karnataka

ಸೆಂಟರ್ ಫಾರ್ ಕಂಟಿನ್ಯೂಯಿಂಗ್ ಪಾಲಿಟೆಕ್ನಿಕಲ್ ಎಜುಕೇಶನ್ ಕರ್ನಾಟಕ ➤ ಅಲ್ಪಾವಧಿ ತರಬೇತಿಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.27.ಕರ್ನಾಟಕ ಪಾಲಿಟೆಕ್ನಿಕ್ (ಕೆಪಿಟಿ) ಯಲ್ಲಿ ಸೆಂಟರ್ ಫಾರ್ ಕಂಟಿನ್ಯೂಯಿಂಗ್ ಟೆಕ್ನಕಲ್ ಎಜುಕೇಶನ್ ಕರ್ನಾಟಕ (ಸಿಸಿಟೆಕ್) ಇದರ ವತಿಯಿಂದ ವಿದ್ಯಾಭ್ಯಾಸವನ್ನು ಅರ್ಧದಲ್ಲೆ ಮೊಟಕುಗೊಳಿಸಿದವರಿಗೆ ಆರ್ಥಿಕವಾಗಿ ಹಿಂದುಳಿದ ವರ್ಗದವರಿಗೆ ಒಂದು ಉತ್ತಮ ಅವಕಾಶ. ಹಾಗೂ ಸಾರ್ವಜನಿಕರಿಗೆ ಸ್ವಯಂ ಉದ್ಯೋಗಾಭ್ಯರ್ಥಿಗಳಾಗಲು ಮತ್ತು ಉದ್ಯಮಶೀಲರಾಗಲು ಅಲ್ಪಾವಧಿ ತರಬೇತಿಗಳನ್ನು ಹಮ್ಮಿಕೊಳ್ಳಲಾಗಿದೆ. ಅಲ್ಪಾವಧಿ ತರಬೇತಿಗಳು ಇಂತಿವೆ: ಕಂಪ್ಯೂಟರ್ ಬೇಸಿಕ್, ತಾಂತ್ರಿಕ ತರಬೇತಿಗಳು, ಮಹಿಳೆಯರಿಗಾಗಿ ವಿಶೇಷ ತರಬೇತಿಗಳು, ಇತರ ತರಬೇತಿಗಳಾದ ಲಘು ವಾಹನ ತರಬೇತಿ ಹಾಗೂ ಕರಾಟೆ ಟ್ರೈನಿಂಗ್.ಹೆಚ್ಚಿನ ಮಾಹಿತಿಗಾಗಿ ಸಿಸಿಟೆಕ್ […]

ಸೆಂಟರ್ ಫಾರ್ ಕಂಟಿನ್ಯೂಯಿಂಗ್ ಪಾಲಿಟೆಕ್ನಿಕಲ್ ಎಜುಕೇಶನ್ ಕರ್ನಾಟಕ ➤ ಅಲ್ಪಾವಧಿ ತರಬೇತಿಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಹಸಿ, ಒಣ ಕಸ ವಿಂಗಡಣೆ ಮಾಡುವಂತೆ ನಾಗರೀಕರಲ್ಲಿ ಪಾಲಿಕೆ ಮನವಿ ➤ನಿಯಮ ಉಲ್ಲಂಘಿಸಿದ್ದಲ್ಲಿ ದಂಡ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.27.ಮಂಗಳೂರು ನಗರ ವ್ಯಾಪ್ತಿಯಲ್ಲಿ ದಿನನಿತ್ಯ ಉತ್ಪತ್ತಿಯಾಗುತ್ತಿರುವ ತ್ಯಾಜ್ಯವನ್ನು ಹಸಿ ಕಸ ಹಾಗೂ ಒಣ ಕಸವಾಗಿ ವಿಂಗಡಿಸಿ ಮಹಾನಗರಪಾಲಿಕೆಯ ವತಿಯಿಂದ ಮಾಡಲಾಗಿರುವ ಸಂಗ್ರಹಣಾ ವ್ಯವಸ್ಥೆಗೆ ನೀಡುವಂತೆ ವಿನಂತಿಸಲಾಗಿದೆ. ಜುಲೈ 1 ರಿಂದ ವಾರದ ಎಲ್ಲಾ ದಿನಗಳು (ಶುಕ್ರವಾರ ಹೊರತು ಪಡಿಸಿ) ಹಸಿ ಕಸವನ್ನು ಸಂಗ್ರಹಿಸಲಾಗುವುದು ಹಾಗೂ ಶುಕ್ರವಾರದಂದು ಒಣಕಸವನ್ನು ಮಾತ್ರ ಸಂಗ್ರಹಿಸಲಾಗುವುದು. ಮಂಗಳೂರು ಮಹಾನಗರಪಾಲಿಕೆಯು ಘನತ್ಯಾಜ್ಯ ವಸ್ತುಗಳ ನಿರ್ವಹಣೆ ನಿಯಮ 2016ನ್ನು ಅನುಷ್ಟಾನಗೊಳಿಸಲು ಕ್ರಮವಹಿಸಿದೆ. ಘನತ್ಯಾಜ್ಯ ವಸ್ತುಗಳ ನಿರ್ವಹಣೆ ನಿಯಮ 2016ರಂತೆ (Municipal

