karnataka

ಮಂಗಳೂರು ನಗರ ಪೊಲೀಸ್ ಘಟಕದಲ್ಲಿ ವಾಹನಗಳ ಬಿಡಿಭಾಗಗಳ ಹರಾಜು

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.21.ಮಂಗಳೂರು ನಗರ ಪೊಲೀಸ್ ಘಟಕದ 2015-16, 2016-17, 2017-18 ನೇ ಸಾಲಿನ ವಾಹನದ ವಿಭಾಗದಲ್ಲಿರುವ ನಿರುಪಯುಕ್ತ ಹಳೇಯ ಟಯರ್ ಟ್ಯೂಬ್, ಮಡ್ಡಾಯಿಲ್ ಮತ್ತು ಇತರೆ ಬಿಡಿಭಾಗಗಳನ್ನು ನಗರದ ಸಶಸ್ತ್ರ ಮೀಸಲು ಪಡೆಯ ಮಂಗಳೂರು ನಗರ ಆವರಣದಲ್ಲಿ ಬಹಿರಂಗ ಹರಾಜು ನಡೆಯಲಿದೆ. ಜೂನ್ 27 ರಂದು ಬೆಳಿಗ್ಗೆ 11 ಗಂಟೆಗೆ ಬಹಿರಂಗ ಹರಾಜು ಮೂಲಕ ವಿಲೇವಾರಿ ಮಾಡಲಾಗುವುದು.ಹೆಚ್ಚಿನ ಮಾಹಿತಿಗಾಗಿ ಪೊಲೀಸ್ ಆಯುಕ್ತರ ಕಚೇರಿ, ಮಂಗಳೂರು ನಗರ, ಮಂಗಳೂರು ಕಚೇರಿಯನ್ನು ಸಂಪರ್ಕಿಸಲು ಪೊಲೀಸ್ ಆಯುಕ್ತರ […]

ಮಂಗಳೂರು ನಗರ ಪೊಲೀಸ್ ಘಟಕದಲ್ಲಿ ವಾಹನಗಳ ಬಿಡಿಭಾಗಗಳ ಹರಾಜು Read More »

ಕರಾವಳಿ

ವಿವಿ ಕಾಲೇಜಿನ ಹಳೇ ವಿದ್ಯಾರ್ಥಿ ಸಂಘದ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.21.ವಿಶ್ವ ವಿದ್ಯಾನಿಲಯ ಕಾಲೇಜು, ಮಂಗಳೂರು ಹಳೇ ವಿದ್ಯಾರ್ಥಿ ಸಂಘ (ರಿ) ಇದರ ವಿಶೇಷ ಮಹಾ ಸಭೆ ಮತ್ತು ವಾರ್ಷಿಕ ಮಹಾಸಭೆಯು ಅಯೋಜಿಸಲಾಗಿದೆ. ಜೂನ್ 23 ರಂದು ಪೂರ್ವಾಹ್ನ 10.30 ಗಂಟೆಗೆ ಕಾಲೇಜಿನ ಡಾ. ಶಿವರಾಮ ಕಾರಂತ ಸಭಾಭವನದಲ್ಲಿ ನಡೆಯಲಿದೆ ಎಂದು ಈ ಸಂಘದ ಅಧ್ಯಕ್ಷರಾದ ಬಿ.ಧರ್ಮಣ ನಾಯ್ಕ್ ರವರು ತಿಳಿಸಿದ್ದಾರೆ.

ವಿವಿ ಕಾಲೇಜಿನ ಹಳೇ ವಿದ್ಯಾರ್ಥಿ ಸಂಘದ ಸಭೆ Read More »

ಕರಾವಳಿ

ಪುತ್ತೂರು ಕೃಷಿ ಇಲಾಖಾವತಿಯಿಂದ ದರಪಟ್ಟಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.21.ಮಂಗಳೂರು ಜೂನ್ 20 (ಕರ್ನಾಟಕ ವಾರ್ತೆ);- ಉಪ ಕೃಷಿ ನಿರ್ದೇಶಕರು-II, ಪುತ್ತೂರು ಈ ಕಚೇರಿಗೆ 2019-20 ನೇ ಸಾಲಿಗೆ ಅಧಿಕೃತ ಸರಕಾರಿ ಕೆಲಸಕ್ಕಾಗಿ ಗುತ್ತಿಗೆ ಆಧಾರದಲ್ಲಿ ಹವಾ ನಿಯಂತ್ರಿತ ಟಾಟಾ ಇಂಡಿಕಾ/ಬೊಲೆರೋ/ ಮಹೇಂದ್ರ ಲೋಗನ್ ಸೇವೆಯನ್ನು ಚಾಲಕರ ಸಮೇತ ಬಾಡಿಗೆಗೆ ಪಡೆಯಲು ದರಪಟ್ಟಿ ಆಹ್ವಾನಿಸಲಾಗಿದೆ. ಅರ್ಹ ವಾಹನ ಮಾಲಕರು ಭರ್ತಿ ಮಾಡಿದ ಮೊಹರಾದ ಕೊಟೇಶನ್‍ಗಳನ್ನು ಖುದ್ದಾಗಿ/ ಅಂಚೆ ಮೂಲಕ ಉಪ ಕೃಷಿ ನಿರ್ದೇಶಕರು- II, ಜೆ.ವಿ. ಕಟ್ಟಡ, ಡೋರ್ ನಂ. 21-2-14

