karnataka

ಕಡ್ಯ-ಕೊಣಾಜೆ: ರೈತ ಕ್ಷೇತ್ರ ಪಾಠಶಾಲೆ

(ನ್ಯೂಸ್ ಕಡಬ) newskadaba.com ಕಲ್ಲುಗುಡ್ಡೆ, ಆಗಸ್ಟ್.5.ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯರಿಗೆ ಕಡ್ಯ ವಾಸುದೇವ ಭಟ್‍ರವರ ಮನೆಯಲ್ಲಿ ರೈತ ಕ್ಷೇತ್ರ ಪಾಠಶಾಲೆ ಕಾರ್ಯಗಾರದಲ್ಲಿ ಹಣ್ಣು-ಹಂಪಲುಗಳ ಮಾಹಿತಿ ಕಾರ್ಯಗಾರ ಇತ್ತೀಚೆಗೆ ನಡೆಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೃಷಿ ಅಧಿಕಾರಿ ಉಮೇಶ್ ರವರ ನೇತೃತ್ವದಲ್ಲಿ ನಡೆದ ರೈತ ಕ್ಷೇತ್ರ ಪಾಠಶಾಲೆ ಕಾರ್ಯಗಾರದಲ್ಲಿ, ಕಡ್ಯ ವಾಸುದೇವ ಭಟ್‍ರವರು ತಮ್ಮ ತೋಟದಲ್ಲಿ ಬೆಳೆದಿರುವ ಹಲವು ಬಗೆಯ ಹಣ್ಣುಗಳನ್ನು ಬೆಳೆಸುವ ಹಾಗೂ ಅವುಗಳ ಬೆಳವಣಿಗೆಯ ಕುರಿತು ಹಾಗೂ ವೀಣಾ ಭಟ್‍ರವರು […]

ಕಡ್ಯ-ಕೊಣಾಜೆ: ರೈತ ಕ್ಷೇತ್ರ ಪಾಠಶಾಲೆ Read More »

ಕರಾವಳಿ

ಕುಂತೂರು: ಮಾರ್ ಇವಾನಿಯೋಸ್ ವಿದ್ಯಾಸಂಸ್ಥೆಯಲ್ಲಿ ಡೆಂಗ್ಯು ರೋಗದ ಕುರಿತು ➤ ಮಾಹಿತಿ ಕಾರ್ಯಗಾರ

(ನ್ಯೂಸ್ ಕಡಬ) newskadaba.com ಕುಂತೂರು, ಆಗಸ್ಟ್.5.ಇಲ್ಲಿನ ಪದವಿ ಹಾಗೂ ಬಿ.ಎಡ್. ವಿಭಾಗಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾದ ಈ ಜಾಗೃತಿ ಕಾರ್ಯಗಾರದಲ್ಲಿ ಇಲ್ಲಿನ ಬಿ.ಎಡ್. ಕಾಲೇಜಿನ ವಿಜ್ಞಾನ ವಿಭಾಗದ ಉಪನ್ಯಾಸಕರಾದ ಶ್ರೀ ರಾಜೇಶ್ ಉಪಧ್ಯಾಯ ಎಮ್. ಎನ್. ಅವರು ಸಂಪನ್ಮೂಲ ವ್ಯಕ್ತಿಯಾಗಿ ಉಪಸ್ಥಿತರಿದ್ದು ಡೆಂಗ್ಯು ರೋಗದ ಲಕ್ಷಣ, ಹರಡುವ ರೀತಿ, ಮತ್ತು ತಡೆಗಟ್ಟುವ ಸರಳ ವಿಧಾನಗಳನ್ನು ಕುರಿತಂತೆ ಸವಿಸ್ತಾರವಾದ ಮಾಹಿತಿಯನ್ನು ವಿದ್ಯಾರ್ಥಿಗಳಿಗೆ ಮನದಟ್ಟು ಮಾಡಿದರು. ಕಾಲೇಜಿನ ಪ್ರಭಾರ ಪ್ರಾಂಶುಪಾಲರಾದ ಶ್ರೀಮತಿ ಉಷಾ ಎಂ.ಎಲ್ ಅವರು ಕಾರ್ಯಗಾರದ ಅಧ್ಯಕ್ಷತೆಯನ್ನು ವಹಿಸಿದ್ದರು.

