karnataka

ಇನ್ನು ಮುಂದಿನ ಎಲ್ಲಾ ಚುನಾವಣೆಗಳಲ್ಲಿ ಏಕಾಂಗಿ ಹೋರಾಟನಡೆಸಲಿದೆ ಬಿಎಸ್ಪಿ ➤ ಬಿಎಸ್ಪಿ ಅಧಿನಾಯಕಿ ಮಾಯಾವತಿ

(ನ್ಯೂಸ್ ಕಡಬ) newskadaba.com ಲಕ್ನೋ, ಜೂನ್.24. ಬಿಎಸ್‌ಪಿ ಅಧಿನಾಯಕಿ ಮಾಯಾವತಿ ಅವರು ಟ್ವೀಟರ್‌ನಲ್ಲಿ ಲೋಕಸಭಾ ಚುನಾವಣೆ ಬಳಿಕ ಸಮಾಜವಾದಿ ಪಕ್ಷದ ವ್ಯವಹಾರ ನಮಗೆ ಹೀಗೆ ಮಾಡಿದರೆ ಬಿಜೆಪಿಯನ್ನು ಸೋಲಿಸಲು ಸಾಧ್ಯವೇ ಎಂದು ಯೋಚಸುವಂತೆ ಮಾಡಿದೆ. ಪಕ್ಷದ ಹಿತದೃಷ್ಟಿಯಿಂದ ಮುಂದಿನ ಎಲ್ಲಾ ಚುನಾವಣೆಗಳಲ್ಲಿ ಏಕಾಂಗಿ ಹೋರಾಟ ನಡೆಸುತ್ತೇವೆ ಎಂದು ಬರೆದಿದ್ದಾರೆ.2012 ರಿಂದ 17 ರ ವರೆಗೆ ಅಖೀಲೇಶ್‌ ಯಾದವ್‌ ಅವರ ಸಮಾಜವಾದಿ ಪಕ್ಷದ ಸರ್ಕಾರವಿದ್ದ ವೇಳೆ ನಡೆದ ದಲಿತರು ಮತ್ತು ಬಿಎಸ್‌ಪಿ ಕಾರ್ಯಕರ್ತರ ಮೇಲಿನ ದೌರ್ಜನ್ಯಗಳು ನಮ್ಮ ಸೋಲಿಗೆ […]

ಇನ್ನು ಮುಂದಿನ ಎಲ್ಲಾ ಚುನಾವಣೆಗಳಲ್ಲಿ ಏಕಾಂಗಿ ಹೋರಾಟನಡೆಸಲಿದೆ ಬಿಎಸ್ಪಿ ➤ ಬಿಎಸ್ಪಿ ಅಧಿನಾಯಕಿ ಮಾಯಾವತಿ Read More »

ರಾಷ್ಟ್ರೀಯ ನ್ಯೂಸ್

ನೀರಿನ ಟ್ಯಾಂಕರ್, ಬೈಕ್ ಮುಖಾಮುಖಿ ಡಿಕ್ಕಿ ➤ ಇಬ್ಬರ ದುರ್ಮರಣ

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಜೂನ್.24.ಚಿಕ್ಕಮಗಳೂರಿನ ಹಳೆ ಲಕ್ಯಾ ಗ್ರಾಮದಲ್ಲಿ ಸೋಮವಾರ ಬೆಳಗ್ಗೆ ನೀರಿನ ಟ್ಯಾಂಕರ್ ಲಾರಿ ಮತ್ತು ಬೈಕ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ನಲ್ಲಿದ್ದ ಅಣ್ಣ, ತಂಗಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಎಸ್.ಬಿದರೆಯಿಂದ ಚಿಕ್ಕಮಗಳೂರಿಗೆ ಬೈಕ್ ನಲ್ಲಿ ಅಣ್ಣ, ತಂಗಿ ಹಾಗೂ ಮಗು ತೆರಳುತ್ತಿದ್ದ ಸಂದರ್ಭದಲ್ಲಿ ನೀರಿನ ಟ್ಯಾಂಕರ್ ಲಾರಿಗೆ ಮುಖಾಮುಖಿ ಡಿಕ್ಕಿಯಾಗಿದೆ. ಅಪಘಾತದಲ್ಲಿ ಲತಾಮಣಿ (25ವರ್ಷ), ಅಶೋಕ್ (30ವರ್ಷ) ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಮಗು ಗಂಭೀರವಾಗಿ ಗಾಯಗೊಂಡಿದ್ದು, ಚಿಕ್ಕಮಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ

