karnataka

ಕ್ಷುಲ್ಲಕ ಕಾರಣಕ್ಕೆ ಜಗಳ ಪ್ರೇಮಿಗಳು ಆತ್ಮಹತ್ಯೆಗೆ ಶರಣು

(ನ್ಯೂಸ್ ಕಡಬ)newskadaba.com ಮೈಸೂರು, ಜು..26. ಕ್ಷುಲ್ಲಕ ಕಾರಣಕ್ಕೆ ಉಂಟಾದ ಜಗಳದಿಂದ ಮನನೊಂದು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದು, ಆಕೆಯ ಸಾವಿನ ಸುದ್ದಿ ತಿಳಿದು ಪ್ರಿಯಕರ ಸಹ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಸಾವಿಗೆ ಶರಣಾದ ಪ್ರೇಮಿಗಳನ್ನು ಮೈಸೂರಿನ ಮಂಡಕಳ್ಳಿಯ ಮೋನಿಕಾ ಮತ್ತು ಜ್ಯೋತಿನಗರದ ಮನು ಎಂದು ಗುರುತಿಸಲಾಗಿದೆ. ಇವರಿಬ್ಬರು ಕಳೆದ ಎರಡು ವರ್ಷಗಳಿಂದ ಒಬ್ಬರಿಗೊಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಇಬ್ಬರ ಮಧ್ಯ ಬಂದ ಒಂದು ಮನಸ್ತಾಪಕ್ಕೆ ಈ ಜೋಡಿ ಸಾವಿಗೆ ಶರಣಾಗಿದೆ.

ಕ್ಷುಲ್ಲಕ ಕಾರಣಕ್ಕೆ ಜಗಳ ಪ್ರೇಮಿಗಳು ಆತ್ಮಹತ್ಯೆಗೆ ಶರಣು Read More »

ಕರ್ನಾಟಕ

ಕುಂದಾಪುರ: ಭಾರೀ ಗಾಳಿಗೆ ಕುಸಿದು ಬಿದ್ದ ಮನೆ

(ನ್ಯೂಸ್ ಕಡಬ)newskadaba.com ಕುಂದಾಪುರ , ಜು 26.   160 ವರ್ಷಗಳಷ್ಟು ಹಳೆಯ ಮನೆಯು ರಾತ್ರಿ ಬೀಸಿದ ಭಾರೀ ಗಾಳಿಗೆ ಸಂಪೂರ್ಣ ಕುಸಿದು ಬಿದ್ದಿದೆ. 10 ಲಕ್ಷ ರೂಪಾಯಿ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. 85 ವರ್ಷದ ಗಣಪಯ್ಯ, ಅವರ ಪತ್ನಿ ಜಯಲಕ್ಷ್ಮಿ, ಅವರ ಮಕ್ಕಳು ,  ಸಿದ್ದಾಪುರಮತ್ತು ಮೊಮ್ಮಕ್ಕಳು ಸೇರಿದಂತೆ ಒಂಬತ್ತು ಮಂದಿ ಮನೆಯಲ್ಲಿ ವಾಸಿಸುತ್ತಿದ್ದರು. ಆದರೆ, ಭಾರೀ ಗಾಳಿಯಿಂದಾಗಿ ಗಣಪಯ್ಯ ಮತ್ತು ಅವರ ಇಡೀ ಕುಟುಂಬ ಕೆಲ ದಿನಗಳಿಂದ ಅವರ ಮಗನ ಹತ್ತಿರದ ಮನೆಯಲ್ಲಿ ವಾಸವಾಗಿದ್ದರು. ಹೀಗಾಗಿ ಯಾವುದೇ ಗಾಯ ಅಥವಾ

ಕುಂದಾಪುರ: ಭಾರೀ ಗಾಳಿಗೆ ಕುಸಿದು ಬಿದ್ದ ಮನೆ Read More »

