karnataka

ಭಾರತೀಯ ಅಂಚೆ ಇಲಾಖೆ : “ಪ್ರೀತಿಯ ಬಾಪು, ನೀವು ಅಮರ” ➤ ಅಂಚೆ ಇಲಾಖೆ ಪತ್ರ ಬರಹ ಸ್ಪರ್ಧೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.1.ಭಾರತೀಯ ಅಂಚೆ ಇಲಾಖೆಯು ರಾಷ್ಟ್ರೀಯ ಮಟ್ಟದಲ್ಲಿ “ಪ್ರೀತಿಯ ಬಾಪು, ನೀವು ಅಮರ” ಶೀರ್ಷಿಕೆಯಲ್ಲಿ ಪತ್ರ ಬರಹ ಸ್ಪರ್ಧೆಯನ್ನು ಏರ್ಪಡಿಸಿದ್ದು ಎಲ್ಲರಿಗೂ ಮುಕ್ತ ಅವಕಾಶ ಕಲ್ಪಿಸಿದೆ. ಸ್ಪರ್ಧೆಯು 01.01.2019 ರಂದು 18 ವರ್ಷದ ಒಳಗಡೆ ವಯಸ್ಸಿನವರ ಹಾಗೂ 18 ವರ್ಷ ಮೇಲಿನ ವಯಸ್ಸಿನವರ 2 ವಿಭಾಗಗಳನ್ನು ಒಳಗೊಂಡಿರುತ್ತದೆ. ಇನ್‍ಲ್ಯಾಂಡ್ ಕಾರ್ಡ್ ಉಪಯೋಗಿಸಿ(500 ಪದಗಳು ಮೀರದ ಹಾಗೆ), ಅಥವಾ ಲಕೋಟೆಯಲ್ಲಿ (ಲಕೋಟೆ ಎ4 ಕಾಗದ , 1000 ಮೀರದ ಹಾಗೆ) ತಮ್ಮ ಪತ್ರವನ್ನು ಹಿರಿಯ […]

ಭಾರತೀಯ ಅಂಚೆ ಇಲಾಖೆ : “ಪ್ರೀತಿಯ ಬಾಪು, ನೀವು ಅಮರ” ➤ ಅಂಚೆ ಇಲಾಖೆ ಪತ್ರ ಬರಹ ಸ್ಪರ್ಧೆ Read More »

ಕರಾವಳಿ

ಐಸಿಎಆರ್-ಕೃಷಿ ವಿಜ್ಞಾನ ಕೇಂದ್ರ, ಕಂಕನಾಡಿ ➤ಭತ್ತದ ಬೆಳೆಯಲ್ಲಿ ಸಮಗ್ರ ಪೋಷಕಾಂಶ & ಪರಿಸರ ಸ್ನೇಹಿ ಪೀಡೆಗಳ ನಿರ್ವಹಣೆಯ ತರಬೇತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.1.ಐಸಿಎಆರ್-ಕೃಷಿ ವಿಜ್ಞಾನ ಕೇಂದ್ರ, ಕಂಕನಾಡಿ ವತಿಯಿಂದ ಬಂಟ್ವಾಳ ತಾಲ್ಲೂಕು ಕವಲಪಡುರು ಗ್ರಾಮದಲ್ಲಿ ಭತ್ತದ ಬೆಳೆಯಲ್ಲಿ ಸಮಗ್ರ ಪೋಷಕಾಂಶಗಳು ಮತ್ತು ಪರಿಸರ ಸ್ನೇಹಿ ಪೀಡೆಗಳ ನಿರ್ವಹಣೆ ಕುರಿತು ತರಬೇತಿಯನ್ನು ಮೂಂಚಿಣಿ ಪ್ರಾತ್ಯಕ್ಷಿಕೆಯ ಯೋಜನೆಯಡಿಯಲ್ಲಿ ತರಬೇತಿ ಶಿಬಿರವನ್ನು ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಬೇಸಾಯ ಶಾಸ್ತ್ರ ವಿಜ್ಞಾನಿ ಡಾ. ನವೀನ್ ಕುಮಾರ್, ಬಿ.ಟಿ. ಮಾತಾನಾಡಿ ಭತ್ತದ ಬೆಳೆಯು ಒಂದು ಪ್ರಮುಖ ಆಹಾರ ಬೆಳೆಯಾಗಿದ್ದು ದಕ್ಷಿಣ ಕನ್ನಡದಲ್ಲಿ ನಾನಾ ಕಾರಣಗಳಿಂದ ದಿನದಿಂದ ದಿನಕ್ಕೆ ಭತ್ತದ ಕೃಷಿ ಕ್ಷೀಣಿಸುತ್ತಿದ್ದು