ನೀರಿನ ಟ್ಯಾಂಕರ್, ಬೈಕ್ ಮುಖಾಮುಖಿ ಡಿಕ್ಕಿ ➤ ಇಬ್ಬರ ದುರ್ಮರಣ Read More »

ಕರಾವಳಿ

ಫೆಬ್ರವರಿಯಲ್ಲಿ ಲೋಕಾರ್ಪಣೆಗೊಳ್ಳಲಿದೆ ಗುರುಪುರ ಸೇತು

(ನ್ಯೂಸ್ ಕಡಬ) newskadaba.com ಗುರುಪುರ, ಜೂನ್.24.ಶನಿವಾರ ಗುರುಪುರದಲ್ಲಿ ಸೇತುವೆ ಕಾಮಗಾರಿಯ ಪ್ರಗತಿ ವೀಕ್ಷಿಸಲು  ದಕ್ಷಿಣ ಕನ್ನಡ ಲೋಕಸಭಾ ಸಂಸದ ನಳಿನ್‌ ಕುಮಾರ್‌ ಕಟೀಲು ಆಗಮಿಸಿ ಮಂಗಳೂರು-ಕಾರ್ಕಳ ರಾಷ್ಟ್ರೀಯ ಹೆದ್ದಾರಿ 169ರ ಫಲ್ಗುಣಿ ನದಿಗೆ ಗುರುಪುರದಲ್ಲಿ ನಿರ್ಮಿಸುತ್ತಿರುವ ಸೇತುವೆ ಕಾಮಗಾರಿ ಮುಕ್ತಾಯ ಹಂತದಲ್ಲಿದ್ದು, ಜಿಲ್ಲೆಯಲ್ಲೇ ಅತಿ ಶೀಘ್ರ ಮುಕ್ತಾಯಗೊಳ್ಳಲಿರುವ ಕಾಮಗಾರಿ ಇದೆಂಬ ಹೆಗ್ಗಳಿಕೆ ಪಾತ್ರವಾಗಲಿದೆ ಎಂದು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,ಸೇತುವೆ ಕಾಮಗಾರಿ 2019ರ ಫೆಬ್ರವರಿ 21ಕ್ಕೆ ಆರಂಭಗೊಂಡಿದ್ದು, 2021ರ ಫೆಬ್ರವರಿ 20ರಂದು ಪೂರ್ಣಗೊಳಿಸುವ ಕರಾರಿನ ಮೇರೆಗೆ ಕಾವೂರಿನ

ಫೆಬ್ರವರಿಯಲ್ಲಿ ಲೋಕಾರ್ಪಣೆಗೊಳ್ಳಲಿದೆ ಗುರುಪುರ ಸೇತು Read More »