ಕುಂತೂರು: ಮಾರ್ ಇವಾನಿಯೋಸ್ ವಿದ್ಯಾಸಂಸ್ಥೆಯಲ್ಲಿ ಡೆಂಗ್ಯು ರೋಗದ ಕುರಿತು ➤ ಮಾಹಿತಿ ಕಾರ್ಯಗಾರ Read More »

ಕರಾವಳಿ

ಮಸೀದಿ ನವೀಕರಣದ ವೇಳೆ ನಾಪತ್ತೆಯಾಗಿದ್ದ ಸೇರು ಪತ್ತೆ

(ನ್ಯೂಸ್ ಕಡಬ) newskadaba.com ನರಿಮೊಗರು, ಆಗಸ್ಟ್.5.ಸುಮಾರು 100 ವರ್ಷಗಳ ಇತಿಹಾಸ ಇರುವ ಈ ಮಸೀದಿ ಪ್ರಾರಂಭದಲ್ಲಿ ಹೆಂಚಿನ ಮಾಡನ್ನು ಹೊಂದಿತ್ತು. ಕಾಲಕ್ರಮೇಣ ಮಸೀದಿಯನ್ನು ನವೀಕರಣ ಮಾಡಲಾಗಿತ್ತು. ಮಸೀದಿ ನವೀಕರಣದ ವೇಳೆ ನಾಪತ್ತೆಯಾಗಿದ್ದ ಸೇರು ಎರಡು ದಿನಗಳ ಹಿಂದೆ ಕಾಮಗಾರಿ ನಡೆಸುವ ವೇಳೆ ಪತ್ತೆಯಾಗಿದೆ. ಸೇರಿನ ಹೊರಭಾಗದಲ್ಲಿ ಪೈಗಂಬರ್‌ ಸಮಕಾಲೀನ ಇಸ್ಲಾಂ ವಿದ್ವಾಂಸರ ಹೆಸರುಗಳನ್ನು ಕೆತ್ತಲಾಗಿದೆ. ಈ ಮಸೀದಿಯಲ್ಲಿ ಜಮಾತಿನ ಬಡವರಿಗೆ ಅಕ್ಕಿಯನ್ನು ವಿತರಣೆ ಮಾಡಲಾಗುತ್ತಿತ್ತು. ಅಕ್ಕಿ ಅಳೆಯಲು ಹಿತ್ತಾಳೆಯ ಸೇರು ಬಳಕೆಯಲ್ಲಿತ್ತು.ಈ ವಿಚಾರವಾಗಿ ಜಮಾತ್‌ ಮುಖಂಡರಲ್ಲಿ ಕೇಳಿದಾಗ

ಮಸೀದಿ ನವೀಕರಣದ ವೇಳೆ ನಾಪತ್ತೆಯಾಗಿದ್ದ ಸೇರು ಪತ್ತೆ Read More »

ಕರಾವಳಿ

ಕರ್ನಾಟಕ ಸರ್ಕಾರ, ಆಯುಷ್ ಇಲಾಖೆ ➤ ಉಚಿತ ಆಯುಷ್ ಚಿಕಿತ್ಸಾ ಶಿಬಿರ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.5.ಕರ್ನಾಟಕ ಸರ್ಕಾರ, ಆಯುಷ್ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾಪಂಚಾಯತ್, ವೆನ್ಲಾಕ್ ಆಯುಷ್ ಇಂಟಿಗ್ರೇಟೆಡ್ ಆಸ್ಪತ್ರೆ, ರಾಷ್ಟ್ರೀಯ ಆಯುಷ್ ಅಭಿಯಾನ ವತಿಯಿಂದ ಒಡಿಯೂರು ಶ್ರೀಗಳರವರ ಜನ್ಮದಿನೋತ್ಸವ ಸಮಿತಿ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್ ಇವರ ಸಹಯೋಗದೊಂದಿಗೆ, ಉಚಿತ ಆಯುಷ್ ಚಿಕಿತ್ಸಾ ಶಿಬಿರವನ್ನು ಆಯೋಜಿಸಲಾಯಿತು. ಜುಲೈ 29 ರಂದು ಶ್ರೀ ದತ್ತಾಂಜನೇಯ ಕ್ಷೇತ್ರ ದಕ್ಷಿಣ ಗಾನಾಪುರ ಒಡಿಯೂರು ಬಂಟ್ವಾಳ ತಾ, ಇಲ್ಲಿ ಉಚಿತ ಆಯುಷ್ ಚಿಕಿತ್ಸಾ ಶಿಬಿರವನ್ನು ಆಯೋಜಿಸಲಾಯಿತು. ಚಿಕಿತ್ಸಾ ಶಿಬಿರದಲ್ಲಿ ಡಾ. ಮಹಮದ್