ಕರ್ನಾಟಕ

ಅಕ್ರಮವಾಗಿ ಜುಗಾರಿ ಅಡ್ಡೆಗೆ ದಾಳಿ        ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ)newskadaba.com ಬಂಟ್ವಾಳ,ಜು.26. ಅಕ್ರಮವಾಗಿ ಮನೆಯೊಂದರಲ್ಲಿ ನಡೆಯುತ್ತಿದ್ದ ಜುಗಾರಿ ಅಡ್ಡೆಗೆ ಬಂಟ್ವಾಳ ಗ್ರಾಮಾಂತರ ಪೊಲೀಸರು ದಾಳಿ ನಡೆಸಿದ ಘಟನೆ ಬಂಟ್ವಾಳದಲ್ಲಿ ವರದಿಯಾಗಿದೆ . ಆರೋಪಿಗಳ ಸಹಿತ ಆಟಕ್ಕೆ ಬಳಸಿದ ಹಣ ಹಾಗೂ ಇತರ ವಸ್ತುಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ ಘಟನೆ ತಾಲೂಕಿನ ಪಿಲಿಮೊಗ್ರು ಗ್ರಾಮದ ನಡಾಯಿ ಎಂಬಲ್ಲಿ ನಡೆದಿದೆ. ಬಂಧಿತ ಆರೋಪಿಗಳನ್ನು ಶಿವರಾಮ ನಾಯಕ್ (56), ಗೋಪಾಲ (41), ಯೋಗೀಶ ಪ್ರಭು, (46) ಎಂದು ಗುರುತಿಸಲಾಗಿದೆ. ಜಯಣ್ಣ ಅಲಿಯಾಸ್ ಜಯಚಂದ್ರ ಬೊಳ್ಳಾರ್ ಎಂಬಾತ ಪೊಲೀಸರ ಕೈಗೆ ಸಿಗದೆ

ಅಕ್ರಮವಾಗಿ ಜುಗಾರಿ ಅಡ್ಡೆಗೆ ದಾಳಿ        ಆರೋಪಿಗಳು ಅರೆಸ್ಟ್ Read More »

ಕರಾವಳಿ

ಬೆಂಗಳೂರಿನಲ್ಲಿ 37 ಡೆಂಗ್ಯೂ ಹಾಟ್‌ ಸ್ಪಾಟ್‌ ಸೋಂಕು ಹೆಚ್ಚಿರುವ ಸ್ಥಳಗಳಿಗೆ ಅಧಿಕಾರಿಗಳ ತಂಡ ಭೇಟಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.26. ಬೆಂಗಳೂರಿನಲ್ಲಿ 37 ಡೆಂಗ್ಯೂ ಹಾಟ್‌ ಸ್ಪಾಟ್‌ ಗಳನ್ನು ಗುರುತಿಸಲಾಗಿದ್ದು, ಬಿಬಿಎಂಪಿ ಅಧಿಕಾರಿಗಳ ಸಹಯೋಗದೊಂದಿಗೆ ಹೆಚ್ಚಿನ ನಿಗಾ ವಹಿಸುವಂತೆ ಅಧಿಕಾರಿಗಳಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಸೂಚಿಸಿದ್ದಾರೆ. ವಿಡಿಯೊ ಕಾನ್ಫರೆನ್ಸ್ ಮೂಲಕ ರಾಜ್ಯದ ಜಿಲ್ಲಾಧಿಕಾರಿಗಳು ಹಾಗೂ ಸಿಇಒ ಗಳ ಜತೆ ಸಭೆ ನಡೆಸಿದ ಸಚಿವರು, ಮಳೆ, ಪ್ರವಾಹದ ನಡುವೆ ಡೆಂಗ್ಯೂ ನಿಯಂತ್ರಣದ ಬಗ್ಗೆ ಗಮನ ಕಡಿಮೆಯಾಗಬಾರದು ಎಂದು ಸೂಚನೆ ನೀಡಿದರು. ಆರೋಗ್ಯ ಇಲಾಖೆಯಿಂದ ಜಿಲ್ಲಾಡಳಿತಕ್ಕೆ ಎಲ್ಲ ರೀತಿಯ ಸಹಕಾರ ಒದಗಿಸಲಾಗುತ್ತಿದೆ.‌ ಆದರೆ

ಬೆಂಗಳೂರಿನಲ್ಲಿ 37 ಡೆಂಗ್ಯೂ ಹಾಟ್‌ ಸ್ಪಾಟ್‌ ಸೋಂಕು ಹೆಚ್ಚಿರುವ ಸ್ಥಳಗಳಿಗೆ ಅಧಿಕಾರಿಗಳ ತಂಡ ಭೇಟಿ Read More »