ಕರಾವಳಿ

ಮದುವೆ ಸವಿನೆನಪಿಗೆ ಪುಸ್ತಕ ತಾಂಬೂಲದ ವಿಶಿಷ್ಟ ಪರಿಕಲ್ಪನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.24.ಮದುವೆ ಮನೆಯಲ್ಲಿ ಊಟ ಮುಗಿಸಿ ಹೊರಡುವಾಗ ಕೊನೆಗೆ ಸವಿನೆನಪಿಗೆಂದು ಸ್ವೀಟ್ ಬಾಕ್ಸ್ ನೀಡುವುದು ಸಾಮಾನ್ಯ. ಇಂಥದೇ ಭಿನ್ನ ಚಿಂತನೆ ಮಾಡಿದ ನಿವೃತ್ತ ಸಮಾಜಶಾಸ್ತ್ರ ಉಪನ್ಯಾಸಕ, ರಾಷ್ಟ್ರೀಯ ಚಿಂತಕ ಚ.ನ.ಶಂಕರ್ ರಾವ್ ತನ್ನ ಮೂವರು ಮಕ್ಕಳ ಮದುವೆ ಸವಿನೆನಪಿಗೆ ಪುಸ್ತಕ ತಾಂಬೂಲದ ವಿಶಿಷ್ಟ ಪರಿಕಲ್ಪನೆ ಸಮಾಜದ ಮುಂದಿಟ್ಟಿದ್ದಾರೆ. ಚ.ನ ಶಂಕರ್ ರಾವ್ ಪುತ್ರಿ ದೀಪ್ತಿ ಹಾಗೂ ರಾಹುಲ್ ವಿವಾಹ ಜೂನ್ 9ರಂದು ಮಂಗಳೂರಿನ ಸಂಘನಿಕೇತನದಲ್ಲಿ ನಡೆದಿತ್ತು. ಮದುವೆಯ ಭೋಜನ ಆತಿಥ್ಯದ ಬಳಿಕ ಆಗಮಿಸಿದ

ಮದುವೆ ಸವಿನೆನಪಿಗೆ ಪುಸ್ತಕ ತಾಂಬೂಲದ ವಿಶಿಷ್ಟ ಪರಿಕಲ್ಪನೆ Read More »

ಕರಾವಳಿ

ಅಭಿವೃದ್ಧಿಯ ಹೆಸರಿನಲ್ಲಿ ನಗರದ ಹಸಿರು ಮಾಯ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.24.ಅಭಿವೃದ್ಧಿಯ ಹೆಸರಿನಲ್ಲಿ ನಗರದಲ್ಲಿ ಮರಗಳನ್ನು ಕಡಿಯಲಾಗುತ್ತಿದ್ದು, ಮಹಾನಗರ ಪಾಲಿಕೆಯ 60 ವಾರ್ಡ್‌ಗಳ ಪೈಕಿ ಬಂದರು ಮತ್ತು ಕುದ್ರೋಳಿ ವಾರ್ಡ್‌ ಗಳಲ್ಲಿ ಅತೀ ಕಡಿಮೆ ಪ್ರಮಾಣದಲ್ಲಿ ಮರ–ಗಿಡಗಳಿವೆ.ಕುದ್ರೋಳಿ, ಬಂದರು ವಾರ್ಡ್‌ ಗಳಲ್ಲಿ ಕೇವಲ ಶೇ. 0.5ನಷ್ಟು ಪ್ರದೇಶದಲ್ಲಿ ಮಾತ್ರ ಮರ–ಗಿಡಗಳಿವೆ. ಈ ವಿಚಾರವನ್ನು ಅರಣ್ಯ ಇಲಾಖೆ ಇದೀಗ ಗಂಭೀರವಾಗಿ ಪರಿಗಣಿ ಸಿದ್ದು, ಈ ಎರಡೂ ವಾರ್ಡ್‌ ಗಳಲ್ಲಿ ಪ್ರಸಕ್ತ ಸಾಲಿನಲ್ಲಿ ಸುಮಾರು 100 ಗಿಡ ನೆಡುವ ಯೋಜನೆಯನ್ನು ಹಾಕಿದೆ. ಬಂದರು ವಾರ್ಡ್‌ನಲ್ಲಿ ಸದ್ಯ

ಅಭಿವೃದ್ಧಿಯ ಹೆಸರಿನಲ್ಲಿ ನಗರದ ಹಸಿರು ಮಾಯ Read More »