ಕರ್ನಾಟಕ ಸರ್ಕಾರ, ಆಯುಷ್ ಇಲಾಖೆ ➤ ಉಚಿತ ಆಯುಷ್ ಚಿಕಿತ್ಸಾ ಶಿಬಿರ Read More »

ಕರಾವಳಿ

ಆ. 14 : ಪ್ರಗತಿ ಪರಿಶೀಲನಾ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.5.ಆಗಸ್ಟ್ 14 ರಂದು ಬೆಳಿಗ್ಗೆ 11 ಗಂಟೆಗೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯನ್ನು ಆಯೋಜಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಅಧ್ಯಕ್ಷರ, ಅಧ್ಯಕ್ಷತೆಯಲ್ಲಿ 2019ನೇ ಸಾಲಿನ ಜುಲೈ ಮಾಹೆಯ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆ ನಡೆಯಲಿದೆ.

ಆ. 14 : ಪ್ರಗತಿ ಪರಿಶೀಲನಾ ಸಭೆ Read More »

ಕರಾವಳಿ

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ಇಲಾಖಾವತಿಯಿಂದ ➤ ಉದ್ಯೋಗಿನಿ ಯೋಜನೆ:ಮಹಿಳೆಯರಿಗೆ ಸಾಲಸೌಲಭ್ಯ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.5.ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಉದ್ಯೋಗಿನಿ ಯೋಜನೆಯಡಿ ಆರ್ಥಿಕವಾಗಿ ಹಿಂದುಳಿದ 18 ರಿಂದ 55 ವರ್ಷ ವಯೋಮಿಯ ಮಹಿಳೆಯರಿಗೆ ಸಾಲ ಸೌಲಭ್ಯ ನೀಡುವ ಯೋಜನೆಯನ್ನು ಹಾಕಿಕೊಂಡಿದೆ. ಹಾಗೂ ಕುಟುಂಬದ ವಾರ್ಷಿಕ ಆದಾಯ ರೂ 1.50 ಲಕ್ಷಕ್ಕೆ ಮೀರದ ಮಹಿಳೆಯರಿಂದ 2019-20ನೇ ಸಾಲಿಗೆ ಮಹಿಳಾ ಅಭಿವೃದ್ಧಿ ನಿಗಮದ ಉದ್ಯೋಗಿನಿ ಸಾಮಾನ್ಯ ವರ್ಗದ ಮಹಿಳೆಯರಿಗೆ ಬ್ಯಾಂಕಿನಿಂದ ಮಂಜೂರಾದ ಗರಿಷ್ಠ ಸಾಲ ರೂ 3 ಲಕ್ಷಕ್ಕೆ ಶೇಕಡ 30% ಸಹಾಯಧನ, ಪರಿಶಿಷ್ಟ ಜಾತಿ ಮತ್ತು

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ಇಲಾಖಾವತಿಯಿಂದ ➤ ಉದ್ಯೋಗಿನಿ ಯೋಜನೆ:ಮಹಿಳೆಯರಿಗೆ ಸಾಲಸೌಲಭ್ಯ Read More »