ಹಸಿ, ಒಣ ಕಸ ವಿಂಗಡಣೆ ಮಾಡುವಂತೆ ನಾಗರೀಕರಲ್ಲಿ ಪಾಲಿಕೆ ಮನವಿ ➤ನಿಯಮ ಉಲ್ಲಂಘಿಸಿದ್ದಲ್ಲಿ ದಂಡ Read More »

ಕರಾವಳಿ

ಗ್ರಾಮೀಣ ಪ್ರದೇಶದ ಜನರಿಗೆ ಒಂದು ಸುವರ್ಣ ಅವಕಾಶ ➤ಸ್ವಯಂ ಉದ್ಯೋಗ ಸೃಜನಾ ಯೋಜನೆಯಡಿಯಲ್ಲಿ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.27.ಗ್ರಾಮೀಣ ಪ್ರದೇಶದ ಯುವಕ ಯುವತಿಯರಿಗೆ ಸ್ವಯಂ ಉದ್ಯೋಗ ಮಾಡಲು 2019-20 ನೇ ಸಾಲಿನಲ್ಲಿ ಮುಖ್ಯಮಂತ್ರಿಗಳ ಸ್ವಯಂ ಉದ್ಯೋಗ ಸೃಜನಾ ಯೋಜನೆಯಡಿಯಲ್ಲಿ ಬ್ಯಾಂಕಿನ ಆರ್ಥಿಕ ಸಾಲದ ಮೂಲಕ ಅವಕಾಶ ಕಲ್ಪಿಸಲಾಗುವುದು. ಕನಿಷ್ಠ 18 ವರ್ಷ ಹಾಗೂ ಸಾಮಾನ್ಯ ವರ್ಗದವರಿಗೆ ಗರಿಷ್ಠ 35 ವರ್ಷ ಹಾಗೂ ವಿಶೇಷ ವರ್ಗದವರಿಗೆ (ಪರಿಶಿಷ್ಟ ಜಾತಿ/ ಪ.ಪಂಗಡ/ ಹಿಂದುಳಿದವರ್ಗ/ ಅಲ್ಪಸಂಖ್ಯಾತರು/ ಅಂಗವಿಕಲರು/ ಮಾಜಿಸೈನಿಕ/ ಮಹಿಳೆ) ಗರಿಷ್ಠ 45 ವರ್ಷ. ಯಾವುದೇ ಆದಾಯದ ಮಿತಿ ಇರುವುದಿಲ್ಲ. ಪ್ರಥಮ ಪೀಳಿಗೆ ಉದ್ಯಮಶೀಲರಿಗೆ

ಗ್ರಾಮೀಣ ಪ್ರದೇಶದ ಜನರಿಗೆ ಒಂದು ಸುವರ್ಣ ಅವಕಾಶ ➤ಸ್ವಯಂ ಉದ್ಯೋಗ ಸೃಜನಾ ಯೋಜನೆಯಡಿಯಲ್ಲಿ ಅರ್ಜಿ ಆಹ್ವಾನ Read More »

ಕರಾವಳಿ

ಕಿನ್ಯಾ ಗ್ರಾಮ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.27.ಮಂಗಳೂರು ತಾಲೂಕು ಕಿನ್ಯಾ ಗ್ರಾಮ ಪಂಚಾಯತ್‍ನ 2019-20ನೇ ಸಾಲಿನ ಪ್ರಥಮ ಹಂತದ 1ನೇ ವಾರ್ಡ್ ಸಭೆಯನ್ನು ಆಯೋಜಿಸಲಾಗಿದೆ. ಜುಲೈ 1 ರಂದು ಪೂರ್ವಾಹ್ನ 10.30 ಗಂಟೆಗೆ ಗ್ರಾಮ ಪಂಚಾಯತ್ ಕಚೇರಿ ಸಭಾಂಗಣ, 4 ನೇ ವಾರ್ಡ್ ಸಭೆಯು ಪೂರ್ವಾಹ್ನ 11.30 ಗಂಟೆಗೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕಿರಿಯ ಪ್ರಾಥಮಿಕ ಶಾಲೆ ರಹಮತ್ ನಗರ, 2ನೇ ವಾರ್ಡ್ ಸಭೆ ಅಪರಾಹ್ನ 2 ಗಂಟೆಗೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ

ಕಿನ್ಯಾ ಗ್ರಾಮ ಸಭೆ Read More »

ಕರಾವಳಿ

ಪ್ರಾಪರ್ಟಿ ಕಾರ್ಡ್ ಗಾಗಿ ಮುಗಿಬಿದ್ದ ಜನರು

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.26.ಆಸ್ತಿ ನೋಂದಣಿಗೆ ಪ್ರಾಪರ್ಟಿ ಕಾರ್ಡ್ ಕಡ್ಡಾಯ ಆದೇಶ ಅಂತಿಮಗೊಂಡ ಬಳಿಕ ಯುಪಿಒಆರ್ ಕಚೇರಿಯಲ್ಲಿ ದಿಢೀರ್ ಜನದಟ್ಟಣೆ ಕಂಡುಬಂದಿದೆ.ಪ್ರಾಪರ್ಟಿ ಕಾರ್ಡ್‌ಗೆ ಅರ್ಜಿ ಹಾಕುವವರ ಸಂಖ್ಯೆ ಹೆಚ್ಚಾಗಿದ್ದು, ಕಚೇರಿ ಸಿಬ್ಬಂದಿ ನಿಭಾಯಿಸಲಾಗದೆ ಕಂಗಾಲಾಗಿದ್ದಾರೆ. ಕರಡು ಹಾಗೂ ಅಂತಿಮ ಪ್ರಾಪರ್ಟಿ ಕಾರ್ಡ್ ಪಡೆಯಲು ಬರುವವರು ಅವರೊಂದಿಗೆ ಕಡ್ಡಾಯ ಎಂದು ಗಾಬರಿಯಾಗಿ ಅರ್ಜಿ ಹಾಕಲು ಬರುವವರ ಸಂಖ್ಯೆ ಹೆಚ್ಚಾಗಿರುವುದು ಇದಕ್ಕೆ ಕಾರಣ. ಕೆಲದಿನಗಳ ಹಿಂದೆಯಷ್ಟೇ ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್ ಪ್ರಾಪರ್ಟಿ ಕಾರ್ಡ್ ಬಗ್ಗೆ ಸಾರ್ವಜನಿಕರು ಆತುರಪಡುವ, ಅನಗತ್ಯ

ಪ್ರಾಪರ್ಟಿ ಕಾರ್ಡ್ ಗಾಗಿ ಮುಗಿಬಿದ್ದ ಜನರು Read More »

ಕರಾವಳಿ

ಮರವಂತೆ ಬ್ರೇಕ್ ವಾಟರ್ ಕಾಮಗಾರಿ ಪರಿಶೀಲಿಸಿದ ಬಿ.ವೈ ರಾಘವೇಂದ್ರ

(ನ್ಯೂಸ್ ಕಡಬ) newskadaba.com ಉಪ್ಪುಂದ, ಜೂನ್.26. ಮರವಂತೆ- ತ್ರಾಸಿ ಕರಾವಳಿ ತೀರ ಸಂರಕ್ಷಣೆ ಕಾಮಗಾರಿ ಹಾಗೂ ಮರವಂತೆ ಬ್ರೇಕ್‌ ವಾಟರ್‌ ಕಾಮಗಾರಿ ಪ್ರದೇಶಗಳಿಗೆ ಶಿವಮೊಗ್ಗ ಲೋಕಸಭಾ ಕ್ಷೇತ್ರ ಸಂಸದ ಬಿ.ವೈ ರಾಘವೇಂದ್ರ ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮರವಂತೆ ಬ್ರೇಕ್‌ ವಾಟರ್‌ ಕಾಮಗಾರಿ ಪರಿಶೀಲಿಸಿ ಮೀನುಗಾರರೊಂದಿಗೆ ಮಾತನಾಡಿದ ಅವರು ಬಾಕಿ ಉಳಿದಿರುವ ಬ್ರೇಕ್‌ ವಾಟರ್‌ ಕಾಮಗಾರಿಯನ್ನು ಪೂರ್ಣಗೊಳಿಸಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ಮೀನುಗಾರಿಕಾ ರಸ್ತೆಗೆ 27 ಲಕ್ಷ ರೂ. ಅನುದಾನದಲ್ಲಿ ರಸ್ತೆ ದುರಸ್ತಿ ಮಾಡುವುದಾಗಿ ತಿಳಿಸಿದರು. ಈ