ಕರಾವಳಿ

ಸಣ್ಣ ಮಳೆ ಬಂದರೂ ಕೃತಕ ನೆರೆ ಭೀತಿ

(ನ್ಯೂಸ್ ಕಡಬ) newskadaba.com ಸುಳ್ಯ, ಜೂನ್.24.ಮಳೆ ನೀರು ಹರಿದು ಹೋಗಲು ನಗರದ ಚರಂಡಿಗಳು ಸಿದ್ಧ್ದಗೊಳ್ಳದ ಕಾರಣ ಸಣ್ಣ ಮಳೆಗೂ ರಸ್ತೆ ತೋಡಿನಂತಾಗಿದೆ. ರವಿವಾರ ಮಧ್ಯಾಹ್ನ ಮುಕ್ಕಾಲು ತಾಸು ಸುರಿದ ಮಳೆಗೆ ರಸ್ತೆ ಮಳೆ ನೀರಿನಿಂದ ತುಂಬಿ ಹೋಗಿತ್ತು. ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿ ನಗರದ ಮಧ್ಯದಲ್ಲೇ ಹಾದು ಹೋಗಿದೆ. ಇಲ್ಲಿ ಸಣ್ಣ ಮಳೆ ಬಂದರೂ ಕೃತಕ ನೆರೆ ಭೀತಿ ಉಂಟಾಗುತ್ತಿದೆ.ಮುಖ್ಯ ರಸ್ತೆ ಈಗ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ವ್ಯಾಪ್ತಿಗೆ ಸೇರಿದೆ. ರಸ್ತೆ ಹಾದು ಹೋಗಿರುವ ಪ್ರದೇಶ ನ.ಪಂ. ವ್ಯಾಪ್ತಿಯೊಳಗಿದೆ.

ಸಣ್ಣ ಮಳೆ ಬಂದರೂ ಕೃತಕ ನೆರೆ ಭೀತಿ Read More »

ಕರಾವಳಿ

ಮೀರಜ್ ರೈಲು ಪುರ್ನ ಆರಂಭಕ್ಕೆ ಪ್ರಯತ್ನ➤ಸಂಸದ ನಳಿನ್ ಕುಮಾರ್

(ನ್ಯೂಸ್ ಕಡಬ) newskadaba.com ಪುತ್ತೂರು, ಜೂನ್.24.ರವಿವಾರ ಪುತ್ತೂರಿನಲ್ಲಿ ಪತ್ರಕರ್ತರ ಜತೆ ಮಾತನಾಡಿದ ದಕ್ಷಿಣ ಕನ್ನಡ ಸಂಸದನಳಿನ್‌ಕುಮಾರ್‌ಕಟೀಲು ಅವರು, ಜಿಲ್ಲೆಯ ರೈಲ್ವೇ ಸಂಪರ್ಕ ಅಭಿವೃದ್ಧಿಗೆ ಒತ್ತು ನೀಡಲಾಗುವುದು. ಮಂಗಳೂರು – ಗುರುವಾಯೂರು, ಸುಬ್ರಹ್ಮಣ್ಯ – ಕೊಲ್ಲೂರು, ಮಂಗಳೂರು – ತಿರುಪತಿ ನಡುವೆ ನೂತನ ರೈಲುಗಳ ಆರಂಭಕ್ಕೆ ಸಂಬಂಧಿಸಿದ ಬೇಡಿಕೆಗಳನ್ನು ರೈಲ್ವೇ ಸಚಿವರಿಗೆ ಪ್ರಸ್ತಾವನೆ ರೂಪದಲ್ಲಿ ಸಲ್ಲಿಸಲಾಗಿದೆ ಎಂದು ಹೇಳಿದರು.ಪುತ್ತೂರು ಎಪಿಎಂಸಿ ರಸ್ತೆಯಲ್ಲಿನ ರೈಲ್ವೇ ಗೇಟ್‌ಗೆ ಪರ್ಯಾಯವಾಗಿ ತಳ ಸೇತುವೆ ನಿರ್ಮಾಣವಾಗಲಿದೆ. ವಿವೇಕಾನಂದ ಕಾಲೇಜು ರಸ್ತೆಯ ಅಗಲ ಕಿರಿದಾದ ರೈಲ್ವೇ