ಕರಾವಳಿ

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ➤ ಸ್ತ್ರೀ ಶಕ್ತಿ ಗುಂಪುಗಳಿಗೆ ಸಾಲಸೌಲಭ್ಯ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.5.ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಕಿರುಸಾಲ ಗರಿಷ್ಠರೂ 2 ಲಕ್ಷ ಉಳಿತಾಯ ಹೊಂದಿರುವ ಅರ್ಹ ಸ್ತ್ರೀಶಕ್ತಿ ಗುಂಪುಗಳಿಗೆ ಆದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು ರೂ 2 ಲಕ್ಷ ಬಡ್ಡಿರಹಿತ ಸಾಲವನ್ನು ನೀಡಲಾಗುವುದು. ಆಸಕ್ತಿ ಇರುವ ಸ್ತ್ರೀಶಕ್ತಿ ಗುಂಪಿನವರು ಅರ್ಜಿಯನ್ನು ಸಂಬಂಧಿಸಿದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಂದ ಪಡೆದುಕೊಂಡು ಆಗಸ್ಟ್ 10 ರೊಳಗಾಗಿ ತ್ರಿ-ಪ್ರತಿಯಲ್ಲಿ ಸಲ್ಲಿಸಬೇಕು.ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾ ಕಚೇರಿಗಳ ದೂರವಾಣಿ ಸಂಖ್ಯೆ: ಮಂಗಳೂರು ನಗರ 0824-2432809, ಮಂಗಳೂರು

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ➤ ಸ್ತ್ರೀ ಶಕ್ತಿ ಗುಂಪುಗಳಿಗೆ ಸಾಲಸೌಲಭ್ಯ Read More »

ಕರಾವಳಿ

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಸಮೃದ್ಧಿ ಯೋಜನೆ ➤ ಬೀದಿಬದಿ ವ್ಯಾಪಾರ ಮಹಿಳೆಯರಿಗೆ ಪ್ರೋತ್ಸಾಹ ಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.5.ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಸಮೃದ್ಧಿ ಯೋಜನೆಯಡಿ 18 ರಿಂದ 60 ವರ್ಷ ವಯೋಮಿತಿಯ ಬೀದಿಬದಿಯಲ್ಲಿ ವ್ಯಾಪಾರ ಮಾಡುತ್ತಿರುವ, ಬೀದಿ ಬದಿ ವ್ಯಾಪಾರಿಗಳಿಗೆ ಪ್ರೋತ್ಸಾಹಧನ ನೀಡಲು ನಿರ್ಧರಿಸಿದೆ. ಗುರುತಿನ ಚೀಟಿ ಪಡೆದಿರುವ ಹಾಗೂ ಬಿ.ಪಿ.ಎಲ್ ಪಡಿತರ ಚೀಟಿ ಹೊಂದಿರುವ ಮಹಿಳೆಯರಿಗೆ ರೂ 10,000 ಪ್ರೋತ್ಸಾಹಧನ ನೀಡಲು 2019-20 ನೇ ಸಾಲಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತಿ ಇರುವ ಮಹಿಳೆಯರು ಅರ್ಜಿಯನ್ನು ಸಂಬಂಧಿಸಿದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಂದ ಪಡೆದುಕೊಂಡು ಅಗಸ್ಟ್ 10 ರೊಳಗಾಗಿ

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಸಮೃದ್ಧಿ ಯೋಜನೆ ➤ ಬೀದಿಬದಿ ವ್ಯಾಪಾರ ಮಹಿಳೆಯರಿಗೆ ಪ್ರೋತ್ಸಾಹ ಧನ Read More »