ಐಸಿಎಆರ್-ಕೃಷಿ ವಿಜ್ಞಾನ ಕೇಂದ್ರ, ಕಂಕನಾಡಿ ➤ಭತ್ತದ ಬೆಳೆಯಲ್ಲಿ ಸಮಗ್ರ ಪೋಷಕಾಂಶ & ಪರಿಸರ ಸ್ನೇಹಿ ಪೀಡೆಗಳ ನಿರ್ವಹಣೆಯ ತರಬೇತಿ Read More »

ಕರಾವಳಿ

ಬಾಳ ಗ್ರಾಮ ಪಂಚಾಯತ್ ➤ಪ್ರಥಮ ಹಂತದ ಗ್ರಾಮ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.1.ಬಾಳ ಗ್ರಾಮ ಪಂಚಾಯತ್‍ನ 2019-20ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆಯನ್ನು ಆಯೋಜಿಸಲಾಗಿದೆ.ಈ ಸಭೆಯು ಆಗಸ್ಟ್ 6 ರಂದು ಬೆಳಗ್ಗೆ 11 ಗಂಟೆಗೆ ಬಾಳ ಕೈಕಂಬ ಸಮುದಾಯ ಭವನದಲ್ಲಿ ನಡೆಯಲಿದೆ. ಈ ಸಭೆಯಲ್ಲಿ ನೋಡೆಲ್ ಅಧಿಕಾರಿಯಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಉತ್ತರವಲಯ  ಭಾಗವಹಿಸಲಿದ್ದಾರೆ.

ಬಾಳ ಗ್ರಾಮ ಪಂಚಾಯತ್ ➤ಪ್ರಥಮ ಹಂತದ ಗ್ರಾಮ ಸಭೆ Read More »

ಕರಾವಳಿ

ಬಂಟ್ವಾಳ ತಾಲೂಕು ➤ಮಾಸಿಕ ಕೆಡಿಪಿ ಪ್ರಗತಿ ಪರಿಶೀಲನೆ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.1.ಬಂಟ್ವಾಳ ತಾಲೂಕು ಪಂಚಾಯತ್‍ನ ಎಸ್‍ಜಿಎಸ್‍ವೈ ಸಂಭಾಗಣದಲ್ಲಿ ಮಾಸಿಕ ಕೆಡಿಪಿ ಪ್ರಗತಿ ಪರಿಶೀಲನೆ ಸಭೆಯನ್ನು ಆಯೋಜಿಸಲಾಗಿದೆ. ಈ ಸಭೆಯು ಆಗಸ್ಟ್ 5 ರಂದು ಬೆಳಗ್ಗೆ 10.30 ಗಂಟೆಗೆ   ನಡೆಯಲಿದೆ ಎಂದು ಕಾರ್ಯನಿವಾಹಕ ಅಧಿಕಾರಿ, ತಾಲೂಕು ಪಂಚಾಯತ್, ಬಂಟ್ವಾಳ ಇವರ ಪ್ರಕಟಣೆ ತಿಳಿಸಿದೆ.

ಬಂಟ್ವಾಳ ತಾಲೂಕು ➤ಮಾಸಿಕ ಕೆಡಿಪಿ ಪ್ರಗತಿ ಪರಿಶೀಲನೆ ಸಭೆ Read More »

