karnataka

ಸ್ವಾವಲಂಬಿ ಜೀವನಕ್ಕೆ ಧರ್ಮಸ್ಥಳ ಯೋಜನೆ ವರದಾನ

(ನ್ಯೂಸ್ ಕಡಬ) newskadaba.com ದಾವಣಗೆರೆ, ಜೂನ್.25.ಸೋಮವಾರ ಪದ್ಮಶ್ರೀ ಚಿಂದೋಡಿ ಲೀಲಾ ಕಲಾಕ್ಷೇತ್ರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ದಾವಣಗೆರೆ ತಾಲೂಕಿನ ಪ್ರಗತಿ ಬಂಧು ಸ್ವ ಸಹಾಯ ಸಂಘಗಳ ಸದಸ್ಯರಿಗೆ ಜನಮಂಗಳ ಕಾರ್ಯಕ್ರಮದಡಿ ಸ್ವ ಸಹಾಯ ಸಂಘಗಳ ಸದಸ್ಯರಿಗೆ ವ್ಹೀಲ್ಚೇರ್‌, ಶಿಷ್ಯವೇತನ, ಆಟೋರಿಕ್ಷಾ ವಿತರಣಾ ಸಮಾರಂಭ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ದಾವಣಗೆರೆ ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕ ಶಾಮನೂರು ಶಿವಶಂಕರಪ್ಪ ಅವರು, ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ವೀರೇಂದ್ರ ಹೆಗ್ಗಡೆಯವರು ಜನರು ಸ್ವಾವಲಂಬಿ […]

ಸ್ವಾವಲಂಬಿ ಜೀವನಕ್ಕೆ ಧರ್ಮಸ್ಥಳ ಯೋಜನೆ ವರದಾನ Read More »

ಕರ್ನಾಟಕ

ಬರೀ ಇಂಗ್ಲಿಷ್ ಇದ್ದರೆ ಅಂತಹ ಆಧಾರ್ ಕಾರ್ಡ್ ಗಳು ತಿರಸ್ಕೃತ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.25.ಆಧಾರ್‌ ಕಾರ್ಡ್‌ನಲ್ಲಿ ಹೆಸರು ಇಂಗ್ಲಿಷ್‌ ಜತೆಗೆ ಆಯಾ ರಾಜ್ಯಗಳ ಪ್ರಾದೇಶಿಕ ಭಾಷೆಯಲ್ಲಿ ಮುದ್ರಿತವಾಗಬೇಕು. ಅದರಂತೆ ರಾಜ್ಯದಲ್ಲಿ ಕನ್ನಡದಲ್ಲಿ ಹೆಸರು ಮುದ್ರಿತವಾಗುತ್ತದೆ. ಆದರೆ ತಾಂತ್ರಿಕ ದೋಷದಿಂದ ಏನಾದರೂ ಪ್ರಾದೇಶಿಕ ಭಾಷೆ ಬಿಟ್ಟುಹೋಯಿತೆಂದರೆ ತಿದ್ದುಪಡಿಯಾಗಲೇಬೇಕು. ಪ್ರಾದೇಶಿಕ ಭಾಷೆ ಅಗತ್ಯ ಪಡಿತರ ಚೀಟಿ(ರೇಷನ್‌ ಕಾರ್ಡ್‌)ಗೆ ಹೆಸರು ಸೇರಿಸುವಾಗ ಪ್ರಾದೇಶಿಕ ಭಾಷೆ ಗಳಲ್ಲಿ ಹೆಸರಿರಲೇಬೇಕು. ರಾಜ್ಯದಲ್ಲಿ ಪಡಿತರ ಚೀಟಿಗೆ ಆನ್‌ಲೈನ್‌ ಮೂಲಕ ಇಂಗ್ಲಿಷ್‌ನಲ್ಲಿ ಹೆಸರು ಟೈಪ್‌ ಮಾಡುವಾಗ ಕನ್ನಡವೂ ಬರುತ್ತದೆ. ಒಂದು ವೇಳೆ ಇಂಗ್ಲಿಷ್‌ ಮಾತ್ರ ಇದ್ದರೆ

ಬರೀ ಇಂಗ್ಲಿಷ್ ಇದ್ದರೆ ಅಂತಹ ಆಧಾರ್ ಕಾರ್ಡ್ ಗಳು ತಿರಸ್ಕೃತ Read More »

