ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ➤ ಅಧ್ಯಯನ ವರದಿ ಆಹ್ವಾನ
(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.26.ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕೆ-ಸ್ಟೆಪ್ಸ್ ಇವರ ಸಂಯುಕ್ತ ಆಶ್ರಯದಲ್ಲಿ ಜಲ ಸಂರಕ್ಷಣೆಗೆ ಸಂಬಂಧಿಸಿದಂತೆ ಜಲಾಮೃತ ಯೋಜನೆಯಡಿಯಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಂದ ವಿಶ್ಲೇಷಣಾತ್ಮಕ ಅಧ್ಯಯನ ವರದಿಯನ್ನು ಆಹ್ವಾನಿಸಲಾಗಿದೆ. ಈ ಸ್ಪಧೆಯಲ್ಲಿ ರಾಜ್ಯದ ಯಾವುದೇ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಭಾಗವಹಿಸಲು ಅವಕಾಶವಿದ್ದು, ತಮ್ಮ ಊರು, ನಗರದಲ್ಲಿ ಅಥವಾ ಸನಿಹದ ಹಳ್ಳಿ/ಸ್ಥಳೀಯ ಪ್ರಚಲಿತ ನೀರಿಗೆ ಸಂಬಂಧಪಟ್ಟ ಸಮಸ್ಯೆ ಕುರಿತಾಗಿ 4 ಪುಟಗಳಿಗೆ ಮೀರದಂತೆ ವಿಶ್ಲೇಷಣಾತ್ಮಕ ಅಧ್ಯಯನ ವರದಿ(ಸನಿಹದ ನದಿ, ಸರೋವರ, ಬಾವಿ, […]
ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ➤ ಅಧ್ಯಯನ ವರದಿ ಆಹ್ವಾನ Read More »
ಕರಾವಳಿ