ಮರವಂತೆ ಬ್ರೇಕ್ ವಾಟರ್ ಕಾಮಗಾರಿ ಪರಿಶೀಲಿಸಿದ ಬಿ.ವೈ ರಾಘವೇಂದ್ರ Read More »

ಕರ್ನಾಟಕ

ಡೆಂಗ್ಯೂ ಶಂಕಿತ ಪ್ರದೇಶದಲ್ಲಿ ಆರೋಗ್ಯತಪಾಸಣಾ ಶಿಬಿರ ಮುಂದುವರಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.26.ಅನೇಕ ಕಡೆಗಳಲ್ಲಿ ಡೆಂಗ್ಯೂ ಪೀಡಿತರ ಸಂಖ್ಯೆ ಹೆಚ್ಚಾಗಿದ್ದು ಮುಂಜಾಗೃತ ಕ್ರಮವಾಗಿ ಆರೋಗ್ಯ ತಪಾಸಣೆ ಸಹಿತ ಅಗತ್ಯ ಕ್ರಮಗಳಿಗಾಗಿ ಆರೋಗ್ಯ ಇಲಾಖೆಯು ಅರೆಕೆರೆ ಬೈಲು ಮತ್ತು ಗೋರಕ್ಷದಂಡು ಪರಿಸರದಲ್ಲಿ ಆರೋಗ್ಯ ಶಿಬಿರವನ್ನು ಮುಂದುವರಿಸಿದೆ. 100ಕ್ಕೂ ಹೆಚ್ಚು ಕಾರ್ಯಕರ್ತರು ಜಾಗೃತಿ ಕಾರ್ಯದಲ್ಲಿ ತೊಡಗಿದ್ದಾರೆ.ಸೋಮವಾರದಿಂದಲೇ ಶಿಬಿರ ನಡೆಯುತ್ತಿದ್ದು, ಬುಧವಾರ ತನಕ ಮುಂದುವರಿಯಲಿದೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ (ಪ್ರಭಾರ) ಡಾ| ನವೀನ್‌ಚಂದ್ರ ತಿಳಿಸಿದ್ದಾರೆ. 40ಕ್ಕೂ ಹೆಚ್ಚು ಮಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. 6 ಮಂದಿಯಲ್ಲಿ ಡೆಂಗ್ಯೂ ದೃಢಪಟ್ಟಿದೆ ಎಂದು

ಡೆಂಗ್ಯೂ ಶಂಕಿತ ಪ್ರದೇಶದಲ್ಲಿ ಆರೋಗ್ಯತಪಾಸಣಾ ಶಿಬಿರ ಮುಂದುವರಿಕೆ Read More »

ಕರಾವಳಿ

ಎಲ್ಲಾ ಓಕೆ ಗಾಂಜಾ ಯಾಕೆ? ಇಂದು ವಿಶ್ವಮಾದಕ ವಸ್ತು ವಿರೋಧಿ ದಿನ

(ನ್ಯೂಸ್ ಕಡಬ) newskadaba.com, ಜೂನ್.26.ಇಂದು ವಿಶ್ವದಾದ್ಯಂತ “ಮಾದಕವಸ್ತು ವಿರೋಧಿ ದಿನ” ಎಂದು ಆಚರಿಸಲಾಗುತ್ತದೆ. ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಹೆಚ್ಚಿನ ಅರಿವು ಮೂಡಿಸಿ, ಯುವ ಜನತೆಯನ್ನು ಜಾಗೃತಗೊಳಿಸುವ ಸದುದ್ದೇಶ ಈ ಆಚರಣೆಯ ಹಿಂದೆ ಇದೆ ಎಂದರೂ ತಪ್ಪಲ್ಲ. 2018ರ ಧ್ಯೇಯವಾಕ್ಯ ‘ಮೊದಲು ಆಲಿಸಿ’ (First Listen) ಎಂಬುದಾಗಿದೆ. ಇದರಂತೆ ಮಕ್ಕಳು ಮತ್ತು ಯುವಕರನ್ನು ಮಾದಕ ದ್ಯವ್ಯ ಮತ್ತು ಇತರ ಔಷದಿಗಳ ದುರುಪಯೋಗ ಮತ್ತು ದುಷ್ಪರಿಣಾಮದ ಬಗ್ಗೆ ತಿಳಿ ಹೇಳಿ ಮಾಧಕ ದ್ರವ್ಯದ ಜಾಲಕ್ಕೆ ಬಲಿಯಾಗದಂತೆ ತಡೆಯುವ ಸದುದ್ದೇಶ