ಮೀರಜ್ ರೈಲು ಪುರ್ನ ಆರಂಭಕ್ಕೆ ಪ್ರಯತ್ನ➤ಸಂಸದ ನಳಿನ್ ಕುಮಾರ್ Read More »

ಕರಾವಳಿ

ಪಿಕಪ್ ಮತ್ತು ಬೈಕ್ ಡಿಕ್ಕಿ ➤ ಬೈಕ್ ಸವಾರರು ಗಂಭೀರ

(ನ್ಯೂಸ್ ಕಡಬ) newskadaba.com ವಿಟ್ಲ, ಜೂನ್.24.ರವಿವಾರ ದಂದು ಪೆರುವಾಯಿ ಸೇತುವೆ ಬಳಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್‌ ಬೈಕಿಗೆ ಢಿಕ್ಕಿ ಹೊಡೆದು ಬೈಕ್ ಸವಾರರು ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಪೆರುವಾಯಿ ಜಂಕ್ಷನ್‌ ಕಡೆಯಿಂದ ಮಾಣಿಲಕ್ಕೆ ಹೋಗುತ್ತಿದ್ದ ಪಿಕಪ್‌ ಇಳಿಜಾರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ, ಢಿಕ್ಕಿ ಹೊಡೆದ ಪರಿಣಾಮ ಮುಂದಿನಿಂದ ಬರುತ್ತಿದ್ದ ಬೈಕ್‌ ರಸ್ತೆಯ ಬದಿಯ ಚರಂಡಿಗೆ ಎಸೆಯಲ್ಪಟ್ಟಿದೆ. ಪಿಕಪ್‌ ಸ್ವಲ್ಪ ಮುಂದೆ ಸಾಗಿ ಸೇತುವೆಯ ಕಂಬಕ್ಕೆ ಢಿಕ್ಕಿಯಾಗಿದೆ. ಢಿಕ್ಕಿ ಹೊಡೆದ ರಭಸಕ್ಕೆ ಪಿಕಪ್‌ ಚಕ್ರ ಒಡೆದು

ಪಿಕಪ್ ಮತ್ತು ಬೈಕ್ ಡಿಕ್ಕಿ ➤ ಬೈಕ್ ಸವಾರರು ಗಂಭೀರ Read More »

ಕರಾವಳಿ

ಮುಂದಿನ ಚುನಾವಣೆಗೆ ಸಜ್ಜಾಗುತ್ತಿದೆಯೇ ಜೆಡಿಎಸ್ ?

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂನ್.24.ಜೆಡಿಎಸ್ ಸದ್ದಿಲ್ಲದೇ ಚುನಾವಣೆಗೆ ಸಿದ್ಧವಾಗುತ್ತಿದೆಯೇ? ಇಂಥದ್ದೊಂದು ಅನುಮಾನ ಇದೀಗ ರಾಜ್ಯ ರಾಜಕೀಯ ವಲಯದಲ್ಲಿ ಮೂಡಲಾರಂಭಿಸಿದೆ. ಈ ಬಾರಿ ಚುನಾವಣೆಗೆ ಇನ್ನು 4 ವರ್ಷವಿರುವಾಗಲೇ ಸಭೆ, ಸಮಾವೇಶ, ಜಾತಿವಾರು ಸಮಾವೇಶ ನಡೆಸುತ್ತಿದ್ದು, ರಾಜ್ಯ ರಾಜಕೀಯ ರಂಗದಲ್ಲಿ ಚರ್ಚೆಗೀಡಾಗಿದೆ.  ಹಿಂದಿನ ಎಲ್ಲ ಚುನಾವಣೆ ಗಮನಿಸಿದರೆ ಕೊನೇ ಘಳಿಗೆಯಲ್ಲೇ ತಂತ್ರ, ರಣತಂತ್ರ ರೂಪಿಸುತ್ತ ಬಂದಿದೆ. ಆದರೆ, ಜೆಡಿಎಸ್, ಚುನಾವಣೆ ಸೋಲಿನ ಕಹಿ ಅನುಭವವನ್ನು ಮರೆತು ಮುನ್ನುಗ್ಗುತ್ತಿರುವುದು ಕಾಂಗ್ರೆಸ್, ಬಿಜೆಪಿ ವಲಯದಲ್ಲಿ ಅಚ್ಚರಿ ಉಂಟು ಮಾಡಿದೆ.ನಗರ ಸ್ಥಳೀಯ