ಕರಾವಳಿ

ಕರ್ನಾಟಕ ಚಲನಚಿತ್ರ ಅಕಾಡೆಮಿ ➤ ‘ಬೆಳ್ಳಿ ಹೆಜ್ಜೆ’ಯಲ್ಲಿ ನಮ್ಮೊಂದಿಗೆ – ಡಾ. ರಿಚರ್ಡ್ ಕ್ಯಾಸ್ಟಲಿನೋ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.1.ಕರ್ನಾಟಕ ಚಲನಚಿತ್ರ ಅಕಾಡೆಮಿ, ಮಂಗಳೂರು ವಿಶ್ವವಿದ್ಯಾನಿಲಯ, ಮಂಗಳಗಂಗೋತ್ರಿ ಇವರ ಸಹಯೋಗದೊಂದಿಗೆ ಖ್ಯಾತ ಚಲನಚಿತ್ರ ಗಣ್ಯರೊಂದಿಗೆ ಸಂವಾದ ನಡೆಸುವ ‘ ಬೆಳ್ಳಿ ಹೆಜ್ಜೆ’ ಕಾರ್ಯಕ್ರಮ ಆಗಸ್ಟ್ 3 ರಂದು ಸಂಜೆ 5 ಗಂಟೆಗೆ ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾ ಭವನದಲ್ಲಿ ನಡೆಯಲಿದೆ. ಹಿರಿಯ ಚಿತ್ರ ನಿರ್ದೇಶಕ ಡಾ| ರಿಚರ್ಡ್ ಕ್ಯಾಸ್ಟಲಿನೋ ಅವರು ಈ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದು, ಸಾಹಿತಿ ಡಾ. ನಾ. ದಾಮೋದರ ಶೆಟ್ಟಿ ಅವರು ಇದನ್ನು ನಿರ್ವಹಿಸಲಿದ್ದಾರೆ. ಕರ್ನಾಟಕ ಚಲನಚಿತ್ರ

ಕರ್ನಾಟಕ ಚಲನಚಿತ್ರ ಅಕಾಡೆಮಿ ➤ ‘ಬೆಳ್ಳಿ ಹೆಜ್ಜೆ’ಯಲ್ಲಿ ನಮ್ಮೊಂದಿಗೆ – ಡಾ. ರಿಚರ್ಡ್ ಕ್ಯಾಸ್ಟಲಿನೋ Read More »

ಕರಾವಳಿ

ಡೆಂಗ್ಯೂ ಪ್ರಕರಣದ ಬಗ್ಗೆ ಮುನ್ನೆಚ್ಚರಿಕೆ ➤ ಧಾರ್ಮಿಕ ಕ್ಷೇತ್ರದಲ್ಲಿ ಸ್ವಚ್ಛತೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.1.ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಡೆಂಗ್ಯೂ ಪ್ರಕರಣಗಳು ಹೇರಳವಾಗಿ ಹರಡಿದೆ. ಇದನ್ನು ತಡೆಗಟ್ಟುವ ಕೆಲಸವನ್ನು ನಾವೆಲ್ಲರೂ ಮಾಡಬೇಕಾಗಿದೆ. ಸೊಳ್ಳೆಗಳು ನೀರು ನಿಲ್ಲುವ ಸ್ಥಳಗಳಲ್ಲಿ ಮೊಟ್ಟೆ ಇಟ್ಟು 7 ರಿಂದ 10 ದಿನಗಳಲ್ಲಿ ಸೊಳ್ಳೆಗಳಾಗಿ ಪರಿವರ್ತನೆ ಹೊಂದುತ್ತದೆ. ಇದಕ್ಜಿಕಾಗಿ  ಮುನ್ನೆಚ್ಚರಿಕೆ ನೀಡಿದೆ. ಸೊಳ್ಳೆಗಳ ಸಂತನೋತ್ಪತ್ತಿಗೆ ಪೂರಕವಾಗುವ ನೀರು ನಿಲ್ಲುವ ಪ್ರದೇಶಗಳನ್ನು ದೇವಸ್ಥಾನದ ಹಿಂಭಾಗ/ಮುಂಭಾಗಗಳಲ್ಲಿ ಪರಿಶೀಲಿಸಿ ಕೂಡಲೇ ನಿವಾರಿಸಬೇಕು. ನೀರು ನಿಂತಿರುವುದು ಕಂಡು ಬಂದಲ್ಲಿ ಅದನ್ನು ತೆರವುಗೊಳಿಸಬೇಕು. ಸೀಯಾಳದ ಚಿಪ್ಪನ್ನು ಎರಡು ಹೋಳುಗಳಾಗಿ ಮಾಡಿ, ಮಹಾನಗರ

ಡೆಂಗ್ಯೂ ಪ್ರಕರಣದ ಬಗ್ಗೆ ಮುನ್ನೆಚ್ಚರಿಕೆ ➤ ಧಾರ್ಮಿಕ ಕ್ಷೇತ್ರದಲ್ಲಿ ಸ್ವಚ್ಛತೆ Read More »

