ಅಚಾತುರ್ಯ Read More »

ಕರ್ನಾಟಕ

ರಕ್ಷಕ ಶಿಕ್ಷಕ ಸಂಘದ ಸಭೆ ➤ ಜನತಾ ಪ್ರೌಢಶಾಲೆ ಅಡ್ಯನಡ್ಕ

(ನ್ಯೂಸ್ ಕಡಬ) newskadaba.com ಅಡ್ಯನಡ್ಕ, ಆಗಸ್ಟ್.17.  ಈ ಶಾಲೆಯ ರಕ್ಷಕ ಶಿಕ್ಷಕ ಸಭೆಯು ಆ. 16ರಂದು ಜನತಾ ವಿದ್ಯಾಸಂಸ್ಥೆಗಳ ವಾರಣಾಶಿ ಕೃಷ್ಣ ಸಭಾಂಗಣದಲ್ಲಿ ಜರುಗಿತು. ಜನತಾ ವಿದ್ಯಾಸಂಸ್ಥೆಗಳ ಆಡಳಿತಾಧಿಕಾರಿಗಳಾದ ರಮೇಶ್ ಎಂ. ಬಾಯಾರು ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಪಾಲಕರು ಮಕ್ಕಳ ವಿದ್ಯಾಭ್ಯಾಸಕ್ಕೆ ಸಂಬಂಧಿಸಿ ಹೆಚ್ಚಿನ ಮುತುವರ್ಜಿಯಿಂದಪ್ರೋತ್ಸಾಹ ನೀಡಬೇಕೆಂದು ಸಲಹೆಯಿತ್ತರು. ಮುಖ್ಯೋಪಾಧ್ಯಾಯರಾದ ಟಿ. ಆರ್. ನಾಯ್ಕ್ ಅವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡುತ್ತಾ ಪಾಲಕರಿಗೆ ಸಲಹೆ-ಸೂಚನೆಗಳನ್ನು ನೀಡಿದರು. ರಕ್ಷಕ – ಶಿಕ್ಷಕ ಸಂಘದ ಅಧ್ಯಕ್ಷ ರವೀಂದ್ರ ಶೆಟ್ಟಿ ಮಾತನಾಡಿದರು.ಹಿರಿಯ

ರಕ್ಷಕ ಶಿಕ್ಷಕ ಸಂಘದ ಸಭೆ ➤ ಜನತಾ ಪ್ರೌಢಶಾಲೆ ಅಡ್ಯನಡ್ಕ Read More »

ಕರಾವಳಿ

ದಕ್ಷಿಣ ಕನ್ನಡ ಜಿಲ್ಲಾ ನಿವೃತ್ತ ಸರಕಾರಿ ನೌಕರರ ಸಂಘದ ವತಿಯಿಂದ ➤ ಸನ್ಮಾನ ಸಮಾರಂಭ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.17. ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಮುದಾಯ ಭವನದ ಸಭಾಂಗಣ ಮಂಗಳೂರು ಇಲ್ಲಿ ಸನ್ಮಾನ ಸಮಾರಂಭವು ಆಗಸ್ಟ್ 25ರಂದು ಬೆಳಿಗ್ಗೆ 10.30 ಗಂಟೆಗೆ  ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ದಕ್ಷಿಣ ಕನ್ನಡ ಜಿಲ್ಲಾ ನಿವೃತ್ತ ಸರಕಾರಿ ನೌಕರರ ಸಂಘದ ಅಧ್ಯಕ್ಷರಾದ ಎನ್. ಸೀತಾರಾಮ ವಹಿಸಲಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯದ ರಾಜ್ಯಶಾಸ್ತ್ರದ ಅಸೋಸಿಯೆಟ್ ಪ್ರೋಫೆಸರ್ ಡಾ. ದಯಾನಂದ ನಾಯ್ಕ್ ಮುಖ್ಯ ಅಥಿತಿಗಳಾಗಿ ಭಾಗವಹಿಸಲಿದ್ದಾರೆ ಕಾರ್ಯಕ್ರಮದಲ್ಲಿ ಡಾ. ಪ್ರಭಾಕರ್ ರಾವ್ ಹಾಗೂ 75 ವರ್ಷ ಮೀರಿದ ಹಿರಿಯ

ದಕ್ಷಿಣ ಕನ್ನಡ ಜಿಲ್ಲಾ ನಿವೃತ್ತ ಸರಕಾರಿ ನೌಕರರ ಸಂಘದ ವತಿಯಿಂದ ➤ ಸನ್ಮಾನ ಸಮಾರಂಭ Read More »

ಕರಾವಳಿ

ಕೊಂಕಣಿ ಮಾನ್ಯತಾ ದಿನಾಚರಣೆ ➤ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನ ಮಂಗಳೂರು