ಕರ್ನಾಟಕ

ರಾಜ್ಯದ ನಾಲ್ಕು ಜಿಲ್ಲೆಗಳ ಶಾಲೆ- ಕಾಲೇಜುಗಳಿಗೆ ರಜೆ ಘೋಷಣೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.26. ನಿರಂತರ ಮಳೆಗೆ ಹಲವು ಜಲಾಶಯಗಳು ಭರ್ತಿ ಆಗಿದ್ದು, ಭಾರೀ ಮಳೆಗೆ ಹಲವೆಡೆ ಸಾಕಷ್ಟು ಅವಾಂತರಗಳು ಸಂಭವಿಸಿವೆ. ಹೀಗಾಗಿ ಕರ್ನಾಟಕದಲ್ಲಿ ಮುಂಜಾಗ್ರತ ಕ್ರಮವಾಗಿ ಹಲವು ಜಿಲ್ಲೆಗಳಲ್ಲಿ ಅಂಗನವಾಡಿ ಸೇರಿದಂತೆ ಶಾಲಾ ಕಾಲೇಜುಗಳಿಗೆ ನಾಳೆ ಕೂಡ ರಜೆ ಘೋಷಣೆ ಮಾಡಲಾಗಿದೆ. ಕೊಡಗು, ಧಾರವಾಡ, ಬೆಳಗಾವಿ, ಹಾವೇರಿ ಜಿಲ್ಲೆಗಳಿಗೆ ರಜೆ ನೀಡಲಾಗಿದೆ ಎಂದು ವರದಿ ತಿಳಿಸಿದೆ. ಕೊಡಗು ಜಿಲ್ಲೆಯಾದ್ಯಂತ ಮಳೆ ಆರ್ಭಟ ಮುಂದುವರಿದ ಹಿನ್ನೆಲೆ ಮುಂಜಾಗ್ರತ ಕ್ರಮವಾಗಿ ಜಿಲ್ಲೆಯ ಅಂಗನವಾಡಿ, ಶಾಲೆ, ಪಿಯು ಕಾಲೇಜುಗಳಿಗೆ ರಜೆ

ರಾಜ್ಯದ ನಾಲ್ಕು ಜಿಲ್ಲೆಗಳ ಶಾಲೆ- ಕಾಲೇಜುಗಳಿಗೆ ರಜೆ ಘೋಷಣೆ Read More »

ಕರ್ನಾಟಕ

ಮನೆಯೂಟ ಕೋರಿ ಅರ್ಜಿ ಸಲ್ಲಿಸಿದ ದರ್ಶನ್   ವಜಾಗೊಳಿಸಿದ ಕೋರ್ಟ್

(ನ್ಯೂಸ್ ಕಡಬ)newskadaba.com ಬೆಂಗಳೂರು,ಜು.26. ಮನೆಯೂಟದ ನಿರೀಕ್ಷೆಯಲ್ಲಿದ್ದ ನಟ ದರ್ಶನ್‌ಗೆ ಕೋರ್ಟ್‌ ಶಾಕ್‌ ನೀಡಿದೆ. ಮನೆಯೂಟದ ಅವಕಾಶ ನೀಡಬೇಕೆಂದು ಕೋರಿ ಸಲ್ಲಿಸಿದ್ದ ದರ್ಶನ್‌ ಅರ್ಜಿಯನ್ನು ಮ್ಯಾಜಿಸ್ಟ್ರೇಟ್‌ ಕೋರ್ಟ್‌ ವಜಾಗೊಳಿಸಿದೆ ಎನ್ನಲಾಗಿದೆ. ಮನೆಯಿಂದ ಊಟ ಹಾಗೂ ಹಾಸಿಗೆ ಸೌಲಭ್ಯ ಪಡೆಯುವುದಕ್ಕೆ ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯ ಆದೇಶ ಕಾಯ್ದಿರಿಸಿತ್ತು. ಇಂದು ದರ್ಶನ್‌ ಅರ್ಜಿಯನ್ನು ಕೋರ್ಟ್‌ ವಜಾಗೊಳಿಸಿದೆ. ದರ್ಶನ್ ಕೊಲೆ ಆರೋಪಿ ಆಗಿರುವುದರಿಂದ ಅವರಿಗೆ ಈ ಸೌಲಭ್ಯವನ್ನು ನೀಡಲು ಆಗುವುದಿಲ್ಲವೆಂದು ಕೋರ್ಟ್‌ ಹೇಳಿದೆ. ಜೈಲು ನಿಯಾಮವಳಿ 728ರ