ಕರಾವಳಿ

ತಂತ್ರಜ್ಞಾನ ಪ್ರಭಾವ ➤ ಅನುಕೂಲ ಮತ್ತು ಅನಾನುಕೂಲ

(ನ್ಯೂಸ್ ಕಡಬ) newskadaba.com ತಂತ್ರಜ್ಞಾನ, ಜುಲೈ.31. ತಂತ್ರಜ್ಞಾನ ಎಂದರೆ ಉಪಕರಣಗಳ ಜ್ಞಾನದ,ತಂತ್ರಗಳ, ಯಂತ್ರಗಳ ಸಹಾಯದಿಂದ ಹೊಸ ಸಮಸ್ಯೆಗಳ ಪರಿಹಾರ ಮತು ಮೊದಲೆ ಅಸ್ತಿತ್ವದಲ್ಲಿರುವ ಪರಿಹಾರಗಳನ್ನು ಸುಧಾರಿಸಿ ಒಂದು ಗುರಿ ಸಾಧಿಸುವುದು. ಬೋಧನೆ ಮತ್ತು ಕಲಿಕೆಯಲ್ಲಿ ತಂತ್ರಜ್ಞಾನದ ಬಳಕೆ:ತಂತ್ರಜ್ಞಾನದ ಬಳಕೆಯಿಂದ ಮಕ್ಕಳಿಗೆ ಪಾಠ ಕಲಿಯಲು ಸುಲಭವಾಗಿದೆ. ತಂತ್ರಜ್ಞಾನ ಬೋಧನೆ ಮತ್ತು ಕಲಿಕೆ ಎರಡನ್ನು ಬೆಂಬಲಿಸಲು ಬಳಸಲಾಗುತ್ತದೆ. ತಂತ್ರಜ್ಞಾನದ ವ್ಯವಸ್ದೆಯ ಮೂಲಕ ಪುಸ್ತಕಗಳನ್ನು ಖರಿದಿಸುವ ಖರ್ಚುಗಳನ್ನು ಕಡಿಮೆ ಮಾಡುತ್ತದೆ.ತರಗತಿಗಳಲ್ಲಿ ಕಂಪ್ಯೂಟರ್ ಜೊತೆ ಡಿಜಿಟಲ್ ಕಲಿಕೆಯನ್ನು ಪರಿಚಯಿಸಲಾಗಿದೆ. ಇಂತಹ ಸೌಲಭ್ಯಗಳು ವಿದ್ಯಾರ್ಥಿಗಳ ಭಾಗವಹಿಸಿಕೆ

ತಂತ್ರಜ್ಞಾನ ಪ್ರಭಾವ ➤ ಅನುಕೂಲ ಮತ್ತು ಅನಾನುಕೂಲ Read More »

ತಂತ್ರಜ್ಞಾನ

ಸಾಂಪ್ರದಾಯಿಕ ಆಚರಣೆ: ಆಟಿ ಅಮಾವಾಸ್ಯೆ ➤ ಆಚಾರ ವಿಚಾರ

(ನ್ಯೂಸ್ ಕಡಬ) newskadaba.com ಕರಾವಳಿ, ಜುಲೈ.31. ಒಂದು ದಿನ ಮುಂಚಿತವಾಗಿ ಸಮಸ್ತ ಬಾಂಧವರಿಗೆ ನಾಳಿನ ಸಾಂಪ್ರದಾಯಿಕ ಆಚರಣೆಯಾದ ಆಟಿ ಅಮವಾಸ್ಯೆಯ ಶುಭಾಶಯಗಳು. ನಮ್ಮ  ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಕಾಸರಗೋಡು ಜಿಲ್ಲೆಯಲ್ಲಿ ಸಾಮಾನ್ಯವಾಗಿ ತುಳು ಸಂಸ್ಕೃತಿಯನ್ನು ಆಚರಿಸಲಾಗುತ್ತದೆ. ಇಲ್ಲಿನ ಎಲ್ಲಾ ರೀತಿ ರಿವಾಜುಗಳು ಆಚರಣೆಯಲ್ಲಿ ಕಾಣಬಹುದು. ಇಂತಹ ಆಚರಣೆಯಲ್ಲಿ ತುಳುನಾಡಿನ ತುಳು ಪಂಚಾಂಗದ ರೀತಿ ತುಳುವರಿಗೆ  ಪಗ್ಗು ತಿಂಗಳಲ್ಲಿ ವರ್ಷ ಪ್ರಾರಂಭವಾದರೆ ಸುಗ್ಗಿ ತಿಂಗಳು ವರ್ಷದ ಕೊನೆಯ ತಿಂಗಳು ಅನ್ನುವುದು ವಾಡಿಕೆ. ತುಳುವರಿಗೆ ಪ್ರತಿಯೊಂದು ತಿಂಗಳು ವಿಶೇಷವೇ