ಕರಾವಳಿ

2019-20ನೇ ಸಾಲಿಗೆ ಬಾಲಕರಿಗೆ“ಹೊಯ್ಸಳ” ಮತ್ತು ಬಾಲಕಿಯರಿಗಾಗಿ“ಕೆಳದಿ ಚೆನ್ನಮ್ಮ” ➤ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.5.2019-20ನೇ ಸಾಲಿಗೆ ಬಾಲಕರಿಗಾಗಿ “ಹೊಯ್ಸಳ” ಮತ್ತು ಬಾಲಕಿಯರಿಗಾಗಿ “ಕೆಳದಿ ಚೆನ್ನಮ್ಮ” ಶೌರ್ಯ ಪ್ರಶಸ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 6 ರಿಂದ 18 ವರ್ಷದೊಳಗಿನ ಮಕ್ಕಳು ತಮ್ಮ ಪ್ರಾಣದ ಹಂಗನ್ನು ತೊರೆದು ಇತರರ ಪ್ರಾಣ ರಕ್ಷಣೆಗಾಗಿ ಅಸಾಧಾರಣ ಧೈರ್ಯ ಸಾಹಸ ಪ್ರದರ್ಶಿಸಿದ ಕಾರ್ಯಕ್ಕೆ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ. ಪ್ರಶಸ್ತಿಯು ತಲಾ ರೂ. 10,000 ರೂಪಾಯಿ ನಗದು ಹಾಗೂ ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ. ಶೌರ್ಯ ಪ್ರದರ್ಶಿಸಿದ ಅವಧಿಯು ಆಗಸ್ಟ್ 2018 ರಿಂದ ಜುಲೈ 2019 ರೊಳಗೆ

2019-20ನೇ ಸಾಲಿಗೆ ಬಾಲಕರಿಗೆ“ಹೊಯ್ಸಳ” ಮತ್ತು ಬಾಲಕಿಯರಿಗಾಗಿ“ಕೆಳದಿ ಚೆನ್ನಮ್ಮ” ➤ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ Read More »

ಕರಾವಳಿ

“ಸಾಂಕ್ರಾಮಿಕ ರೋಗಗಳ ಮಾಹಿತಿ ಪ್ರತೀ ದಿನ ನೀಡುವುದು ಕಡ್ಡಾಯ ➤ ಜಿಲ್ಲಾಧಿಕಾರಿ ಎಂ.ಜೆ ರೂಪ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.5.ಜಿಲ್ಲಾಧಿಕಾರಿ ಕಚೇರಿಯಲ್ಲಿ ಡೆಂಗ್ಯೂ ನಿಯಂತ್ರಣ ಕುರಿತು ಸಭೆಯನ್ನು ಆಯೋಜಿಸಲಾಗಿತ್ತು. ಆ ಸಭೆಯಲ್ಲಿ ಡೆಂಗ್ಯೂ ನಿಯಂತ್ರಣ ಕುರಿತು ಚರ್ಚೆನಡೆಸಲಾಯಿತು. ಜಿಲ್ಲೆಯಲ್ಲಿರುವ ಎಲ್ಲಾ ಆಸ್ಪತ್ರೆ, ನರ್ಸಿಂಗ್ ಹೋಂ, ಲ್ಯಾಬೋಟರಿ ಹಾಗೂ ಚಿಕಿತ್ಸಾಲಯಗಳು ತಮ್ಮ ರೋಗಿಗಳ ಪರೀಕ್ಷೆಯಲ್ಲಿ ಅವರಿಗೆ ಡೆಂಗ್ಯೂ ಅಥವಾ ಯಾವುದೇ ಸಾಂಕ್ರಾಮಿಕ ರೋಗ ಇರುವುದು ಕಂಡು ಬಂದರೆ ಆಯಾ ದಿನದಂತೆ ಜಿಲ್ಲಾ ಆರೋಗ್ಯ ಇಲಾಖೆ ಹಾಗೂ ಸ್ಥಳೀಯ ಆಡಳಿತಕ್ಕೆ ಕಡ್ಡಾಯವಾಗಿ ಮಾಹಿತಿ ನೀಡಬೇಕು ಎಂದು ಅಪರ ಜಿಲ್ಲಾಧಿಕಾರಿ ಎಂ.ಜೆ ರೂಪ ತಿಳಿಸಿದ್ದಾರೆ.ಅವರು ಜಿಲ್ಲಾಧಿಕಾರಿ

“ಸಾಂಕ್ರಾಮಿಕ ರೋಗಗಳ ಮಾಹಿತಿ ಪ್ರತೀ ದಿನ ನೀಡುವುದು ಕಡ್ಡಾಯ ➤ ಜಿಲ್ಲಾಧಿಕಾರಿ ಎಂ.ಜೆ ರೂಪ Read More »

ಕರಾವಳಿ
Scroll to Top