ಪುತ್ತೂರು ಕೃಷಿ ಇಲಾಖಾವತಿಯಿಂದ ದರಪಟ್ಟಿ ಆಹ್ವಾನ Read More »

ಕರಾವಳಿ

ಭೋವಿ ಜನಾಂಗದ ಸೌಲಭ್ಯಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.21.ಕರ್ನಾಟಕ ಭೋವಿ ಅಭಿವೃದ್ದಿ ನಿಗಮವು, 2019-20ನೇ ಸಾಲಿಗೆ ಪರಿಶಿಷ್ಟ ಜಾತಿಯ ಭೋವಿ ಜನಾಂಗದ ಜನರ ಆರ್ಥಿಕ ಅಭಿವೃದ್ದಿಗಾಗಿ ಉದ್ಯಮ ಶೀಲತಾ ಅಭಿವೃದ್ದಿ ಯೋಜನೆ, ಮೈಕ್ರೋಕ್ರೆಡಿಟ್ ಯೋಜನೆ, ಮತ್ತು ಸಮಗ್ರ ಗಂಗಾ ಕಲ್ಯಾಣ ಯೋಜನೆಗಳಡಿಯಲ್ಲಿ ಅರ್ಹ ಫಲಾಪೇಕ್ಷಿಗಳಿಂದ ಅರ್ಜಿಗಳನ್ನು ಅಹ್ವಾನಿಸಿದೆ. ಅರ್ಜಿ ಸ್ವೀಕರಿಸಲು ಕೊನೆಯ ದಿನ ಜುಲೈ 31 ಆಗಿರುತ್ತದೆ. ನಿಗಮದಿಂದ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಇರಬೇಕಾದ ಸಾಮಾನ್ಯ ಅರ್ಹತೆಗಳು: ಅರ್ಜಿದಾರರು ಪರಿಶಿಷ್ಟ ಜಾತಿಯ ಭೋವಿ ಜನಾಂಗಕ್ಕೆ ಸೇರಿದವರಾಗಿರಬೇಕು ಹಾಗೂ ಕಳೆದ

ಭೋವಿ ಜನಾಂಗದ ಸೌಲಭ್ಯಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಸಾಮಾನ್ಯ ಮತ್ತು ಮಾದರಿ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ➤ಆನ್ಲೈನ್ ಮೂಲಕ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.21.ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮಂಗಳೂರು ತಾಲೂಕಿನ ಮೆಟ್ರಿಕ್ ನಂತರದ ಬಾಲಕರ ಮತ್ತು ಬಾಲಕಿಯರ (ಸಾಮಾನ್ಯ ಮತ್ತು ಮಾದರಿ) ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾತಿ/ಪರಿಶಿಷ್ಟ ಪಂಗಡಕ್ಕೆ ಸೇರಿದ ವಿದ್ಯಾರ್ಥಿಗಳಿಂದ 2019-20ನೇ ಸಾಲಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ- ಪ್ರವರ್ಗ-1, ಎಸ್.ಸಿ & ಎಸ್.ಟಿ ರೂ. 2.50 ಲಕ್ಷ, ಪ್ರವರ್ಗ-2ಎ, 2ಬಿ, 3ಎ, 3ಬಿ, ರೂ.