ಮನೆಯೂಟ ಕೋರಿ ಅರ್ಜಿ ಸಲ್ಲಿಸಿದ ದರ್ಶನ್   ವಜಾಗೊಳಿಸಿದ ಕೋರ್ಟ್ Read More »

ಕರ್ನಾಟಕ

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಯುವಕ ಮೃತ್ಯು

(ನ್ಯೂಸ್ ಕಡಬ)newskadaba.com ಬಂಟ್ವಾಳ, ಜು.26. ಜ್ವರದಿಂದ ಬಳಲುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ವರದಿ ತಿಳಿಸಿದೆ. ಮೃತಪಟ್ಟವರನ್ನು ಅಟೋ ರಿಕ್ಷಾ ಕೇನಿಕ್ ಸಿ.ಎಚ್. ಹನೀಫ್ ಅವರ ಪುತ್ರ ಬಾತಿಷಾ( 22)  ಎಂದು ಗುರುತಿಸಲಾಗಿದೆ. ಮಂಗಳೂರಿನ ಬಟ್ಟೆ ಅಂಗಡಿಯೊಂದರಲ್ಲಿ ಸೇಲ್ಸ್ ಮೇನ್ ಆಗಿ ಕೆಲಸ ಮಾಡುತ್ತಿದ್ದ ಈತನಿಗೆ ವಾರದ ಹಿಂದೆ ಜ್ವರ ಬಂದಿದ್ದು ಚಿಕಿತ್ಸೆ ಪಡೆಯುತ್ತಿದ್ದ, ಬೆಳಿಗ್ಗೆ ಜ್ವರ ಉಲ್ಬಣಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಂಜೆ ವೇಳೆಗೆ ಮೃತಪಟ್ಟಿದ್ದಾರೆ

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಯುವಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಮಾದಕ ವಸ್ತು ಸೇವನೆ    ಯುವಕ ಅರೆಸ್ಟ್

(ನ್ಯೂಸ್ ಕಡಬ)newskadaba.com ಮಂಗಳೂರು, ಜು.26. ಮಾದಕ ವಸ್ತು ಸೇವಿಸಿ ತೂರಾಡುತ್ತಿದ್ದ ಯುವಕನನ್ನು ಆ್ಯಂಟಿ ಡ್ರಗ್ಸ್‌ ಟೀಮ್‌ನ ಪಿಎಸ್‌ಐ ಪ್ರದೀಪ್‌ ಟಿ.ಆರ್‌ ಅವರ ನೇತೃತ್ವದ ಪೊಲೀಸರ ತಂಡ ವಶಕ್ಕೆ ಪಡೆದುಕೊಂಡಿದೆ ಎಂದು ತಿಳಿದುಬಂದಿದೆ. ಬಂಧಿತ ಆರೋಪಿಯನ್ನು ಪುತ್ತೂರು ಎಂಪಿಎಂಸಿ ರಸ್ತೆಯ ನಿವಾಸಿ ಜೋಸ್ವಿನ್‌ ಮಸ್ಕರೇನ್ಹಸ್‌ (24)  ಎಂದು ಗುರುತಿಸಲಾಗಿದೆ. ಪೊಲೀಸರು ಯುವಕನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ. ಈ ವೇಳೆ ಆತ ಗಾಂಜಾ ಸೇವಿಸಿರುವುದನ್ನು ಒಪ್ಪಿಕೊಂಡಿದ್ದಾನೆ. ಜೊತೆಗೆ ಆತನನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿದ್ದು, ಈ ವೇಳೆ ಯುವಕ ಟೆಟ್ರಾ ಹೆಡ್ರಾಕೆನಬಿನಾಯ್ಡ ಎಂಬ