ಎಲ್ಲಾ ಓಕೆ ಗಾಂಜಾ ಯಾಕೆ? ಇಂದು ವಿಶ್ವಮಾದಕ ವಸ್ತು ವಿರೋಧಿ ದಿನ Read More »

ಕರಾವಳಿ, ವಿಶೇಷ ಲೇಖನಗಳು

34 ನೆಕ್ಕಿಲಾಡಿ ಗ್ರಾ.ಪಂ. ವಿರುದ್ಧ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ , ಜೂನ್.26. 34ನೇ ನೆಕ್ಕಿಲಾಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಚರಂಡಿ ಕಾಮಗಾರಿ ಹಾಗೂ ದಾರಿ ದೀಪ ಅಳವಡಿಕೆ ಕಾಮಗಾರಿಯನ್ನು ನಡೆಸುವಂತೆ ಒತ್ತಾಯಿಸಿ ನಮ್ಮೂರು- ನೆಕ್ಕಿಲಾಡಿ ಸಂಘಟನೆಯ ನೇತೃತ್ವದಲ್ಲಿ ಗ್ರಾಮಸ್ಥರ ಸಹಭಾಗಿತ್ವದಲ್ಲಿ ಜೂ.27ರಂದು ಪ್ರತಿಭಟನೆ ನಡೆಯಲಿದೆ. ಗ್ರಾ.ಪಂ.ನ ಜಡತ್ವ ಧೋರಣೆಯನ್ನು ಖಂಡಿಸಿ 34ನೇ ನೆಕ್ಕಿಲಾಡಿ ಗ್ರಾ.ಪಂ. ವಠಾರದಲ್ಲಿ ಪೂರ್ವಾಹ್ನ 11 ಗಂಟೆಗೆ ಪ್ರತಿಭಟನೆ ನಡೆಯಲಿದೆ. ಮಳೆಗಾಲ ಆರಂಭವಾದರೂ 34ನೇ ನೆಕ್ಕಿಲಾಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಚರಂಡಿ ವ್ಯವಸ್ಥೆ ಅಸ್ಥವ್ಯಸ್ಥವಾಗಿದೆ. ಹಲವು ಕಡೆ ಚರಂಡಿಗಳೇ ಇಲ್ಲ. ಇದ್ದ

34 ನೆಕ್ಕಿಲಾಡಿ ಗ್ರಾ.ಪಂ. ವಿರುದ್ಧ ಪ್ರತಿಭಟನೆ Read More »

ಕರಾವಳಿ

ಅತ್ಯತ್ತಮ ಕೃತಿಗಳಿಗೆ ಬಹುಮಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.26.ಕರ್ನಾಟಕ ಸಾಹಿತ್ಯ ಅಕಾಡೆಮಿಯು ಪ್ರತಿವರ್ಷದಂತೆ 2018ನೆಯ ವರ್ಷದ ಪುಸ್ತಕ ಬಹುಮಾನ ಯೋಜನೆಗಾಗಿ ಕನ್ನಡ ಪುಸ್ತಕಗಳನ್ನು ಆಹ್ವಾನಿಸಿದೆ. ಪ್ರತಿ ಪ್ರಕಾರದಲ್ಲಿ ವಿಮರ್ಶಕರು ಆಯ್ಕೆ ಮಾಡುವ ಒಂದು ಕೃತಿಗೆ ಬಹುಮಾನ ನೀಡಲಾಗುವುದು. ಬಹುಮಾನಕ್ಕೆ ಸಲ್ಲಿಸುವ ಕೃತಿಗಳು 2018ರ ಜನವರಿ 1 ರಿಂದ 2018ರ ಡಿಸೆಂಬರ್ 31 ರೊಳಗೆ ಪ್ರಥಮ ಆವೃತ್ತಿಯಾಗಿ ಪ್ರಕಟವಾಗಿರುವ ಕೃತಿಗಳಾಗಿರಬೇಕು. ಕೃತಿಯಲ್ಲಿ ಪ್ರಥಮ ಮುದ್ರಣ 2018 ಎಂದು ಮುದ್ರಿತವಾಗಿರಬೇಕು. ಆಯ್ಕೆ ಮಾಡುವ ಪುಸ್ತಕಗಳ ಪ್ರಕಾರ ಇಂತಿವೆ: ಕಾವ್ಯ (ಚವನಗಳು ಮತ್ತು ಹನಿಗವನಗಳು

ಅತ್ಯತ್ತಮ ಕೃತಿಗಳಿಗೆ ಬಹುಮಾನ Read More »

ಕರಾವಳಿ
Scroll to Top