ಕೇಂದ್ರ ಆರೋಗ್ಯ & ಕುಟುಂಬ ಕಲ್ಯಾಣ ಸಚಿವ ಡಾ.ಹರ್ಷವರ್ಧನ್ ಭೇಟಿಯಾದ ➤ಸಂಸದ ನಳಿನ್ ಕುಮಾರ್ ಕಟೀಲ್
(ನ್ಯೂಸ್ ಕಡಬ) newskadaba.com ನವದೆಹಲಿ, ಆಗಸ್ಟ್.2.ಸಂಸದ ಶ್ರೀ.ನಳಿನ್ ಕುಮಾರ್ ಕಟೀಲ್ ಇವರು ಇಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಡಾ.ಹರ್ಷವರ್ಧನ್ ಇವರನ್ನು ನವದೆಹಲಿಯಲ್ಲಿ ಭೇಟಿಯಾಗಿ ಪ್ರಧಾನ ಮಂತ್ರಿ ಸ್ವಾಸ್ಥ್ಯ ಸುರಕ್ಷಾ ಯೋಜನೆಯಡಿ ಮಂಗಳೂರಿಗೆ ಒಂದು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಮಂಜೂರು ಮಾಡುವಂತೆ ಸಚಿವರಿಗೆ ಮನವಿ ಮಾಡಿದರು. ಮಂಗಳೂರಿನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಸ್ಥಾಪಿಸುವುದರಿಂದ ಕರಾವಳಿ ಕರ್ನಾಟಕದಲ್ಲಿ ಆರೋಗ್ಯ ಕ್ಷೇತ್ರಕ್ಕೆ ಉತ್ತೇಜನ ಸಿಗುತ್ತದೆ ಅಲ್ಲದೇ ರಾಜ್ಯದ ಕರಾವಳಿ ಜಿಲ್ಲೆಗಳ ಜನಸಾಮಾನ್ಯರಿಗೆ ಇಂತಹ ಆಸ್ಪತ್ರೆಯಿಂದ ಕೈಗೆಟುಕುವ ಶುಲ್ಕದಲ್ಲಿ […]
ಕೇಂದ್ರ ಆರೋಗ್ಯ & ಕುಟುಂಬ ಕಲ್ಯಾಣ ಸಚಿವ ಡಾ.ಹರ್ಷವರ್ಧನ್ ಭೇಟಿಯಾದ ➤ಸಂಸದ ನಳಿನ್ ಕುಮಾರ್ ಕಟೀಲ್ Read More »
ಕರಾವಳಿ


