ಪಿಲಿಕುಳ ಆಟಿಕೂಟ ➤ ವಿಶೇಷ ಭೋಜನ ಸಾರ್ವಜನಿಕರಿಗೆ ಕೂಪನ್ ವ್ಯವಸ್ಥೆ
(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.30.ಪಿಲಿಕುಳದ ಗುತ್ತು ಮನೆಯಲ್ಲಿ ಆಗಸ್ಟ್ 4 ರಂದು ಪೂರ್ವಾಹ್ನ 10 ಗಂಟೆಯಿಂದ ಪಿಲಿಕುಳ ಆಟಿಕೂಟವನ್ನು ಸಾಂಸ್ಕೃತಿಕ ಮತ್ತು ಸಾಹಿತ್ಯಿಕ ಕಾರ್ಯಕ್ರಮಗಳೊಂದಿಗಗೆ ಆಯೋಜಿಸಲಾಗಿದೆ. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ದ ಹಾಗೂ ರಾಜ್ಯ ಪ್ರಶಸ್ತಿ ಪುರಸ್ಕೃತ ಯಕ್ಷಗಾನ ಕಲಾವಿದರಾದ ಸೀತಾರಾಮ್ ಕುಮಾರ್ ಕಟೀಲ್ ಇವರ ಸಾರಥ್ಯದಲ್ಲಿ “ಯಕ್ಷ, ನೃತ್ಯ ಮತ್ತು ಹಾಸ್ಯ ವೈಭವ” ಮತ್ತು ಮಂಗಳೂರು ತಾಲೂಕು ಮಹಿಳಾ ಮಂಡಳಿಗಳ ಒಕ್ಕೂಟದವರಿಂದ ಆಟಿಯ ವಿಶೇಷ ತಿಂಡಿ ತಿನಿಸುಗಳ ಪ್ರದರ್ಶನವೂ ನಡೆಯಲಿದೆ. ಮಧ್ಯಾಹ್ನ 1 […]
ಪಿಲಿಕುಳ ಆಟಿಕೂಟ ➤ ವಿಶೇಷ ಭೋಜನ ಸಾರ್ವಜನಿಕರಿಗೆ ಕೂಪನ್ ವ್ಯವಸ್ಥೆ Read More »
ಕರಾವಳಿ