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.17. ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನ ಮಂಗಳೂರು ಇಲ್ಲಿ ಆಗಸ್ಟ್ 20 ರಂದು ಸಂಜೆ 6 ಗಂಟೆಗೆ ಕೊಂಕಣಿ ಮಾನ್ಯತಾ ದಿನಾಚರಣೆ ಕಾರ್ಯಕ್ರಮವನ್ನು ಮಂಗಳೂರು ವಿಶ್ವವಿದ್ಯಾನಿಲಯ ಕೊಂಕಣಿ ಅಧ್ಯಯನ ಪೀಠ ಹಾಗೂ ಕೊಂಕಣಿ ಸ್ನಾತಕೋತ್ತರ ವಿಭಾಗ ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜು ಸಹಯೋಗದಲ್ಲಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಮಂಗಳೂರು ದಕ್ಷಿಣ ವಿಧಾನಸಬಾ ಕ್ಷೇತ್ರದ ಶಾಸಕ ವೇದವಾಸ್ಯ ಕಾಮತ್ ನೆರವೇರಿಸಲಿದ್ದಾರೆ. ಅಧ್ಯಕ್ಷತೆಯನ್ನು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ| ಪಿ.ಎಸ್. ಯಡಪಡಿತ್ತಾಯ ವಹಿಸಲಿದ್ದಾರೆ ಎಂದು

ಕೊಂಕಣಿ ಮಾನ್ಯತಾ ದಿನಾಚರಣೆ ➤ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನ ಮಂಗಳೂರು Read More »

ಕರಾವಳಿ

ಸ್ವಾತಂತ್ರ್ಯ ದಿನಾಚರಣೆ ➤ ಜಿಲ್ಲಾ ಆಯುಷ್ ಇಲಾಖೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.17.ಮಂಗಳೂರು ಲಾಲ್‍ಬಾಗ್ ಹ್ಯಾಟ್‍ಹಿಲ್‍ನಲ್ಲಿರುವ ಜಿಲ್ಲಾ ಆಯುಷ್ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ನಡೆಯಿತು. ಜಿಲ್ಲಾ ಆಯುಷ್ ಅಧಿಕಾರಿಗಳಾದ ಡಾ ಮಹಮದ್ ಇಕ್ಬಾಲ್‍ರವರು ಧ್ವಜಾರೋಹಣ ನೆರವೇರಿಸಿದರು. ಈ ಸಂಧರ್ಭದಲ್ಲಿ ಜಿಲ್ಲಾ ಆಯುಷ್ ಇಲಾಖೆಯ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು ಎಂದು ಜಿಲ್ಲಾ ಆಯುಷ್ ಅಧಿಕಾರಿ ದಕ್ಷಿಣ ಕನ್ನಡ ಜಿಲ್ಲೆ ಇವರ ಪ್ರಕಟಣೆ ತಿಳಿಸಿದೆ.

ಸ್ವಾತಂತ್ರ್ಯ ದಿನಾಚರಣೆ ➤ ಜಿಲ್ಲಾ ಆಯುಷ್ ಇಲಾಖೆ Read More »

ಕರಾವಳಿ

ದ.ಕ. ಜಿಲ್ಲಾ ಗೃಹರಕ್ಷಕದಳ ಕಚೇರಿ ➤ 73ನೇ ಸ್ವಾತಂತ್ರ್ಯ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.17.ದ ಕ. ಜಿಲ್ಲಾ ಗೃಹರಕ್ಷಕ ದಳ ಕಚೇರಿಯಲ್ಲಿ ಆಗಸ್ಟ್ 15 ರಂದು ಬೆಳಿಗ್ಗೆ 7.15 ಗಂಟೆಗೆ 73ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಜಿಲ್ಲಾ ಗೃಹರಕ್ಷಕ ದಳದ ಉಪ ಸಮಾದೇಷ್ಟರಾದ ರಮೇಶ್ ಧ್ವಜಾರೋಹಣ ಮಾಡಿದರು. ರಮೇಶ್ ಅವರು ಮಾತನಾಡಿ ಮಹಾತ್ಮರ ತ್ಯಾಗ ಬಲಿದಾನ ಶ್ರಮ ಮತ್ತು ಹೋರಾಟದಿಂದ ಭಾರತಕ್ಕೆ ಸ್ವಾತಂತ್ರ್ಯ ಸಿಗುವಂತಾಯಿತು. ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಗುರುರಾಜ್ ರವರು ಎಲ್ಲರಿಗೂ ಸ್ವಾತಂತ್ರ್ಯ ದಿನಾಚರಣೆಯ ಶುಭ ಹಾರೈಸಿದರು. ಈ ಕಾರ್ಯಕ್ರಮದಲ್ಲಿ ಕಚೇರಿ ಪ್ರಥಮ

ದ.ಕ. ಜಿಲ್ಲಾ ಗೃಹರಕ್ಷಕದಳ ಕಚೇರಿ ➤ 73ನೇ ಸ್ವಾತಂತ್ರ್ಯ ದಿನಾಚರಣೆ Read More »

