ರೆಂಜಿಲಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಬಿವೃದ್ದಿ ಯೋಜನೆ ➤ ಪದಗ್ರಹಣ ಕಾರ್ಯಕ್ರಮ
(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.26.ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಬಿವೃದ್ದಿ ಯೋಜನೆಯ ಬಿಳಿನೆಲೆ ವಲಯದ ಪ್ರಗತಿ ಭಂದು ಸ್ವಸಹಾಯ ಸಂಘಗಳ ರೆಂಜಿಲಾಡಿ ಓಕೂಟದ ಪದಗ್ರಹಣ ಕಾರ್ಯಕ್ರಮ ರೆಂಜಿಲಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ರೆಂಜಿಲಾಡಿ ಬೀಡಿನ ಯಶೋಧರ ಯಾನೆ ತಮ್ಮಯ್ಯ ಬಲ್ಲಾಳ ಉದ್ಘಾಟಿಸಿ ಮಾತನಾಡಿ, ಗ್ರಾಮಾಭಿವೃದ್ದಿ ಯೋಜನೆಯ ಕಾರ್ಯವೈಕರಿಯಿಂದ ಗ್ರಾಮೀಣ ಭಾಗದ ಜನತೆಯ ಅರ್ಥಿಕ ಸದೃಡರಾಗಲು ಕಾರಣವಾಗಿದೆ ಎಂದರು. ಅಧ್ಯಕ್ಷತೆಯನ್ನು ವಹಿಸಿದ್ದ ಪ್ರಗತಿಬಂಧು ಸ್ವಸಹಾಯ ಸಂಘಗಳ ರೆಂಜಿಲಾಡಿ ಓಕ್ಕೂಟದ ನಿಕಟಪೂರ್ವ ಅದ್ಯಕ್ಷ ಶ್ರೀಯುತ ಸೂರಪ್ಪ ಗೌಡ […]
ರೆಂಜಿಲಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಬಿವೃದ್ದಿ ಯೋಜನೆ ➤ ಪದಗ್ರಹಣ ಕಾರ್ಯಕ್ರಮ Read More »
ಕರಾವಳಿ