ಸಾಮಾನ್ಯ ಮತ್ತು ಮಾದರಿ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ➤ಆನ್ಲೈನ್ ಮೂಲಕ ಅರ್ಜಿ ಆಹ್ವಾನ Read More »

ಕರಾವಳಿ

2020ನೇ ಸಾಲಿನ ಪದ್ಮಶ್ರೇಣಿ ಪ್ರಶಸ್ತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.21.ಕ್ರೀಡೆ ಮತ್ತು ಸಾಹಸ ಕ್ರೀಡಾ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಗೆ, 2020ನೇ ಸಾಲಿನ ಪದ್ಮಶ್ರೇಣಿಯ ಪ್ರಶಸ್ತಿಗಳಾದ ‘ಪದ್ಮ ವಿಭೂಷಣ’, ‘ಪದ್ಮ ಭೂಷಣ’ ಮತ್ತು ‘ಪದ್ಮಶ್ರೀ’ ಪ್ರಶಸ್ತಿಗಳನ್ನು ಗಣರಾಜ್ಯೋತ್ಸವದ ದಿನಾಂಕದ ಹಿಂದಿನ ದಿನಾಂಕದಂದು ಕೇಂದ್ರ ಸರಕಾರದಿಂದ ಪ್ರಕಟಿಸಲಾಗುತ್ತದೆ. ಪ್ರಶಸ್ತಿಗೆ ಅರ್ಜಿ ಸಲ್ಲಿಸುವ ವ್ಯಕ್ತಿಯು ಅತ್ಯುತ್ತಮ ಗುಣಮಟ್ಟ ಹೋದಿರಬೇಕು. ಅಲ್ಲದೆ ಆ ವ್ಯಕ್ತಿಯು ಜೀವನ ಪರ್ಯಂತ ಸಾಧಿಸಿರುವ ಪ್ರಗತಿಯನ್ನು ಹಾಗೂ ಅವರು ಸಮಾಜಕ್ಕೆ ಸಲ್ಲಿಸಿರುವ ಸೇವೆಯನ್ನು ಗಮನದಲ್ಲಿಟ್ಟುಕೊಂಡು ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಅರ್ಹ ಅರ್ಜಿದಾರರು

2020ನೇ ಸಾಲಿನ ಪದ್ಮಶ್ರೇಣಿ ಪ್ರಶಸ್ತಿಗೆ ಅರ್ಜಿ ಆಹ್ವಾನ Read More »

ಕರಾವಳಿ

ದ. ಕ. ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ➤ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.21.2019-20ನೇ ಸಾಲಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಜಿಲ್ಲಾ ಪಂಚಾಯತ್ ಅನುದಾನದ ಅಡಿಯಲ್ಲಿ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಎಪ್ರಿಲ್-2018 ರಿಂದ ಮಾರ್ಚ್-2019 ವರೆಗೆ ರಾಷ್ಟ್ರ ಮಟ್ಟದಲ್ಲಿ ಪದಕ ಪಡೆದವರಿಗೆ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಿದ ಪ್ರತಿಭಾನ್ವಿತ ಪ್ರಾಥಮಿಕ/ಪ್ರೌಢಶಾಲಾ/ಪದವಿ ಪೂರ್ವ ವಿದ್ಯಾರ್ಥಿ/ ವಿದ್ಯಾರ್ಥಿನಿಯರಿಗೆ ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನಿಸಲಾಗಿದ್ದು,  ಕ್ರೀಡಾಪಟುಗಳು ಅರ್ಜಿ ನಮೂನೆಯನ್ನು ಈ ಕಚೇರಿಯಿಂದ ಪಡೆದು ಜುಲೈ 31ರ ಒಳಗೆ ಅರ್ಜಿಯನ್ನು ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ

ದ. ಕ. ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ➤ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ Read More »

ಕರಾವಳಿ

ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.21.ಜೂನ್ 21 ರಿಂದ 28 ರವರೆಗೆ ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷೆಗಳು ದಕ್ಷಿಣ ಕನ್ನಡ ಜಿಲ್ಲೆಯ 20 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷಾ ಸಂಧರ್ಭದಲ್ಲಿ ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಕ್ರಮ ಕೈಗೊಳ್ಳಲಾಗಿದೆ. ಪರೀಕ್ಷೆಗಳು ಸುಸೂತ್ರವಾಗಿ ಹಾಗೂ ದೋಷರಹಿತವಾಗಿ ನಡೆಸುವ ನಿಟ್ಟಿನಲ್ಲಿ ಪೊಲೀಸು ಕಮಿಷನರೇಟ್ ವ್ಯಾಪ್ತಿಯನ್ನು ಹೊರತುಪಡಿಸಿ 200 ಮೀ. ಸುತ್ತಳತೆಯ ಪ್ರದೇಶವನ್ನು ದಂಡ ಪ್ರಕ್ರಿಯಾ ಸಂಹಿತೆ 1973 ರ ಕಲಂ 144 ರಂತೆ ನಿಷೇಧಿತ ಪ್ರದೇಶವೆಂದು ಘೋಷಿಸಿ ದಕ್ಷಿಣ

ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ Read More »

ಕರಾವಳಿ

ಅಂಬೇಡ್ಕರ್ ಭವನ ಕಾಮಗಾರಿ ತ್ವರಿತಗೊಳಿಸಲು ಡಿಸಿ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.21.ಮಂಗಳೂರಿನಲ್ಲಿ ನಿರ್ಮಾಣವಾಗುತ್ತಿರುವ ಜಿಲ್ಲಾ ಮಟ್ಟದ ಅಂಬೇಡ್ಕರ್ ಭವನ ಕಾಮಗಾರಿಯನ್ನು ತ್ವರಿತಗೊಳಿಸಿ ಜುಲೈ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಸೂಚಿಸಿದ್ದಾರೆ. ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಸಮಾಜ ಕಲ್ಯಾಣ ಇಲಾಖೆಯ ವಿವಿಧ ಸಮಿತಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಮಂಗಳೂರಿನ ಉರ್ವಾಸ್ಟೋರ್‍ನಲ್ಲಿ ನಿರ್ಮಾಣಗೊಳ್ಳುತ್ತಿರುವ ಅಂಬೇಡ್ಕರ್ ಭವನಕ್ಕೆ ರಾಜ್ಯ ಸರಕಾರದಿಂದ 12 ಕೋಟಿ ರೂ. ಬಿಡುಗಡೆಯಾಗಿದ್ದು, ಕಾಮಗಾರಿ ಅಂತಿಮ ಘಟ್ಟದಲ್ಲಿದೆ. ಆಗಸ್ಟ್ 15ರಂದು ಇದರ ಉದ್ಘಾಟನೆಗೆ ಪೂರ್ವ ತಯಾರಿ ನಡೆಸಲು

ಅಂಬೇಡ್ಕರ್ ಭವನ ಕಾಮಗಾರಿ ತ್ವರಿತಗೊಳಿಸಲು ಡಿಸಿ ಸೂಚನೆ Read More »

ಕರಾವಳಿ

ಎಲ್ಲೆಂದರಲ್ಲಿ ಕಸ ಎಸೆದರೆ ಜೋಕೆ ➤ದ.ಕ ಜಿಲ್ಲಾ ಪಂಚಾಯತಿಯಿಂದ ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್ 19 ಹೆದ್ದಾರಿ ಬದಿ, ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ತ್ಯಾಜ್ಯ ಚೆಲ್ಲುವುದನ್ನು ನಿಯಂತ್ರಿಸಲು ದ.ಕ.ಜಿಲ್ಲಾ ಪಂಚಾಯಿತಿ ಮುಂದಾಗಿದೆ. ಕರಾವಳಿಯಲ್ಲಿ ಅರಣ್ಯ ಪ್ರದೇಶಕ್ಕೆ ತಾಗಿಕೊಂಡಿರುವ ಎಲ್ಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲೂ ಕ್ರಮಕ್ಕೆ ಸೂಚಿಸಿದೆ.   ಇದಕ್ಕೆ ಮುನ್ನುಡಿಯಾಗಿ ರಾಷ್ಟ್ರೀಯ ಹೆದ್ದಾರಿ 75ರ ಪೆರಿಯಶಾಂತಿ ಬಳಿ ಮೀಸಲು ಅರಣ್ಯ ಪ್ರದೇಶದಲ್ಲಿ ರಸ್ತೆ ಇಕ್ಕೆಲಗಳಲ್ಲಿ ತಾತ್ಕಾಲಿಕ ಅಂಗಡಿಗಳನ್ನು ತೆರವುಗೊಳಿಸಲಾಗಿದೆ. ಮಂಗಳೂರು-ಬೆಂಗಳೂರು ಹೆದ್ದಾರಿಯಲ್ಲಿ ಬರುವ ಪೆರಿಯಶಾಂತಿ ಭಾಗದಲ್ಲಿ ಪ್ರವಾಸಿಗರು, ಪ್ರಯಾಣಿಕರು ಹೆಚ್ಚಾಗಿರುವ ಕಾರಣ ಅನಧಿಕೃತ ಅಂಗಡಿಗಳು ಹೆಚ್ಚಿವೆ

ಎಲ್ಲೆಂದರಲ್ಲಿ ಕಸ ಎಸೆದರೆ ಜೋಕೆ ➤ದ.ಕ ಜಿಲ್ಲಾ ಪಂಚಾಯತಿಯಿಂದ ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ Read More »

ಕರಾವಳಿ
Scroll to Top