ಕರಾವಳಿ

ಸಾಪಿಯೆನ್‍ಶಿಯಾ ಬೆಥನಿ ಪ್ರಥಮ ದರ್ಜೆ ಕಾಲೇಜು ನೆಲ್ಯಾಡಿಯಲ್ಲಿ ಪದವಿ ತರಗತಿಗಳ ಆರಂಭೋತ್ಸವ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.25.ಸಾಪಿಯೆನ್‍ಶಿಯಾ ಬೆಥನಿ ಪ್ರಥಮ ದರ್ಜೆ ಕಾಲೇಜು ನೆಲ್ಯಾಡಿಯಲ್ಲಿ ಪದವಿ ತರಗತಿಗಳ ಆರಂಭೋತ್ಸವ ಶನಿವಾರ ನಡೆಯಿತು. ಈ ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ವಹಿಸಿದ ಬೆಥನಿ ಸಮೂಹ ಸಂಸ್ಥೆಗಳ ಸಂಚಾಲಕರು ಹಾಗೂ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ರೆ| ಡಾ| ಫಾ| ವರ್ಗೀಸ್ ಕೈಪನಡುಕ್ಕ ಒಐಸಿ ಮಾತನಾಡಿ ಕಾಲೇಜಿನ ಶೈಕ್ಷಣಿಕ ಚಟುವಟಿಕೆಗಳ ಸಮಗ್ರ ಮಾಹಿತಿಯನ್ನು ನೀಡಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ ಎಸ್ ಡಿ ಎಂ ಕಾಲೇಜಿನ ಉಪನ್ಯಾಸಕರಾದ ಮಹಾವೀರ ಜೈನ್ ಮಾತನಾಡಿ ನಿರಂತರ ಕಲಿಕೆ

ಸಾಪಿಯೆನ್‍ಶಿಯಾ ಬೆಥನಿ ಪ್ರಥಮ ದರ್ಜೆ ಕಾಲೇಜು ನೆಲ್ಯಾಡಿಯಲ್ಲಿ ಪದವಿ ತರಗತಿಗಳ ಆರಂಭೋತ್ಸವ Read More »

ಕರಾವಳಿ

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ➤`ಪೆರ್ನಾಲ್ ಸಂದೋಲ’ಮತ್ತು`ಕಿನಾದಿ’ ಬ್ಯಾರಿ ಘಝಲ್ ಸಿಡಿ ಬಿಡುಗಡೆ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.25.ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಸೋಮವಾರ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ `ಪೆರ್ನಾಲ್ ಸಂದೋಲ’ ಮತ್ತು `ಕಿನಾದಿ’ ಬ್ಯಾರಿ ಘಝಲ್ ಸಿಡಿ ಬಿಡುಗಡೆ ಕಾರ್ಯಕ್ರಮ ನಡೆಯಿತು. ಒಂದು ಕಾಲದಲ್ಲಿ ಬ್ಯಾರಿ ಕ್ಯಾಸೆಟ್ ಬಿಡುಗಡೆ ಮಾಡಲು ಹಣವೂ ಇಲ್ಲದೆ, ಜಾಗವೂ ಇಲ್ಲದೆ ಕಷ್ಟಪಡುವ ಪರಿಸ್ಥಿತಿ ಇತ್ತು. ನಂತರ ಬ್ಯಾರಿ ಸಾಹಿತ್ಯ ಪರಿಷತ್ ಮತ್ತಿತರ ಸಂಘಟನೆಗಳ ಮೂಲಕ ಸುಧಾರಣೆ ಆಯಿತು. ಈಗ ಅಕಾಡೆಮಿ ನೇತೃತ್ವದಲ್ಲಿ ಹಲವು ಅತ್ಯುತ್ತಮ ಕಾರ್ಯಕ್ರಮ ಆಗುತ್ತಿವೆ. ಬ್ಯಾರಿ ಗಝಲ್

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ➤`ಪೆರ್ನಾಲ್ ಸಂದೋಲ’ಮತ್ತು`ಕಿನಾದಿ’ ಬ್ಯಾರಿ ಘಝಲ್ ಸಿಡಿ ಬಿಡುಗಡೆ ಕಾರ್ಯಕ್ರಮ Read More »