ಸಾಂಪ್ರದಾಯಿಕ ಆಚರಣೆ: ಆಟಿ ಅಮಾವಾಸ್ಯೆ ➤ ಆಚಾರ ವಿಚಾರ Read More »

ಕರಾವಳಿ

ಮರ ಕೆಸು: ಆಷಾಢ ಮಾಸದ ವಿಶೇಷ ಖಾದ್ಯ ➤ ಮರ ಕೆಸು

(ನ್ಯೂಸ್ ಕಡಬ) newskadaba.com ಆರೋಗ್ಯ ಮಾಹಿತಿ, ಜುಲೈ.31. ಮರಕೆಸು ಮರದಲ್ಲಿ ಬೆಳೆ ಯುವ ಸಸ್ಯ. ಗೌಡ ಸಾರಸ್ವತರು ಇದು ಮರಾಳ್ವಾಪಾನ್‌ ಎನ್ನುವರು. ತುಳುವಿನಲ್ಲಿ ಇದನ್ನು ಮರತೇವು,  ಕೆಸುವಿನಲ್ಲಿ ಅನೇಕ 4 ವಿಧಗಳಿವೆ. ಕರಿ ಕೆಸು- ಇದರ ದಂಟು ಕಪ್ಪಗಿದ್ದು, ಎಲೆಯೂ ಹಸುರು ಮಿಶ್ರಿತ ಕಪ್ಪಾಗಿದೆ. ಇನ್ನೊಂದು ಬಿಳಿ ಕೆಸು- ತಿಳಿ ಹಸುರು ಬಣ್ಣದ ಕಾಂಡ ಮತ್ತು ಹಸುರು ಎಲೆ. ಚುಕ್ಕೆ ಕೆಸು- ಇದರ ಎಲೆಗಳಲ್ಲಿ ಕೆಂಪು ಬಣ್ಣದ ಚುಕ್ಕಿಗಳಿವೆ. ಇವು ನೆಲದಲ್ಲೇ ಬೆಳೆಯುವ ಸಸ್ಯವಾಗಿವೆ. ಮರಕೆಸು ಮರದ

ಮರ ಕೆಸು: ಆಷಾಢ ಮಾಸದ ವಿಶೇಷ ಖಾದ್ಯ ➤ ಮರ ಕೆಸು Read More »

ಆರೋಗ್ಯ ಮಾಹಿತಿ

ಜಿಲ್ಲಾ ಇತಿಹಾಸ ಪರಿಚಯ ➤ ದಕ್ಷಿಣ ಕನ್ನಡ

(ನ್ಯೂಸ್ ಕಡಬ) newskadaba.com ದಕ್ಷಿಣ ಕನ್ನಡ, ಜುಲೈ.31. ೧೯೪೮ ಹಿಂದೆ ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳನ್ನು ಒಟ್ಟಾಗಿ ಕೆನರಾ ಎಂದು ಕರೆಯಲಾಗುತ್ತಿತ್ತು. ೧೮೬೦ ರಲ್ಲಿ ಬ್ರಿಟಿಷರು ಈ ಭಾಗವನ್ನು ಉತ್ತರ ಕೆನರ ಮತ್ತು ದಕ್ಷಿಣ ಕೆನರ ಎಂದು ವಿಂಗಡಿಸಿದರು. ೧೮೬೨ ರಲ್ಲಿ ಉತ್ತರ ಕೆನರವನ್ನು ಬೋಂಬೆ ಪ್ರೆಸಿಡೆನ್ಸಿ ಹಾಗೂ ದಕ್ಷಿಣ ಕೆನರವನ್ನು ಮದ್ರಾಸ್ ಪ್ರೆಸಿಡೆನ್ಸಿಗೆ ಸೇರಿಸಲಾಯಿತು. ಕುಂದಾಪುರ ತಾಲೂಕು ಮೊದಲು ಉತ್ತರ ಕೆನರದಲ್ಲಿದ್ದರೂ ನಂತರ ದಕ್ಷಿಣ ಕೆನರಕ್ಕೆ ಸೇರಿಸಲಾಯಿತು. ದಕ್ಷಿಣ ಕನ್ನಡದಲ್ಲಿ ಸಂತ ಅಲೋಶಿಯಸ್

ಜಿಲ್ಲಾ ಇತಿಹಾಸ ಪರಿಚಯ ➤ ದಕ್ಷಿಣ ಕನ್ನಡ Read More »

ಕರಾವಳಿ
Scroll to Top