ಕರಾವಳಿ

ಇಬ್ಬನಿ ಸುಳ್ಯ ಹಾಗೂ ಸಜ್ಜನ ಪ್ರತಿಷ್ಠಾನ ಬೀಜದಕಟ್ಟೆ ವತಿಯಿಂದ ➤ ಜನಜಾಗೃತಿ ಅಭಿಯಾನಕ್ಕೆ ಚಾಲನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.17.ಡೆಂಗ್ಯೂ ಹಾಗೂ ಚಿಕುನ್ ಗುನ್ಯಾ ಖಾಯಿಲೆ ಬಗ್ಗೆ ಜನಜಾಗೃತಿ ಅಭಿಯಾನ ಕಾರ್ಯಕ್ರಮಕ್ಕೆ ಸುಳ್ಯದ ಮಾನ್ಯ ತಹಶೀಲ್ದಾರರಾದ ಕುಞ ಅಹ್ಮದ್ ಅವರು ಕರ ಪತ್ರ ಬಿಡುಗಡೆ ಮಾಡುವ ಮುಖಾಂತರ ಚಾಲನೆ ನೀಡಿದರು. ಅಭಿಯಾನದ ಮೊದಲ ಭಾಗವಾಗಿ ಕೊಡಿಯಾಲಬೈಲು ಕಾಲನಿಗೆ ಬೇಟಿ ನೀಡಿ ಮನೆಮನೆಗಳಿಗೆ ಕರಪತ್ರ ನೀಡಿ ಮಾಹಿತಿ ನೀಡಿದರು. ನಂತರ ಸರಕಾರಿ ಕಿರಿಯ ಪಾಥಮಿಕ ಶಾಲೆ ಕೊಡಿಯಾಲಬೈಲು ಇಲ್ಲಿಗೆ ಬೇಟಿ ನೀಡಿ ಡೆಂಗೆ ತಡೆಗಟ್ಟುವ ಬಗ್ಗೆ ಪ್ರಾತ್ಯಕ್ಷತೆ ಮಾಡಿ ತೋರಿಸಿ ಮಾಹಿತಿ ಕರಪತ್ರ

ಇಬ್ಬನಿ ಸುಳ್ಯ ಹಾಗೂ ಸಜ್ಜನ ಪ್ರತಿಷ್ಠಾನ ಬೀಜದಕಟ್ಟೆ ವತಿಯಿಂದ ➤ ಜನಜಾಗೃತಿ ಅಭಿಯಾನಕ್ಕೆ ಚಾಲನೆ Read More »

ಕರಾವಳಿ

73ನೇ ಸ್ವಾತಂತ್ರ್ಯೋತ್ಸವ ಆಚರಣೆ ➤ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜು

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.17. ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಗುರುವಾರ 73ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಧ್ವಜಾರೋಹಣ ನಡೆಸಿ ಮಾತನಾಡಿದ ‘ಅಕ್ಷರ ಸಂತ’ ಹಾಜಬ್ಬ ಮಾಧ್ಯಮಗಳ ಪ್ರಚಾರ ಮತ್ತು ದಾನಿಗಳ ಸಹಕಾರದಿಂದ ನನ್ನಂತ ಬಡವನೂ ಶಾಲೆ ಕಟ್ಟಲು ಸಾಧ್ಯವಾಯಿತು ಎಂದು ಹರೇಕಳ ಹಾಜಬ್ಬ ಹೇಳಿದರು, ಈಗ ಅನೇಕರು ಗುರುತಿಸಿ ಧನಸಹಾಯ ಮಾಡಿದ್ದಾರೆ. ಸ್ವತಂತ್ರ ಭಾರತದಲ್ಲಿ ನನಗೆ ಒದಗಿ ಬಂದ ಅವಕಾಶ ನಿಮಗೂ ಬರಲಿ ಎಂದು ವಿದ್ಯಾರ್ಥಿಗಳನ್ನು ಹಾರೈಸಿದರು ಮತ್ತು ಸ್ವತಂತ್ರ ಭಾರತ ಸಾಮಾನ್ಯನಿಗೂ ಸಾಧನೆ ಮಾಡುವ ಅವಕಾಶ ನೀಡಿದೆ

73ನೇ ಸ್ವಾತಂತ್ರ್ಯೋತ್ಸವ ಆಚರಣೆ ➤ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜು Read More »

ಕರಾವಳಿ

ಬಂಟ್ವಾಳ : ಸಾಮಾನ್ಯ ಸಭೆ ➤ ಆಗಸ್ಟ್ 29

(ನ್ಯೂಸ್ ಕಡಬ) newskadaba.com ಬಂಟ್ವಾಳ, ಆಗಸ್ಟ್.17.ಬಂಟ್ವಾಳ ತಾಲೂಕು ಪಂಚಾಯತ್‍ನ ಸಾಮಾನ್ಯ ಸಭೆಯು ಆಗಸ್ಟ್ 29ರಂದು ಬೆಳಿಗ್ಗೆ 10.30 ಗಂಟೆಗೆ ತಾಲೂಕು ಪಂಚಾಯತ್ ಎಸ್.ಜಿ.ಎಸ್.ವೈ ಸಭಾಂಗಣದಲ್ಲಿ ನಡೆಯಲಿದೆ.

ಬಂಟ್ವಾಳ : ಸಾಮಾನ್ಯ ಸಭೆ ➤ ಆಗಸ್ಟ್ 29 Read More »

ಕರಾವಳಿ
Scroll to Top