ಕರಾವಳಿ

ಬೆಳ್ತಂಗಡಿ: ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿರ ಹುದ್ದೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.25.ಬೆಳ್ತಂಗಡಿ ತಾಲೂಕು ಶಿಶು ಅಭಿವೃದ್ಧಿ ಯೋಜನಾ ವಾಪ್ತಿಯಲ್ಲಿ ಖಾಲಿ ಇರುವ ಮಚ್ಚಿನ ಗ್ರಾಮದ ಪಾಲಡ್ಕ ಅಂಗನವಾಡಿಕೇಂದ್ರ, ನಾರಾವಿ ಗ್ರಾಮದ ನಾರಾವಿ ಚರ್ಚ್ ಅಂಗನವಾಡಿ ಕೇಂದ್ರ, ತೆಕ್ಕಾರು ಗ್ರಾಮದ ಸರಳಿಕಟ್ಟೆ ಅಂಗನವಾಡಿ ಕೇಂದ್ರಗಳಲ್ಲಿ 3 ಅಂಗನವಾಡಿ ಕಾರ್ಯಕರ್ತೆ ಹುದ್ದೆ ಖಾಲಿ ಇವೆ. ಮೊಗ್ರು ಗ್ರಾಮದ ಮುಗೇರಡ್ಕ ಅಂಗನವಾಡಿ ಕೇಂದ್ರ, ಚಿಬಿದ್ರೆ ಗ್ರಾಮದ ಪೆರಿಯಡ್ಕ ಅಂಗನವಾಡಿ ಕೇಂದ್ರ, ಕಳಿಯ ಗ್ರಾಮದ ಕುಂಟಿನಿ ಅಂಗನವಾಡಿ ಕೇಂದ್ರಗಳಲ್ಲಿ ಒಟ್ಟು 3 ಅಂಗನವಾಡಿ ಸಹಾಯಕಿರ ಹುದ್ದೆ ಖಾಲಿ ಇವೆ.ಅಭ್ಯರ್ಥಿಗಳು

ಬೆಳ್ತಂಗಡಿ: ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿರ ಹುದ್ದೆಗೆ ಅರ್ಜಿ ಆಹ್ವಾನ Read More »

ಕರಾವಳಿ

ಜಿಲ್ಲಾ ಗೃಹರಕ್ಷಕ ದಳ ಕಚೇರಿಯಲ್ಲಿ ಶ್ರದ್ಧಾಂಜಲಿ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.25.ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಮಂಗಳೂರು ಘಟಕದಲ್ಲಿ ಸುಮಾರು 20 ವರ್ಷಗಳ ಕಾಲ ಪ್ಲ್ಲಟೂನ್ ಕಮಾಂಡರ್ ಆಗಿ ಸೇವೆ ಸಲ್ಲಿಸಿದ್ದ ಜೆ. ಕೇಶವ ಇವರು ಜೂನ್ 23 ರಂದು ದೈವಾಧೀನರಾಗಿರುತ್ತಾರೆ. ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರಲೆಂದು ಜುಲೈ 24 ರಂದು ಜಿಲ್ಲಾ ಗೃಹರಕ್ಷಕ ದಳ ಕಚೇರಿ ಮೇರಿಹಿಲ್‍ನಲ್ಲಿ ಅವರಿಗೆ ಶ್ರದ್ದಾಂಜಲಿ ಸಭೆಯನ್ನು ನಡೆಸಲಾಯಿತು.

ಜಿಲ್ಲಾ ಗೃಹರಕ್ಷಕ ದಳ ಕಚೇರಿಯಲ್ಲಿ ಶ್ರದ್ಧಾಂಜಲಿ ಸಭೆ Read More »

ಕರಾವಳಿ

ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.25.ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2019-20ನೇ ಸಾಲಿನಲ್ಲಿ ಸಾಲ ಸೌಲಭ್ಯ ಪಡೆಯಲು ಇಚ್ಛಿಸುವವರು ನಿಗದಿತ ಅರ್ಜಿ ನಮೂನೆಗಳನ್ನು ಆಯಾ ಜಿಲ್ಲೆಯ ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಆಯಾ ತಾಲ್ಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ವಿಸ್ತರಣಾಧಿಕಾರಿಗಳ ಕಛೇರಿಯಲ್ಲಿ ಪಡೆಯುವುದು. ಅರ್ಜಿಗಳನ್ನು ಜುಲೈ 12 ರೊಳಗೆ ಪಡೆಯಬೇಕು. . ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಜುಲೈ 22 ರೊಳಗೆ ಸಲ್ಲಿಸಬೇಕು .ಸಾಮಾನ್ಯ ಅರ್ಹತೆಗಳು. ನಿಗಮದ ಯೋಜನೆಗಳಲ್ಲಿ

ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ Read More »