ಮಂಗಳೂರು: ಮಾದಕ ವಸ್ತು ಸೇವನೆ    ಯುವಕ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಅಹೋರಾತ್ರಿ ಧರಣಿ ರಾಜಕೀಯ ನಾಟಕ    ಹೆಚ್‌.ಕೆ. ಪಾಟೀಲ್ ಕಿಡಿ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜು.25. ಸದನದಲ್ಲಿ ಮುಡಾ ಹಗರಣದ ಚರ್ಚೆಗೆ ಅವಕಾಶ ನಿರಾಕರಣೆಯಿಂದ ಕೆರಳಿರುವ ಪ್ರತಿ ಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ಶಾಸಕರು ನಡೆಸಿರುವ ಅಹೋರಾತ್ರಿ ಧರಣಿ ರಾಜಕೀಯ ನಾಟಕವಷ್ಟೇ ಎಂದು ಕಾನೂನು ಸಚಿವ ಹೆಚ್‌.ಕೆ. ಪಾಟೀಲ್ ಅವರು ಹೇಳಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡಿದ ಅವರು, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ಪರ್ಯಾಯ ನಿವೇಶನ (ಪ್ಲಾಟ್‌) ಹಗರಣ ವಿಚಾರವನ್ನು ಚರ್ಚೆಗೆ ಏಕೆ ಕೈಗೆತ್ತಿಕೊಳ್ಳಲಾಗುತ್ತಿಲ್ಲ ಎಂಬುದನ್ನು ವಿವರಿಸಿದರೂ ಬಿಜೆಪಿಯು ನಡೆಯುತ್ತಿರುವ ವಿಧಾನಮಂಡಲ ಅಧಿವೇಶನವನ್ನು ತಮ್ಮ ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುತ್ತಿದೆ ಎಂದು

ಅಹೋರಾತ್ರಿ ಧರಣಿ ರಾಜಕೀಯ ನಾಟಕ    ಹೆಚ್‌.ಕೆ. ಪಾಟೀಲ್ ಕಿಡಿ Read More »

ಕರ್ನಾಟಕ

ಉನ್ನತ ಶಿಕ್ಷಣ ವಿದ್ಯಾರ್ಥಿಗಳಿಗೆ 10 ಲಕ್ಷ ಸಾಲ   

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.25. ಸರ್ಕಾರಿ ಯೋಜನೆಗಳು ಮತ್ತು ನೀತಿಗಳ ಅಡಿಯಲ್ಲಿ ಯಾವುದೇ ಪ್ರಯೋಜನಕ್ಕೆ ಅನರ್ಹರಾಗಿರುವ ವಿದ್ಯಾರ್ಥಿಗಳು ಈಗ ದೇಶೀಯ ಶಿಕ್ಷಣ ಸಂಸ್ಥೆಗಳಲ್ಲಿ ಉನ್ನತ ಶಿಕ್ಷಣಕ್ಕಾಗಿ ಶೇಕಡಾ 3ರ ಬಡ್ಡಿದರದಲ್ಲಿ 10 ಲಕ್ಷ ರೂಪಾಯಿಗಳವರೆಗೆ ಸಾಲವನ್ನು ಪಡೆಯಬಹುದು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಬಜೆಟ್ 2024ರಲ್ಲಿ ಘೋಷಿಸಿದ್ದಾರೆ ಎನ್ನಲಾಗಿದೆ. ಪ್ರತಿ ವರ್ಷ ಒಂದು ಲಕ್ಷ ವಿದ್ಯಾರ್ಥಿಗಳಿಗೆ ನೇರ ಇ-ವೋಚರ್‌ಗಳನ್ನು ನೀಡಲಾಗುವುದು ಎಂದು ಅವರು ಹೇಳಿದರು. ಸರ್ಕಾರವು ಯುವಜನರಿಗೆ ಕೌಶಲ್ಯ ಮತ್ತು ಅವಕಾಶಗಳನ್ನು ಒದಗಿಸುವ ಉದ್ದೇಶವನ್ನು

ಉನ್ನತ ಶಿಕ್ಷಣ ವಿದ್ಯಾರ್ಥಿಗಳಿಗೆ 10 ಲಕ್ಷ ಸಾಲ    Read More »

ಕರ್ನಾಟಕ
Scroll to Top