“ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ”ಸ್ವಸ್ತ ಸಮಾಜಕ್ಕಾಗಿ ➤ ಯು.ಟಿ ಖಾದರ್
(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.2.“ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ” ಸ್ವಸ್ತ ಸಮಾಜಕ್ಕಾಗಿ ಜನರಿಗೆ ತುರ್ತು ಚಿಕಿತ್ಸೆ ನೀಡುವ ಬಗ್ಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಅನುದಾನದ ಕೊಡುಗೆಯೊಂದಿಗೆ ಈ ಯೋಜನೆ ಸಾರ್ವಜನಿಕರಿಗೆ ಲಭ್ಯವಾಗುತ್ತಿದೆ. ಈ ಯೋಜನೆಯು ಪ್ರಾರ್ಥಮಿಕ, ಸಾಮಾನ್ಯ ದ್ವಿತೀಯ, ಸಂಕೀರ್ಣ ದ್ವಿತೀಯ, ತೃತೀಯ ಹಾಗೂ ತುರ್ತು ಹಂತದ ಚಿಕಿತ್ಸೆಗಳನ್ನು ಒದಗಿಸಲಾಗುತ್ತಿದೆ. ಬಿಪಿಎಲ್ ಕಾರ್ಡು ಹೊಂದಿರುವವರಿಗೆ ವಾರ್ಷಿಕ ರೂ. 5 ಲಕ್ಷ ಹಾಗೂ ಎಪಿಎಲ್ ಕಾರ್ಡು ಹೊಂದಿದವರಿಗೆ ವಾರ್ಷಿಕ ಮಿತಿ ರೂ. 1.50 ಲಕ್ಷ ಇರುತ್ತದೆ. ಎಂದು […]
“ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ”ಸ್ವಸ್ತ ಸಮಾಜಕ್ಕಾಗಿ ➤ ಯು.ಟಿ ಖಾದರ್ Read More »
ಕರಾವಳಿ