ಕರಾವಳಿ

ಭ್ರೂಣ ಪತ್ತೆ ಮಾಡುವ ಸ್ಕ್ಯಾನಿಂಗ್ ಸೆಂಟರ್ ಗಳ ಮಾಹಿತಿ ನೀಡಿದರೆ ಸಿಗಲಿದೆ ನಗದು ಬಹುಮಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.25.ಕಾನೂನಿನ ವಿರುದ್ಧವಾಗಿ ಭ್ರೂಣ ಲಿಂಗ ಪತ್ತೆ ಮಾಡುವಂತಹ ಸ್ಕ್ಯಾನಿಂಗ್ ಸೆಂಟರ್‍ಗಳ ಮಾಹಿತಿ ನೀಡಿದವರಿಗೆ ರೂ. 10000 ಹಾಗೂ ಪ್ರಶಸ್ತಿ ನೀಡಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಎಸ್ ಸಸಿಕಾಂತ್ ಸೆಂಥಿಲ್ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಇಂದು ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್‍ನಲ್ಲಿ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಯೋಜನೆಗಳ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಭ್ರೂಣ ಹತ್ಯೆ ಕಾನೂನು ಬಾಹಿರ ಚಟುವಟಿಕೆಯಾಗಿದ್ದರೂ ಇಂತಹ ಘಟನೆಗಳು

ಭ್ರೂಣ ಪತ್ತೆ ಮಾಡುವ ಸ್ಕ್ಯಾನಿಂಗ್ ಸೆಂಟರ್ ಗಳ ಮಾಹಿತಿ ನೀಡಿದರೆ ಸಿಗಲಿದೆ ನಗದು ಬಹುಮಾನ Read More »

ಕರಾವಳಿ

ಮಹಿಳಾ ಪರ ಯೋಜನೆಗಳನ್ನು ಸಾಮಾನ್ಯರಿಗೂ ತಲುಪಿಸಲು ಡಿಸಿ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.25.ಮಹಿಳೆಯರಿಗೆ ಸಂಬಂಧಿಸಿದ ಸರ್ಕಾರದ ಪ್ರತಿಯೊಂದು ಯೋಜನೆಯ ಪ್ರಯೋಜನ ಪ್ರತಿಯೊಬ್ಬ ಮಹಿಳೆಗೂ ದೊರಕಬೇಕು. ಯಾವುದೇ ಒಬ್ಬ ಮಹಿಳೆಯು ವಂಚಿತರಾಗದಂತೆ ಮತ್ತು ಅವರಿಗೆ ಸರಿಯಾದ ಸಮಯದಲ್ಲಿ ದೊರಕುವಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮ ಮೇಲೆ ಇದೆ. ಹಾಗಾಗಿ ಶಿಸ್ತುಬದ್ಧವಾಗಿ ಕರ್ತವ್ಯ ನಿರ್ವಹಿಸಿ ಎಂದು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್‍ರವರು ಅಧಿಕಾರಿಗಳಿಗೆ ಸೂಚಿಸಿದರು. ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಯೋಜನೆಗಳ ಜಿಲ್ಲಾ ಮಟ್ಟದ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ

ಮಹಿಳಾ ಪರ ಯೋಜನೆಗಳನ್ನು ಸಾಮಾನ್ಯರಿಗೂ ತಲುಪಿಸಲು ಡಿಸಿ ಸೂಚನೆ Read More »

ಕರಾವಳಿ

ಕೆಂಪೇಗೌಡ ಜಯಂತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.25.ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ, ಇವರ ಆಶ್ರಯದಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮ ಜೂನ್ 27 ರಂದು ರವೀಂದ್ರ ಸಭಾಭವನ, ಮಂಗಳೂರು ವಿಶ್ವ ವಿದ್ಯಾನಿಲಯ ಕಾಲೇಜು, ಮಂಗಳೂರು ಇಲ್ಲಿ ನಡೆಯಲಿದೆ. ಪೂರ್ವಾಹ್ನ 10.30 ಗಂಟೆಗೆ ಕಾರ್ಯಕ್ರಮವು ನಡೆಯಲಿದ್ದು ನಗರಾಭಿವೃದ್ಧಿ ಸಚಿವ, ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ.ಖಾದರ್ ಇವರು ಕಾರ್ಯಕ್ರಮವನ್ನು ಉದ್ಘಾಟಿಸಲಿರುವರು. ಮಂಗಳೂರು ದಕ್ಷಿಣ ಶಾಸಕರಾದ ಡಿ.

ಕೆಂಪೇಗೌಡ ಜಯಂತಿ Read More »

ಕರಾವಳಿ
Scroll to Top