ಮುಂದಿನ ಚುನಾವಣೆಗೆ ಸಜ್ಜಾಗುತ್ತಿದೆಯೇ ಜೆಡಿಎಸ್ ? Read More »

ಕರ್ನಾಟಕ

ನವಭಾರತ ನಿರ್ಮಾಣ ಸಾಕಾರಗೊಳಿಸಲು 12 ಸಂಕಲ್ಪಗಳ ಪಟ್ಟಿ ಸಿದ್ಧ ➤ ಜಂಟಿ ಅಧಿವೇಶನದಲ್ಲಿ ರಾಷ್ಟ್ರಪತಿ ಕೋವಿಂದ್ ಭಾಷಣ

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಜೂನ್.24.ರಾಷ್ಟ್ರಪತಿ ರಾಮನಾಥ ಕೋವಿಂದ್, ಸ್ವಾತಂತ್ರ್ಯ ಬಂದ ಅಮೃತ ಮಹೋತ್ಸವ ವೇಳೆ ನವಭಾರತ ನಿರ್ಮಾಣ ಸಾಕಾರಗೊಳಿಸಲು 12 ಸಂಕಲ್ಪಗಳ ಪಟ್ಟಿ ನೀಡಿದ್ದಾರೆ. ಈ ಮೂಲಕ ಮೋದಿ ಸರ್ಕಾರದ ಮುಂದಿನ ಐದು ವರ್ಷದ ಆಡಳಿತದ ಪಥವನ್ನು ತೆರೆದಿಟ್ಟಿದ್ದಾರೆ. ಆಡಳಿತ, ಆರ್ಥಿಕ, ಮೂಲಸೌಕರ್ಯ, ಸಾಮಾಜಿಕ ಅಭಿವೃದ್ಧಿ ಸೇರಿ ಇತರ ವಿಚಾರಗಳ ಕುರಿತು ಮೋದಿ ಸರ್ಕಾರದ ಗುರಿಯನ್ನು ಜಂಟಿ ಅಧಿವೇಶನದಲ್ಲಿ ರಾಷ್ಟ್ರಪತಿ ವಿವರಿಸಿದ್ದಾರೆ. ಒಂದು ದೇಶ- ಒಂದು ಚುನಾವಣೆ, ದಿಢೀರ್ ತ್ರಿವಳಿ ತಲಾಕ್, ನಿಕಾಹ್ ಹಲಾಲ್ ನಿಷೇಧಕ್ಕೆ

ನವಭಾರತ ನಿರ್ಮಾಣ ಸಾಕಾರಗೊಳಿಸಲು 12 ಸಂಕಲ್ಪಗಳ ಪಟ್ಟಿ ಸಿದ್ಧ ➤ ಜಂಟಿ ಅಧಿವೇಶನದಲ್ಲಿ ರಾಷ್ಟ್ರಪತಿ ಕೋವಿಂದ್ ಭಾಷಣ Read More »

ರಾಷ್ಟ್ರೀಯ ನ್ಯೂಸ್
Scroll to Top