ಪದವಿಯಲ್ಲಿ ತುಳು ಕಲಿಕೆ ಸ್ವಾಗತಾರ್ಹ
(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.3.ಪ್ರಾಥಮಿಕ ಮತ್ತು ಪ್ರೌಢಶಾಲಾ ಹಂತದಲ್ಲಿ ತುಳು ಭಾಷೆಯನ್ನು ಭಾಷಾ ಪಠ್ಯವಾಗಿ ಈಗಾಗಲೇ ಕಲಿಸಲಾಗುತ್ತಿದ್ದು, ಈ ವರ್ಷದಿಂದ ಪದವಿಯಲ್ಲಿಯೂ ತುಳುವನ್ನು ಭಾಷೆಯಾಗಿ ಕಲಿಸಲು ಆರಂಭಿಸಲಾಗಿದೆ. ಮಂಗಳೂರು ವಿ.ವಿ.ಯ ಈ ಪ್ರಯತ್ನ ಸ್ವಾಗತಾರ್ಹ ವಿಚಾರ ಎಂದು ಕರ್ನಾಟಕ ತುಳು ಸಾಹಿತ್ಯ ಆಕಾಡೆಮಿಯ ಅಧ್ಯಕ್ಷರಾದ ಎ.ಸಿ.ಭಂಡಾರಿ ಹೇಳಿದರು. ಮಂಗಳೂರಿನ ಕುದ್ಮುಲ್ ರಂಗರಾವ್ ಪುರುಭವನದಲ್ಲಿ ನಡೆದ ರಥಬೀದಿಯ ಡಾ.ಪಿ.ದಯಾನಂದ ಪೈ.ಪಿ.ಸತೀಶ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ತುಳು ಭಾಷಾ ತರಗತಿಗಳ ಉದ್ಘಾಟನೆಯನ್ನು ನೆರವೇರಿಸಿ ಅವರು ಮಾತನಾಡುತ್ತಿದ್ದರು. […]
ಪದವಿಯಲ್ಲಿ ತುಳು ಕಲಿಕೆ ಸ್ವಾಗತಾರ್ಹ Read More »
ಕರಾವಳಿ


